Thursday, June 25, 2026

Karnataka Tv

Shiva Rajkumar ಶಕ್ತಿ ಧಾಮದ ಮಕ್ಕಳ ಜೊತೆ ಗಣರಾಜ್ಯೋತ್ಸವ ಆಚರಣೆ..!

ಮೈಸೂರು : ಇಂದು ದೇಶದಾದ್ಯಂತ 73 ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಣೆ (Republican Celebration) ಮಾಡಲಾಗುತ್ತಿದೆ. ಅದೇ ರೀತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್(shivarajkumar) ಗಣರಾಜ್ಯೋತ್ಸವವನ್ನು ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ (geetha shivarajkumar)ಅವರೊಂದಿಗೆ ಶಕ್ತಿ ಧಾಮದ ಮಕ್ಕಳೊಂದಿಗೆ ಸೇರಿ ದ್ವಜಾರೋಹಣ ಮಾಡಿ, ಶಕ್ತಿ ಧಾಮದ ಮಕ್ಕಳಿಗೆ ಸಿಹಿ ಹಂಚಿ ಗಣರಾಜ್ಯೋತ್ಸವವನ್ನು ಆಚರಣೆ...

Megastar Chiranjeeviಗೆ ಕೊರೋನಾ ಪಾಸಿಟಿವ್..!

ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ(Megastar Chiranjeevi) ಅವರಿಗೆ ಕೊರೋನಾ(corona) ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಮೆಗಾಸ್ಟಾರ್ ಚಿರಂಜೀವಿ ಯವರು ತಮ್ಮ ಟ್ವಿಟ್ಟರ್(Twitter) ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಿನ್ನೆ ರಾತ್ರಿಯಿಂದ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದೆ. ಹೀಗಾಗಿ ನಾನು ಮನೆಯಲ್ಲಿ ಹೋಂ ಐಸೋಲೇಶನ್ (Home Isolation)ನಲ್ಲಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದವರು ...

Siddaramaiah ಗೆ ಟಾಂಗ್ ನೀಡಿದ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ..!

73 ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಯಚೂರು(Raichur) ನಗರದ ಡಿಆರ್ ಪೊಲೀಸ್ ಮೈದಾನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ(Shankar Patil Munenakoppa) ಧ್ವಜಾರೋಹಣ ನೆರವೇರಿಸಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಕಾರ್ಯಕ್ರಮ ನೆರವೇರಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಯಚೂರು ಉಸ್ತುವಾರಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ...

ದೆಹಲಿಯ ರಾಜಪಥದಲ್ಲಿ ರಾರಾಜಿಸಿದ ಕರ್ನಾಟಕದ ಕಲಾವೈಭವ..

73ನೇ ಗಣರಾಜ್ಯೋತ್ಸವದ ನಿಮಿತ್ತ ದೆಹಲಿಯಲ್ಲಿ ಪ್ರತೀ ವರ್ಷದಂತೆ, ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ರಾಷ್ಟ್ರಪತಿ ಕೋವಿಂದ್ ಧ್ವಜಾರೋಹಣ ಮಾಡಿ, ದೇಶದ ಬಗ್ಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಕೂಡ ದೇಶದ ಬಗ್ಗೆ ಭಾಷಣ ಮಾಡಿದರು. ಇನ್ನು ಎಲ್ಲ ಪಕ್ಷದ ಹಲವು ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಟ್ಯಾಬ್ಲೋ ಶೋ ಮಾಡಲಾಯಿತು. ದೇಶದ ನಾನಾ ರಾಜ್ಯಗಳು, ತಮ್ಮ...

Release ಆಯ್ತು ಜೇಮ್ಸ್ ಚಿತ್ರದ ವಿಶೇಷ ಪೋಸ್ಟರ್, ಸೈನಿಕನಾಗಿ ಅಪ್ಪು ಸೂಪರ್.

ಪುನೀತ್ ರಾಜ್‌ಕುಮಾರ್ ಕೊನೆಯದಾಗಿ ನಟಿಸಿರುವ ಜೇಮ್ಸ್ ಚಿತ್ರದ ವಿಷೇಶ ಪೋಸ್ಟರ್ ಇಂದು ಚಿತ್ರತಂಡ ಬಿಡುಗಡೆ ಮಾಡಿದ್ದು, ಅಭಿಮಾನಿಗಳ ಮನಗೆದ್ದಿದೆ. ಗಣರಾಜ್ಯೋತ್ಸವದ ದಿನವಾದ ಇಂದೇ ಅಪ್ಪು ಸೈನಿಕನ ಲುಕ್‌ನಲ್ಲಿರುವ ಪೋಸ್ಟರ್ ತೆರೆಕಂಡಿರುವುದು ಅಭಿಮಾನಿಗಳಿಗೆ ಕುಷಿತಂದು ಕೊಟ್ಟಿದೆ, ಸಲಾಂ ಸೋಲ್ಜರ್, ದೇಶಕ್ಕೆ ನೀನೆ ಪವರ್ ಎನ್ನುವ ಸಾಲುಗಳು ಗಮನಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಪೋಸ್ಟರ್ ಶೇರ್ ಮಾಡುತ್ತಿದ್ದಾರೆ....

ಅಪ್ಪನಾದ ಖುಷಿಯಲ್ಲಿ ಕ್ರಿಕೇಟಿಗ ಯುವರಾಜ್ ಸಿಂಗ್..

ಕ್ರಿಕೇಟಿಗ ಯುವರಾಜ್ ಸಿಂಗ್ ಅಪ್ಪನಾದ ಖುಷಿಯಲ್ಲಿದ್ದಾರೆ. ಪತ್ನಿ ಹೇಜಲ್ ಗಂಡು ಮಮಗುವಿಗೆ ಜನ್ಮ ನೀಡಿದ್ದು, ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಯುವಿ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಕ್ರಿಕೇಟಿಗರೆಲ್ಲ ಯುವಿಗೆ ಅಭಿನಂದಿಸಿದ್ದು, ಹರ್ಭಜನ್ ಸಿಂಗ್, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ, ರಾಹುಲ್ ಶರ್ಮಾ, ಪರ್ವಿಂದರ್ ಅವಾನಾ ಸೇರಿ ಹಲವು ಕ್ರಿಕೇಟಿಗರು ಈ ಬಗ್ಗೆ ಟ್ವೀಟಿಸಿದ್ದಾರೆ. ನನ್ನ ಅಭಿಮಾನಿಗಳು, ಗೆಳೆಯರು,...

ಉಡುಪಿನ ವಿಷಯದಲ್ಲಿ ಪದೇ ಪದೇ ಟ್ರೋಲ್ ಆಗುತ್ತಿರುವ ರಶ್ಮಿಕಾ..

ಇನ್‌ಸ್ಟಾಗ್ರಾಮ್‌ನಲ್ಲಿ ಮಿಲಿಯನ್ ಗಟ್ಟಲೆ ಫಾಲೋವರ್ಸ್ ಹೊಂದಿರುವ ರಶ್ಮಿಕಾ ಮಂದಣ್ಣ, ಪುಷ್ಪಾ ಸಿನಿಮಾ ರಿಲೀಸ್ ಆದ ಬಳಿಕ, ಸಖತ್ ಆಗೇ ಟ್ರಿಪ್ ಹೊಡೆಯುತ್ತಿದ್ದಾರೆ. ಈಗಾಗಲೇ ಪ್ಯಾರಿಸ್‌ಗೆ ಟ್ರಿಪ್ ಹೋಗಿ ಬಂದ ರಶ್ಮಿಕಾ,  ಕೆಲವು ಬಾರಿ ವಿಜಯ್ ದೇವರಕೊಂಡ ಜೊತೆನೂ ಕಾಣಿಸಿಕೊಂಡಿದ್ರು. ಆಗಲೂ ಅಷ್ಟೇನೂ ಟ್ರೋಲ್ ಆಗದ ರಶ್ಮಿಕಾ, ಇತ್ತೀಚೆಗೆ ಬಟ್ಟೆ ವಿಷಯದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ. ಫೇಮ್...

SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ..!

ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(KARNATAKA SECONDARY EDUCATION EXAMINATION BOARD) 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್(MARCH) 28ರಂದು ಪರೀಕ್ಷೆಗಳು ಆರಂಭವಾಗುತ್ತದೆ.ಮಾರ್ಚ್ ಮತ್ತು ಏಪ್ರಿಲ್‌(APRIL) ತಿಂಗಳಿನಲ್ಲಿ ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದರೆ ಪರೀಕ್ಷೆ ನಡೆಸುವ ಕುರಿತು ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು...

ತನ್ನ ಏಳು ಮಕ್ಕಳನ್ನು ಗಂಗೆ ನದಿಗೆ ಎಸೆದಿದ್ದೇಕೆ..? ಎಂಟನೇ ಮಗ ಯಾರು..?

ಮಹಾಭಾರತದಲ್ಲಿ ಬರುವ ಶಂತನು, ಗಂಗೆಯನ್ನ ಮೆಚ್ಚಿ ಮದುವೆಯಾಗಲು ಇಚ್ಛಿಸಿದ, ಆಕೆಗೆ ಪ್ರೇಮ ನಿವೇದನೆಯನ್ನೂ ಮಾಡಿದ. ಆಗ ಗಂಗೆ, ನಾನು ನಿಮ್ಮನ್ನು ಮದುವೆಯಾಗುತ್ತೇನೆ. ಆದರೆ ನಾನೇನೇ ಮಾಡಿದರೂ ನೀನು ಅದನ್ನು ಪ್ರಶ್ನಿಸುವಂತಿಲ್ಲ. ಬದಲಾಗಿ ನಾನೇನೇ ಮಾಡಿದರೂ, ನೀವು ಸುಮ್ಮನಿರಬೇಕು. ಯಾವ ದಿನ ನೀವು ನಾನು ಮಾಡುವ ಕೆಲಸಗಳ ಬಗ್ಗೆ ಪ್ರಶ್ನಿಸುತ್ತೀರೋ, ಆ ದಿನ ನಾನು ನಿಮ್ಮನ್ನು...

Dr.G Parameshwar ಹೇಳಿಕೆ : ಬಿಜೆಪಿ ಹಲವು ಶಾಸಕರು ಹಾಗೂ ಸಚಿವರು ಕಾಂಗ್ರೆಸ್ ಸೇರಲಿದ್ದಾರೆ..!

ತುಮಕೂರು : ಬಿಜೆಪಿಯ(bjp) ಹಲವಾರು ಶಾಸಕರು ಹಾಗೂ ಸಚಿವರು ಕಾಂಗ್ರೆಸ್(Congress) ಸೇರಲು ತಯಾರಾಗಿದ್ದಾರೆ ಎಂದು ಮಾಜಿ ಡಿಸಿಎಂ ಜಿ ಪರಮೇಶ್ವರ್(Dr.G Parameshwar) ಹೇಳಿಕೆ ನೀಡುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಸಚಿವ ಮಾಧುಸ್ವಾಮಿ (J.C Madhuswamy)ಒಬ್ಬ ಸಮರ್ಥ ನಾಯಕ ಅವರಿಗೆ ತುಮಕೂರು(Tumakuru) ಜಿಲ್ಲೆಯ ಉಸ್ತುವಾರಿಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರನ್ನು ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯಿಂದ ಮುಕ್ತ...

About Me

32400 POSTS
0 COMMENTS
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img