ರಾಜ್ ಬಿ ಶೆಟ್ಟಿಗೆ ಮತ್ತು ರಿಷಬ್ ಶೆಟ್ಟಿ ಅಭಿನಯದ 'ಗರುಡ ಗಮನ ವೃಷಭ ವಾಹನ' ಸಿನಿಮಾ ಜೀ5 ಒಟಿಟಿಯಲ್ಲಿ ಧಮಾಲ್ ಸೃಷ್ಟಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿದೆ. 'ಗರುಡ ಗಮನ ವೃಷಭ ವಾಹನ' ಸಿನಿಮಾ ಮೊದಲು ಮೂರು ದಿನಗಳಲ್ಲಿಗಲ್ಲಿ ಬರೋಬ್ಬರಿ 8...
ಇತ್ತೀಚಿಗೆ ಅಮೇಜಾನ್ ಪ್ರೈಮ್ನಲ್ಲಿ ಬಿಡುಗಡೆಯಾದ ಚಿತ್ರಗಳಲ್ಲಿ ಎಲ್ಲರಿಂದಲೂ ಹೆಚ್ಚು ಮೆಚ್ಚುಗೆ ಪಡೆದ ಸಿನಿಮಾ ಅಂದ್ರೆ ಜೈ ಭೀಮ್. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಯಲ್ಲಿ ರಿಲೀಸ್ ಆಗಿದ್ದ ಜೈ ಭೀಮ್ ಚಿತ್ರದಲ್ಲಿ ನಟ ಸೂರ್ಯಾ ವಕೀಲನ ಪಾತ್ರ ವಹಿಸಿದ್ದರು. ಪೊಲೀಸರಿಂದ ದಲಿತರಿಗಾಗುವ ಶೋಷಣೆ ವಿರುದ್ಧ ಹೋರಾಡುವ ವಕೀಲ, ಒಂದು ರೂಪಾಯಿ ಪಡೆಯದೇ, ನ್ಯಾಯ ದೊರಕಿಸಿಕೊಡುತ್ತಾನೆ....
ಮದುವೆ ಬಗ್ಗೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿರರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇಂದು ಕೂಡ ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನ ಪಡೆದ ಬಗ್ಗೆ ಟ್ವೀಟ್ ಮಾಡಿರು ರಾಮ್ ಗೋಪಾಲ್ ವರ್ಮಾ, ಮದುವೆ ಅನ್ನೋದು, ಪೂರ್ವಜರು ಹೇರಿರುವ ಕೆಟ್ಟ ಪದ್ಧತಿ ಎಂದಿದ್ದಾರೆ.
ಇತ್ತೀಚೆಗೆ ಸಮಂತಾ ಮತ್ತು...
ಸಾಮಾನ್ಯವಾಗಿ ಮದುವೆ ಅಂದ್ರೆ ಸಂಬಂಧಿಕರು, ಪರಿಚಯಸ್ಥರು, ಗೆಳೆಯರನ್ನೆಲ್ಲ ಕರೆದು, ಛತ್ರದಲ್ಲಿ ನಡೆಯುವ ಕಾರ್ಯಕ್ರಮ. ಕೆಲವರು ಮನೆಯಲ್ಲೂ ಮದುವೆ ಮಾಡ್ತಾರೆ. ಆದ್ರೆ ಇಂದು ನಾವು ಹೇಳುತ್ತಿರುವ ಮದುವೆ ಥರ ಯಾರ ಮದುವೆಯೂ ನಡೆದಿರ್ಲಿಕ್ಕಿಲ್ಲಾ ಅನ್ಸತ್ತೆ. ಯಾಕಂದ್ರೆ ಈ ಮದುವೆಯಲ್ಲಿ ಸಂಬಂಧಿಕರು, ಪರಿಚಯಸ್ಥರೆಲ್ಲ ಗೂಗಲ್ ಮೂಲಕ ಮೀಟ್ ಆಗ್ತಿದ್ದಾರೆ. ಊಟ ಜೊಮೆಟೋ ಮೂಲಕ ಎಲ್ಲರ ಮನೆ ತಲುಪಲಿದೆ.
ವಿಚಿತ್ರ...
ತಮಿಳು ನಟ ಧನುಷ್ ಮತ್ತು ಐಶ್ವರ್ಯಾ ತಮ್ಮ 18 ವರ್ಷದ ದಾಂಪತ್ಯವನ್ನು ಅಂತ್ಯಗೊಳಿಸಿದ್ದಾರೆ. ಈ ಬಗ್ಗೆ ಇಬ್ಬರೂ ಟ್ವೀಟ್ ಮಾಡಿದ್ದು, 18 ವರ್ಷಗಳ ಕಾಲ ಉತ್ತಮ ಸ್ನೇಹಿತರಾಗಿ, ದಂಪತಿಯಾಗಿ, ಪೋಷಕರಾಗಿ ಮತ್ತು ಹಿತೈಶಿಗಳಾಗಿ ಜೀವನ ನಡೆಸಿದ್ದೇವೆ. ಆದ್ರೆ ಈ 18 ವರ್ಷಗಳ ವೈವಾಹಿಕ ಜೀವನವನ್ನು ಇಲ್ಲಿಗೆ ಅಂತ್ಯ ಮಾಡಲು ನಿರ್ಧರಿಸಿದ್ದೇವೆ. ದಯವಿಟ್ಟು ನಮ್ಮ ನಿರ್ಧಾರವನ್ನು...
ಸಕ್ಕರೆ ಖಾಯಿಲೆ ಇದ್ದವರಿಗೆ ಸಕ್ಕರೆ ಸೇವಿಸಬಾರದು ಅಂತಾ ಗೊತ್ತಿರುತ್ತೆ. ಆದ್ರೆ ಯಾವ ಹಣ್ಣು ಸೇವಿಸಬೇಕು ಮತ್ತು ಯಾವ ಹಣ್ಣು ಸೇವಿಸಬಾರದು ಅಂತಾ ಗೊತ್ತಿರೋದಿಲ್ಲಾ. ಆದ್ದರಿಂದ ನಾವಿವತ್ತು ಶುಗರ್ ಪೇಶೆಂಟ್ಗಳು ಯಾವ ಹಣ್ಣನ್ನ ತಿನ್ನಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.
ಕಿವಿ ಫ್ರೂಟ್- ಕಿವಿ ಫ್ರೂಟ್ನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸಾಮರ್ಥ್ಯವಿರುತ್ತದೆ. ಅಲ್ಲದೇ, ಸಕ್ಕರೆ ಖಾಯಿಲೆ ಇದ್ದವರು...
ಲೋಕೋಪಯೋಗಿ ಇಲಾಕೆಯ ಅಧಿಕಾರಿಗಳನ್ನು ಟೆಂಡರ್ ವಿಷಯವಾಗಿ ಸಂಸದ ಡಾ,ಉಮೇಶ್ ಜಾಧವ್ ತರಾಟೆಗೆ ತೆಗೆದುಕೊಂಡಿದ್ದಾರೆ .
ಲೋಕೋಪಯೋಗಿ ಇಲಾಖೆ ಸೇರಿದಂತೆ ಇತರ ಇಲಾಖೆಗಳಲ್ಲಿ ನಿಯಮ ಉಲ್ಲಂಘಿಸಿ ಟೆಂಡರ್ ಕರೆಯಲಾಗುತ್ತಿದೆ. ಇದೆಲ್ಲ ನೋಡಿದರೆ ಲೋಕೋಪಯೋಗಿ ಇಲಾಖೆ ಪ್ರೈವೇಟ್ ಕಂಪನಿ ಹಂಗ ಕೆಲಸಾ ಮಾಡುತ್ತಿದೆಯಾ? ಎಂದು ಸಂಸದ ಡಾ. ಉಮೇಶ ಜಾಧವ್ ತರಾಟೆಗೆ ತೆಗೆದುಕೊಂಡರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ದೆಹಲಿಯ ಘಾಜಿಪುರ್ನಲ್ಲಿ ಆರ್ಡಿಎಕ್ಸ್ನಿಂದ ಪ್ಯಾಕ್ ಮಾಡಲಾದ ಸ್ಫೋಟಕ ಸಾಧನ ಪತ್ತೆಯಾಗಿತ್ತು. ಈ ಬಗ್ಗೆ ತನಿಕೆ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಗುಪ್ತಚರ ಇಲಾಖೆ ಮಾಹಿತಿಯೊಂದನ್ನು ನೀಡಿದೆ.ಪಾಕಿಸ್ತಾನಿ ಸಂಘಟನೆಗಳು ಭೂ ಮತ್ತು ಸಮುದ್ರ ಮಾರ್ಗಗಳನ್ನು ಬಳಸಿಕೊಳ್ಳುತ್ತವೆ, ಅದರಲ್ಲೂ ಮಾದಕ ದ್ರವ್ಯಗಳು ಸಾಗಣೆಯಾಗುವ ಮಾರ್ಗದಲ್ಲಿಯೇ ಇವುಗಳನ್ನು ಪಾಕಿಸ್ತಾನದಿಂದ ಭಾರತಕ್ಕೆ ಕಳುಹಿಸಲಾಗುತ್ತದೆ ಎಂದು ಹೇಳಿದೆ.ಘಾಜಿಪುರದಲ್ಲಿ ಪತ್ತೆಯಾದ ಐಇಡಿ ರಿಮೋಟ್...
ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ರಾಜಿನಾಮೆ ನೀಡಿದ್ದೇ ನೀಡಿದ್ದು, ಅಭಿಮಾನಿಗಳು ಮತ್ತು ಕ್ರಿಕೆಟ್ ಲೋಕದಲ್ಲಿ ಬೇಜಾರದ ಸಂಗತಿಯಾದರೆ ಇನ್ನೊಂದೆಡೆ ಚರ್ಚೆಯಾಗುತ್ತಿದೆ. ಹಾಗೆಯೇ ಭಾರತ ಕಂಡ ಅತ್ಯಂತ ಯಶಸ್ವಿ ಟೆಸ್ಟ್ ಕ್ರಿಕೆಟ್ ನಾಯಕನೊಬ್ಬ, ಹೀಗೆ ಇದ್ದಕ್ಕಿದ್ದಂತೆ ತನ್ನ ಸ್ಥಾನವನ್ನು ತ್ಯಜಿಸಿದ್ದಕ್ಕೆ ಪ್ರತಿಯೊಬ್ಬ ಅಭಿಮಾನಿಯೂ ಸಹ ಆಶ್ಚರ್ಯಕ್ಕೊಳಗಾಗಿದ್ದಾನೆ. ಇಂತಹ ನಾಯಕ ದಿಢೀರ್ ಎಂದು ನಾಯಕತ್ವ ಬಿಟ್ಟುಕೊಟ್ಟಿದ್ದಕ್ಕೆ ಅನೇಕ ಕ್ರಿಕೆಟಿಗರು...
ಪದೇ ಪದೇ ನಕಾರಾತ್ಮಕ ವಿಷಯವಾಗಿಯೇ ಚರ್ಚೆಯಲ್ಲಿರುವ ವ್ಯಕ್ತಿ ಅಂದ್ರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್. ಈತ ಪ್ರತಿದಿನ ಒಂದಲ್ಲ ಒಂದಲ್ಲ, ಇಲ್ಲಸಲ್ಲದ ಹೇಳಿಕೆ ಕೊಟ್ಟು, ಸುದ್ದಿಯಾಗ್ತಾನೇ ಇರ್ತಾನೆ. ಆದ್ರೆ ಇಂದು ಈತನ ಬಗ್ಗೆ ಇನ್ನೊಬ್ಬರು ಹೇಳಿಕೆಯನ್ನ ನೀಡಿದ್ದಾರೆ. ‘ಇಮ್ರಾನ್ ಖಾನ್ ಓರ್ವ ಅಂತರಾಷ್ಟ್ರೀಯ ಭಿಕ್ಷುಕ’ ಅಂತಾ, ಜಮಾಯತ್- ಎ- ಇಸ್ಲಾಮಿ ಚೀಫ್ ಆಗಿರುವ ಸಿರಾಜುಲ್...
Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್ಎಸ್ಎಸ್ ವಿರುದ್ಧ ಮಾತನಾಡಿದ್ರೆ,...