ಕೊರೊನಾ (Corona) ದಿನದಿಂದ ದಿನಕ್ಕೆ ಅಧಿಕವಾಗಿ ಹಬ್ಬುತ್ತಿರುವುದರಿಂದ ಜನರು ಮನೆಯಿಂದ ಆಚೆ ಬರಲು ಭಯ ಪಡುವಂತ ಪರಿಸ್ಥಿತ್ತಿ ಎದುರಾಗಿದೆ. ಇದರಿಂದ ಕಚೇರಿಗಳಿಗೆ ಹೋಗಿ ಕೆಲಸ ಮಾಡುವವರು ಕೊರೊನಾ (Corona) ಹಾಗೂ ಒಮಿಕ್ರಾನ್ (omicron) ಮಹಾಮಾರಿಯಿಂದ ವರ್ಕ್ ಫ್ರಮ್ ಹೋಮ್ (Work from home) ಕೆಲಸ ಸರಿ ಎಂದು ಮನೆಯಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ. ಮಕ್ಕಳು ಸಹ...
www.karnatakatv.net ಐಪಿಎಲ್ ಸೀಸನ್ 1,2,3,4 ಅನ್ನೋ ರೀತಿ ಇದೀಗ ಓರೊನಾ ಸಹ ಸೀರಿಸ್ ಬರೋಕೆ ಶುರು ಮಾಡಿದೆ. ಇದುವರೆಗೂ ಬಂದ ಎರಡೂ ಅಲೆಯಿಂದ ಬಚಾವಾಗಿದ್ದಾರೆ. ಮತ್ತೆ ಕೆಲವರು ಸಿಲುಕಿ ತತ್ತರಿಸಿದ್ದಾರೆ.. ಸೋಂಕು ತಗುಲಿದರೂ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿದ್ರೆ ಇಂಥಹ ೧೦ ಅಲ್ಲ ನೂರು ಕೊರೊನಾ ಅಲೆ ಬಂದರೂ ಏನೂ ಮಾಡಲಾಗುವುದಿಲ್ಲ.....
ದೆಹಲಿ : ಇಂದು ದೆಹಲಿಯಲ್ಲಿ 27561 ಹೊಸ ಕೋರೊನಾ ಪ್ರಕರಣಗಳು(New corona cases) ಪತ್ತೆಯಗಿದ್ದು, ಕಳೆದ 24 ಗಂಟೆಗಳಲ್ಲಿ ಶೇಕಡಾ 29ರಷ್ಟು ಹೆಚ್ಚಾಗಿದೆ. ಇನ್ನು ಕೊರೋನಾ ದಿಂದ 40 ಜನ ಸಾವನ್ನಪ್ಪಿದ್ದಾರೆ. ಇನ್ನು ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳು 87,445 ರಷ್ಟಿದೆ. 25,240 ಕೊರೋನಾ ರೋಗಿಗಳು ಹೋಂ ಐಸೋಲೇಷನ್(Home Isolation) ನಲ್ಲಿ ಇದ್ದಾರೆ. ಕಳೆದ 24...
ದಕ್ಷಿಣ ಮಧ್ಯ ರೈಲ್ವೆ(South Central Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 21 ಸ್ಪೋರ್ಟ್ಸ್ ಕೋಟಾ(Sports Quota) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 17...
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಕೋವಿಡ್(covid) ನಿಂದ ಜನ ತತ್ತರಿಸಿದ್ದಾರೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಸರ್ಕಾರವನ್ನು ಹೈಕೋರ್ಟ್ ವಿಭಾಗೀಯ ಪೀಠ(Divisional seat of High Court)ತರಾಟೆಗೆ ತೆಗೆದುಕೊಂಡಿದೆ. ಅನುಮತಿ ನೀಡಲಿಲ್ಲವಾದರೆ, ಏಕೆ ಕ್ರಮ ಕೈಗೊಳ್ಳಲಿಲ್ಲ?, ಸರ್ಕಾರ ಅಸಮರ್ಥವಾಗಿದೆಯೇ?, ಹೈಕೋರ್ಟ್ ಹೇಳುವವರೆಗೂ ಕ್ರಮಕೈಗೊಳ್ಳುದಿಲ್ಲವೇ?, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ಅನುಮತಿ ಹೇಗೆ ಎಂದು...
ರಾಯಚೂರು : ಹಾಸ್ಟೆಲ್ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿನಿಯರು ಪ್ರೊಟೆಸ್ಟ್( Students are Protest)ಮಾಡುತ್ತಿರುವ ಘಟನೆ ರಾಯಚೂರಿ(raichur)ನ ನರ್ಸಿಂಗ್ ಹಾಸ್ಟೆಲ್(Nursing Hostel)ನಲ್ಲಿ ನಡೆದಿದೆ. ಇನ್ನು ನಿನ್ನೆ ಬೆಳಗ್ಗೆಯಿಂದ ನೀರಿಲ್ಲದೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಹಾಗೂ ಬೆಳಗ್ಗೆಯಿಂದ ನೀರಿಲ್ಲದೆ ಊಟ ಬಿಟ್ಟು ಕುಳಿತಿರುವಂತಹ ವಿದ್ಯಾರ್ಥಿಗಳು. ನೂರಾರು ವಿದ್ಯಾರ್ಥಿನಿಯರು ಇರುವಂತ ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಂತಾಗಿದೆ. ಇನ್ನು ಮುಂಜಾನೆಯಿಂದ...
ದೆಹಲಿ : ಭಾರತದಲ್ಲಿ ಇಂದು 24 ಗಂಟೆಗಳಲ್ಲಿ 1,94,720 ಕೋವಿಡ್ ಪ್ರಕರಣಗಳು(Covid Cases)ಪತ್ತೆಯಾಗಿವೆ. ನಿನ್ನೆ 1.68 ಲಕ್ಷ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು. ನಿನ್ನೆಗಿಂತ ಶೇಕಡ 15.9 ರಷ್ಟು ಹೆಚ್ಚಾಗಿದೆ. 100 ಜನರ ಕೊರೋನಾ ಪರೀಕ್ಷೆಯಲ್ಲಿ ಶೇಕಡ 11.5 ರಷ್ಟು ಕೊರೋನಾ ಸೋಂಕು ದೃಡಪಟ್ಟಿರುವುದು ಪತ್ತೆಯಾಗಿದೆ. ಇನ್ನೂ ದೇಶದಲ್ಲಿ ಒಮಿಕ್ರಾನ್(Omicron)ಪ್ರಕರಣಗಳು 4868ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ(Maharashtra)ದಲ್ಲಿ 1281...
ಭೋಪಾಲ್: ಮಧ್ಯ ಪ್ರದೇಶದ ಭೋಪಾಲ್ನಲ್ಲಿ, ಮಹಿಳೆಯೊಬ್ಬಳ ಕಾರಿಗೆ ಪಪ್ಪಾಯಿ ಹಣ್ಣು ಮಾರುವವನ ಗಾಡಿ ಡಿಕ್ಕಿ ಹೊಡೆಯಿತೆಂದು, ಆತನ ಗಾಡಿಯಲ್ಲಿದ್ದ ಪಪ್ಪಾಯಿ ಹಣ್ಣನ್ನು ಆ ಮಹಿಳೆ ಒಂದೊಂದಾಗಿ ರೋಡಿಗೆ ಎಸೆದಿದ್ದಾಳೆ.
ಭೋಪಾಲದ ಅಯೋಧ್ಯಾ ನಗರದಲ್ಲಿ ಈ ಘಟನೆ ಜರುಗಿದ್ದು, ಸ್ಥಳದಲ್ಲಿದ್ದ ಯಾರೋ ಒಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಮತ್ತು ಈ...
ಭೋಪಾಲ್: ಮಧ್ಯ ಪ್ರದೇಶದ ರೇವಾದಲ್ಲಿ ಮಹಿಳಾ ಪೊಲೀಸ್ ಪೇದೆ ಯುವಕನಿಂದ ತನ್ನ ಯೂನಿಫಾರ್ಮನ್ನ ಕ್ಲೀನ್ ಮಾಡಿಸಿಕೊಂಡಿದ್ದಲ್ಲದೇ, ಕೊನೆಗೆ ಆತನ ಕಪಾಳಕ್ಕೆ ಹೊಡೆದಿದ್ದಾರೆ. ಈ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಆ ವ್ಯಕ್ತಿ ತನ್ನ ಗಾಡಿಯನ್ನ ಹಿಂದಿರುಗಿಸುವಾಗ, ಅಚಾನಕ್ಕಾಗಿ ಮಹಿಳಾ ಪೊಲೀಸ್ ಪೇದೆಯ ಯೂನಿಫಾರ್ಮ್ಗೆ ಕೆಸರು ಎರೆಚಿದೆ. ಆದರೆ ಈ ದೃಶ್ಯ ವೀಡಿಯೋದಲ್ಲಿ...
ಅಗರ್ತಲಾ: ನಾಲ್ಕು ಜನ ತೃತೀಯ ಲಿಂಗಿಗಳನ್ನು ಬಂಧಿಸಿದ ಪೊಲೀಸರು, ಅವರು ತೃತೀಯ ಲಿಂಗಿಗಳು ಹೌದೋ ಅಲ್ಲವೋ ಎಂದು ಸಾಬೀತುಪಡಿಸಲು ಆ ನಾಲ್ವರನ್ನು ವಿವಸ್ತ್ರಗೊಳಿಸಿದ್ದರೆಂದು ಆರೋಪಿಸಲಾಗಿದೆ. ಅರೆಸ್ಟ್ ಆದ ನಾಲ್ವರಲ್ಲಿ ಒಬ್ಬರು ಈ ಬಗ್ಗೆ ಮತ್ತೊಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಲ್ಲದೇ, ಅವರು ಧರಿಸುವ ಬಟ್ಟೆ ಬಗ್ಗೆಯೂ ವಿರೋಧ ಪಡಿಸಿದ್ದು, ಇನ್ನು ಮುಂದೆ ಅವರು...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...