Saturday, June 27, 2026

Karnataka Tv

Dr.K.Sudhakar : ಮೂರನೇ ಅಲೆ ಎದುರಿಸೋಕೆ ಸರ್ಕಾರ ಸರ್ವ ಸನ್ನದ್ಧ..!

ಕೊರೋನಾ ಮೂರನೇ ಅಲೆಯ(Corona Third wave)ಬಗ್ಗೆ ಜನರಲ್ಲಿ ದಿನೇ ದಿನೇ ಆತಂಕ ಹೆಚ್ಚುತ್ತಿದೆ. ಆದರೆ ಇವತ್ತು ಆರೋಗ್ಯ ಸಚಿವರು ಕೊಟ್ಟ ಮಾಹಿತಿ ರಾಜ್ಯದ ಜನತೆಗೆ ನಿರಾಳವಾಗುವ ಭರವಸೆಯನ್ನಂತೂ ನೀಡುತ್ತಿದೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್(Health Minister K.Sudhakar) ಪತ್ರಿಕಾಗೋಷ್ಟಿಯಲ್ಲಿ ನೀಡಿದ ಸರ್ಕಾರದ ಸಿದ್ಧತೆ ಕೊರೋನಾ ಎದುರಿಸೋಕೆ ಹೇಗೆ ಸರ್ಕಾರ(Government) ಸಿದ್ಧವಾಗಿದೆ ಎನ್ನುವ ಸ್ಪಷ್ಟ...

“Jaya he”,ದೇಶಕಾಯೋ ಸೈನಿಕನಿಗೊಂದು ಸಲಾಮ್..

www.karnatakatv.com:ನಾವೇಲ್ಲಾ ಇಂದು ನೆಮ್ಮದಿಯಾಗಿ ಇರಲು ಮುಖ್ಯಕಾರಣವೆಂದರೆ ಅದು ಸೈನಿಕರು. ಬಿಸಿಲು,ಮಳೆ,ಗಾಳಿ,ಚಳಿ ಯಾವುದನ್ನು ಲೆಕ್ಕಿಸದೆ ಗಡಿಯಲ್ಲಿನಿಂತು ದೇಶದೊಳಗಿರುವ ಜನರನ್ನು ರಕ್ಷಿಸುವ ಸೈನಿಕನ ತ್ಯಾಗ ಪರಿಶ್ರಮಕ್ಕೆ ಒಂದು ಸಲಾಮ್ ಹೇಳಲೆಂದೇ ಬಂದಿದೆ "ಜಯಹೇ" ಕನ್ನಡ ಆಲ್ಬಮ್ ಸಾಂಗ್. ಸೈನಿಕರು ನಮಗಾಗಿ ಮಾಡಿರುವ ತ್ಯಾಗ,ಬಲಿದಾನ ಇವೆಲ್ಲವುಗಳಿಗೆ ಒಂದು ಕೃತಗ್ನತೆ ಸಲ್ಲಿಸಲು ಈ ಹಾಡನ್ನು ರಚಿಸಿದ್ದಾರೆ. ಒಂದು ಸುಂದರ ಪರಿಕಲ್ಪನೆಯೊಂದಿಗೆ...

Karnatakaದಲ್ಲಿ ಇಂದು 25,005 ಕೊರೋನಾ ಪ್ರಕರಣಗಳು ದಾಖಲು..!

ಬೆಂಗಳೂರು : ರಾಜ್ಯದಲ್ಲಿ ಇಂದು 25,005 ಕೊರೋನಾ ಪ್ರಕರಣಗಳು(Corona cases) ಪತ್ತೆಯಾಗಿದೆ. ಇನ್ನು ಅದರಲ್ಲಿ 18374 ಪ್ರಕರಣಗಳು ಬೆಂಗಳೂರುನಲ್ಲೇ (Bangalore)ಕಂಡುಬಂದಿದೆ. ಇನ್ನು ಪಾಸಿಟಿವಿಟಿ(Positivity) ದರ 12.39% ಇದೆ. ಇನ್ನು 2,363 ಜನರು ಗುಣಮುಖರಾಗಿದ್ದಾರೆ. ಇನ್ನು ರಾಜ್ಯದಲ್ಲಿ 1,15,733 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಅದರಲ್ಲಿ 91 ಸಾವಿರ ಪ್ರಕರಣಗಳು ಬೆಂಗಳೂರುನಲ್ಲೇ ಸಕ್ರಿಯಾವಾಗಿವೆ. ಇನ್ನು ರಾಜ್ಯದಲ್ಲಿ...

Actor Arjun Sarjaಗೆ Me Too ಆರೋಪದಿಂದ ರಿಲೀಪ್..

ಬೆಂಗಳೂರು : ನಟಿ ಶ್ರುತಿ ಹರಿಹರನ್(Sruthi Hariharan) ರವರು ಬಹು ಭಾಷಾ ನಟ ಅರ್ಜುನ್ ಸರ್ಜಾ (Arjun Sarja)ರ ಮೇಲೆ ಮೀ ಟೂ (Me too) ಆರೋಪ ಮಾಡಿದ್ದರು. ಈ ಆರೋಪ ಸಂಭಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ನ್ಯಾಯಲಾಯಕ್ಕೆ ಬಿ ರಿಪೋರ್ಟ್ (B Report) ಸಲ್ಲಿಸಿದ್ದರು....

ಸ್ವೀಟ್ ಕಾರ್ನ್ ಅಂದ್ರೆ ನಿಮಗೆ ತುಂಬಾ ಇಷ್ಟಾನಾ..? ಹಾಗಾದ್ರೆ ಖಂಡಿತ ಈ ಸ್ಟೋರಿ ಓದಿ..

ಸ್ವೀಟ್‌ ಕಾರ್ನ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲಾ ಹೇಳಿ..? ಅಮೇರಿಕನ್ ಸ್ವೀಟ್ ಕಾರ್ನ್ ಬೇಯಿಸಿ ತಿಂದ್ರೆ, ರುಚಿಯೂ ಇರತ್ತೆ, ಆರೋಗ್ಯಕ್ಕೂ ಒಳ್ಳೆಯದು. ಸಲಾಡ್‌ಗೂ ಕೂಡ ಅಮೇರಿಕನ್ ಸ್ವೀಟ್ ಕಾರ್ನ್ ಬಳಸುತ್ತಾರೆ. ಹಸಿಯಾಗಿ ಸ್ವೀಟ್ ಕಾರ್ನ್ ತಿಂದ್ರೂ ಒಳ್ಳೆಯದೇ. ಆದ್ರೆ ಅಗತ್ಯಕ್ಕಿಂತ ಹೆಚ್ಚು ತಿನ್ನಬಾರ್ದು ಅಷ್ಟೆ. ಇನ್ನು ಅಮೆರಿಕನ್ ಸ್ವೀಟ್ ಕಾರ್ನ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು...

COVID : ದೇಶದಲ್ಲಿ ಇಂದು 2.47,417 ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಇಂದು 2.47,417 ಕೊರೋನಾ ಪ್ರಕರಣಗಳು(Corona cases) ದಾಖಲಾಗಿವೆ. ಇನ್ನು 24 ಗಂಟೆಗಳಲ್ಲಿ 380 ಜನ ಸಾವನ್ನಪ್ಪಿದ್ದಾರೆ. ನಿನ್ನೆ 194720 ಪ್ರಕರಣಗಳು ಪತ್ತೆಯಾಗಿದ್ದವು. ಇಂದು 52697 ಹೆಚ್ಚು ಕೇಸ್‌ಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ(Central Ministry of Health) ಮಾಹಿತಿ ನೀಡಿದೆ. ಇನ್ನು ಒಮಿಕ್ರಾನ್ ಪ್ರಕರಣಗಳು(Omicron cases)5488ಕ್ಕೆ ಏರಿಕೆಯಾಗಿವೆ. ಮಹಾರಾಷ್ಟ್ರ(Maharashtra)ದಲ್ಲಿ ಇಂದು 46723...

Ashwath narayan : ಫ್ಯೂಚರ್ ಡಿಜಿಟಲ್ ಜಾಬ್ಸ್ ಗೆ ಚಾಲನೆ

ಬೆಂಗಳೂರು : ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಿಕೊಡುವ ಮಹತ್ವಾಕಾಂಕ್ಷೆಯುಳ್ಳ `ಪ್ಯೂಚರ್ ಡಿಜಿಟಲ್ ಜಾಬ್ಸ್’ (Future Digital Jobs) ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Dr CN Ashwathnarayan) ಅವರು ಇಂದು ಚಾಲನೆ ನೀಡಿದರು. ಇದರ ಅಂಗವಾಗಿ ರಾಜ್ಯ ಕಾಲೇಜು ಮತ್ತು ತಾಂತ್ತಿಕ...

Oscar Award ವಿನ್ನಿಂಗ್ ಸಿನಿಮಾ ಎಂದ ನಿರ್ದೇಶಕ ದೇವ ಕಟ್ಟ..!

ಸಿನಿಮಾ : ಸ್ಯಾಂಡಲ್​ವುಡ್​​ನಲ್ಲಿ ವಿಭಿನ್ನ ಕಂಟೆಂಟ್ ಮೂಲಕ ಪ್ರೇಕ್ಷಕರ ಮನಗೆದ್ದ ಗರುಡ ಗಮನ ವೃಷಭ ವಾಹನ ಸಿನಿಮಾ(Garuda is the focus of Taurus Vehicle Cinema)ಜೀ5ನಲ್ಲಿ ಇಂದಿನಿಂದ ಸ್ಟ್ರೀಮ್ ಆಗಲಿದೆ. ಕಳೆದ‌ ನವೆಂಬರ್ 19ರಂದು ಥಿಯೇಟರ್ ಗೆ ಲಗ್ಗೆ ಇಟ್ಟ 'ಗರುಡ ಗಮನ ವೃಷಭ ವಾಹನ' ಸಿನಿಮಾವು ನೋಡುಗರಿಂದ ಸಖತ್ ಮೆಚ್ಚುಗೆ ಪಡೆದುಕೊಂಡಿತ್ತು....

ಹಣ್ಣು ತಿನ್ನಲು ಸರಿಯಾದ ಸಮಯ ಯಾವುದು..? ಯಾವ ಸಮಯದಲ್ಲಿ ಹಣ್ಣು ತಿನ್ನಬಾರದು..?

ಹಣ್ಣುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಒಂದೊಂದು ಹಣ್ಣು ತಿನ್ನುವುದರಿಂದಲೂ ಒಂದೊಂದು ಪ್ರಯೋಜನಗಳಿದೆ. ಮನುಷ್ಯ ಹಲವು ದಿನಗಳ ಕಾಲ ಹಣ್ಣು ತಿಂದೇ ಆರೋಗ್ಯವಾಗಿರಬಹುದು. ಊಟಕ್ಕಿಂತ ಹೆಚ್ಚು ಹಣ್ಣು ಸೇವಿಸುವವರೇ ಆರೋಗ್ಯವಾಗಿ, ಸುಂದರವಾಗಿ ಇರ್ತಾರೆ. ಹಣ್ಣುಗಳು ಅಷ್ಟು ಲಾಭಕಾರಿಯಾಗಿದೆ. ಆದ್ರೆ ಈ ಹಣ್ಣುಗಳನ್ನ ತಿನ್ನಲು ಉತ್ತಮವಾದ ಸಮಯ ಯಾವುದು..? ಯಾವ ಸಮಯದಲ್ಲಿ ಹಣ್ಣುಗಳ ಸೇವನೆ ಮಾಡಬಾರದು ಅನ್ನೋ...

ಕೂದಲು ಉದುರುವ ಸಮಸ್ಯೆಗೆ ಬೆಸ್ಟ್ ರೆಮಿಡಿ ಈ ಕಲೋಂಜಿ ಎಣ್ಣೆ..

ನಾವು ಸೇವಿಸುವ ಆಹಾರದಿಂದಲೋ, ವಾತಾವರಣದಿಂದಲೋ ಅಥವಾ ಅಥವಾ ನಾವು ಬಳಸುವ ನೀರಿನಿಂದಲೋ ನಮ್ಮ ಕೂದಲು ಉದುರುವ ಸಮಸ್ಯೆ ಹೆಚ್ಚಾಗಿರುತ್ತದೆ. ಯಾವ ಶ್ಯಾಂಪೂ, ಎಣ್ಣೆ ಬಳಸಿದ್ರೂ ಅದು ಕಂಟ್ರೋಲಿಗೆ ಬರಲ್ಲ. ಕೆಮಿಕಲ್ ಯುಕ್ತ ಶ್ಯಾಂಪೂ ಬಳಸಿದ್ರೆ, ಕೂದಲು ಬರುವುದಕ್ಕಿಂತ, ಉದುರೋದೇ ಹೆಚ್ಚು. ಹಾಗಾಗಿ ಅಂಥ ಸಮಸ್ಯೆಗೆ ಇಂದು ಪರಿಹಾರವಾಗಿ ನಾವು ಒಂದು ಎಣ್ಣೆಯ ರೆಸಿಪಿಯನ್ನ ತಂದಿದ್ದೇವೆ....

About Me

32420 POSTS
0 COMMENTS
- Advertisement -spot_img

Latest News

ರಾಮನ ಅಸ್ತಿತ್ವದ ಬಗ್ಗೆ ಪ್ರಶ್ನಿಸಿದವರು, ರಾಮ‌ಮಂದಿರ ಅವ್ಯವಹಾರದ ಬಗ್ಗೆ ಮಾತನಾಡೋದು ಹಾಸ್ಯಸ್ಪದ- ಜೋಶಿ…!

Hubli News: ಹುಬ್ಬಳ್ಳಿ: ರಾಮನ ಅಸ್ತಿತ್ವ ಬಗ್ಗೆ ಪ್ರಶ್ನೆ ಮಾಡಿದವರು, ರಾಮ‌ ಕಾಲ್ಪನಿಕ ವ್ಯಕ್ತಿ ಎಂದವರು, ನೂರಾರು ಕೋಟಿ ರೂಪಾಯಿ ಭ್ರಷ್ಟಾಚಾರ ಮಾಡಿದರವರು ಈಗ ರಾಮ...
- Advertisement -spot_img