Saturday, June 27, 2026

Karnataka Tv

Dhanveer Gowda : “ವಾಮನ’ನ ಅವತಾರದಲ್ಲಿ ಶೋಕ್ದಾರ್”

ಬಜಾರ್ ಹೀರೋ(Bazaar Hero)ಶೋಕ್ದಾರ್ ಧನ್ವೀರ್ ಗೌಡ(Dhanveer Gowda) ನಟನೆಯ ಮೂರನೇ ಸಿನಿಮಾ ಅನೌನ್ಸ್(Cinema Announces) ಆಗಿದೆ. ಬಜಾರ್‌ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದ ಧ್ವನೀರ್,‌ ಮೊದಲ ಸಿನಿಮಾದಲ್ಲಿಯೇ ಸಕ್ಸಸ್ ಸಿಕ್ಸರ್ ಬಾರಿಸಿದಾಗಿದೆ. ಸದ್ಯ ಬೈ ಟು ಲವ್(Bye to Love)ಗೆ ಎದುರು ನೋಡುತ್ತಿರುವ ಧ್ವನೀರ್ ಮೂರನೇ ಸಿನಿಮಾದ ಟೈಟಲ್ ಹಾಗೂ ಫಸ್ಟ್...

(Hoysala) ಸಂಕ್ರಾತಿ ಪ್ರಯುಕ್ತ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಡಾಲಿ

ನಟ ರಾಕ್ಷಸ ಡಾಲಿ ಧನಂಜಯ್ ಬಡವ ರಾಸ್ಕಲ್ ಸಿನಿಮಾದಿಂದ ತುಂಬಾ ಬ್ಯೂಸಿಯಾಗಿದ್ರೂ, ಈಗ ಮಕರ ಸಂಕ್ರಾoತಿ ಪ್ರಯುಕ್ತ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ .ಡಾಲಿ ತಮ್ಮ ಹೊಸ ಚಿತ್ರದ ಟೈಟಲ್ ಅನ್ನು ಇಂದು ಘೋಷಣೆ ಮಾಡಿಕೊಂಡಿದ್ದಾರೆ. ಇವರ ಹೊಸ ಚಲನಚಿತ್ರ ಹೊಯ್ಸಳ ಮತ್ತೊಂದು ಖುಷಿ ವಿಚಾರವೆಂದರೆ ಡಾಲಿ 25 ಸಿನಿಮಾಗೆ ಕಾಲಿಡುತ್ತಿದ್ದಾರೆ. ಈ ಟೈಟಲ್...

ದೆಹಲಿಯ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ

ದೆಹಲಿಯ ಗಾಜಿಪುರದಲ್ಲಿರುವ ಹೂವಿನ ಮಾರ್ಕೆಟ್‌ನಲ್ಲಿ ಬಾಂಬ್ ಇರಿಸಿರುವ ಘಟನೆ ನಡೆದಿದೆ. ಮಕರ ಸಂಕ್ರಾoತಿ ಹಬ್ಬದ ವಾತಾವರಣದಲ್ಲಿರುವ ಮಾರ್ಕೆಟ್‌ನಲ್ಲಿ ಬಾಂಬ್ ಇರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದ ಚೀಲ ಮಾರುಕಟ್ಟೆಯಲ್ಲಿ ಪತ್ತೆಯಾಗಿತ್ತು. ಈಗಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಇದರ ಬಗ್ಗೆ ಗೊತ್ತಿಲ್ಲದೆ ಜನರು ಹಬ್ಬದ ಸಾಮಾಗ್ರಿಯಲ್ಲಿ ತೊಡಗಿದ್ರು. ಈ ಬ್ಯಾಗ್‌ನ ಮಾಹಿತಿ ಸಿಗುತ್ತಲೇ...

H D Revanna ಹೇಳಿಕೆ : ಪ್ರಾಣ ಹೋದರೆ ಹೋಗಲಿ, ಸಿಎಂ ಮನೆ ಮುಂದೆ ಧರಣಿ ಮಾಡುತ್ತೇನೆ..!

ಹಾಸನ : ನನ್ನ ಪ್ರಾಣ ಹೋದರೆ ಹೋಗಲಿ ಸಿಎಂ ಬೊಮ್ಮಾಯಿ( CM Bommai) ಮನೆ ಮುಂದೆ ಧರಣಿ ಮಾಡುತ್ತೇನೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಚ್ ಡಿ ರೇವಣ್ಣ(H D Revanna) ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ (BJP government)ಶಿಕ್ಷಣ ಇಲಾಖೆಯಲ್ಲಿಯೂ ಸಹ ರಾಜಕೀಯ ಮಾಡುತ್ತಿದ್ದಾರೆ. ಹೊಳೆನರಸೀಪುರ(HOLENERASIPUR)ದಲ್ಲಿ ಇರುವಂತಹ ಮಹಿಳಾ ಕಾಲೇಜಿಗೆ '...

SANKRANTI ಹಬ್ಬಕ್ಕೆ ಶುಭ ಕೋರಿ, ರೈತರ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್..!

ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ(Sankranthi Festival) ಶುಭಾಶಯಗಳು ಕೋರಿದ ಡಿಕೆ ಶಿವಕುಮಾರ್(DK Shivakumar). ರೈತರು(Farmers)ತಮ್ಮ ಇಡೀ ಜೀವನವನ್ನು ಬೇರೆಯವರಿಗಾಗಿ ತ್ಯಾಗ ಮಾಡುತ್ತಿದ್ದಾರೆ. ಅವರ ಬೆಳೆ ಉತ್ತಮವಾಗಲಿ. ಬದುಕು ಹಸನಾಗಲಿ, ಅವರು ಆರೋಗ್ಯದಿಂದಿರಲಿ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ತುಂಬು ಹೃದಯದಿಂದ ಹಾರೈಸುತ್ತೇನೆ. ಪುಣ್ಯವಶಾತ್ ಕೋವಿಡ್ (covid)ಮಹಾಮಾರಿ ಗ್ರಾಮೀಣ(Rural) ಪ್ರದೇಶದಲ್ಲಿ ಹೆಚ್ಚಾಗಿ ಹರಡಿಲ್ಲ. ಆದರೆ...

ಪಂಜಾಬ್ ನಲ್ಲಿ ಎರಡು ಕ್ಷೇತ್ರಗಳಲ್ಲಿ ಚರಣ್‌ಜಿತ್ ಸಿಂಗ್ ಚನ್ನಿ ಸ್ಪರ್ಧೆ ಮಾಡ್ತಾರಾ ..?

ಮುಂಬರುವ ರಾಜ್ಯ ವಿಧಾನಸಭೆ ದೃಷ್ಟಿಯಿಂದ ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷ ಬಾರೀ ಸಿದ್ಧತೆಯನ್ನು ನಡೆಸುತ್ತಿದೆ. ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಎರಡು ಸ್ಥಾನಗಳಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅದೇ ರೀತಿ ದಲಿತ ಮತಗಳ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ. ಕಾಂಗ್ರೆಸ್ ಮತಗಳನ ಪಂಜಾಬ್ ನಲ್ಲಿ ಎರಡು ಕ್ಷೇತ್ರಗಳಲ್ಲಿ ಚರಣ್‌ಜಿತ್ ಸಿಂಗ್ ಚನ್ನಿ...

KS Eshwarappa ಹೇಳಿಕೆ : ಸಿದ್ದು ಡಿಕೆಶಿ ಮುಖ್ಯಮಂತ್ರಿಯ ಕನಸು ಭಗ್ನ..!

ಶಿವಮೊಗ್ಗ : ಮೇಕೆದಾಟು(MEKEDATU) ಪಾದಯಾತ್ರೆ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯ(assembly election)ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್(DK Shivakumar)ಮುಖ್ಯಮಂತ್ರಿಯಾಗುವ ಪಣತೊಟ್ಟಿದ್ದರು. ಆದರೆ ಈಗ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸುವುದು ಮೂಲಕ ಅವರ ಮುಖ್ಯಮಂತ್ರಿ ಕನಸು ಭಗ್ನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ(KS Eshwarappa, Minister of Rural Development) ಮಾಧ್ಯಮಗಳೊಂದಿಗೆ...

ಜನವರಿ 31 ರಿಂದ ಸಂಸತ್ತಿನ ಬಜೆಟ್ ಅಧಿವೇಶನ (Session) ಆರಂಭ: ಫೆಭ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಿ ಫೆಬ್ರವರಿ 1 ರಂದು ಮಂಡನೆಯಾಗಲಿದೆ. ಎಂದು ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ. ಸಂಸತ್ತಿನ ಎರಡನೇ ಭಾಗವು ಸಹ ಮಾರ್ಚ್ 14 ರಂದು ಪ್ರಾರಂಭವಾಗಿ ಏಪ್ರಿಲ್ 8 ರವರೆಗೆ ಇರುತ್ತದೆ. ಬಜೆಟ್ ಅಧಿವೇಶನಕ್ಕಾಗಿ ಜನವರಿ 31 ರಂದು ಸಭೆ ನಡೆಯಲಿದೆ. ಬಜೆಟ್ ಮಂಡನೆಯನ್ನು ಹಣಕಾಸು ಸಚಿವೆ ನಿರ್ಮಲಾ...

ಪಂಜಾಬ್ ಸಿ ಎಂ ಅಭ್ಯರ್ಥಿಯನ್ನು ಜನರೇ ಆಯ್ಕೆ ಮಾಡಲಿ : ಕೇಜ್ರೀವಾಲ್

ಪಂಚರಾಜ್ಯಗಳ ಚುನಾವಣೆ ಇನ್ನೇನು ಸ್ವಲ್ಪ ದಿನಗಳಲ್ಲಿಯೇ ಬರುತ್ತದೆ, ಈಗಿರುವಾಗ ಮುಂಬರುವ ವಿಧಾನಸಭೆ ಚುನಾವಣೆಗೆ ಅಮ್ ಆದ್ಮಿ ಪಕ್ಷದ ಸಿ ಎಂ ಅಭ್ಯರ್ಥಿಯನ್ನು ಪಂಜಾಬ್‌ನ ಜನರು ಆಯ್ಕೆಮಾಡುತ್ತಾರೆ. ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.ಈಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮಾತನಾಡಿದ ಅವರು ಎಎಪಿ ಮುಂದಿನ ಸಿ ಎಂ ಅಭ್ಯರ್ಥಿಯನ್ನು ಜನರೇ ನಿರ್ಧರಿಸುತ್ತಾರೆ. ಜನರಿಗಾಗಿಯೇ ಮೊಬೈಲ್...

West Bengal : Train ಹಳಿತಪ್ಪಿ 12 ಬೋಗಿಗಳು ನೆಲಕ್ಕೆ ಉರುಳಿದ್ದು , 9 ಜನ ಸಾವು..!

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳ(West Bengal)ದಲ್ಲಿ ನಿನ್ನೆ ಸಂಜೆ 5 ಗಂಟೆಯಲ್ಲಿ ಬಿಕಾನೆರ್- ಗುವಾಹಾಟಿ(Bikaner-Guwahati) ಎಕ್ಸ್ ಪ್ರೆಸ್ ರೈಲು (Express Train)ಹಳಿತಪ್ಪಿದ  ಕಾರಣ 12 ಬೋಗಿಗಳು  ನೆಲಕ್ಕೆ ಉರುಳಿವೆ. NDRF ಸಿಬ್ಬಂದಿಯ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ನಂತರ ಗುವಾಹಾಟಿ - ಬಿಕಾನೆರ್ ಎಕ್ಸ್‌ಪ್ರೆಸ್‌ ಹಳಿತಪ್ಪಿದವು. ಪಶ್ಚಿಮ ಬಂಗಾಳದ ಜಲಪೈಗುರಿ(Jalpaiguri ) ಜಿಲ್ಲೆಯಲ್ಲಿ ಬಿಕಾನೆರ್-ಗುವಾಹಾಟಿ ಎಕ್ಸ್‌ಪ್ರೆಸ್...

About Me

32415 POSTS
0 COMMENTS
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img