Friday, June 26, 2026

Karnataka Tv

ಸಿಎಂ : ಇಂದು ಸಂಜೆ ಮಹತ್ವದ ಸಭೆ

ಬೆಂಗಳೂರು - ರಾಜ್ಯದಲ್ಲಿ ಕಠಿಣ ನಿಯಮ ಜಾರಿಗೊಳಿಸಿದ್ದರೂ ಕೋವಿಡ್ ಸ್ಫೋಟ ಮುಂದುವರೆದಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ಮಹತ್ವದ ಸಭೆ ಕರೆದಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ, ಕಂದಾಯ ಸಚಿವ ಆರ್.ಅಶೋಕ್ ಮತ್ತು ಕೊವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಕೊರೊನಾ ಹಿನ್ನೆಲೆಯಲ್ಲಿ...

ಪಿ ಎಂ ಗತಿಶಕ್ತಿ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಿ ಎಂ ಬಸವರಾಜ ಬೊಮ್ಮಾಯಿಯವರು ಭಾಗಿ

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು. ಪಿ ಎಂ ಗತಿಶಕ್ತಿ ಯೋಜನೆಯ ದಕ್ಷಿಣ ವಲಯದೆ ಸಮ್ಮೇಳನದಲ್ಲಿ ವಿಡಿಯೋವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದರು.ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ದಕ್ಷಿಣ ವಲಯದ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಈ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು . https://youtu.be/oxMWqTCkS1I

ಕೋವಿಡ್-19 ವ್ಯಾಕ್ಸಿನೇಷನ್ ಒಂದು ವರ್ಷ ಪೂರ್ಣ

ನೆನ್ನೆ ಭಾನುವಾರಕ್ಕೆ ಕೋವಿಡ್-19 ವ್ಯಾಕ್ಸಿನೇಷನ್ ಒಂದು ವರ್ಷವಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ, ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಅವರು ವ್ಯಾಕ್ಸಿನೇಷನ್ ಪ್ರಾರಂಭವಾಗಿ ಒಂದು ವರ್ಷ ತಲುಪಿದೆ. ಎಲ್ಲರ ಸಹಕಾರ ಇದಕ್ಕೆಪ್ರಮುಖವಾಗಿದೆ, ಯಾರು ಯಾರು ಸ್ವಯಂಪ್ರೇರಿತವಾಗಿ ವ್ಯಾಕ್ಸಿನೇಷನ್ ಕಾರ್ಯದಲ್ಲಿ ಭಾಗಿಯಾಗಿರುವಿರೋ ಅವರಿಗೆ ಅಭಿನಂದನೆಯನ್ನು ತಿಳಿಸುತ್ತೇನೆ. ಎಂದಿದ್ದಾರೆ.ಈವರೆಗೆ ಭಾರತವು 157 ಕೋಟಿ ಡೋಸ್...

ಬೆಂಗಳೂರು ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ (corona) ಸೋಕು ವ್ಯಾಪಕವಾಗಿ ಹರಡುತಿದ್ದು, ಕೊರೊನಾ ವಾರಿಯರಸ್ ಎಂದು ಕರೆಸಿಕೊಳ್ಳುವ ಪೊಲೀಸ್ ಇಲಾಖೆಯ ಸಿಬ್ಬಂದಿಗೂ ಇದು ವಕ್ಕರಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ 1 ವಾರ ಹೋಂ ಐಸೋಲೇಷನ್ (Home Isolation) ನಲ್ಲಿದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತೆರಿಗೆ ಕೊರೊನಾ ಸೋಂಕು ಬಂದ...

Doddaballapura : ಅಧಿಕಾರಿಗಳ ಗೈರು, ಹಾಡೋನಹಳ್ಳಿ ಗ್ರಾ.ಪಂ. ಸಭೆ ಮುಂದೂಡಿಕೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ(DoddaBullapur) ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯ್ತಿ(Hodonahalli Gram Panchayat)ಗ್ರಾಮ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಈ ಗ್ರಾಮ ಸಭೆಗೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ(Mla Nisarga Narayanaswamy) ಆಗಮಿಸಿದ್ದು ಗ್ರಾಮಸಭೆ ಪ್ರಾರಂಭಕ್ಕೂ ಮುನ್ನ ಹಾಡೋನಹಳ್ಳಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿಪೂಜೆಯನ್ನು ಶಾಸಕ ನಿಸರ್ಗ ನಾರಾಯಣಸ್ವಾಮಿ...

ಬಿಜೆಪಿ ಹೈಕಮಾಂಡ್ ದೆಹಲಿಯಲ್ಲಿ ಪ್ರಮುಖ ಸಭೆ; ಸಿ ಎಂ ಯೋಗಿ ಆದಿತ್ಯನಾಥ್ ಭಾಗಿ

ಪಂಚರಾಜ್ಯಗಳ ಚುನಾವಣೆ ಪೈಕಿ ಉತ್ತರಪ್ರದೇಶದ ಚುನಾವಣೆ ಮಹತ್ವದ ತಿರುವು ಪಡೆದುಕೊಂಡಿದೆ. ಈಗಾಗಿ ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಯೋಜನೆ ರೂಪಿಸಲು ಇಂದು ದೆಹಲಿಯಲ್ಲಿ ಮಹತ್ವದ ಬಿಜೆಪಿ ಹೈಕಮಾಂಡ್ ಮಹತ್ವದ ಸಭೆಯನ್ನು ಕರೆದಿದೆ.ಈ ಪ್ರಮುಖ ಸಭೆಯಲ್ಲಿ ಉತ್ತರಪ್ರದೇಶದ ಸಿ ಎಂ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಹಲವಾರು ಬಿಜೆಪಿ ನಾಯಕರು ಸೇರಲಿದ್ದಾರೆ ಎನ್ನುವ ಮಾಹಿತಿ...

Birju Maharaj :ಭಾರತದ ಪ್ರಸಿದ್ಧ ಕಥಕ್ ನೃತ್ಯಗಾರ ಬಿರ್ಜು ಮಹಾರಾಜ್ ನಿಧನ

ಬಿರ್ಜು ಮಹರಾಜ್ ಭಾರತದ ಸುಪ್ರಸಿದ್ದ ಕಥಕ್ ನೃತ್ಯಗಾರ Kathak dancer, ಇವರು ತಮ್ಮ ಜೀವಿತಾವದಿಯಲ್ಲಿ ಸಾಧಿಸಿದ್ದು ಅಪಾರ, ಮುಂಜಾನೆ ತಮ್ಮ ಮನೆಯಲ್ಲೇ ನಿಧನರಾಗಿದ್ದಾರೆ.೮೪ ವರ್ಷ ವಯಸ್ಸಾಗಿದ್ದ ಇವರು ಹಲವಾರು ವರ್ಷಗಳಿಂದ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದರು,ನೆನ್ನೆ ಅವರ ಕುಟುಂಬ ಮತ್ತು ಶಿಷ್ಯರ ಜೊತೆ ಊಟ ಮುಗಿಸಿಕೊಂಡು ನಂತರ ಅಂತಕ್ಷರಿ ಆಡುತ್ತಿದ್ದಾಗ ಅವರು ಇದ್ದಕ್ಕಿದ್ದಂತೆ...

ರಾಜಾ ಹರಿಶ್ಚಂದ್ರ ತನ್ನ ಪತ್ನಿ- ಮಗನನ್ನು ಹಿಂದಿರುಗಿ ಪಡೆಯುತ್ತಾನಾ..? ಭಾಗ 2

ನಾವು ಭಾಗ 1ರಲ್ಲಿ ರಾಜಾ ಹರಿಶ್ಚಂದ್ರ ಪತ್ನಿ- ಮಗನನ್ನು ಯಾಕೆ ಮಾರಿದನೆಂದು ಹೇಳಿದ್ದೆವು. ಇದೀಗ ಎರಡನೇಯ ಭಾಗದಲ್ಲಿ, ಮಾರಾಟವಾಗಿದ್ದ ಪತ್ನಿ- ಮಗ ಮತ್ತೆ ಹರಿಶ್ಚಂದ್ರನನ್ನು ಸೇರುತ್ತಾರಾ..? ಹರಿಶ್ಚಂದ್ರನಿಗೆ ರಾಜನ ಪಟ್ಟ ಮತ್ತೆ ಸಿಗುತ್ತದಾ..? ವಿಶ್ವಾಮಿತ್ರ ಮುನಿಗಳು ಮುಂದೇನು ಮಾಡುವರು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಪತ್ನಿ- ಮಕ್ಕಳನ್ನು ಮಾರಾಟ ಮಾಡಿದ ಬಳಿಕ, ಖಾಲಿ ಕೈಯಲ್ಲಿದ್ದ...

ಯಾಕೆ ಸತ್ಯ ಹರಿಶ್ಚಂದ್ರ ತನ್ನ ಹೆಂಡತಿ ಮಗನನ್ನು ಮಾರಿದ…? ಅಂಥಾದ್ದೇನಾಗಿತ್ತು..?- ಭಾಗ 1

ಯಾರಾದರೂ ನಾನು ಇಲ್ಲಿತನಕಾ ಸುಳ್ಳೇ ಹೇಳಲಿಲ್ಲಾ ಅಂತಾ ಹೇಳಿದ್ರೆ, ಅಥವಾ ನಾನು ಯಾವಾಗಲೂ ಸತ್ಯಾನೇ ಮಾತಾಡ್ತೀನಿ ಅಂತಾ ಹೇಳಿದ್ರೆ, ಅಂಥವರಿಗೆ ಹೌದೌದು ನೀನು ಸತ್ಯ ಹರಿಶ್ಚಂದ್ರನ ಮೊಮ್ಮಗ ನೋಡು ಅಂತಾ ಹೇಳ್ತಾರೆ. ಯಾಕಂದ್ರೆ ಹರಿಶ್ಚಂದ್ರ ತನ್ನ ಜೀವನದಲ್ಲಿ ಎಂದಿಗೂ ಸುಳ್ಳು ಹೇಳಿದವನೇ ಅಲ್ಲ. ಆತ ಎಂಥ ಕಷ್ಟ ಬಂದರೂ ಸತ್ಯವಂತನಾಗಿದ್ದ. ಆದರೆ ಅವನ ಸತ್ಯ...

ಹಿಂದೂ ಧರ್ಮದಲ್ಲಿ ಊಟ ಮಾಡುವುದಕ್ಕೂ ನಿಯಮವಿದೆ..

ಹಿಂದೂ ಧರ್ಮದ ಪ್ರಕಾರ, ಆಯಾ ಕೆಲಸಗಳನ್ನು ಆಯಾ ಸ್ಥಳದಲ್ಲಿಯೇ, ಆಯಾ ಸಮಯದಲ್ಲಿಯೇ ಮಾಡಬೇಕೆಂಬ ನಿಯಮವಿದೆ. ಆ ನಿಯಮವನ್ನು ಮೀರಿ ನೀವು ಆ ಕೆಲಸವನ್ನು ಮಾಡಿದರೆ, ಅದರ ಫಲ ಸಿಗುವುದಿಲ್ಲ ಅಂತಾ ಹೇಳಲಾಗತ್ತೆ. ಅವುಗಳಲ್ಲಿ ಒಂದು ಊಟ ಮಾಡುವುದು. ಊಟ ಮಾಡುವುದಕ್ಕೂ ಹಿಂದೂಗಳಲ್ಲಿ ಪದ್ಧತಿ ಇದೆ. ಅದ್ಯಾವ ಪದ್ಧತಿ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಹಿಂದೂ ಧರ್ಮದ...

About Me

32408 POSTS
0 COMMENTS
- Advertisement -spot_img

Latest News

Chhattisgarh News: ನಿಲ್ಲಲೂ ಆಗದಂತೆ ಕುಡಿದು ಬಂದ ವರ: ಮದುವೆ ಕ್ಯಾನ್ಸಲ್ ಮಾಡಿದ ವಧು

Chhattisgarh News: ಛತ್ತೀಸ್‌ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ...
- Advertisement -spot_img