ಚೀಯಾ ಸೀಡ್ಸ್. ಇದನ್ನು ಹೆಚ್ಚಿನ ಜನ ತೂಕ ಇಳಿಸಿಕೊಳ್ಳೋಕ್ಕೆ ಬಳಸುತ್ತಾರೆ. ಆದ್ರೆ ಇದನ್ನು ಬಿಟ್ಟು, ಚೀಯಾ ಸೀಡ್ಸ್ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ತುಂಬಾ ಲಾಭಗಳಿದೆ. ಹಾಗಾದ್ರೆ ಚೀಯಾ ಸೀಡ್ಸ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಬೆಳಿಗ್ಗೆ 15ರರಿಂದ 20 ನಿಮಿಷಗಳ ಕಾಲ ಚೀಯಾ ಸೀಡ್ಸ್ನ್ನ ನೀರಿನಲ್ಲಿ ನೆನೆಸಿಡಿ. ನಂತರ ಅದನ್ನು ಉಗುರು...
ವಾರಣಾಸಿ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ(Assembly elections)ಘೋಷಣೆಯಾದ ನಂತರ ಪ್ರಧಾನ ಮೋದಿ(PM MODI) ನರೇಂದ್ರ ಮೋದಿಯವರು ತಮ್ಮ ಕ್ಷೇತ್ರವಾದ ವಾರಣಾಸಿ(VARANASI)ಯಲ್ಲಿ ಮಂಗಳವಾರ ಬಿಜೆಪಿ (bjp) ಕಾರ್ಯಕರ್ತರೊಂದಿಗೆ 11ಗಂಟೆಗೆ ನಮೋ ಆ್ಯಪ್ ಮೂಲಕ ಕಾಶಿಯಿಂದ ಸಂವಾದವನ್ನು ನಡೆಸಲಿದ್ದಾರೆ ಎಂದು ಬಿಜೆಪಿ ಕಾಶಿ ಪ್ರದೇಶ ಘಟಕದ ಅಧ್ಯಕ್ಷ ಮಹೇಶ್ ಚಂದ್ ಶ್ರೀವಾಸ್ತವ(Mahesh Chand Srivastava) ತಿಳಿಸಿದ್ದಾರೆ. ಕರೋನಾ(CORONA)...
ಬೆಂಗಳೂರು: ಈ ಸರ್ಕಸ್ಗೆ ನಾಯಕ ನಟನೇ ರಿಂಗ್ ಮಾಸ್ಟರ್. ಇದೀಗ ಈ ಸರ್ಕಸ್ ಕಲಾವಿದರು ತಮ್ಮ ಕಸರತ್ತು ಮುಗಿಸಿದ್ದಾರೆ. ಅರ್ಥಾತ್, ರೂಪೇಶ್ ಶೆಟ್ಟಿ ನಾಯಕನಾಗಿ ಅಭಿನಯಿಸಿರುವ ಜತೆಗೆ ನಿರ್ದೇಶನವನ್ನೂ ಮಾಡಿರುವ 'ಸರ್ಕಸ್' ತುಳು ಚಲನಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.
'ಗಿರ್ಗಿಟ್ಲೆ' ಚಿತ್ರದ ಬಳಿಕ ನಟ ರೂಪೇಶ್ ಶೆಟ್ಟಿ 'ಸರ್ಕಸ್' ಸಿನಿಮಾ ನಿರ್ದೇಶನದಲ್ಲಿ ತೊಡಗಿಕೊಂಡಿದ್ದು, ಕರೊನಾತಂಕದ ನಡುವೆಯೂ ಸಿನಿತಂಡ ಚಿತ್ರೀಕರಣವನ್ನು...
ಮೊದಲೆಲ್ಲ ದಪ್ಪಗಿದ್ದವರು ಮನೆ ಕೆಲಸ ಮಾಡಿಕೊಂಡೇ, ತೂಕ ಇಳಿಸಿಕೊಳ್ಳುತ್ತಿದ್ದರು. ಅಂದಿನ ಆಹಾರ ಪದ್ಧತಿ ಕೂಡ ಹಾಗೇ ಇತ್ತು. ಆದ್ರೆ ಇಂದಿನ ಆಹಾರ ಪದ್ಧತಿ ಬದಲಾಗಿದೆ. ಆಧುನಿಕ ಜೀವನ ಶೈಲಿಗೆ ಹೊಂದಿಕೊಂಡಿರುವ ನಾವೆಲ್ಲ ಮನೆಯಲ್ಲಿ, ಮಿಕ್ಸರ್, ಗ್ರೈಂಡರ್, ಓವನ್, ಫ್ರಿಜ್, ವಾಶಿಂಗ್ ಮಷಿನ್ ಎಲ್ಲವನ್ನೂ ಬಳಸುತ್ತಿದ್ದೇವೆ. ಅದರಿಂದ ಎಲ್ಲ ಕೆಲಸಗಳೂ ಸುಲಭವಾಗಿ ಬಿಟ್ಟಿದೆ. ಹಾಗಾಗಿ ಮೈ...
27 ಆಟಗಾರರನ್ನು ಉಳಿಸಿಕೊಂಡ ಹಳೆಯ ಫ್ರಾಂಚೈಸಿಗಳು. ಇನ್ನು ಜನವರಿ 22 ರೊಳಗಾಗಿ ಹೊಸ 2 ಫ್ರಾಂಚೈಸಿಗಳಾದ ಲಕ್ನೋ ಮತ್ತು ಅಹಮದಾಬಾದ್ ತಂಡಗಳು ತಮ್ಮ 2ಆಟಗಾಗರನ್ನು ಘೋಷಿಸಲಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಅವರು ಹೊಸ ಫ್ರಾಂಚೈಸಿ ಸೇರಿಸಿಕೊಳ್ಳದೆ. ಮೆಗಾ ಹರಾಜಿನಲ್ಲಿ ಆಯ್ಕೆಯಾಗಲು ಬಯಸಿದ್ದಾರೆ.
ಈಗ ಹೊಸ ಫ್ರಾಂಚೈಸಿಗಳು ನಾಯಕನ ಹುಡುಕಾಟದಲ್ಲಿ ಶ್ರೇಯಸ್...
ಬೆಂಗಳೂರು : ಡಿಕೆಶಿ ಅವರೇ ನಿಮ್ಮ ಆರೋಗ್ಯ ಹೇಗಿದೆ ? ನಿಮ್ಮ ಜತೆ ಹೆಜ್ಜೆ ಹಾಕಿದವರಿಗೆಲ್ಲ ಕೋವಿಡ್ ದೃಢಪಟ್ಟಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಶಿವಕುಮಾರ್ ಅವರನ್ನು ಕೋವಿಡ್ ಸೂಪರ್ ಸ್ಪ್ರೆಡರ್ ಎಂದು ಆರೋಪಿಸಿದೆ.
ಮಾನ್ಯ ಡಿಕೆಶಿ ಅವರೇ, ನಿಮ್ಮ ಆರೋಗ್ಯ ಹೇಗಿದೆ?ಅಂದ ಹಾಗೆ ನಿಮ್ಮ ಜೊತೆಯಲ್ಲಿ ಕೋವಿಡ್ಜಾತ್ರೆಯಲ್ಲಿ ಹೆಜ್ಜೆ...
ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಜ.19 ರವರೆಗೂ ಜಾರಿಯಲ್ಲಿದ್ದ 144 ಸೆಕ್ಷನ್ ಇದೀಗ ಜ.31 ರವರೆಗೂ ವಿಸ್ತರಣೆ ಆಗಿದೆ.ನಗರದಲ್ಲಿ ಒಂದಲ್ಲಾ ಒಂದು ಕಾರಣಗಳಿಗೆ ಜನರು ಸೇರುತ್ತಲೇ ಇರುತ್ತಾರೆ ಈ ದೃಷ್ಟಿಯಿಂದ ಸಾಮಾಜಿಕ ಅಂತರವನ್ನು ಕಾಪಾಡಲು 144 ಸೆಕ್ಷನ್ ಜಾರಿ ಮಾಡಲಾಗಿದೆ. ಪ್ರತಿಭಟನೆರ್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ....
ಬಿಹಾರ : ಪಟ್ನಾ(patna) ಸಾಹಿಬ್ ಗುರುದ್ವಾರ ಶ್ರೀ ಹರ್ಮಂದಿರ್ ಸಾಹಿಬ್(Sri Harmandir Sahib) ನ ಮುಖ್ಯ ಗ್ರಂಥಿ, ಭಾಯಿ ರಾಜೇಂದ್ರಸಿಂಗ್(Bhai Rajendra Singh)ಇಂದು ನಿಧನರಾಗಿದ್ದಾರೆ. ಅವರ ಕುತ್ತಿಗೆ ಮೇಲೆ ಸಣ್ಣ ಚಾಕುವಿನಿಂದ ಮಾಡಲಾದ ಗಾಯದ ಗುರುತು ಕಂಡುಬಂದಿದ್ದು, ರಕ್ತಸ್ರಾವವಾಗಿದೆ. ಇದರಿಂದ ಅವರು ಸಾವು ಸಹಜವಲ್ಲ, ಸಹಜವಾಗಿ ಸತ್ತಿಲ್ಲ ಎಂದು ಅವರನ್ನು ಯಾರಾದರೂ ಕೊಲೆ ಮಾಡಿದ್ದಾರಾ? ಅಥವಾ...
ಪಾಕಿಸ್ತಾನದ ಸದ್ಯದ ಪರಿಸ್ಥಿತಿ ಹದಗೆಟ್ಟಿದೆ. ಆರ್ಥಿಕತೆಯಲ್ಲಿ ತುಂಬಾ ಹೊಡೆತ ಬಿದ್ದಿದೆಈಗಿರುವಾಗ ಜಮಾತ್ ಎ ಇಸ್ಲಾಮಿ ಪಾಕಿಸ್ತಾನದ ನೂತನ ಅರ್ಥಶಾಸ್ತ್ರಜ್ಞ ಜನಾಬ್ ಇಮ್ರಾನ್ಖಾನ್ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನದ ಆರ್ಥಿಕ ಸಮಸ್ಯೆಗಳು ಶೋಚನೀಯವಾಗಿವೆ. ಮತ್ತು ಬೆಟ್ಟದಷ್ಟು ಹದಗೆಟ್ಟಿದೆ ಈಗಾಗಿ ಪ್ರಧಾನಿ ಇಮ್ರಾನ್ ಖಾನ್ ಅಂತಾರಾಷ್ಟ್ರೀಯ ಭಿಕ್ಷುಕ ಎಂದು ಜರಿದಿದ್ದಾರೆ, ಅಷ್ಟೇ ಅಲ್ಲದೆ ಆತ ಪ್ರಧಾನಿ ಹುದ್ದೆಯಿಂದ ತೊಲಗಿದರೆ...
ಪಂಜಾಬ್ : ಫೆಬ್ರವರಿ 14 ಕ್ಕೆ ನಡೆಯಬೇಕಿದ್ದ ಪಂಜಾಬ್ ವಿಧಾನಸಭೆ ಚುನಾವಣೆ(Punjab Assembly Elections)ಯನ್ನು ಚುನಾವಣಾ ಆಯೋಗ ಫೆಬ್ರವರಿ(February)25 ಕ್ಕೆ ಮುಂದೂಡಿದೆ. ಫೆಬ್ರವರಿ 16 ರಂದು ಗುರು ರವಿದಾಸ ಜಯಂತಿ(Guru Ravidas Jayanti) ಇರುವ ಕಾರಣ ಸಿಕ್ ಸಮುದಾಯದ ಭಕ್ತರು(Devotees of the Sikh community)ಉತ್ತರ ಪ್ರದೇಶ(Uttar Pradesh)ದಲ್ಲಿರುವ ವಾರಣಾಸಿಗೆ(VARANASI) ಹೋಗುತ್ತಾರೆ ಆದ್ದರಿಂದ...