ನವದೆಹಲಿ : ಒಲಂಪಿಕ್ ನಲ್ಲಿ ಜಾವೆಲಿನ್ ಥ್ರೋ (Javelin throw)ಮೂಲಕ ಭಾರತಕ್ಕೆ ಚಿನ್ನದ ಪದಕ ತಂದು ಕೊಟ್ಟಿದ್ದಂತಹ ನೀರಜ್ ಚೋಪ್ರಾ (Neeraj Chopra) ವಿಶಿಷ್ಟ ಸೇವಾ ಪದಕ ಪ್ರಶಸ್ತಿಗೆ(Vishisht Seva Medal) ಆಯ್ಕೆಯಾಗಿದ್ದಾರೆ.ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಆಗಿದ್ದಾರೆ. ಈ ಬಾರಿ ಈ ಪ್ರಶಸ್ತಿಯನ್ನು 29...
"ಕನ್ನಡತಿ" ಧಾರಾವಾಹಿ(Kannada serial) ಖ್ಯಾತಿಯ ಕಿರಣ್ ರಾಜ್(kiran raj) ಅಭಿನಯದ "ಬಹದ್ದೂರ್ ಗಂಡು"(Bahadur gandu) ಚಿತ್ರದ ಭರ್ಜರಿ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ನಂದಿ ಬೆಟ್ಟದ(Nandi Hills) ಬಳಿ ನಡೆದಿದೆ. ನಾಯಕ ಕಿರಣ್ ರಾಜ್ ಈ ಸಾಹಸ ಸನ್ನಿವೇಶಕ್ಕಾಗಿ ಸುಮಾರು ಮೂರು ತಿಂಗಳಿಂದ ದೊಣ್ಣೆ ವರಸೆ ಕಲಿತಿದ್ದರಂತೆ. ಕಿರಣ್ ರಾಜ್ ಹಾಗೂ ಶಬರಿ ಮಂಜು...
ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಸ್ ಎಸ್ ರವಿಗೌಡ(s s ravigowda) ಹಾಗೂ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್(divya suresh) ನಾಯಕ -ನಾಯಕಿಯಾಗಿ ಅಭಿನಯಿಸಿರುವ "ರೌಡಿ ಬೇಬಿ" ಚಿತ್ರ ತೆರೆಗೆ ಬರುತ್ತಿದೆ. ಈ ಚಿತ್ರ ಫೆಬ್ರವರಿ 11ರಂದೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. Warfoot studios ಲಾಂಛನದಲ್ಲಿ ನಿರ್ಮಾಣವಾಗಿರುವ...
ಅಧ್ಯಕ್ಷ ಅಥವಾ ಪ್ರಧಾನಮಂತ್ರಿ ಅಂದರೆ, ಅದೊಂದು ಮಹತ್ವದ ಸ್ಥಾನ. ಆ ಸ್ಥಾನದಲ್ಲಿದ್ದವರು, ಒಂದು ದೇಶದಲ್ಲಿ ಆಡಳಿತ ನಡೆಸಲು ಅರ್ಹತೆಯುಳ್ಳ, ಉಚ್ಛ ಸ್ಥಾನದಲ್ಲಿರುವ ನಾಯಕರಾಗಿರ್ತಾರೆ. ಆದ್ರೆ ಇಂಥದ್ದೊಂದು ಉಚ್ಛ ಸ್ಥಾನದಲ್ಲಿರುವ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಪತ್ರಕರ್ತರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.
https://twitter.com/laurenboebert/status/1485747399167737857
ಜೋ ಬೈಡನ್ ಅಮೆರಿಕ ಅಧ್ಯಕ್ಷರಾಗಿ ಒಂದು ವರ್ಷ ಪೂರ್ಣಗೊಂಡ ಕಾರಣಕ್ಕೆ ಸುದ್ದಿಗೋಷ್ಠಿ ನಡೆಸಿದ್ದ ಸಂದರ್ಭದಲ್ಲಿ...
ದೇಶದ ಇತಿಹಾಸದಲ್ಲಿಯೇ ಮೊದಲನೇ ಬಾರಿಗೆ ರಾತ್ರಿವೇಳೆ ಪ್ರಕರಣವೊಂದರ ವಿಚಾರಣೆ ನಡೆಸಿ ಇತಿಹಾಸ ಸೃಷ್ಟಿ ಮಾಡಿದೆ. ಕೊಚ್ಚಿ ಬಂದರಿ(Port of Kochi)ನಲ್ಲಿ ಲಂಗರು ಹಾಕಿದ್ದ ಹಡಗು ನಿಗದಿತ ಶುಲ್ಕವನ್ನು ನೀಡಲು ನಿರಾಕರಿಸಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 11:30 ಕ್ಕೆ ಕೇರಳದ ಹೈಕೋರ್ಟ್(High Court of Kerala) ನ ಜಸ್ಟಿಸ್ ದೇವನ್ ರಾಮಚಂದ್ರನ್(Justice Devan Ramachandran) ಅವರು...
ಕಾಂಗ್ರೆಸ್(congress) ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆರ್ ಪಿ ಎನ್ ಸಿಂಗ್(RPN Singh) ರವರು ಬಿಜೆಪಿಗೆ(bjp) ಸೇರ್ಪಡೆಯಾಗಿದ್ದಾರೆ. ನಾನು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ದೇಶದ ಅಭಿವೃದ್ಧಿಗೋಸ್ಕರ. ಪ್ರಧಾನಮಂತ್ರಿ ನರೇಂದ್ರ ಮೋದಿ(pm modi)ಯವರ ಕನಸು ಈಡೇರಿಸುವುದಕ್ಕಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ, ಹಾಗೂ ಗೃಹ ಮಂತ್ರಿ ಅಮಿತ್ ಶಾ(Amit Shah)...
ಅಪ್ಪು ಅಂಬರೀಶ್(Appu-Ambarish)ಅವರನ್ನ ಮಾಮ ಅಂತಲೇ ಕರೆದು ಜೊತೆಯಲ್ಲೇ ಸಿನಿಮಾ ಮಾಡಿದ್ರು, ಅಂಬರೀಶ್ ಕೂಡ ಅಪ್ಪು ಜೊತೆ ಸಿನಿಮಾ ಮಾಡಿ ಎರಡೂ ಕುಟುಂಬ ಆತ್ಮೀಯ ಒಡನಾಟ ಹೊಂದಿದೆ. ಆದ್ರೀಗ ರಸ್ತೆಗೆ ಹೆಸರಿಡೋ ಕಾರಣಕ್ಕೆ ಅಭಿಮಾನಿಗಳಲ್ಲಿ ಪ್ರತಿಷ್ಠೆ ಶುರುವಾಗಿದೆ. ಈಗಾಗಲೇ ನಾಯಂಡಳ್ಳಿಯಿಂದ ಬನ್ನೇರುಘಟ್ಟ ರಸ್ತೆಗೆ(Bannerghatta Road) ಪುನೀತ್ ಹೆಸರಿಡೋದಾಗಿ ಬಿಬಿಎಂಪಿ ಘೋಷಿಸಿತ್ತು. ಇಂದು ಅಂಬರೀಶ್ ಅವರ ಅಬನಿಮಾನಿಗಳು...
ಪಪ್ಪಾಯಿಯನ್ನು (Papaya) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ, ಆದರೆ ವೈದ್ಯರು ಪಪ್ಪಾಯಿಯನ್ನು ತಿನ್ನಲು ಹೆಚ್ಚಿನ ಜನರಿಗೆ ಸಲಹೆ ನೀಡುವುದಿಲ್ಲ. ಏಕೆಂದರೆ ಪಪ್ಪಾಯಿಯು ಕೆಲವರಿಗೆ ಹಾನಿಕಾರಕವಾಗಿದೆ. ಹಾಗಾದರೆ ಯಾವ ಜನರು ಪಪ್ಪಾಯಿಯನ್ನು ಸೇವಿಸಬಾರದು ಎಂಬುದನ್ನು ತಿಳಿದುಕೊಳ್ಳೋಣ. ಪಪ್ಪಾಯಿಯು ಫೈಬರ್ ಮತ್ತು ವಿಟಮಿನ್ಗಳಂತಹ ಅನೇಕ ಪೋಷಕಾಂಶಗಳಿಂದ ತುಂಬಿದೆ. ಹೀಗಿರುವಾಗ ಇದು ಜೀರ್ಣಕ್ರಿಯೆ, ತೂಕ ಹೆಚ್ಚಾಗುವುದು, ಮಧುಮೇಹ,...
2022ರ ಮೊದಲ ತಿಂಗಳು ಇನ್ನೇನು ಮುಗಿಯಲಿದೆ. ಈ ತಿಂಗಳಲ್ಲಿ ಅನೇಕ ಪ್ರಮುಖ ಗ್ರಹಗಳ ಬದಲಾವಣೆಗಳು ಸಂಭವಿಸಿದವು ಮತ್ತು ಇದು ಎಲ್ಲಾ ರಾಶಿಚಕ್ರ ಚಿಹ್ನೆಗಳ ಮೇಲೆ ಪರಿಣಾಮ ಬೀರಿತು. ಆದರೆ ಜ್ಯೋತಿಷ್ಯದ ದೃಷ್ಟಿಯಿಂದ 2022 ರ ಎರಡನೇ ತಿಂಗಳು ಬಹಳ ವಿಶೇಷವಾಗಿರುತ್ತದೆ. ಈ ಮಾಸದಲ್ಲಿ ಒಂದೇ ರಾಶಿಯಲ್ಲಿ 5 ಗ್ರಹಗಳು ಸೇರುತ್ತಿವೆ, ಅದೂ ಶನಿಯ ರಾಶಿ...
ಹುಡುಗಿಯರು ಋತುಚಕ್ರ ಸಮಯದಲ್ಲಿ ಬಳಸುವ ಸ್ಯಾನಿಟರಿ ಪ್ಯಾಡ್(Sanitary napkin) ಗಳನ್ನು ಹುಡುಗರಿಗೂ ವಿತರಣೆ ಮಾಡಿರುವ ವಿಚಿತ್ರವಾದ ಘಟನೆ ಬಿಹಾರದಲ್ಲಿ ಬೆಳಕಿಗೆ ಬಂದಿದೆ. 2015ರ ಫೆಬ್ರವರಿಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್(Chief Minister Nitish Kumar) ಸರ್ಕಾರಿ ಶಾಲೆಗಳಲ್ಲಿನ ಹದಿಹರೆಯದ ಹೆಣ್ಣು ಮಕ್ಕಳಿಗೆ ಉಚಿತ ಸ್ಯಾನಿಟರಿ ನ್ಯಾಪ್ಕೀನ್ ವಿತರಿಸುವ ಯೋಜನೆ ಮೂಲಕ ಆರೋಗ್ಯ ಮತ್ತು ನೈರ್ಮಲ್ಯ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...