Saturday, June 27, 2026

Karnataka Tv

Black ಎಳ್ಳಿನ ಬಗ್ಗೆ ನಿಮ್ಮಗೆ ತಿಳಿದಿರದ ವಿಷಯಗಳು..?

ಕಪ್ಪು ಎಳ್ಳಿನ ಬಗ್ಗೆ ಎಷ್ಟೋ ಜನಕ್ಕೆ ತಿಳಿಯದೆ ಇರುವ ವಿಷಯದ ಬಗ್ಗೆ ತಿಳಿಯೋಣ. ನಮ್ಮ ಸನಾತನ ಕಾಲದಿಂದಲೂ ಒಂದೊಂದು ಧಾನ ಧರ್ಮಕ್ಕೆ ಅದರದೇ ಆದ ಪ್ರಾಮುಖ್ಯತೆ ವಿಶೇಷತೆಗಳಿವೆ ಧಾನ್ಯಗಳ ದಾನದಿಂದ ನಮ್ಮ ಅನೇಕ ದೋಷಗಳು ನಿವಾರಣೆ ಆಗುತ್ತದೆ. ಅದರಲ್ಲಿ ಒಂದು ಧಾನ್ಯ ಕಪ್ಪುಎಳ್ಳು, ಶನಿ ದೇವನಿಗೆ , ವಜ್ರಕಾಯ ಆಂಜನೇಯನಿಗೆ ತುಂಬಾ ಪ್ರಿಯವಾದದ್ದು ಕಪ್ಪು...

11 ಬಾರಿ ಈ ಮಂತ್ರ ಪಠಿಸಿದರೆ ನಿಮ್ಮ ಕನಸು ನನಸಾಗುವುದು ಖಚಿತ.

ಸರ್ಕಾರಿ ಕೆಲಸದ ಕನಸು ಇದ್ದರೆ ಈ ಒಂದು ಮಂತ್ರವನ್ನು ದಿನವೂ 11 ಬಾರಿ ಪಠಿಸಿದರೆ ಸಾಕು ಸರ್ಕಾರಿ ಕೆಲಸದ ಕನಸು ನನಸಾಗುತ್ತದೆ. ಇನ್ನೂ ಕೆಲವರಿಗೆ ತಮಗೆ ಇರುವ ಕೆಲಸದಲ್ಲಿ ಪ್ರಮೋಷನ್ ಸಿಗಬೇಕು ಕೆಲಸದಲ್ಲಿ ಒಳ್ಳೆಯ ಹೆಸರನ್ನು ಮಾಡಬೇಕು, ನಮ್ಮ ಸಂಬಳ ಹೆಚ್ಚಾಗಬೇಕು ಎಂದು ಬಹಳ ಒದ್ದಾಡುತ್ತಾ ಇರುತ್ತಾರೆ. ಅಂತವರು ಚಿಂತೆ ಮಾಡುವುದೇ ಬೇಡ ಆಂಜನೇಯ...

Uttara pradesh : ಬಿಜೆಪಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ..!

ಉತ್ತರ ಪ್ರದೇಶ : ಲಕ್ನೋ(Lucknow) ದ ಬಿಜೆಪಿಯ ಸಚಿವ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya)ರಾಜಿನಾಮೆ ನೀಡಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ನೇತೃತ್ವದಲ್ಲಿನ ಬಿಜೆಪಿ ಪಕ್ಷದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿಧಾನಸಭೆ ಚುನಾವಣೆಗೂ ರಾಜೀನಾಮೆ ನೀಡಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇವರ ಜೊತೆ ಇನ್ನೊಬ್ಬ ಸಚಿವ ಹಾಗೂ 4...

ಎಫ್‌-16 ಯುದ್ಧ ವಿಮಾನ ಕಣ್ಮರೆ

ತೈಪೆ : ದ್ವೀಪರಾಷ್ಟ್ರ ತೈವಾನ್‌ನ ವಾಯುಪಡೆ ಮಂಗಳವಾರ ಸಮುದ್ರದಲ್ಲಿ ನಡೆಸಿದ ತರಬೇತಿ ಕಾರ್ಯಾಚರಣೆಯೊಂದರ ವೇಳೆ ಸಂಭವಿಸಿದ ಅಪಘಾತದಲ್ಲಿ ಎಫ್‌-16 ಯುದ್ಧ ವಿಮಾನವೊಂದು ಕಣ್ಮರೆಯಾಗಿದೆ. ಯುದ್ಧವಿಮಾನವು ಪತನಗೊಂಡಿರುವುದಾಗಿ ಶಂಕಿಸಲಾಗಿದೆ. ವಿಮಾನ ಮತ್ತು ಪೈಲಟ್‌ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಸರ್ಕಾರ ಹೇಳಿದೆ. ತೈವಾನ್‌ ಯುದ್ಧ ವಿಮಾನಗಳಲ್ಲಿ ಎಫ್‌-16ವಿ ಅತ್ಯಾಧುನಿಕ ಮಾದರಿಯದ್ದಾಗಿದೆ. ದಕ್ಷಿಣ ತೈವಾನ್‌ನ ಚಿಯಾಯಿ ವಾಯುನೆಲೆಯಿಂದ ಹಾರಿದ...

Bangalore : ನನ್ನ ಮೇಲೆ FIR ಹಾಕಿ ಎಂದು ಎಂ ಪಿ ರೇಣುಕಾಚಾರ್ಯ ಮನವಿ..!

ಬೆಂಗಳೂರು : ಶಾಸಕ ಎಂ ಪಿ ರೇಣುಕಾಚಾರ್ಯ(MLA M.P Renukacharya)ತಮ್ಮ ಮೇಲೆ FIR ಹಾಕಿ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ (Home Minister Araga Gyannendra)ರವರಿಗೆ ಮನವಿಯನ್ನ ಮಾಡಿದ್ದಾರೆ. ಹೊನ್ನಾಳಿ (Honnali)ತಾಲೂಕಿನ ಬಲಮುರಿ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ತೀವ್ರ ಆಕ್ಷೇಪಗಳು ವ್ಯಕ್ತವಾಗಿದ್ದ...

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಕೊರೊನಾದಿಂದ ಆಸ್ಪತ್ರೆಗೆ ದಾಖಲು

ಲತಾ ಮಂಗೇಶ್ಕರ್ ಭಾರತದ ಸಂಗೀತ ಕ್ಷೇತ್ರದ ದಿಗ್ಗಜ ಗಾಯಕಿ. ಇವರಿಗೆ ಕೊರೊನಾ ಸೋಂಕು ತಗುಲಿದ್ದು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಲತಾ ಮಂಗೇಶ್ಕರ್‌ಗೆ ಕೊರೊನಾದಿಂದ ಆರೋಗ್ಯ ಹದಗೆಟಿದ್ದು ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ಮಾಡಲಾಗುತ್ತಿದೆ. ಸದ್ಯಕ್ಕೆ ವೈದ್ಯರಿಂದ ಯಾವುದೇ ಮಾಹಿತಿ ಬಂದಿಲ್ಲ. https://youtu.be/3LXE1i7saYs

Emergency ಸಭೆ ಕರೆದ : ಡಾ.ಕೆ. ಸುಧಾಕರ್

ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ಸ್ಫೋಟದ ಬೇನ್ನಲೇ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತುರ್ತು ಸಭೆ ಕರೆದಿದ್ದರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೇಚ್ಚುತ್ತಿರುವ ಕೋವಿಡ್ ಪ್ರಕರಣಗಳ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕರುನಾಡಿನಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ನಿನ್ನೆ 11,698 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಅದರಲ್ಲಿ...

Makara ಸಂಕ್ರಾಂತಿ ಯಾಕೆ ವಿಶೇಷ ಗೊತ್ತಾ..!

ನಮಸ್ಕಾರ ಸ್ನೇಹಿತರೆ ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸುವುದನ್ನೇ ಮಕರ ಸಂಕ್ರಾಂತಿ (Makar Sankranti)ಎಂದು ಹೇಳಲಾಗುತ್ತದೆ ಇದು ಸೂರ್ಯನ ಹಬ್ಬ(festival of the sun)ಎಂದೇ ಕರೆಯಲಾಗುತ್ತದೆ, ಈ ಹಬ್ಬವನ್ನು ಪ್ರತಿವರ್ಷ ಜನವರಿ 14ರಂದು ಆಚರಿಸಲಾಗುತ್ತದೆ, ಗುಜರಾತ್‍ನಲ್ಲಿ(Gujarat) ಇದನ್ನು ಉತ್ತರಾಯಣ ಎಂಬ ಹೆಸರಿನಿಂದ, ತಮಿಳುನಾಡಿನಲ್ಲಿ ಇದನ್ನು ಪೊಂಗಲ್ ಎಂದು, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಪಂಜಾಬ್‍ನಲ್ಲಿ ಮಾಘಿ,...

Janardhana ರೆಡ್ಡಿಗೆ 55 ಬೆಳ್ಳಿ ನಾಣ್ಯ 55 ಬಂಗಾರದ ನಾಣ್ಯಗಳಿಂದ ತುಲಾಭಾರ.

ಬಳ್ಳಾರಿ: ಇಂದು ಮಾಜಿ ಸಚಿವ ಜನಾರ್ದನ ರೆಡ್ಡಿ(Janardhan Reddy) ತಮ್ಮ 55 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಳ್ಳಾರಿಯಲ್ಲಿ ಕುಟುಂಬಸ್ಥರೊಂದಿಗೆ ಸೇರಿ ಅದ್ಧೂರಿಯಾಗಿ ಹುಟ್ಟು ಹಬ್ಬ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಜನಾರ್ದನರೆಡ್ಡಿ ಹುಟ್ಟುಹಬ್ಬದಲ್ಲಿ ಕೊವಿಡ್ ರೂಲ್ಸ್ ಬ್ರೇಕ್ ಆಗಿದೆ. ಹುಟ್ಟು ಹಬ್ಬ ಹಿನ್ನಲೆ ಬಳ್ಳಾರಿಯ ಕನಕದುರ್ಗಮ್ಮ ದೇವಸ್ಥಾನಕ್ಕೆ ಜನಾರ್ದನ ರೆಡ್ಡಿ ಆಗಮಿಸಿದ್ದು ಈ ವೇಳೆ ನೂಕು ನುಗ್ಗಲು...

ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ ಸರ್ಕಾರ

ಕಳೆದ ಬಾರಿ ಮೈಮರೆತು ಸರ್ಕಾರ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಅಂತೇನು ಮಾರ್ಗಸೂಚಿಯನ್ನು ಹೊರಡಿಸಿರಲಿಲ್ಲ ಈಗಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರು ಹೋಂ ಕ್ವಾರಂಟೈನ್ ಆಗದೆ ಎಲ್ಲೆಂದರಲ್ಲಿ ಓಡಾಡಿ ಕೊರೊನಾ ಹರಡಿತ್ತು. ಈ ಬಾರಿ ಎಚ್ಚೆತ್ತು ಸರ್ಕಾರ ತೀರ್ಮಾನಕ್ಕೆ ಬಂದಿದೆ .ಕೇಂದ್ರದ ನಿಯಮಗಳ ಪ್ರಕಾರ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರು ಜನವರಿ 11 ಮಂಗಳವಾರದಿoದ ಏಳು ದಿನಗಳ ಕಡ್ಡಾಯ ಕ್ವಾರಂಟೈನ್...

About Me

32423 POSTS
0 COMMENTS
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img