Saturday, June 27, 2026

Karnataka Tv

ಮೆಗಾಸ್ಟಾರ್ ಮನೆಯಲ್ಲಿ ಪೊಂಗಲ್ ಸಂಭ್ರಮ: ಚಿರು-ವರು ಮಧ್ಯೆ ದೋಸಾ ಕಾಂಪಿಟೇಶನ್..

ಇವತ್ತು ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಗ್ತಾ ಇದೆ. ದೇವರೊಂದೆ ನಾಮ ಹಲವು ಎಂಬಂತೆ, ಮಕರ ಸಂಕ್ರಾಂತಿಯನ್ನ ಬೇರೆ ಬೇರೆ ರಾಜ್ಯಗಳಲ್ಲಿ , ಬೇರೆ ಬೇರೆ ಹೆಸರುಗಳಿಂದ ಕರೆಯಲಾಗತ್ತೆ. ಬೇರೆ ಬೇರೆ ರೀತಿ ಸೆಲೆಬ್ರೇಟ್ ಮಾಡಲಾಗತ್ತೆ. ಅದೇ ರೀತಿ ಆಂಧ್ರಪ್ರದೇಶದಲ್ಲಿ ಪೊಂಗಲ್ ಹಬ್ಬವನ್ನ ಭರ್ಜರಿಯಾಗೇ ಸೆಲೆಬ್ರೇಟ್ ಮಾಡ್ತಾರೆ. ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರು ಕೂಡ, ಪೊಂಗಲ್...

ಕೊರೊನಾ 3ನೇ ಅಲೆ ಮಾರ್ಚ್ ಮಧ್ಯಭಾಗದಲ್ಲಿ ಕೊನೆಯಾಗುವ ಸಾಧ್ಯತೆಯಿದೆ. ಮನೀಂದ್ರ ಅಗರ್‌ವಾಲ್

ಕೊರೊನಾ ಮೂರನೇ ಅಲೆ ಜನವರಿ ಅಂತ್ಯ ಮತ್ತು ಫೆಬ್ರವರಿ ವೇಳೆಗೆ ಮೂರನೇ ಅಲೆಗೆ ಏರುವ ಸಾಧ್ಯತೆಇದೆ. ಎಂದು ಹಲವಾರು ತಜ್ಞರು ಹೇಳಿದ್ದರು. ಈಗ ಕಾನ್ಪುರದ ಐಐಟಿ ಗಣಿತ ಮತ್ತು ಕಂಪ್ಯೂಟರ್ ವಿಜ್ಞಾನದ ಪ್ರಾಧ್ಯಾಪಕರಾದ ಮನೀಂದ್ರ ಅಗರ್‌ವಾಲ್ ಹೇಳಿಕೆಯೊಂದನ್ನು ನೀಡಿದ್ದಾರೆ. ಮಾರ್ಚ್ ಮಧ್ಯಭಾಗದಲ್ಲಿ ಕೊರೊನಾ ಕೊನೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.ಅವರು ಹೇಳುವಂತೆ ಕೊರೊನಾ ಪ್ರಮುಖವಾಗಿ ಭಾರತದಲ್ಲಿ...

ರಾಜ್ಯದಲ್ಲಿ ಇಂದು 28.723 ಕೊರೊನಾ ಪ್ರಕರಣ ದಾಖಲು, 12.98% ಗೆ ತಲುಪಿದ ಪಾಸಿಟಿವಿಟಿ ದರ

Karnataka ಕರ್ನಾಟಕದಲ್ಲಿ ಇಂದು ದಾಖಲಾದ ಕೊರೊನಾ ಪ್ರಕರಣಗಳ ಸಂಖ್ಯೆ 28.723. ಒಟ್ಟು ಸಾವನ್ನಪ್ಪಿದವರ ಸಂಖ್ಯೆಯು 14 ಕ್ಕೆ ತಲುಪಿದೆ.ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 20.121 ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ, ರಾಜ್ಯದಲ್ಲಿ 14 ಮಂದಿ ಸಾವನ್ನಪ್ಪಿದವರಲ್ಲಿ 7 ಮಂದಿ ಸಿಲಿಕಾನ್ ಸಿಟಿಯವರಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.12.98% ಕ್ಕೆ ಏರಿಕೆಯಾಗಿದೆ. 3105 ಜನರುಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್...

ಈ ಗುಣಗಳನ್ನು ಹೊಂದಿರುವವರು ನಿಜವಾಗಿ ವೀರರು..!

ಈ ನೀತಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಖಂಡಿತವಾಗಿಯು ವ್ಯಕ್ತಿ ಜೀವನದಲ್ಲಿ ಯಶಸ್ವಿ ಪುರುಷನಾಗುತ್ತಾನೆ ಹಾಗಾಗಿ ಶೂರ ವ್ಯಕ್ತಿಯಲ್ಲಿರುವ ಗುಣಗಳು ಹಾಗೂ ಮೋಸ ಮಾಡುವ ಗುಣಗಳನ್ನು ಕೂಡ ತಿಳಿಸಿದ್ದಾರೆ. ವೀರ ವ್ಯಕ್ತಿಗಳ ಗುಣಲಕ್ಷಣಗಳ ಬಗ್ಗೆ ಕೆಲವೊಂದು ನೀತಿಗಳನ್ನು ಹೇಳಿದ್ದಾರೆ ಇವರನ್ನು ನಿಜವಾದ ಶೂರರು ಎಂದು ಹೇಳಲಾಗುತ್ತದೆ, ಆ ಗುಣ ಲಕ್ಷಣಗಳು ಯಾವುವು ಎಂದು ಈ ಲೇಖನದಲ್ಲಿ ತಿಳಿಯೋಣ....

ಮಂಗಳವಾರ ಸಿ ಎಂ ಮನೆಮುಂದೆ ಧರಣಿ ಕೂರುವೆ ; ಎಚ್ ಡಿ ರೇವಣ್ಣ

ರಾಜ್ಯದಲ್ಲಿ ಸರ್ಕಾರ ಖಾಸಗಿಯವರ ಗುಲಾಮರಂತೆ ವರ್ತಿಸುತ್ತಿದೆ. ಜೊತೆಗೆ ಈ ರಾಜ್ಯದಲ್ಲಿ ಶಿಕ್ಷಣ ಇಲಾಕೆಯು ಸಹ ಖಾಸಗಿಯವರ ಹಿಡಿತದಲ್ಲಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಎಚ್ ಡಿ ರೇವಣ್ನ ಕಿಡಿಕಾರಿದ್ದಾರೆ. ನಮ್ಮ ಜನರಿಗೆ ಅನ್ಯಾಯವಾದರೆ ಸುಮ್ಮನೆ ಕೂರುವುದಿಲ್ಲ ಕರೆದರೆ ಶಾಸಕರೂ ಸಹ ಬರುತ್ತಾರೆ, ಕೊರೋನಾ ಇದೆ ಎಂದು ಸುಮ್ಮನೆ ಕೂರುವುದಿಲ್ಲ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತೇನೆ. ಮಂಗಳವಾರ ಒಬ್ಬನೇ...

ರಾಜಕೀಯ ಕಾರ್ಯದರ್ಶಿ ಸ್ಥಾನ ನನಗೆ ದೊಡ್ಡದಲ್ಲ; ಎಂಪಿ ರೇಣುಕಾಚಾರ್ಯ

ಎಂಪಿ ರೇಣುಕಾಚಾರ್ಯ ಒಂದಲ್ಲಾ ಒಂದು ಹೇಳಿಕೆ ನೀಡುತ್ತಲೇ ಇರುತ್ತಾರೆ. ಹೊಸದೊಂದು ಹೇಳಿಕೆಯನ್ನು ನೀಡಿರುವ ಅವರು ರಾಜಕೀಯ ಕಾರ್ಯದರ್ಶಿ ಸ್ಥಾನ ಏನೂ ನನಗೆ ದೊಡ್ಡದಲ್ಲ, ಸುಮ್ಮನೆ ಮನೆ ಕೊಟ್ಟಿದ್ದಾರೆ, ಚೇಂಬರ್ ಕೊಟ್ಟಿದ್ದಾರೆ ಅಷ್ಟೇ ಅದರಲ್ಲೇನು ಕೆಲಸ ಇಲ್ಲ, ನಾನೂ ಏನೂ ಅದಕ್ಕೆ ಅಂಟಿಕೊoಡಿಲ್ಲ ಸಿ ಎಂ ಹೊರತುಪಡಿಸಿ ಕೆಲವರ ಬದಲಾವಣೆ ಅಗಬೇಕಿದೆ ಅದೇ ಮುಖ ನೋಡಿ...

KRG Studios production ನ “ಹೊಯ್ಸಳ”ಚಿತ್ರದ ಶೀರ್ಷಿಕೆ ಅನಾವರಣ..!

ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ(KRG Studios production) ಸಂಸ್ಥೆ ಇಂದು ತಮ್ಮ ಎರಡನೇ ಚಿತ್ರದ ಶೀರ್ಷಿಕೆಯನ್ನು ಅನಾವರಣ ಮಾಡುತ್ತಿದ್ದಾರೆ. ಚಿತ್ರದ ಶೀರ್ಷಿಕೆ "ಹೊಯ್ಸಳ"(Hoysala). ಇತ್ತೀಚಿನ ದಿನಗಳಲ್ಲಿ ಬಿಡುಗಡೆಗೊಂಡು ಅತ್ಯಂತ ಜನಪ್ರಿಯವಾದ, ಜನಮನ ಗೆದ್ದ ಚಿತ್ರ "ರತ್ನನ್ ಪ್ರಪಂಚ"(Rathnan Prapancha) ಚಿತ್ರದ ನಿರ್ಮಾಪಕರೇ ಆದ ಕಾರ್ತಿಕ್(Karthik)ಮತ್ತು ಯೋಗಿ.ಜಿ.ರಾಜ್(Yogi.G.Raj) ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಹೊಂಬಾಳೆ (Hombale)ಸಂಸ್ಥೆಯ ಸಂಸ್ಥಾಪಕರಾದ...

ಟೆಸ್ಲಾ ಕಾರು ಮಾರಾಟದ ಬಗ್ಗೆ ಸುಳಿವು ಕೊಟ್ಟ ಎಲೋನ್ ಮಸ್ಕ್(Elon musk)

ಎಲೋನ್ ಮಸ್ಕ್ ವಿಶ್ವದ ದೈತ್ಯ ಶ್ರೀಮಂತ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಕಂಪನಿಯ ಮಾಲಿಕಭಾರತದಲ್ಲಿ ಟೆಸ್ಲಾ ಕಾರು ಮಾರಾಟದ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ. ಭಾರತದ ಟ್ವಿಟ್ಟರ್ ಬಳಕೆದಾರನೊಬ್ಬನ ಪ್ರಶ್ನೆಗೆ ಎಲೋನ್ ಮಸ್ಕ್ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದಲ್ಲಿ ಟೆಸ್ಲಾ ಕಾರುಗಳನ್ನು ಮಾರಾಟ ಮಾಡಲು ಯೋಜನೆ ಕುರಿತು ಗುರುವಾರ ತಿಳಿಸಿದ್ದಾರೆ.ಟೆಸ್ಲಾ ಭಾರತದಲ್ಲಿ ಕಾರುಗಳನ್ನು ಮಾರಾಟ ಮಾಡಲು ಸ್ವಲ್ಪ...

Uttarpradeshದಲ್ಲಿ “ಭೈರವ”ಚಿತ್ರದ ಮುಹೂರ್ತ..!

ಸುಗ್ಗಿ ಹಬ್ಬದ ಸುಸಂದರ್ಭದಲ್ಲಿ “ಭೈರವ"(bhairava)  ಚಿತ್ರದ ಮುಹೂರ್ತ ಸಮಾರಂಭ ಉತ್ತರ ಪ್ರದೇಶದ(Uttar Pradesh)ಗೋವಿಂದ ಪುರದ ಹನುಮಂತನ ಸನ್ನಿಧಿಯಲ್ಲಿ ನೆರವೇರಿದೆ. ಇತ್ತೀಚೆಗೆ ಮುಂಬೈನಲ್ಲಿ "ಭೈರವ" ಚಿತ್ರದ ಶೀರ್ಷಿಕೆ ಅನಾವರಣ ನಡೆದಿತ್ತು. ರಾಮತೇಜ್ ನಿರ್ದೇಶನದ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಚಿದಂಬರ ಕುಲಕರ್ಣಿ(Chidambara Kulkarni)ಆರಂಭ ಫಲಕ ತೋರಿದರು.  ವೈಭವ್ ಬಜಾಜ್(Vaibhav Bajaj) ಹಾಗೂ ಹನಿ‌ ಚೌಧರಿ (Hani Chowdhury)(ವಿಸಿಕಾ ಫಿಲಂ ಸಂಸ್ಥೆ)...

ಸ್ವಾಮಿ ಪ್ರಸಾದ್ ಮೌರ್ಯ ಧರಂ ಸಿಂಗ್ ಜೊತೆ 6 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಪಂಚರಾಜ್ಯ ಚುನಾವಣೆ ಘೋಷಣೆಯಾದ ಬಳಿಕ ಉತ್ತರ ಪ್ರದೇಶದ ಚುನಾವಣೆ ನಾನಾ ತಿರುವುಗಳನ್ನು ಪಡೆದುಕೊಂಡಿದೆ. ಉತ್ತರ ಪ್ರದೇಶದ ಒಬಿಸಿ ಪ್ರಭಲ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಯಾವ ದೆಸೆಯಿಂದ ಬಿಜೆಪಿ ಪಕ್ಷ ತೊರೆದರೋ … ಅವರು ಹೋಗಿದ್ದೋ ಹೋಗಿದ್ದು ಅವರ ಜೊತೆ ಒಬ್ಬೊಬ್ಬರಂತೆ 8 ಜನ ಶಾಸಕರು ಬಿಜೆಪಿ ತೊರೆದರು, ಇಂದು ಸ್ವಾಮಿ ಪ್ರಸಾದ್ ಮೌರ್ಯ,...

About Me

32415 POSTS
0 COMMENTS
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img