Thursday, June 25, 2026

Karnataka Tv

ಪ್ರಪಂಚದ ನಂ.1 ಶ್ರೀಮಂತ Jeff Bezosರ ಅಚ್ಚರಿಯ ದಿನಚರಿ..

ದಿನಸಿಯಿಂದ ಹಿಡಿದು, ಬಟ್ಟೆ, ಇಲೆಕ್ಟ್ರಿಕ್ ವಸ್ತು, ಮಕ್ಕಳ ಆಟಿಕೆವರೆಗೆ ಎಲ್ಲ ಸಾಮಗ್ರಿಗಳು ಸಿಗುವ ಸ್ಥಳ ಯಾವುದು ಅಂತಾ ಈಗಿನ ಯುವ ಪೀಳಿಗೆಯವರಿಗೆ ಕೇಳಿದ್ರೆ, ಅವರು ಹೇಳೋದು ಅಮೇಜಾನ್. ಪ್ರತಿದಿನ ಪ್ರಪಂಚದ ಕೋಟ್ಯಾಂತರ ಜನ, ಈ ಅಮೇಜಾನ್ ಆ್ಯಪ್ ಮೂಲಕ ತಮಗೆ ಬೇಕಾದ ಸಾಮಗ್ರಿಗಳನ್ನು ಕೊಂಡುಕೊಳ್ಳುತ್ತಾರೆ. ಈ ಕಾರಣಕ್ಕೆ ಆ್ಯಪ್‌ನ ಒಡೆಯನಾದ ಜೆಫ್ ಬೆಜಾಜ್, ಪ್ರಪಂಚದ...

Republic Day ಕಾರ್ಯಕ್ರಮಕ್ಕೆ ದಿಕ್ಕಾರ ಕೂಗಿದ  ಹೋರಾಟಗಾರ..!

ಹೌದು  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲ್ಲೂಕಿನ ಭಗತ್ ಸಿಂಗ್ ಕ್ರೀಡಾಂಗಣ(Bhagat Singh Stadium)ದಲ್ಲಿ 73ನೇ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ದಿಡೀರನೆ ವೇದಿಕೆಯ ಮುಂದೆ ಆಗಮಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ಸಂಸ್ಥಾಪಕ ಅಧ್ಯಕ್ಷ ಚಂದ್ರು(chandru) ಇವರು ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯ ಮುಂಭಾಗದಲ್ಲಿ ನಿಂತು  ಶಾಸಕ ಟಿ.ವೆಂಕಟರಮಣಯ್ಯನವರ ಮುಂದೆ MSGP ತ್ಯಾಜ್ಯದ ಘಟಕವನ್ನು ಕೂಡಲೇ ಮುಚ್ಚಬೇಕು....

Bihar ರೈಲ್ವೆ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಪ್ರತಿಭಟನಾಕಾರರು ರೈಲಿಗೆ ಬೆಂಕಿ..!

ಬಿಹಾರದಲ್ಲಿ ತಾಂತ್ರಿಕೇತರ ವರ್ಗಗಳ ರೈಲ್ವೆ ನೇಮಕಾತಿ ಮಂಡಳಿಯ 2-ಹಂತದ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇನ್ನು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ರೈಲ್ವೆ ಸಚಿವ  ಅಶ್ವಿನಿ ವೈಷ್ಣವ್  ವಿದ್ಯಾರ್ಥಿಗಳು ಶಾಂತಿ ನೀತಿಯಲ್ಲಿ ವರ್ತಿಸುವಂತೆ  ಮನವಿಯನ್ನು ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕಾನೂನು ಕೈಗೆ ತೆಗೆದುಕೊಳ್ಳಬೇಡಿ, ರೈಲ್ವೆ ನಿಮ್ಮ ಆಸ್ತಿ ದಯವಿಟ್ಟು ಅದನ್ನು...

Chhattisgad ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕೆಲಸ..!

ಛತ್ತೀಸ್ಗಡದ(Chhattisgad) ಮುಖ್ಯಮಂತ್ರಿ ಭೂಪೇಶ್ ಬಘೇಲ್(Bhupesh Baghel) 73ನೇ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ವಾರದಲ್ಲಿ ಆರು ದಿನ ಕಾರ್ಯ ನಿರ್ವಹಿಸುವುದನ್ನು ಐದು ದಿನಕ್ಕೆ ಕಡಿತಗೊಳಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಕಾರಣದಿಂದ ಸರ್ಕಾರಿ ಕಚೇರಿಗಳಲ್ಲಿ ಐದು ದಿನ ಮಾತ್ರ ಕಾರ್ಯನಿರ್ವಹಿಸಲಿದ್ದಾರೆ ಎಂದು...

B C Nagesh ಹೇಳಿಕೆ : ಶಾಲೆಗಳನ್ನು ಮುಂದಿನ ವಾರದಿಂದ ಪುನರ್ ತೆರೆಯಲಾಗುವುದು..!

73 ನೇ ಗಣರಾಜ್ಯೋತ್ಸವ(Republic Day) ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣ(General Thimayya District Ground)ದಲ್ಲಿ ಕೊಡಗು ಜಿಲ್ಲೆ ಉಸ್ತುವಾರಿ ಸಚಿವ ಬಿ ಸಿ ನಾಗೇಶ್(Minister BC Nagesh) ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ನನಗೆ ಕೊಡಗು ಜಿಲ್ಲೆಯ ಉಸ್ತುವಾರಿ ನೀಡಿದ್ದು ಯಾವುದೇ ರೀತಿಯಲ್ಲಿ ಸಮಾಧಾನ ತಂದಿಲ್ಲ, ನನ್ನನ್ನು ಕೊಡಗು(Kodagu) ಜಿಲ್ಲೆಯ ಉಸ್ತುವಾರಿಯನ್ನಾಗಿ ಮಾಡಿದ್ದಕ್ಕೆ...

ಪೂಜೆ ಸಮಯದಲ್ಲಿ ಹಾಗುವಂತಹ ಕೆಲವು ಘಟನೆಗಳು ಭವಿಷ್ಯದ ಸೂಚನೆಯನ್ನು ನೀಡುತ್ತವೆ.

ನಮಸ್ಕಾರ ಸ್ನೇಹಿತರೇ ದೇವರ ಪೂಜೆಯಲ್ಲಿ ಕೆಲವೊಮ್ಮೆ ಅನಿರೀಕ್ಷಿತವಾಗಿ ಆಗುವಂತಹ ಕೆಲವು ಘಟನೆಗಳು ನಮಗೆ ಸಂಕೇತ ಸೂಚನೆಗಳನ್ನು ನೀಡುತ್ತದೆ, ಪೂಜೆಯಲ್ಲಿ ಯಾವ ರೀತಿಯ ಘಟನೆಗಳು ನಡೆದವು ಎಂಬ ಆಧಾರದ ಮೇಲೆ ಅದು ಶುಭ ಸೂಚನೆಯ ಅಥವಾ ಅಶುಭ ಸೂಚನೆಯೋ ಎಂದು ಹೇಳಲಾಗುತ್ತದೆ. ಪ್ರತಿಯೊಬ್ಬರು ದೇವರ ಪೂಜೆಯಲ್ಲಿ ನಡೆಯುವ ಘಟನೆಗಳ ಬಗ್ಗೆ ಸಾಕಷ್ಟು ತಲೆಯನ್ನು ಕೆಡಿಸಿಕೊಳ್ಳುತ್ತಾರೆ. ಇದು...

Adya Hospital ಉದ್ಘಾಟಿಸಿದ ಶಾಸಕ ಟಿ. ವೆಂಕಟರಮಣಯ್ಯ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(doddaballapura)ನಗರದ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆದ್ಯ ಹಾಸ್ಪಿಟಲ್(hospital), ಸ್ಪೆಷಾಲಿಟಿ ಸರ್ಜಿಕಲ್ ಸೆಂಟರ್(Specialty surgical center)ಅನ್ನು ಶಾಸಕ ಟಿ.ವೆಂಕಟರಮಣಯ್ಯ(T Venkataramanaiah) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್(covid) ಮೂರನೆ ಅಲೆಯ ಆತಂಕದ ನಡುವೆ ಉದ್ಘಾಟನೆಯಾಗಿರುವ ಆದ್ಯ ಆಸ್ಪತ್ರೆ ಸಾರ್ವಜನಿಕರಿಗೆ ಉತ್ತಮ ಸೇವೆ, ಸೌಲಭ್ಯವನ್ನು ನೀಡಿ ತಾಲೂಕಿನ‌ಜನರ ವಿಶ್ವಾಸಗಳಿಸಲಿ,...

ವಾಮಚಾರದ ಲಕ್ಷಣಗಳನ್ನು ಕಂಡ ಹಿಡಿಯುವುದು ಹೇಗೆ..?

ಪ್ರಾಮಾಣಿಕವಾಗಿ ತನ್ನ ವೃತ್ತಿ ಅಥವಾ ವ್ಯಾಪಾರ ಮಾಡುತ್ತಾ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಹತ್ತಿ ಮೇಲೆ ಬರುತ್ತಾ ಯಶಸ್ಸು ಕಂಡು ಜೀವನದಲ್ಲಿ ಇನ್ನೇನು ಸುಖವನ್ನು ಕಾಣಬೇಕು, ಹಣ ಸಂಪಾದಿಸಬೇಕು ಅಥವಾ ಕೀರ್ತಿಯನ್ನು ಪಡೆಯಬೇಕು ಎನ್ನುವಾಗ ಮನುಷ್ಯನಿಗೆ ಬಡಿದೆಬ್ಬಿಸಿ ನೆಲಕ್ಕುರುಳಿಸುವ ಅಪಾಯವೇ ವಾಮಾಚಾರ. ಹೆಸರೇ ಸೂಚಿಸುವಂತೆ ಇದು ವಾಮಮಾರ್ಗ, ನಮ್ಮ ಮುಂದೆ ಬಂದು ನ್ಯಾಯಮಾರ್ಗದಲ್ಲಿ ನಮ್ಮನ್ನೆದುರಿಸಿ ಸಾಧಿಸಲಾಗದವರು...

Stateನ 12 ಜಿಲ್ಲೆಗಳಲ್ಲಿ `ಗ್ರಾಮ ಒನ್ ಯೋಜನೆ’ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು - ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಸೇವೆಗಳನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಗ್ರಾಮೀಣ ಭಾಗಗಳಲ್ಲಿ ಜನರಿಗೆ ತಲುಪಿಸುವ ಗ್ರಾಮ ಒನ್ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (C M Basavaraja Bommai) ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ವರ್ಚುವಲ್ ಮೂಲಕ ರಾಜ್ಯದ 12 ಜಿಲ್ಲೆಗಳಲ್ಲಿ ಗ್ರಾಮ ಒನ್ (Grama on) ಯೋಜನೆಗೆ ಚಾಲನೆ...

Dr. Ashwath Narayan : ಮಾರ್ಚ್ ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಶಂಕುಸ್ಥಾಪನೆ..!

ರಾಮನಗರ ಜಿಲ್ಲಾ ಕ್ರೀಡಾಂಗಣ(Ramanagara District Stadium)ದಲ್ಲಿ 73ನೇ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಸಿ. ಎನ್ ಅಶ್ವಥ್ ನಾರಾಯಣ(Dr. Ashwath Narayan) ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಮಾರ್ಚ್ ತಿಂಗಳ ಮೊದಲವಾರದಲ್ಲಿ ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ(Rajiv Gandhi Health University)ದಲ್ಲಿ ವೈದ್ಯಕೀಯ ಕಾಲೇಜು ಕ್ಯಾಂಪಸ್ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು...

About Me

32400 POSTS
0 COMMENTS
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img