Saturday, June 27, 2026

Karnataka Tv

ಹಣ್ಣು ತಿನ್ನಲು ಸರಿಯಾದ ಸಮಯ ಯಾವುದು..? ಯಾವ ಸಮಯದಲ್ಲಿ ಹಣ್ಣು ತಿನ್ನಬಾರದು..?

ಹಣ್ಣುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಒಂದೊಂದು ಹಣ್ಣು ತಿನ್ನುವುದರಿಂದಲೂ ಒಂದೊಂದು ಪ್ರಯೋಜನಗಳಿದೆ. ಮನುಷ್ಯ ಹಲವು ದಿನಗಳ ಕಾಲ ಹಣ್ಣು ತಿಂದೇ ಆರೋಗ್ಯವಾಗಿರಬಹುದು. ಊಟಕ್ಕಿಂತ ಹೆಚ್ಚು ಹಣ್ಣು ಸೇವಿಸುವವರೇ ಆರೋಗ್ಯವಾಗಿ, ಸುಂದರವಾಗಿ ಇರ್ತಾರೆ. ಹಣ್ಣುಗಳು ಅಷ್ಟು ಲಾಭಕಾರಿಯಾಗಿದೆ. ಆದ್ರೆ ಈ ಹಣ್ಣುಗಳನ್ನ ತಿನ್ನಲು ಉತ್ತಮವಾದ ಸಮಯ ಯಾವುದು..? ಯಾವ ಸಮಯದಲ್ಲಿ ಹಣ್ಣುಗಳ ಸೇವನೆ ಮಾಡಬಾರದು ಅನ್ನೋ...

ಕೂದಲು ಉದುರುವ ಸಮಸ್ಯೆಗೆ ಬೆಸ್ಟ್ ರೆಮಿಡಿ ಈ ಕಲೋಂಜಿ ಎಣ್ಣೆ..

ನಾವು ಸೇವಿಸುವ ಆಹಾರದಿಂದಲೋ, ವಾತಾವರಣದಿಂದಲೋ ಅಥವಾ ಅಥವಾ ನಾವು ಬಳಸುವ ನೀರಿನಿಂದಲೋ ನಮ್ಮ ಕೂದಲು ಉದುರುವ ಸಮಸ್ಯೆ ಹೆಚ್ಚಾಗಿರುತ್ತದೆ. ಯಾವ ಶ್ಯಾಂಪೂ, ಎಣ್ಣೆ ಬಳಸಿದ್ರೂ ಅದು ಕಂಟ್ರೋಲಿಗೆ ಬರಲ್ಲ. ಕೆಮಿಕಲ್ ಯುಕ್ತ ಶ್ಯಾಂಪೂ ಬಳಸಿದ್ರೆ, ಕೂದಲು ಬರುವುದಕ್ಕಿಂತ, ಉದುರೋದೇ ಹೆಚ್ಚು. ಹಾಗಾಗಿ ಅಂಥ ಸಮಸ್ಯೆಗೆ ಇಂದು ಪರಿಹಾರವಾಗಿ ನಾವು ಒಂದು ಎಣ್ಣೆಯ ರೆಸಿಪಿಯನ್ನ ತಂದಿದ್ದೇವೆ....

Shokiwala ಸೆನ್ಸಾರ್ ಪರೀಕ್ಷೆಯಲ್ಲಿ ಪಾಸ್… U/A ಸರ್ಟಿಫಿಕೇಟ್ ಪಡೆದ ಕೃಷ್ಣ ಅಜಯ್ ರಾವ್.

ಅಜಿಯ್ ರಾವ್ ನಟನೆಯ ಶೋಕಿವಾಲ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ U/A ಸರ್ಟಿಫಿಕೇಟ್ ಸಿಕ್ಕಿದೆ. ಈ ಚಿತ್ರ ಜನರ ಮುಂದೆ ಬಂದು ಗೆಲುವ ಪರೀಕ್ಷೆಗೆ ತಯಾರಿ ನಡೆಸುತ್ತಿದೆ. ಜನವರಿಯಲ್ಲಿ ಚಿತ್ರಮಂದಿರಕ್ಕೆ ತರುವ ಎಲ್ಲಾ ಸಾಧ್ಯತೆಗಳು ಇವೆ ಎಂದು ಚಿತ್ರತಂಡದವರು ತಿಳಿಸಿದ್ದಾರೆ. ಈ ಸಿನಿಮಾದ ಲಿರಿಕಲ್ ವೀಡಿಯೋ ರೀಲಿಸ್ ಆಗಿ ಎಲ್ಲರ ಕಡೆಯಿಂದಲೂ ತುಂಬಾ ಚೆನ್ನಾಗಿ...

Dharma Keerthiraj ನಾಯಕನಾಗಿ ನಟಿಸಿರುವ”ಸುಮನ್” ಚಿತ್ರದ ಹಾಡುಗಳು ಬಿಡುಗಡೆ..!

sandalwood : ಧರ್ಮ ಕೀರ್ತಿರಾಜ್(Dharma Keerthiraj) ನಾಯಕನಾಗಿ ನಟಿಸಿರುವ "ಸುಮನ್"(suman) ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರ್(S R V Theater)ನಲ್ಲಿ ನಡೆಯಿತು. ಎ.ಶಾಂತ್ ಕುಕ್ಕೂರ್ ಸಾಹಿತ್ಯದ ಹಾಗೂ ಜುಬಿನ್ ಪಾಲ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಖ್ಯಾತ ನಿರ್ದೇಶಕ ನಂದಕಿಶೋರ್ ಬಿಡುಗಡೆ ಮಾಡಿದರು. ಅವರ ತಂದೆ ಕೀರ್ತಿ ರಾಜ್...

“Sarvasya Natyam” ನಲ್ಲಿ ರಿಶಿಕುಮಾರ ಸ್ವಾಮಿ..!

ಸಿನಿಮಾ : ಬಿಗ್ ಬಾಸ್ ಮೂಲಕ ಅಪಾರ ಜನಮನ್ನಣೆ ಪಡೆದುಕೊಂಡಿರುವ ಶ್ರೀ ಯೋಗೇಶ್ವರ ರಿಶಿಕುಮಾರಸ್ವಾಮಿ(Sri Yogeshwara Rishikumaraswamy)(ಕಾಳಿ ಮಠ) ಮುಖ್ಯಪಾತ್ರದಲ್ಲಿ ನಟಿಸಿರುವ "ಸರ್ವಸ್ಯ ನಾಟ್ಯಂ" ಚಿತ್ರದ ಹಾಡುಗಳ ಬಿಡುಗಡೆ ಇತ್ತೀಚೆಗೆ ನೆರವೇರಿತು.ಕುಂಚಿಘಟ್ಟ ಮಾಹಾಸಂಸ್ಥಾನದ ಶ್ರೀಹನುಮಂತನಾಥ ಮಹಾಸ್ವಾಮಿಗಳು,  ಕುಣಿಗಲ್ ನ ಹರೇಶಂಕರ ಮಹಾಸಂಸ್ಥಾನದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರ ಉಪಸ್ಥಿತಿಯಲ್ಲಿ...

Mekedatu ಪಾದಯಾತ್ರೆ ಮೋಟಕು ಗೊಳಿಸಿದ ಕಾಂಗ್ರೆಸ್..!

ನಿನ್ನೆ ಪಾದಯಾತ್ರೆಗೆ ಸಂಬಂಧಪಟ್ಟಂತೆ ಹೈಕೋರ್ಟ್ ವಿಭಾಗೀಯ ಪೀಠ(High divisional seat)ವಿಚಾರಣೆ ನಡೆಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಜನ ಕೊರೋನಾದಿಂದ ತತ್ತರಿಸಿದ್ದಾರೆ, ಈ ಸಮಯದಲ್ಲಿ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ?, ಅನುಮತಿ ನೀಡಲಿಲ್ಲ ವೆಂದರೆ ಇನ್ನು ಏಕೆ ಕ್ರಮ ಕೈಗೊಂಡಿಲ್ಲ?, ಸರ್ಕಾರ ಸಮರ್ಥವಾಗಿದೆಯೇ?, ನಾವು ಹೇಳುವವರಿಗೆ ನೀವು ಕ್ರಮಕೈಗೊಳ್ಳುತ್ತಿಲ್ಲವೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ನಂತರ...

Raichur : ಮಂತ್ರಾಲಯದಲ್ಲಿ ವೈಕುಂಠ ಏಕಾದಶಿಯಂದು ವಿಶೇಷ ಪೂಜೆ ನಡೆಸಲಾಯಿತು.

ರಾಯಚೂರು : ಗುರುವಾರ ಅಂದರೆ ಗುರುರಾಯರ ವಾರ ಇದು ರಾಘವೇಂದ್ರ ಸ್ವಾಮಿಗಳ ವಾರ ಇವತ್ತೂ ರಾಯರ ಪೂಜೆ ಮಾಡಿದರೆ ರಾಯರು ನಮ್ಮ ಎಲ್ಲಾ ಆಸೆಗಳನ್ನು ಇಡೆರಿಸುತ್ತಾರೆ. ಇವತ್ತೂ ವಿಶೇಷವಾದ ದಿನ ಅಂದರೆ ವೈಕುಂಠ ಏಕಾದಶಿ ಇಂದು ರಾಯರ ಪೂಜೆ ಮಾಡಿದರೆ ನಮ್ಮ ಇಷ್ಟಾರ್ಥಗಳು ಫಲಿಸುತ್ತವೆ. ಈ ಹಿನ್ನೆಲೆ ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

ಯಾವ ತರಕಾರಿಯ ಸಿಪ್ಪೆ ತೆಗಿಯದೇ ಬಳಸಬೇಕು..? ಇದರಿಂದೇನು ಉಪಯೋಗ..?

ನಾವು ಹಲವು ತರಕಾರಿಗಳನ್ನ ಸೇವಿಸುತ್ತೇವೆ. ಅವುಗಳಲ್ಲಿ ಕೆಲವು ತರಕಾರಿಗಳ ಸಿಪ್ಪೆ ತೆಗೆದು ಬಳಸುತ್ತೇವೆ. ಮತ್ತು ಕೆಲವು ತರಕಾರಿಗಳ ಸಿಪ್ಪೆ ತೆಗಿಯದೇ ಬಳಸುತ್ತೇವೆ. ಆದ್ರೆ ಕೆಲವರು ಕೇವಲ ರುಚಿಗಾಗಿ ಕೆಲ ತರಕಾರಿಗಳ ಸಿಪ್ಪೆ ತೆಗೆದು ತಿಂತಾರೆ. ಅದರಿಂದ ಏನೂ ಪ್ರಯೋಜನವಿಲ್ಲ ಎನ್ನುತ್ತದೆ ಆಯುರ್ವೇದ. ಹಾಗಾದ್ರೆ ಯಾವ ತರಕಾರಿಯ ಸಿಪ್ಪೆ ತೆಗಿಯದೇ ತಿನ್ನಬೇಕು ಅನ್ನೋ ಬಗ್ಗೆ ತಿಳಿಯೋಣ...

ಕ್ಯಾಪ್ಸಿಕಂ ತಿಂದ್ರೆ ಆರೋಗ್ಯಕ್ಕೆ ಲಾಭಾನಾ..? ನಷ್ಟಾನಾ..?

ಕ್ಯಾಪ್ಸಿಕಂ ಅಂದ್ರೆ ದೊಣ್ಣ ಮೆಣಸಿನಕಾಯಿಯನ್ನ ನಾವು ಹಲವು ಪದಾರ್ಥಗಳಲ್ಲಿ ಬಳಸುತ್ತೇವೆ. ಪಲ್ಯ, ಸಾರು, ಸಾಂಬಾರ್, ಬಜ್ಜಿ ಹೀಗೆ ಹಲವು ರುಚಿಕರ ಪದಾರ್ಥದಲ್ಲಿ ನಾವು ಕ್ಯಾಪ್ಸಿಕಂ ಯ್ಯೂಸ್ ಮಾಡ್ತೇವೆ. ಆದ್ರೆ ಒಂದು ಪದಾರ್ಥಕ್ಕೆ ಅದ್ಭುತ ರುಚಿ ಕೊಡುವ ಈ ತರಕಾರಿ ಆರೋಗ್ಯಕ್ಕೆ ಲಾಭಾನಾ ನಷ್ಟಾನಾ..?.. ಈ ವಿಷಯದ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕ್ಯಾಪ್ಸಿಕಂ. ಹಲವರಿಗೆ...

Bangalore : ಇಂದಿನಿಂದ 3 ದಿನಗಳ ಕಾಲ ವಿದ್ಯುತ್ ಕಡಿತ.

ಕೊರೊನಾ (Corona) ದಿನದಿಂದ ದಿನಕ್ಕೆ ಅಧಿಕವಾಗಿ ಹಬ್ಬುತ್ತಿರುವುದರಿಂದ ಜನರು ಮನೆಯಿಂದ ಆಚೆ ಬರಲು ಭಯ ಪಡುವಂತ ಪರಿಸ್ಥಿತ್ತಿ ಎದುರಾಗಿದೆ. ಇದರಿಂದ ಕಚೇರಿಗಳಿಗೆ ಹೋಗಿ ಕೆಲಸ ಮಾಡುವವರು ಕೊರೊನಾ (Corona) ಹಾಗೂ ಒಮಿಕ್ರಾನ್ (omicron) ಮಹಾಮಾರಿಯಿಂದ ವರ್ಕ್ ಫ್ರಮ್ ಹೋಮ್ (Work from home) ಕೆಲಸ ಸರಿ ಎಂದು ಮನೆಯಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ. ಮಕ್ಕಳು ಸಹ...

About Me

32422 POSTS
0 COMMENTS
- Advertisement -spot_img

Latest News

Rain Alert: ಮುಂದಿನ 2 ದಿನ ರಾಜ್ಯಾದ್ಯಂತ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

Rain Alert: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು...
- Advertisement -spot_img