ದೆಹಲಿ : ದೇಶದಲ್ಲಿ ಇಂದು 2,82,979 ಹೊಸ ಕೊರೋನಾ ಪ್ರಕರಣಗಳು(Corona cases)ವರದಿಯಾಗಿದೆ. ಇನ್ನು ಒಮಿಕ್ರಾನ್ ಪ್ರಕರಣಗಳು (Omicron cases)8961 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ(Central Health Department)ಮಾಹಿತಿ ನೀಡಿದೆ. ಇನ್ನು ದೇಶದಲ್ಲಿ 18,31,000 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ 441 ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲಿ ಕೇರಳ(KERALA)ದಲ್ಲಿ 212 ಮಂದಿ, ಮಹಾರಾಷ್ಟ್ರ(Maharashtra)ದಲ್ಲಿ 53...
ಉತ್ತರ ಪ್ರದೇಶ : ಸಮಾಜವಾದಿ ಪಕ್ಷ(Socialist Party)ದ ವರಿಷ್ಠ ಆಗಿರುವ ಮುಲಾಯಂ ಸಿಂಗ್ ಯಾದವ್(Mulayam Singh Yadav) ಅವರ ಕಿರಿಯ ಸೊಸೆ ಅಪರ್ಣಾ ಯಾದವ್(Aparna Yadav) ಬಿಜೆಪಿ ಪಕ್ಷ(BJP party)ಕ್ಕೆ ಸೇರ್ಪಡೆಯಾಗಿದ್ದಾರೆ. ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ(Uttar Pradesh Assembly Elections)ಯ ಫೆಬ್ರವರಿ 10 ರಿಂದ ಮಾರ್ಚ್ 7ರವರೆಗೆ ಹೇಳು ಅಂತ ನಡೆಯಲಿದ್ದು ಈ...
ಒಡಿಶಾ : ಗಣರಾಜ್ಯೋತ್ಸವ(Republic Day) ಆಚರಣೆ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಚುನಾವಣಾ ಪ್ರಚಾರ(Election Campaign) ಮಾಡಬಾರದು ಎಂದು ಒಡಿಶಾ ರಾಜ್ಯ ಚುನಾವಣಾ ಆಯೋಗ(Odisha State Election Commission) ತಿಳಿಸಿದೆ. ಒಡಿಶಾದಲ್ಲಿ ಪಂಚಾಯತ್ ಚುನಾವಣೆ(Panchayat election) ನಡೆಯಲಿರುವ ಕಾರಣ, ಅಲ್ಲಿ ನೀತಿ ಸಂಹಿತೆ ಜಾರಿ(Enforcement of Code of Conduct)ಯಲ್ಲಿದೆ. ಹೀಗಾಗಿ ಗಣರಾಜ್ಯೋತ್ಸವ...
ಮೈಸೂರು : ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ(Pratap simha, MP) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Former Chief Minister Siddaramaiah)ವಿರುದ್ಧ ಕಿಡಿಕಾರಿದ್ದಾರೆ. ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಸ್ತಬ್ಧ ಚಿತ್ರ ಮೆರವಣಿಗೆಗೆ ಸಮಾಜ ಸುಧಾರಕ ನಾರಾಯಣ ಗುರುಗಳ(Narayana Gurus)ಸ್ತಬ್ಧಚಿತ್ರವನ್ನು ಆಯ್ಕೆ ಮಾಡಿಲ್ಲವೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಸಂಸದ...
ಬಾಗಲಕೋಟೆ : ಗಣರಾಜ್ಯೋತ್ಸವ(Republic Day) ಅಂಗವಾಗಿ ಜನವರಿ 26ರಂದು ದೆಹಲಿ(delhi)ಯಲ್ಲಿ ನಡೆಯುವ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಬಾಗಲಕೋಟೆ ಜಿಲ್ಲೆ(Bagalkot District)ಯ ಇಳಕಲ್ ಸೀರೆ (Ilkal sari) ಹಾಗೂ ಗುಳೇದಗುಡ್ಡ ಖಣ (Guledagudda khana) ( ರವಿಕೆ ) ಆಯ್ಕೆ ಮಾಡಲಾಗಿದೆ. ಇದರಿಂದ ಬಾಗಲಕೋಟೆ ಜಿಲ್ಲೆಯ ನೇಕಾರರು ಸಂಭ್ರಮಿಸುತ್ತಿದ್ದು, ಶತ-ಶತಮಾನಗಳಿಂದ ತನ್ನದೇ ಆದ ಗೌರವ ಹಾಗೂ...
ದೇಶದಲ್ಲಿ ಕೊರೊನಾ (Corona) ಬಂದಾಗಿನಿಂದ ಮದುವೆಗಳಿಗೆ ಸರ್ಕಾರಗಳ ನಿರ್ಭಂದ ಮತ್ತು ಷರತ್ತುಗಳ ನಡುವೆ ಮದುವೆಗಳು ನಿರಂತರಾವಾಗಿ ನಡೆಯುತ್ತಲೇ ಇವೆ. ಆ ಮದುವೆಗಳಿಗೆ ಕೇಲವರೂ ಹೋಗುವ ಆಸೆ ಆದರೆ ಕೊರೊನಾ ಹರಡುವ ಭೀತಿಯಿಂದ ಮನೆಯಲ್ಲಿಯೇ ಉಳಿದು ಬಿಡುತ್ತಾರೆ. ಇನ್ನೂ ಕೇಲವರು ಆನ್ ಲೈನ್ ಮೂಲಕ ಮದುವೆಯ ಸಭಾರಂಭಗಳಿಗೆ ಹಾಜರಾಗಿರುತ್ತಾರೆ.
ಆದರೆ ಈ ಎಲ್ಲಾದರ ನಡುವೆ ತ್ರೀಡಿ (3D)...
ರಾಯಚೂರು : ಕೊರೋನಾ ಹೊಡೆತಕ್ಕೆ ಸಿಕ್ಕಿ ಅನೇಕ ಕ್ಷೇತ್ರಗಳು ತತ್ತರಿಸಿ ಹೋಗಿವೆ. ಇದಕ್ಕೆ ವೃತ್ತಿ ರಂಗಭೂಮಿಯ ನಾಟಕ ಕಂಪನಿಗಳೂ ಹೊರತಾಗಿಲ್ಲ. ಹಲವು ಕ್ಷೇತ್ರಗಳು ಕೊರೋನಾ ಬಳಿಕ ಚೇತರಿಕೆ ಕಾಣುತ್ತಿದ್ದರೂ ರಂಗಭೂಮಿ ಮತ್ತು ರಂಗಭೂಮಿ ಕಲಾವಿದರ ಸ್ಥಿತಿ ಮಾತ್ರ ಅಯೋಮಯವಾಗಿದೆ. ನಾಟಕಗಳು ಪ್ರಾರಂಭವಾದರೂ ಪ್ರೇಕ್ಷಕರ ಕೊರತೆ ಕಾಡುತ್ತಿದೆ. ಇಲ್ಲಿದೆ ಈ ಕುರಿತು ಒಂದು ವರದಿ.
ಹೌದು ಮೊದಲೇ...
ಮುಲಾಯಂ ಸಿಂಗ್ ಯಾದವ್ ಸೊಸೆ, ಅಖಿಲೇಶ್ ಸಿಂಗ್ ಯಾದವ್ ತಮ್ಮನ ಪತ್ನಿ ಅಪರ್ಣಾ ಯಾದವ್, ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದರಿಂದ ಸಮಾಜವಾದಿ ಪಾರ್ಟಿಗೆ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಉತ್ತರ ಪ್ರದೇಶದಲ್ಲಿ ಈಗ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಅಖಿಲೇಶ್ ಯಾದವ್, ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಇಂಥ ಸಂದರ್ಭದಲ್ಲಿ, ಯಾದವ್ ಸೊಸೆ...
ಶಿಕ್ಷಕರಂದ್ರೆ ವಿದ್ಯಾರ್ಥಿಗಳಿಗೆ ವಿದ್ಯೆ ಬುದ್ಧಿ ಹೇಳುವ ಗುರು. ಭಾರತದಲ್ಲಿ ಗುರುವಿಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ. ಆದ್ರೆ ಮಧ್ಯಪ್ರದೇಶದ ಕಾಲೇಜೊಂದರಲ್ಲಿ, ಪ್ರೊಫೆಸರ್ ಒಬ್ಬರು ಸಿಟ್ಟಿಗೆದ್ದು, ಪ್ರಿನ್ಸಿಪಲ್ ಮೇಲೆ ಹಲ್ಲೆ ಮಾಡಿದ್ದಾರೆ. ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.
ಮಧ್ಯಪ್ರದೇಶದ ಉಜ್ಜಯಿನಿಯ ನಾಗುಲಾಲ್ ಮಾಳ್ವಿಯಾ ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕರು, ಪ್ರಾಂಶುಪಾಲರ ಕ್ಯಾಬಿನ್ಗೆ ಬಂದು, ಕೆಲ ವಿಚಾರಗಳ ಬಗ್ಗೆ...
ಬೆಂಗಳೂರು : ಕೋವಿಡ್ ನಿಯಮ ಸಡಿಲಿಕೆ ಕುರಿತು ತಜ್ಞರ ಸಭೆಯಲ್ಲಿ ಚರ್ಚಿಸಿ ದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.
ಈ ಬಾರಿಯ ಕೋವಿಡ್ ಹಿನ್ಮೆಲೆಯಲ್ಲಿ ಆಸ್ಪತ್ರೆ ದಾಖಲಾತಿ ಪ್ರಮಾಣ ಕಡಿಮೆಯಿದೆ. ಹಾಗಾಗಿ ದಿನನಿತ್ಯದ ಕೆಲಸ ಮಾಡಿಕೊಂಡು...
Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್ಎಸ್ಎಸ್ ವಿರುದ್ಧ ಮಾತನಾಡಿದ್ರೆ,...