Thursday, June 25, 2026

Karnataka Tv

Bindya ಮೂವೀಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

ಅದ್ದೂರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾಗೆ ಆರ್.ಜೈ ನಿರ್ದೇಶನ. ಇತ್ತೀಚೆಗೆ ಬಿಡುಗಡೆಯಾದ ಚಂದನ್ ಶೆಟ್ಟಿ - ರಚಿತಾರಾಂ ಕಾಂಬಿನೇಶನ್ ನ "ಲಕಲಕ‌‌ ಲ್ಯಾಂಬರ್ಗಿನಿ" ಆಲ್ಬಮ್ ಸಾಂಗ್ ಎಲ್ಲರ ಮನಗೆದ್ದಿತ್ತು. ಈವರೆಗೂ ಬಿಡುಗಡೆಯಾಗಿರುವ ಆಲ್ಬಂ ಸಾಂಗ್ ಗಳಲ್ಲಿ ಅಪಾರವೆಚ್ಚದಲ್ಲಿ ನಿರ್ಮಾಣವಾಗಿರುವ ಆಲ್ಬಂ ಸಾಂಗ್‌ ಅದು.ಇಂತಹ ಅದ್ದೂರಿ ಆಲ್ಬಂ ಸಾಂಗ್ ಅನ್ನು ತಮ್ಮ ಮಗಳು ಬಿಂದ್ಯಾ...

Smriti Mandhana : ICCಯ ವರ್ಷದ ಮಹಿಳಾ ಆಟಗಾರ್ತಿ..!

ಸ್ಮೃತಿ ಮಂದಾನ(Smriti Mandhana) ಅವರನ್ನು ವರ್ಷದ ಮಹಿಳಾ ಕ್ರಿಕೆಟರ್(Women cricketer) ಎಂದು ಐಸಿಸಿ ಘೋಷಿಸಿದೆ. 2021ರಲ್ಲಿ ಮಹಿಳಾ ಕ್ರಿಕೆಟ್ ನಲ್ಲಿ ಸ್ಮೃತಿ ಸಾಧನೆ ಗುರುತಿಸಿ ಐಸಿಸಿ ಈ ಗೌರವ ನೀಡಿದೆ. 2021ನೇ ವರ್ಷ ಸ್ಮೃತಿ ಮಂದಾನ ಕ್ರೀಡಾ ಜೀವನದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಅವರ ಉತ್ತಮ ಆಟ ಅವರನ್ನು ವಾರ್ಷಿಕ ಪ್ರಶಸ್ತಿಯ ಪೈಪೋಟಿಯಲ್ಲಿ ಗೆಲ್ಲಿಸಿದೆ ಎಂದು...

Sarjapura : ಸುಲಭವಾಗಿ ಹಣ ಮಾಡಲು ಹೋಗಿ ಸಿಕ್ಕಿಬಿದ್ದ ಕತರ್ನಾಕ್ ಕುಟುಂಬ..!

ಬೆಂಗಳೂರಿನ ಆನೇಕಲ್ ಸಮೀಪದ ಸರ್ಜಾಪುರ(Sarjapura)ದಲ್ಲಿ ಕುಟುಂಬವೊಂದು ಸುಲಭವಾಗಿ ಹಣ ಮಾಡಲು ಹೋಗಿ ಈಗ ಸಿಕ್ಕಿಬಿದ್ದಿದ್ದಾರೆ. ಏನೂ ತಿಳಿಯದ ಅಮಾಯಕರನ್ನು ಬಳಸಿಕೊಂಡು ಹಣಮಾಡುವ ಕತರ್ನಾಕ್ ಕುಟುಂಬ. ಇಂತಹ ಕತರ್ನಾಕ್ ಸ್ಕೆಚ್ ಗೆ ಇಡೀ ಕುಟುಂಬವೇ ಬೆಂಬಲ ನೀಡಿದ್ದು, ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಪರಿಚಿತರ ಹೆಸರಿನಲ್ಲಿ ಅಡವಿಟ್ಟು ಆ ಬಳಿಕ ಆಭರಣ ಕಳ್ಳತನ ಆಗಿದೆ ಎಂದು ಪೊಲೀಸರಿಗೆ ದೂರು...

delhi : ರಾಷ್ಟ್ರ ರಾಜಧಾನಿಯಲ್ಲಿ ಪೋಲಿಸರ ಸರ್ಪಗಾವಲು..!

ರಾಷ್ಟ್ರ ರಾಜಧಾನಿಯಾಗಿರುವ ಅಂತಹ ಡೆಲ್ಲಿಯಲ್ಲಿ(delhi) ಪೊಲೀಸ್ ಸರ್ಪಗಾವಲಿನ ಹಾಕಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ದೆಹಲಿಯಾದ್ಯಂತ ಡೆಪ್ಯೂಟಿ ಕಮಿಷನರ್ಗಳು,(Deputy Commissioners)ಸಹಾಯಕ ಪೊಲೀಸ್ ಕಮಿಷನರ್ ಗಳು, ಇನ್ಸ್ ಪೆಕ್ಟರ್ ಗಳು, ಕಮಾಂಡರ್ ಗಳು ಸೇರಿದಂತೆ ಒಟ್ಟು 20 ಸಾವಿರ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ದೇಶದ...

Koppal : ಲಸಿಕೆ ಪಡೆಯದಿದ್ದರು ಎರಡನೇ ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರ..!

ಕೊಪ್ಪಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(District Health and Family Welfare)ಯ ಅಧಿಕಾರಿಗಳು ಎಡವಟ್ಟಿನಿಂದ ಕೊರೋನಾ(corona) ಎರಡನೇ ಲಸಿಕೆ ಪಡೆಯದಿದ್ದರೂ ಸಹ ಎರಡನೇ ಲಸಿಕೆಯ ಪಡೆದಿರುವುದಾಗಿ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿದೆ. ಕೊಪ್ಪಳದ ಕಾರಟಗಿ ತಾಲೂಕಿನ ಮರ್ಲಾನಹಳ್ಳಿಯ ಆಂಜನೇಯ ಹಾಗೂ ಚರಮಸ್ ಎಂಬ ಯುವಕರಿಗೆ ಎರಡನೇ ಲಸಿಕೆ ಪಡೆದಿರುವುದಾಗಿ...

Cinemaಯ ರೀತಿಯಲ್ಲಿ ಕುರಿ ಕಳ್ಳರ ಬೆನ್ನು ಹತ್ತಿದ ಕುರಿಗಾರರು.

ರಾಯಚೂರು : ಕುರಿಗಳನ್ನು ಕಳವು ಮಾಡುತ್ತಿರುವ ಕಳ್ಳರನ್ನು ಸಿನಿಮಾ ರೀತಿಯಲ್ಲಿ ಬೆನ್ನು ಹತ್ತಿ ಕುರಿಗಳ ಕಳ್ಳರನ್ನು ಹಿಡಿದಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ನಲ್ಲಿ ನಡೆದಿದೆ. ಬೇರೆ ಬೇರೆ ಪ್ರದೇಶಗಳಿಂದ ಮೇವನ್ನು ಹರಸಿ ನದಿ ಭಾಗಗಳ ಮತ್ತು ನೀರಾವರಿ ಪ್ರದೇಶಗಳ ಕಡೆ ಕುರಿ ಮೇಯಿಸಲು ಕುರಿಗಳನ್ನು ಒಡೆದುಕೊಂಡು ಬರುತ್ತಾರೆ. ಇದನ್ನು ಹರಿತ ಕಳ್ಳರು ರಾತ್ರಿಯ ಸಮಯದಲ್ಲಿ...

Instant Karma ಫಸ್ಟ್ ಲುಕ್ ಪೋಸ್ಟರ್ ಜನವರಿ 28ಕ್ಕೆ ಬಿಡುಗಡೆ.

ಯಶ್ ಶೆಟ್ಟಿ, ಸಲಗ ಖ್ಯಾತಿಯ ಕೆಂಡ ಶ್ರೇಷ್ಠ ಮತ್ತು ಅಂಜನ್ ದೇವ್, ಪ್ರಜ್ವಲ್ ಶೆಟ್ಟಿ, ಹರಿ ಮುಖ್ಯಭೂಮಿಕೆಯಲ್ಲಿರುವ ಇನ್‌ಸ್ಟಂಟ್ ಕರ್ಮ ಸಿನಿಮಾವನ್ನು ಈ ಹಿಂದೆ ಡಿಕೆ ಬೋಸ್ ನಿರ್ದೇಶಿಸಿದ್ದ ಸಂದೀಪ್ ಮಹಾಂತೇಶ್ ನಿರ್ದೇಶಿಸಿದ್ದಾರೆ. ಚಿತ್ರವು ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಇದನ್ನು March 2022 ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸುತ್ತಿದೆ ಬ್ರೇಕ್ ಫ್ರೀ ಸಿನಿಮಾಸ್...

ದ್ರೌಪದಿ ಪಂಚ ಪಾಂಡವರ ಪತ್ನಿಯಾಗಿದ್ದು ಹೇಗೆ..?

ದ್ರೌಪದಿಗೆ ಪಾಂಚಾಲಿ ಅಂತಾನೂ ಕರಿಯಲಾಗತ್ತೆ. ಈ ಹೆಸರು ಆಕೆಗೆ ಹೇಗೆ ಬಂತು ಅಂದ್ರೆ, ಆಕೆ ಪಂಚ ಪಾಂಡವರನ್ನ ವಿವಾಹವಾಗಿದ್ದಳು. ಈ ಕಾರಣಕ್ಕೆ ಆಕೆಯನ್ನು ಪಾಂಚಾಲಿ ಅಂತಾ ಕರೆಯಲಾಗುತ್ತದೆ. ಹಾಗಾದ್ರೆ ದ್ರೌಪದಿ ಐವರನ್ನೇಕೆ ವಿವಾಹವಾದಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮಹಾಭಾರತದಲ್ಲಿ ಬರುವ ಪ್ರಮುಖ ಪಾತ್ರದಲ್ಲಿ ದ್ರೌಪದಿಯೂ ಒಬ್ಬಳು. ದ್ರುಪದ ರಾಜ ಯಜ್ಞ ಮಾಡಿದಾಗ, ಅದರಿಂದ ಪ್ರಾಪ್ತಳಾದವಳೇ...

ವರ್ಷಕ್ಕೆ ಕೋಟಿ ಕೋಟಿ ಆದಾಯ ಗಳಿಸುವ ಉದ್ಯಮಿಗಳಿವರು..

ಇಂದು ನಾವು ಭಾರತದ ಅತ್ಯಂತ ಶ್ರೀಮಂತ ಉದ್ಯಮಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಇವರು ವರ್ಷಕ್ಕೆ ಸಾವಿರಕ್ಕೂ ಹೆಚ್ಚು ಕೋಟಿ ಕೋಟಿ ಆದಾಯವನ್ನು ಗಳಿಸುತ್ತಾರೆ. ಬಡತನದಿಂದ ಬಂದು ಸಿರಿವಂತರಾಗಿ ಬದುಕುತ್ತಿರುವ ಈ ಉದ್ಯಮಿಗಳ ಬಗ್ಗೆ ಚಿಕ್ಕ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯವರು ಮುಖೇಶ್ ಅಂಬಾನಿ. ಇವರ ವಾರ್ಷಿಕ ಆದಾಯ, 9,570 ಕೋಟಿ ರೂಪಾಯಿ ಇವರ ವಾರ್ಷಿಕ ಆದಾಯವಾಗಿದೆ....

ಅಂಜೂರವನ್ನ ಪ್ರತಿದಿನ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳಿವು..

ಡ್ರೈ ಫ್ರೂಟ್ಸ್‌ಗಳಲ್ಲಿ ಎಲ್ಲವೂ ರುಚಿಯಾಗಿಯೇ ಇರತ್ತೆ. ಆದ್ರೆ ಡಿಫ್ರಂಟೆ ಟೇಸ್ಟ್ ಇರೋ ಒಣ ಹಣ್ಣು ಅಂದ್ರೆ, ಅಂಜೂರ. ಇಂಗ್ಲೀಷ್‌ನಲ್ಲಿ ಇದನ್ನ ಫಿಗ್ ಅಂತಾ ಕರೀತಾರೆ. ಇದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಹಾಗಾದ್ರೆ ಅಂಜೂರ ತಿಂದ್ರೆ, ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಹೃದಯ ಸಂಬಂಧಿ ಖಾಯಿಲೆಯನ್ನು ತಡೆಗಟ್ಟುವಲ್ಲಿ ಅಂಜೂರ ಪ್ರಮುಖ ಪಾತ್ರ ವಹಿಸುತ್ತದೆ. ಹೃದಯ...

About Me

32400 POSTS
0 COMMENTS
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img