Thursday, June 25, 2026

Karnataka Tv

ಕಿರಾತಕ ನಿರ್ದೇಶಕ, ಪ್ರದೀಪ್ ರಾಜ್ ಇನ್ನಿಲ್ಲಾ..!

ಪ್ರದೀಪ್ ರಾಜ್ ಸ್ಯಾಂಡಲ್ ವುಡ್‌ನ ಪ್ರತಿಭಾವಂತ ನಿರ್ದೇಶಕರುಗಳಲ್ಲಿ ಒಬ್ಬರು. ಯಶ್ ಅಭಿನಯದ "ಕಿರಾತಕ" ಮತ್ತು ದುನಿಯಾ ವಿಜಯ್ ಅಭಿನಯದ ರಜಿನಿಕಾಂತ ಸಿನಿಮಾಗಳನ್ನು ನಿರ್ದೇಶಿಸಿದ್ದರು. ಪ್ರದೀಪ್ ರಾಜ್ ಇಂದು ಬೆಳಗಿನ ಜಾವ ಸುಮಾರು ಮೂರು ಗಂಟೆಯ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ. ಪ್ರದೀಪ್ ಅವರಿಗೆ ಕೇವಲ 46 ವರ್ಷ. ಕಳೆದ 15 ವರ್ಷಗಳಿಂದ ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಹಾಗೂ...

Copper Vesselನಲ್ಲಿ ನೀರು ಕುಡಿಯುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ..!

ಮನುಷ್ಯನಿಗೆ ಜೀವನದ ಹಲವಾರು ಹಂತಗಳಲ್ಲಿ ರೋಗಗಳು ಬಾಧಿಸುವುದು ಸಹಜ. ಆದರೆ ನಮ್ಮ ಉತ್ತಮ ಜೀವನಶೈಲಿಯಿಂದ ಅನಾರೋಗ್ಯಗಳು ಬಾಧಿಸದಂತೆ ತಡೆಯಬಹುದು. ಅಂತೆಯೆ ಆಯುರ್ವೇದ ಸಲಹೆಯಂತೆ ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ಪ್ರಾಥಮಿಕ ಹಂತದಲ್ಲೇ ನಿವಾರಿಸಿಕೊಳ್ಳಬಹುದು ಅಲ್ಲದೇ ಬರದಂತೆ ತಡೆಯಬಹುದು. ನಿತ್ಯ ತಾಮ್ರದ ಪಾತ್ರೆಯಲ್ಲಿ ಶೇಖರಿಸಿದ ನೀರು ಸೇವಿಸುವುದರಿಂದ ವಾತಾ, ಪಿತ್ತ ಮತ್ತು...

Orange ಹಣ್ಣು ತಿನ್ನುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ..!

ಯಾವುದೇ ಋತುವಿನಲ್ಲಿ ಹಣ್ಣುಗಳ ಸೇವನೆ ಆರೋಗ್ಯಕ್ಕೆ ಪ್ರಯೋಜನಕಾರಿ. ಆದರೆ ಚಳಿಗಾಲದಲ್ಲಿ, ವಿಶೇಷವಾಗಿ ವಿಟಮಿನ್-ಸಿ ಹೊಂದಿರುವ ಹಣ್ಣುಗಳನ್ನು ತಿನ್ನುವುದರಿಂದ ಅನೇಕ ಸಮಸ್ಯೆಗಳು ದೂರವಾಗುತ್ತವೆ. ಈ ಹಣ್ಣುಗಳಲ್ಲಿ ಒಂದು ಕಿತ್ತಳೆ. ಇದು ವಿಟಮಿನ್-ಸಿ ಜೊತೆಗೆ ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ನಿಮ್ಮ ದೇಹಕ್ಕೆ ಬಹಳ ಲಾಭದಾಯಕವಾಗಿದ್ದು, ವಿಶೇಷವಾಗಿ ಮಲಬದ್ಧತೆ, ನಿರ್ಜೀವ ಚರ್ಮ ಮತ್ತು ಒಣ...

ಮೃದುವಾದ, ಗುಲಾಬಿ ತುಟಿ ನಿಮ್ಮದಾಗಬೇಕಂದ್ರೆ ಈ ಟಿಪ್ಸ್ ಫಾಲೋ ಮಾಡಿ…

ನಮ್ಮ ಮುಖದ ಸೌಂದರ್ಯ ಇಮ್ಮಡಿಯಾಗೋದೇ ನಮ್ಮ ತುಟಿ ಚಂದಗಾಣಿಸಿದಾಗ. ತುಟಿ ಚಂದಗಾಣಬೇಕಂದ್ರೆ ನಾವು ಪ್ರತಿ ದಿನ ಅದರ ಬಗ್ಗೆ ಕಾಳಜಿ ತೆಗೆದುಕೊಳ್ಳಬೇಕು. ಇಂದು ನಾವು ತುಟಿ ಗುಲಾಬಿ ಬಣ್ಣದಿಂದ ಕೂಡಿ, ಮೃದುವಾಗಿದ್ದು, ಚಂದ ಕಾಣಿಸಬೇಕಂದ್ರೆ, ಏನು ಮಾಡಬೇಕು ಅಂತಾ ಹೇಳಲಿದ್ದೇವೆ. ನಿಮಗೆ ಎಷ್ಟು ಸಾಧ್ಯವೋ ಅಷ್ಟು ನೀರು ಕುಡಿಯಿರಿ. ಇದರಿಂದ ನಿಮ್ಮ ದೇಹದಲ್ಲಿರುವ ಕಲ್ಮಶ ಹೊರಹೋಗಿ,...

Womens ಮುದ್ರಣ ವಿದ್ಯುನ್ಮಾನ ಮಾಧ್ಯಮಗಳಲ್ಲಿ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ..!

ಕರ್ನಾಟಕ ಮಾಧ್ಯಮ ಅಕಾಡೆಮಿಯ(Karnataka Media Academy) 2021-22ನೇ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ(Master's degree)ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ 15 ಮಂದಿ ಮಹಿಳಾ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ...

Uttarakhand : ಬಿಪಿನ್ ರಾವತ್ ಸಹೋದರ ಬಿಜೆಪಿಗೆ ಸೇರ್ಪಡೆ..!

ಉತ್ತರಖಂಡ್ : ವಿಧಾನಸಭೆ ಚುನಾವಣೆಗೂ ಮುನ್ನವೇ ಜನರಲ್ ಬಿಪಿನ್ ರಾವತ್ ಸಹೋದರ(Brother of Rawat) ಬಿಜೆಪಿ ಪಕ್ಷಕ್ಕೆ(BJP party)ಸೇರ್ಪಡೆಯಾಗಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಚುನಾವಣೆ ದಿನಾಂಕವನ್ನು ನಿಗದಿ ಮಾಡಿದ್ದು, ಉತ್ತರಖಂಡ್ (Uttarakhand)70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ(Central Election Commission)ಸಿದ್ಧತೆ ನಡೆಸಿದೆ. ಇತ್ತೀಚೆಗೆ ಸೇನಾ ಹೆಲಿಕಾಪ್ಟರ್ ಅಪಘಾತ(Military...

Covid ಸೋಂಕಿತರು ಮತ್ತು ಮೃತರಸಂಖ್ಯೆಯಲ್ಲಿ ಮೈಸೂರಿಗೆ 2ನೇ ಸ್ಥಾನದಲ್ಲಿದೆ.

ಮೈಸೂರು : ರಾಜ್ಯದಲ್ಲೇ ಮೈಸೂರು ಜಿಲ್ಲೆ ಕೊರೊನಾ ಸೋಂಕಿತರು ಹಾಗೂ ಮೃತರ ಸಂಖ್ಯೆಯಲ್ಲಿ ಎರಡನೆ ಸ್ಥಾನದಲ್ಲಿದೆ. ಪಾಸಿಟಿವಿಟಿ ದರ ಶೇ 29.98ನ್ನು ತಲುಪಿದೆ. 17 ವರ್ಷದ ಬಾಲಕಿ ಸೇರಿದಂತೆ ಒಟ್ಟು 03 ಜನರು ಮೃತಪಟ್ಟಿದ್ದಾರೆ. 585 ಮಂದಿ ಗುಣಮುಖರಾಗಿದ್ದು, ಸೋಂಕು ತಾಲೂಕು ಕೇಂದ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಾರಂಭಿಸಿದೆ. ಜಿಲ್ಲೆಯಲ್ಲಿ ಒಟ್ಟು 6,164 ಮಂದಿಯ ಗಂಟಲು ದ್ರವವನ್ನು ಪರೀಕ್ಷಿಸಲಾಗಿದ್ದು, 96...

ಈ ಆಹಾರವನ್ನು, ಹಣ್ಣು-ತರಕಾರಿಯನ್ನು ಪ್ರತಿದಿನ ತಿನ್ನಬಾರದು..

ಮನುಷ್ಯ ಆರೋಗ್ಯವಾಗಿರಬೇಕು ಅಂದ್ರೆ ಆಹಾರವನ್ನು ಸೇವಿಸಬೇಕು. ಆದ್ರೆ ಕೆಲ ಆಹಾರಗಳನ್ನ, ಹಣ್ಣು, ತರಕಾರಿಗಳನ್ನ ಅಗತ್ಯಕ್ಕಿಂತ ಹೆಚ್ಚು, ಪ್ರತಿದಿನ ಸೇವಿಸಬಾರದು. ಹೀಗೆ ಸೇವಿಸುವುದರಿಂದ ಆರೋಗ್ಯ ಹಾಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾದ್ರೆ ಯಾವ ಆಹಾರ, ಹಣ್ಣು, ತರಕಾರಿಯನ್ನ ನಾವು ಪ್ರತಿದಿನ ಸೇವಿಸಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ನಾವು ನಿಮಗೆ ದೇಹದ ತೂಕ ಇಳಿಸೋಕ್ಕೆ ಯಾವ ಆಹಾರವನ್ನು ತಿನ್ನಬೇಕು...

Tennis ತಾರೆ ಸಾನಿಯಾ ಮಿರ್ಜಾ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಣೆ..!

ಕ್ರೀಡೆ : ಟೆನಿಸ್(Tennis)ನ ತಾರೆ ಸಾನಿಯಾ ಮಿರ್ಜಾ(Sania Mirza) ಟೆನಿಸ್ ವೃತ್ತಿ ಜೀವನಕ್ಕೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯನ್ ಓಪನ್ ನಲ್ಲಿ ಮಹಿಳೆಯರ ಡಬಲ್ಸ್ ನಲ್ಲಿ ಮೊದಲ ಸುತ್ತಿನಲ್ಲಿ ಸೋಲು ಕಂಡ ನಂತರ ಸಾನಿಯಾ ಮಿರ್ಜಾ ನಿವೃತ್ತಿ ಘೋಷಣೆ ಮಾಡಿದ್ದು, ಇದು ನನ್ನ ಕೊನೆಯ ಸೀಸನ್ ಆಗಲಿದೆ ಎಂದು ಹೇಳಿದ್ದಾರೆ. ನನಗೆ ಇನ್ನು ಮುಂದೆ...

ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಗಳನ್ನು ಆಹ್ವಾನಿಸುತ್ತಿಲ್ಲ..!

ನವದೆಹಲಿ : ಪ್ರತಿವರ್ಷ ವಿದೇಶಿದಿಂದ ಗಣ್ಯ ವ್ಯಕ್ತಿಗಳು ಗಣರಾಜ್ಯೋತ್ಸವಕ್ಕೆ ಅತಿಥಿಗಳಾಗಿ ಆಗಮಿಸುತ್ತಿದ್ದರು. ಆದರೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ. ಏಕೆಂದರೆ ಕೋವಿಡ್-19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶಿ ಸರ್ಕಾರದ ಗಣ್ಯರು ಅತಿಥಿಗಳಾಗಿ ಆಹ್ವಾನಿಸುತ್ತಿಲ್ಲ. ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ಬಳಿಕ ಜ.27 ರಂದು...

About Me

32403 POSTS
0 COMMENTS
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img