Thursday, June 25, 2026

Karnataka Tv

Thiruvananthapuramನ ಸೆಂಟ್ರಲ್ ಜೈಲಿನ 262 ಕೈದಿಗಳಿಗೆ ಕೊರೊನಾ ಪಾಸಿಟಿವ್

ಕೇರಳ : ದೇಶದಲ್ಲಿ ಸದ್ಯ ಒಂದು ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಪೊಲೀಸರು, ವೈದ್ಯರು, ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿ ಈ ಸೋಂಕಿಗೆ ಒಳಗಾಗಿದ್ದಾರೆ. ಹಾಗೇ, ಇದೀಗ ಕೇರಳದ ತಿರುವನಂತಪುರಂನ ಪೂಜಾಪ್ಪುರ ಸೆಂಟ್ರಲ್​ ಜೈಲಿನಲ್ಲಿರುವ 262 ಕೈದಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 3ದಿನಗಳಲ್ಲಿ ಒಟ್ಟು 936 ಕೈದಿಗಳಿಗೆ ಆಯಂಟಿಜೆನ್​...

Twitt ಮಾಡಿದ ಕುಮಾರಸ್ವಾಮಿ ವಿರುದ್ಧ ಸಿದ್ದು ವಾಗ್ದಾಳಿ …!

ಬೆಂಗಳೂರು: ತಮ್ಮನ್ನು ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ. ಜನರ ತೀರ್ಪನ್ನು ಸ್ವೀಕಾರ ಮಾಡಲೇಬೇಕು ಎಂದರು. ಇನ್ನು ಕುಮಾರಸ್ವಾಮಿ ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ. ಚುನಾವಣೆ ನಾನು...

BBMP 8 ವಲಯಗಳ 300 ಅಧಿಕಾರಿಗಳಿಗೆ ಕೊರೋನಾ ದೃಢಪಟ್ಟಿದೆ.

ಬೆಂಗಳೂರು : ಬಿಬಿಎಂಪಿಯ 8 ವಲಯಗಳ ಅಧಿಕಾರಿಗಳು, ಇಬ್ಬಂದಿ ಸೇರಿದಂತೆ 300ಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೆ ನಾಲ್ಕು ವಲಯದ ಜಂಟಿ ಆಯುಕ್ತರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದೆ. ವೀಕೆಂಡ್ ಕಫ್ರ್ಯೂ ತೆರವು ಬೆನ್ನಲ್ಲೇ ಕೋವಿಡ್ ಆತಂಕ ಹೆಚ್ಚಾಗಿದ್ದು , 300ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಗಳಿಗೆ ಕೊರೊನಾ ಕಂಡುಬಂದಿರುವುದು ಆತಂಕ ಸೃಷ್ಟಿಸಿದೆ. ಈ ಪೈಕಿ...

Pancha Rajyagala ಬಹಿರಂಗ ಸಭೆ ಜನೆವರಿ 22 ಕ್ಕೆ ಮುಂದೂಡಿಕೆ.

ನವದೆಹಲಿ : ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ನಡುವೆ ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಗಾಗಿ ಬಹಿರಂಗ ಸಮಾವೇಶ, ಪ್ರಚಾರ ಮತ್ತು ರೋಡ್ ಶೋಗಳಿಗೆ ಅನುಮತಿ ನೀಡಬೇಕೇ ಬೇಡವೇ ಎಂಬುದರ ಬಗ್ಗೆ ಚುನಾವಣಾ ಆಯೋಗ ಶನಿವಾರ ನಿರ್ಧರಿಸಲಿದೆ. ಶನಿವಾರ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುಶೀಲ್ ಚಂದ್ರ...

ಪದವಿಯಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗಳಿಗೆ ಬಿಟ್ಟಿದ್ದು. ಒತ್ತಡ ಬೇಡ : ಶಿಕ್ಷಣ ಇಲಾಖೆಯಿಂದ ಸೂಚನೆ

ಬೆಂಗಳೂರು: ಪದವಿ ವ್ಯಾಸಂಗದಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗೆ ಬಿಟ್ಟದ್ದು, ಒತ್ತಡ ಬೇಡ. ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದೆ. ಕನ್ನಡ ಆಯ್ಕೆ ಮಾಡಿಕೊಳ್ಳಲಿಚ್ಛಿಸದ ವಿದ್ಯಾರ್ಥಿಗಳಿಗೆ ಒತ್ತಾಯ ಬೇಡವೆಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ...

Mumbai ಬೆಂಕಿ ಅವಘಡ ಸಂತ್ರಸ್ತರಿಗೆ ನೆರವಾಗಿ : ರಾಹುಲ್ ಗಾಂಧಿ

ನವದೆಹಲಿ: ಮುಂಬೈನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿರುವ ಅವರು, ಪಕ್ಷದ ಕಾರ್ಯಕರ್ತರು ಸಂತ್ರಸ್ತರಿಗೆ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ. 'ಮುಂಬೈನಲ್ಲಿ ಅಗ್ನಿ ದುರಂತದ ಸುದ್ದಿ ಆತಂಕಕಾರಿಯಾಗಿದೆ. ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು...

mekedatu ಜಲ ವಿವಾದ ಫೆ.14 ಸುಪ್ರೀಂ ಕೋರ್ಟ್ ವಿಚಾರಣೆ

ಬೆಂಗಳೂರು: ಅಂತಾರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ರಾಜ್ಯದ ಮುಂದಿನ ನಡೆ ಕುರಿತು ಫೆಬ್ರವರಿ ಮೊದಲ ವಾರ ಸರ್ವಪಕ್ಷಗಳ ಸಭೆ ಕರೆಯಲು ತೀರ್ಮಾನಿಸಿರುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕಾನೂನು, ತಾಂತ್ರಿಕ ಪರಿಣತರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೃಷ್ಣಾ, ಕಾವೇರಿ, ಮಹದಾಯಿ ಜಲ ವಿವಾದಗಳು...

Subhash Bhaumik ಮಾಜಿ ಫುಟ್ಬಾಲ್​ ಆಟಗಾರ ಇನ್ನಿಲ್ಲ

ಕೊಲ್ಕತ್ತಾ: ಭಾರತದ ಲೆಜೆಂಡರಿ ಮಾಜಿ ಫುಟ್ಬಾಲ್​ ಆಟಗಾರ ಮತ್ತು ಮಾಜಿ ಕೋಚ್ ಸುಭಾಷ್​ ಭೌಮಿಕ್​ ಅವರು ಶನಿವಾರ ನಿಧನರಾದರು. ಇವರಿಗೆ 72 ವರ್ಷ ವಯಸ್ಸಾಗಿತ್ತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸುಭಾಷ್​ ಭೌಮಿಕ್​ ಮೂರೂವರೆ ತಿಂಗಳಿಂದ ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 23 ವರ್ಷಗಳ ಹಿಂದೆ ಬೈಪಾಸ್ ಸರ್ಜರಿಗೂ ಒಳಗಾಗಿದ್ದರು. ಇಂದು ಬೆಳಗಿನಜಾವ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. 19ನೇ ವರ್ಷಕ್ಕೆ ಪುಟ್ಭಾಲ್​...

IPL 2022 ಮೆಗಾ ಹರಾಜುಗೆ ಆಟಗಾರರ ಹೆಸರು ಬಿಡುಗಡೆ.

IPL 2022 : ಐಪಿಎಲ್ 2022 ಮೆಗಾ ಹರಾಜಿಗೆ ಲಭ್ಯವಿರುವ ಆಟಗಾರರ ಹೆಸರು ಪ್ರಕಟವಾಗಿದೆ. ಈ ಐಪಿಎಲ್ ಮೆಗಾ ಆಕ್ಷನ್​ಗೆ ಬರೋಬ್ಬರಿ 1214 ಆಟಗಾರರ ನೋಂದಣಿ ಮಾಡಿದ್ದಾರಂತೆ. ಇದರಲ್ಲಿ 896 ಭಾರತೀಯ ಆಟಗಾರರು ಮತ್ತು 318 ವಿದೇಶಿ ಪ್ಲೇಯರ್ಸ್ ಇದ್ದಾರೆ.   ಇಂಡಿಯನ್ ಪ್ರೀಮಿಯರ್ ಲೀಗ್ 2022 ರ (IPL 2022) ಫೀವರ್ ಶುರುವಾಗಿದೆ. ಮುಂದಿನ...

Siddaramaiah ವಿರುದ್ಧ ಹೆಚ್ ಡಿಕೆ ಆಕ್ರೋಶ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಟು ಶಬ್ದಗಳನ್ನು ಬಳಸಿ ಸರಣಿ ಟ್ವೀಟ್ ಮಾಡಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಹೆಚ್ ಡಿಕೆ ಅವರು ಮಾಡಿರುವ ಟ್ವೀಟ್ ಗಳು 1. ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ,...

About Me

32400 POSTS
0 COMMENTS
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img