Thursday, June 25, 2026

Karnataka Tv

ಡ್ರಗ್ಸ್ ಸ್ಮಗ್ಲಿಂಗ್ ಮಾರ್ಗದಲ್ಲೇ ಸ್ಫೋಟಕಗಳ ಸಾಗಣೆ ;ಗುಪ್ತಚರ ಇಲಾಕೆಯಿಂದ ಮಾಹಿತಿ

ದೆಹಲಿಯ ಘಾಜಿಪುರ್‌ನಲ್ಲಿ ಆರ್‌ಡಿಎಕ್ಸ್ನಿಂದ ಪ್ಯಾಕ್ ಮಾಡಲಾದ ಸ್ಫೋಟಕ ಸಾಧನ ಪತ್ತೆಯಾಗಿತ್ತು. ಈ ಬಗ್ಗೆ ತನಿಕೆ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಗುಪ್ತಚರ ಇಲಾಖೆ ಮಾಹಿತಿಯೊಂದನ್ನು ನೀಡಿದೆ.ಪಾಕಿಸ್ತಾನಿ ಸಂಘಟನೆಗಳು ಭೂ ಮತ್ತು ಸಮುದ್ರ ಮಾರ್ಗಗಳನ್ನು ಬಳಸಿಕೊಳ್ಳುತ್ತವೆ, ಅದರಲ್ಲೂ ಮಾದಕ ದ್ರವ್ಯಗಳು ಸಾಗಣೆಯಾಗುವ ಮಾರ್ಗದಲ್ಲಿಯೇ ಇವುಗಳನ್ನು ಪಾಕಿಸ್ತಾನದಿಂದ ಭಾರತಕ್ಕೆ ಕಳುಹಿಸಲಾಗುತ್ತದೆ ಎಂದು ಹೇಳಿದೆ.ಘಾಜಿಪುರದಲ್ಲಿ ಪತ್ತೆಯಾದ ಐಇಡಿ ರಿಮೋಟ್...

ನಾಯಕತ್ವ ಯಾರ ಜನ್ಮ ಸಿದ್ದ ಹಕ್ಕು ಅಲ್ಲ; ಗೌತಮ್ ಗಂಭೀರ್

ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ರಾಜಿನಾಮೆ ನೀಡಿದ್ದೇ ನೀಡಿದ್ದು, ಅಭಿಮಾನಿಗಳು ಮತ್ತು ಕ್ರಿಕೆಟ್ ಲೋಕದಲ್ಲಿ ಬೇಜಾರದ ಸಂಗತಿಯಾದರೆ ಇನ್ನೊಂದೆಡೆ ಚರ್ಚೆಯಾಗುತ್ತಿದೆ. ಹಾಗೆಯೇ ಭಾರತ ಕಂಡ ಅತ್ಯಂತ ಯಶಸ್ವಿ ಟೆಸ್ಟ್ ಕ್ರಿಕೆಟ್ ನಾಯಕನೊಬ್ಬ, ಹೀಗೆ ಇದ್ದಕ್ಕಿದ್ದಂತೆ ತನ್ನ ಸ್ಥಾನವನ್ನು ತ್ಯಜಿಸಿದ್ದಕ್ಕೆ ಪ್ರತಿಯೊಬ್ಬ ಅಭಿಮಾನಿಯೂ ಸಹ ಆಶ್ಚರ್ಯಕ್ಕೊಳಗಾಗಿದ್ದಾನೆ. ಇಂತಹ ನಾಯಕ ದಿಢೀರ್ ಎಂದು ನಾಯಕತ್ವ ಬಿಟ್ಟುಕೊಟ್ಟಿದ್ದಕ್ಕೆ ಅನೇಕ ಕ್ರಿಕೆಟಿಗರು...

‘ಪಾಕ್ ಪ್ರಧಾನಿ ಇಮ್ರಾನ್ ಖಾನ್ ಓರ್ವ ಅಂತರಾಷ್ಟ್ರೀಯ ಭಿಕ್ಷುಕ’

ಪದೇ ಪದೇ ನಕಾರಾತ್ಮಕ ವಿಷಯವಾಗಿಯೇ ಚರ್ಚೆಯಲ್ಲಿರುವ ವ್ಯಕ್ತಿ ಅಂದ್ರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್. ಈತ ಪ್ರತಿದಿನ ಒಂದಲ್ಲ ಒಂದಲ್ಲ, ಇಲ್ಲಸಲ್ಲದ ಹೇಳಿಕೆ ಕೊಟ್ಟು, ಸುದ್ದಿಯಾಗ್ತಾನೇ ಇರ್ತಾನೆ. ಆದ್ರೆ ಇಂದು ಈತನ ಬಗ್ಗೆ ಇನ್ನೊಬ್ಬರು ಹೇಳಿಕೆಯನ್ನ ನೀಡಿದ್ದಾರೆ. ‘ಇಮ್ರಾನ್ ಖಾನ್ ಓರ್ವ ಅಂತರಾಷ್ಟ್ರೀಯ ಭಿಕ್ಷುಕ’ ಅಂತಾ, ಜಮಾಯತ್- ಎ- ಇಸ್ಲಾಮಿ ಚೀಫ್ ಆಗಿರುವ ಸಿರಾಜುಲ್...

ದೆಹಲಿಯಲ್ಲಿ ಪ್ರಥಮ ಡಿಟಿಸಿ ಎಲೆಕ್ಟ್ರಿಕ್ ಬಸ್‌ಗೆ ಅರವಿಂದ್ ಕೇಜ್ರಿವಾಲ್ ಚಾಲನೆ

ಸೋಮವಾರ ದೆಹಲಿಯಲ್ಲಿ ಪ್ರಥಮ ಡಿಟಿಸಿ ಎಲೆಕ್ಟ್ರಿಕ್ ಬಸ್‌ಗೆ ಅರವಿಂದ್ ಕೇಜ್ರಿವಾಲ್ ಚಾಲನೆಯನ್ನು ನೀಡಿದರು.300 ಎಲೆಕ್ಟ್ರಿಕ್ ಬಸ್‌ಗಳನ್ನು ಶೀಘ್ರದಲ್ಲೇ ಡಿಟಿಸಿಯ ಫ್ಲೀಟ್‌ಗೆ ಸೇರಿಸಲಾಗುವುದೆಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ, ಅರವಿಂದ್ ಕೇಜ್ರಿವಾಲ್ ಜೊತೆಗೆ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ಸಹ ಚಾಲನೆಯನ್ನು ನೀಡಿದರು. ಇ-44 ಸಂಖ್ಯೆಯ, 12 ಮೀಟರ್ ಉದ್ದ÷ದ,...

ದ್ವೇಷದ ಭಾಷಣಕ್ಕಾಗಿ ನರಸಿಂಹಾನoದ ಯತಿ ಬಂಧನ

ನರಸಿಂಹಾನoದ ಯತಿ ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆಗಳನ್ನು ಮತ್ತು ಕಾರ್ಯಗಳನ್ನು ಮಾಡುತ್ತಲೇ ಇರುತ್ತಾರೆ. ಈ ನಿಟ್ಟಿನಲ್ಲಿ ಅವರನ್ನು ದ್ವೇಷದ ಭಾಷಣ ಆರೋಪದ ಮೇಲೆ ಬಂಧಿಸಲಾಗಿದೆ. ಹರಿದ್ವಾರದಲ್ಲಿ ಕಳೆದ ತಿಂಗಳು ಮುಸ್ಲಿಮರ ನರಮೇಧಕ್ಕೆ ಕರೆನೀಡುವ ಕಾರ್ಯಕ್ರಮವನ್ನು ಆಯೋಜಿಸಿದ್ದ ಯತಿ ನರಸಿಂಹಾನoದ ಅವರನ್ನು ಇದೀಗ ಧರ್ಮ ಸಂಸದ್ ಭಾಷಣ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಹಿಳೆಯರ ಬಗ್ಗೆಯೂ...

akhilesh yadav : ರೈತರಿಗೆ ಬಂಪರ್ ಆಫರ್ ಕೊಟ್ಟ ಅಖಿಲೇಶ್ ಯಾದವ್

ಉತ್ತರ ಪ್ರದೇಶದ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಿಟ್ಟಿನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗಾಗಿಗುಡ್ ನ್ಯೂಸ್ ನೀಡಿದ್ದಾರೆ. ಎಲ್ಲಾ ರೈತರಿಗೆ ಉಚಿತ ವಿದ್ಯುತ್ ಮತ್ತು ನೀರಾವರಿಗೆ ಬಡ್ಡಿರಹಿತ ಸಾಲ ನೀಡಲಾಗುವುದು ಎಂದು ಅಖಿಲೇಶ್ ಹೇಳಿದ್ದಾರೆ. ಲಕ್ನೋದಲ್ಲಿ ಸಮಾವೇಶದಲ್ಲಿ ಎಸ್ಪಿ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗೆ ವಿಮೆ ಮತ್ತು ಪಿಂಚಣಿ ವ್ಯವಸ್ಥೆ...

Army : 8700 ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಆರ್ಮಿ ವೆಲ್​ಫೇರ್ ಎಜುಕೇಷನ್ ಸೊಸೈಟಿ(Army Welfare Education Society ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8700 ಶಿಕ್ಷಕ(Teacher) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ...

ಗುರು ರವಿದಾಸ್ ಜಯಂತಿಯ ಪ್ರಯುಕ್ತ ಪಂಜಾಬ್ ಚುನಾವಣೆ ಮುಂದೂಡಿಕೆ

ಪಂಜಾಬ್ ವಿಧಾನಸಭೆ ಚುನಾವಣೆಯನ್ನು ಫೆಬ್ರವರಿ 14 ಕ್ಕೆ ಚುನಾವಣಾ ಆಯೋಗ ಘೋಷಣೆ ಮಾಡಿತ್ತು,ಆದರೆ ಇದೀಗ 117 ಕ್ಷೇತ್ರಗಳಿಗೂ ಸಹ 6ದಿನ ಮುಂದೂಡಿದೆ. ಫೆ.20 ರಂದು ಮತದಾನ ನಡೆಯಲಿದೆ ಎಂದು ಘೋಷಿಸಿದೆ.ಪಂಜಾಬ್‌ನಲ್ಲಿ ಗುರು ರವಿದಾಸ್ ಜಯಂತಿ ಫೆ.16 ಕ್ಕೆ ಇದೆ. ಜೊತೆಗೆ ಶೇ 32 ರಷ್ಟು ಪರಿಶಿಷ್ಟ ಜಾತಿ ಸಮುದಾಯದವರು ಪಂಜಾಬ್‌ನಲ್ಲಿ ಇದ್ದಾರೆ.ಈ ಜನರು ಮತ್ತು...

ಚೀಯಾ ಸೀಡ್ಸ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು..? ಇದನ್ನ ಹೇಗೆ ಬಳಸಬೇಕು..?

ಚೀಯಾ ಸೀಡ್ಸ್. ಇದನ್ನು ಹೆಚ್ಚಿನ ಜನ ತೂಕ ಇಳಿಸಿಕೊಳ್ಳೋಕ್ಕೆ ಬಳಸುತ್ತಾರೆ. ಆದ್ರೆ ಇದನ್ನು ಬಿಟ್ಟು, ಚೀಯಾ ಸೀಡ್ಸ್ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ತುಂಬಾ ಲಾಭಗಳಿದೆ. ಹಾಗಾದ್ರೆ ಚೀಯಾ ಸೀಡ್ಸ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಳಿಗ್ಗೆ 15ರರಿಂದ 20 ನಿಮಿಷಗಳ ಕಾಲ ಚೀಯಾ ಸೀಡ್ಸ್‌ನ್ನ ನೀರಿನಲ್ಲಿ ನೆನೆಸಿಡಿ. ನಂತರ ಅದನ್ನು ಉಗುರು...

Modi ನಾಳೆ ಕಾರ್ಯಕರ್ತರೊಂದಿಗೆ ನಮೋ ಆ್ಯಪ್ ಮೂಲಕ ಸಂವಾದ..!

ವಾರಣಾಸಿ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ(Assembly elections)ಘೋಷಣೆಯಾದ ನಂತರ ಪ್ರಧಾನ ಮೋದಿ(PM MODI) ನರೇಂದ್ರ ಮೋದಿಯವರು ತಮ್ಮ ಕ್ಷೇತ್ರವಾದ ವಾರಣಾಸಿ(VARANASI)ಯಲ್ಲಿ ಮಂಗಳವಾರ ಬಿಜೆಪಿ (bjp) ಕಾರ್ಯಕರ್ತರೊಂದಿಗೆ 11ಗಂಟೆಗೆ ನಮೋ ಆ್ಯಪ್ ಮೂಲಕ ಕಾಶಿಯಿಂದ ಸಂವಾದವನ್ನು ನಡೆಸಲಿದ್ದಾರೆ ಎಂದು ಬಿಜೆಪಿ ಕಾಶಿ ಪ್ರದೇಶ ಘಟಕದ ಅಧ್ಯಕ್ಷ ಮಹೇಶ್ ಚಂದ್ ಶ್ರೀವಾಸ್ತವ(Mahesh Chand Srivastava) ತಿಳಿಸಿದ್ದಾರೆ. ಕರೋನಾ(CORONA)...

About Me

32406 POSTS
0 COMMENTS
- Advertisement -spot_img

Latest News

Koppala: ತುಂಗಭದ್ರ ಜಲಾಶಯದ 33 ನೂತನ ಕ್ರಸ್ಟ್ ಗೇಟ್‌ ಲೋಕಾರ್ಪಣೆ: 3 ರಾಜ್ಯದ ಸಿಎಂಗಳು ಭಾಗಿ

Koppala News: ತುಂಗಭದ್ರ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರ ಹಿತದೃಷ್ಟಿಯಿಂದ ನಿರ್ಮಾಣಗೊಂಡಿರುವ 33 ನೂತನ ಕ್ರಸ್ಟ್ ಗೇಟ್‌ಗಳನ್ನು ಇಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಲೋಕಾರ್ಪಣೆ ಮಾಡಲಾಯಿತು. ರಾಜ್ಯದ...
- Advertisement -spot_img