India ದಲ್ಲಿ ಕೋವಿಡ್-19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತಜ್ಞರು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ. ಭಾರತ, ಕೆನಡಾ, ಯುಎಸ್ ನ 32 ಆರೋಗ್ಯ ತಜ್ಞರು ಹಾಗು ವೈದ್ಯರು ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರಗಳಿಗೆ ಪತ್ರವನ್ನು ಬರೆದಿದ್ದಾರೆ. ಇದರ ಜೊತೆಗೆ ಭಾರತೀಯ ವೈದ್ಯಕೀಯ ಸಂಘ ಮತ್ತು ವೈದ್ಯಕೀಯ ವೃತ್ತಿಪಪರರಿಗೆ ಬಹಿರಂಗ ಪತ್ರವನ್ನು ಬರೆದು ಎಚ್ಚರಿಕೆಯನ್ನು ನೀಡಿದ್ದಾರೆ.ಕೋವಿಡ್-19 ತಪಾಸಣೆ...
ಮಕರ ಸಂಕ್ರಾoತಿ ಭಾರತದ ಶ್ರೇಷ್ಟ ಹಬ್ಬ, ಹಿಂದೂ ಧರ್ಮದ ಸಂಸ್ಕೃತಿ, ಸಂಪ್ರದಾಯ ಎಲ್ಲವೂ ಸಹ ಈ ಹಬ್ಬದಲ್ಲಿ ಪೂರಕವಾಗಿವೆ ಹಾಗಾಗಿ ಜನವರಿ 15 ರಂದು ಸಮಸ್ತ ಹಿಂದು ಸಮುದಾಯ ಈ ಹಬ್ಬವನ್ನು ಆಚರಿಸುತ್ತದೆ.ಅಂದ ಹಾಗೆ ಗ್ರಾಮೀಣ ಪ್ರದೇಶದಲ್ಲಿ ಇದು ಸುಗ್ಗಿಯ ಕಾಲ, ರೈತರು ವರ್ಷಪೂರ್ತಿ ಕೆಲಸ ಮಾಡಿ ಇಂದುಸುಗ್ಗಿಯ ರೂಪದಲ್ಲಿ ಸಂಭ್ರಮದಿoದ ಆಚರಿಸುವ ಹಬ್ಬ,...
ಬೆಂಗಳೂರ : ಲಸಿಕಾಕರಣದಿಂದ ಮಾತ್ರ ಕೋವಿಡ್ (covid) ನಿಂದ ದೂರವಿರಲು ಸಾಧ್ಯ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (K Sudhakar) ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಜನರಿಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ.
ಈ ಉತ್ತರಾಯಣದ ಪುಣ್ಯ ಕಾಲದಲ್ಲಿ ಎಲ್ಲರಿಗೂ ಸಂತಸ, ಆರೋಗ್ಯ,...
Kanpur : ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಚಣೆ ಹತ್ತಿರವಾದಂತೆ ಮತದಾರರನ್ನು ಒಲಿಸಿಕೊಳ್ಳಲು ರಾಜಕೀಯ ಪಕ್ಷಗಳು ಬಾರಿ ರೀತಿಯಲ್ಲಿ ಕಸರತ್ತುಗಳನ್ನು ಮಾಡುತ್ತಿವೆ. ಕೋವಿಡ್ ಹಿನ್ನೆಲೆಯಲ್ಲಿ ಯಾವುದೇ ರ್ಯಾಲಿ (Rally), ಸಭೆ ಸಮಾರಂಭಗಳನ್ನು ಮಾಡದಂತೆ ಚುನಾವಣಾ ಆಯೋಗ (Election Commission) ಕಡಕ್ಕಾಗಿ ತಿಳಿಸಿದೆ. ಇದರಿಂದ ರಾಜಕೀಯ ಪಕ್ಷಗಳು ಜನರ ಮನೆಮನೆಗೆ ತೆರಳಿ ಮತದಾರರ ಮನಒಲಿಕೆಗೆ ಯತ್ನಿಸುತ್ತಿದ್ದಾರೆ. ಇದರ...
ಇನ್ಸ್ಟಾಗ್ರಾಂನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಮೂಲಕ ವಿಶ್ವದಾಖಲೆ ಮಾಡಿರುವ ಮಾಡೆಲ್ ಕೈಲಿ ಜೆನ್ನರ್.(Kylie Jenner) ಈಕೆ ಹೊಂದಿರುವ ಫಾಲೋವರ್ಸ್ ಕೇಳಿದರೆ ನಿಜಕ್ಕೂ ಬೆರಗಾಗ್ತೀರಾ. ಬರೋಬ್ಬರಿ ಈಕೆ 300 ಮಿಲಿಯನ್ ಅಂದರೆ 30 ಕೋಟಿ ಫಾಲೋವರ್ಸ್ ಹೊಂದಿದ್ದಾರೆ. ಈಕೆ ಅಮೆರಿಕಾದ ಮಾಡೆಲ್,ರಿಯಾಲಿಟಿ ಷೋ ತಾರೆ ಹಾಗು ಉದ್ಯಮಿ.ಇಲ್ಲಿಯವರೆಗೂ ವಿಶ್ವದಾಖಲೆಯು ಪಾಪ್ ಸಿಂಗರ್ ಅರಿಯಾನಾ ಗ್ರಾಂಡೆ ಅವರ...
ಕನ್ನಡದ ನಟ ಸತೀಶ್ ನೀನಾಸಂ (Sathish Ninasam) ಈ ಬಾರಿ ಮಕರ ಸಂಕ್ರಾoತಿಯ ಶುಭಾಶಯಗಳನ್ನು ವಿಶೇಷ ರೀತಿಯಲ್ಲಿ ಹೇಳಿಕೊಂಡಿದ್ದಾರೆ. ಅದರ ಜೊತೆಗೆ ತನ್ನ ವೈಯಕ್ತಿಕ ಜೀವನದ ಮತ್ತೊಂದು ಸಿಹಿಸುದ್ದಿಯನ್ನು ಸಹ ಹಂಚಿಕೊoಡಿದ್ದಾರೆ. ಆ ಖುಷಿಯ ವಿಚಾರವೇನೆಂದರೆ ಇದೇ ಮೊದಲ ಬಾರಿಗೆ ತಮ್ಮ ಪುತ್ರಿಯ ಪೋಟೋವನ್ನು ಸಾರ್ವಜನಿಕವಾಗಿ ಹಂಚಿಕೊoಡಿದ್ದಷ್ಟೇ ಅಲ್ಲದೇ, ಮಗಳ ಮುಖಾಂತರ ಸಂಕ್ರಾoತಿಯ ಶೂಭಾಶಯವನ್ನು...
ರಾಜ್ಯದಲ್ಲಿ ಕೊರೊನಾ ಸೋಂಕು ಹಹೆಚ್ಚಾಗಿ ಹರಡುತ್ತಿದ್ದು, ವೀಕೆಂಡ್ ಕರ್ಫ್ಯೂವನ್ನ ಮುಂದುವರಿಯಲಿದೆ. ಇವತ್ತು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಮುಂದುವರಿಯಲಿದ್ದು, ಈ ವೇಳೆ ದಿನ ಬಳಕೆ ಅಂಗಡಿಗಳು, ಮೆಡಿಕಲ್ ಶಾಪ್, ಆಸ್ಪತ್ರೆ ಸೇರಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ದಕ್ಷಿಣ ಕನ್ನಡದಲ್ಲಿ ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್ ಸಂಚಾರ...
ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆ ಈಡೇರಿದೆ, ಕಡಿಮೆ ಸಂಬಳ ಅದರಲ್ಲೇ, ಶಿಕ್ಷಣ ವೃತ್ತಿ ಈಗೆ ಸಾಗಿಸಿಕೊಂಡು ಬರುತ್ತಿದ್ದ ಅತಿಥಿ ಉಪನ್ಯಾಸಕರ ಜೀವನ ಸುಧಾರಿಸಲು ಸರ್ಕಾರ ಮುಂದಾಗಿದೆ. ಯುಜಿಸಿ ನಿಯಮ ಅನುಸರಿಸಿ ಅರ್ಹತೆಯನ್ನು ನಿಗದಿ ಪಡಿಸಲಾಗಿದೆ. ಈವರೆಗೆ 13.000 ವೇತನ ಪಡೆಯುಯತ್ತಿದ್ದವರು ಮುಂದಿನ ದಿನಗಳಲ್ಲಿ 32.000 ಪಡೆಯಲಿದ್ದಾರೆ. 11000 ವೇತನ ಪಡೆಯಲಿದ್ದಾರೆ. ಪ್ರತಿ...
ಜೋಶ್ವಾ ಎಂಬ ಜರ್ಮನ್ ಬಾಲಕನಿಗೆ ಜ್ವರ ಬಂದ ಕಾರಣ, ಅವನ ಬದಲು ಅವನ ರೊಬೋಟ್ ಶಾಲೆಗೆ ಹೋಗಿ, ಕ್ಲಾಸ್ ಅಟೆಂಡ್ ಮಾಡಿದೆ. ಆ ಬಾಲಕ ಮನೆಯಲ್ಲಿ ಕಂಪ್ಯೂಟರ್ ಮುಂದೆ ಕುಳಿತುಕೊಂಡು, ಆ ರೊಬೋಟ್ ಮೂಲಕ ಕ್ಲಾಸಿನಲ್ಲಿ ಹೇಳುತ್ತಿರುವ ಪಾಠವನ್ನೆಲ್ಲಾ ಕೇಳುತ್ತಿದ್ದಾನೆ ಮತ್ತು ತನಗೆ ಪಾಠದ ಬಗ್ಗೆ ಇರುವ ಡೌಟ್ಸನ್ನ ಕೇಳ್ತಾನೆ.
ಇನ್ನು ಕ್ಲಾಸಿನಲ್ಲಿರುವ ಮಕ್ಕಳು ಜೋಶ್ವಾ...
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ನಿಯಂತ್ರಣಕ್ಕೆ ಸಂಭoದಿಸಿದoತೆ ಮಾರ್ಗಸೂಚಿಗಳನ್ನು ಹೊರಡಿಸಿದ್ದವು, ಆದರೆ ಕಾಂಗ್ರೆಸ್ ಮಾಡಿದ್ದೇ ಬೇರೆ ಕಾಂಗ್ರೆಸ್ ಬೇಜವಬ್ದಾರಿ ತನವನ್ನು ಜನರು ಮರೆತಿಲ್ಲ ಮತ್ತು ಕ್ಷಮಿಸುವುದು ಇಲ್ಲ.ಎಂದು ಆರೋಗ್ಯ ಸಚಿವ ಡಾ,ಕೆ ಸುಧಾಕರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಡಾ,ಕೆ ಸುಧಾಕರ್ ರವರು ಕಾಂಗ್ರೆಸ್ ಪಾದಯಾತ್ರೆಯ ಬಗ್ಗೆ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಾದಯಾತ್ರೆಗೆ ಸಂಭoದಿಸಿದoತೆ ಹೈಕೋರ್ಟ್...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....