Tuesday, July 1, 2025

Karnataka Tv

ದೋಸ್ತಿ ಸರ್ಕಾರಕ್ಕೆ ಖೆಡ್ಡಾ- ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್

ಮೈತ್ರಿ ಸರ್ಕಾರ ಉರುಳಿಸೋದಕ್ಕೆ ಬಿಜೆಪಿ ಮೆಗಾ ಸ್ಕೆಚ್ ಹಾಕಿದೆ. ಈಗಾಗಲೇ ಆಪರೇಷನ್ ಕಮಲಕ್ಕೆ  ದೆಹಲಿ ನಾಯಕರಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಆಪರೇಷನ್ ಕಮಲಕ್ಕೆ ಡೇಟ್ ಫಿಕ್ಸ್ ಆಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸಲಹೆ ನೀಡಿದ್ದು, ಸದ್ಯ ಸುಮ್ಮನಿರಿ ದೋಸ್ತಿ ಸರ್ಕಾರ ತಾನಾಗಿಯೇ ಪತನವಾಗುತ್ತೆ, ಒಂದು ವೇಳೆ ಮೈತ್ರಿ ಸರ್ಕಾರ ಪತನವಾಗದಿದ್ದಲ್ಲಿ ಒಂದು ತಿಂಗಳ ಬಳಿಕ...

‘ದ್ವೇಷ, ಕಿತ್ತಾಟ ಬೇಡ’- ಮಂಡ್ಯ ಜನತೆಗೆ ಸುಮಲತಾ ಶಾಂತಿ ಮಂತ್ರ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದೆಯಾಗಿ ಪ್ರಮೋಟ್ ಆಗಿರೋ ಸುಮಲತಾ ಅಂಬರೀಶ್ , ಮಂಡ್ಯ ಜನತೆಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿರೋ ಸುಮಲತಾ,’ನನ್ನ ಎಲ್ಲಾ ಬಂಧುಗಳೇ ..ಚುನಾವಣೆ ಮುಗಿದಿದೆ. ಚುನಾವಣೆಯ ಸಂದರ್ಭದಲ್ಲಿ ಗೆಲುವಿನ ಪ್ರತಿಷ್ಠೆಗಳು ಪರಸ್ಪರ ವೈಷಮ್ಯ ಸಹಜವಾಗಿ ಉಂಟಾಗುತ್ತದೆ. ಆದರೆ ನಾವೆಲ್ಲರೂ ಒಂದೇ ಊರಿನಲ್ಲಿ ಬದುಕುತ್ತಿರುವವರು. ಪರಸ್ಪರ...

ಮಂಡ್ಯ ಸಿಟಿಯಲ್ಲಿ ಸುಮಕ್ಕನ ಅಬ್ಬರ- ಫ್ಲೆಕ್ಸ್ ತುಂಬೆಲ್ಲಾ ಕಾಂಗ್ರೆಸ್ಸಿಗರ ಫೋಟೋ…!

ಮಂಡ್ಯ: ಮಂಡ್ಯ ನಗರದ ತುಂಬೆಲ್ಲಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರೋ ಪಕ್ಷೇತ್ರ ಅಭ್ಯರ್ಥಿ ಸುಮಲತಾಗೆ ಅಭಿನಂದನೆ ಸಲ್ಲಿಸುವ ಫ್ಲೆಕ್ಸ್ ಗಳೇ ರಾರಾಜಿಸುತ್ತಿವೆ. ಫ್ಲೆಕ್ಸ್ ತುಂಬಾ ಕಾಂಗ್ರೆಸ್ಸಿಗರ ಫೋಟೋಗಳಿರೋದು ವಿಶೇಷ. ಅದ್ರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ಚಲುವರಾಯ ಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರ ಫೋಟೋ ಫ್ಲೆಕ್ಸ್ ತುಂಬೆಲ್ಲಾ ಕಾಣಿಸಿಕೊಂಡಿದೆ. ಸುಮಲತಾ...

ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಶಾಕ್- ಜೂನ್ ನಿಂದ ಬಸ್ ಟಿಕೆಟ್ ದರ ಏರಿಕೆ… !

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ ಇದೀಗ ಬಸ್ ಪ್ರಯಾಣದರವನ್ನ ಏರಿಕೆ ಮಾಡಲು ಚಿಂತನೆ ಮಾಡಿದ್ದು, ಜೂನ್ ತಿಂಗಳಿನಿಂದ ನೂತನ ಬೆಲೆ ಜಾರಿಗೆ ಬರಲಿದೆ. ಬಿಎಂಟಿಸಿ ಮತ್ತು ಕೆಎಸ್ಆರ್ ಟಿಸಿ ಪ್ರಯಾಣದರ ಇನ್ನು ಮುಂದೆ ಹೆಚ್ಚಳವಾಗಲಿದೆ. ಈ ಬಗ್ಗೆ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಾಹಿತಿ ನೀಡಿದ್ದಾರೆ. ಕೆಲದಿನಗಳ ಹಿಂದೆ ಶೇ.18...

ಮೋದಿ ಸಂಪುಟದಲ್ಲಿ ಯಾರ್ ಯಾರಿಗೆ ಜಾಗ..?

ಅಭೂತಪೂರ್ವ ಗೆಲುವು ಸಾಧಿಸಿ ಮತ್ತೆ 2ನೇ ಬಾರಿಗೆ ಅಧಿಕಾರ ಹಿಡಿಯಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಆದ್ರೆ ಈ ಬಾರಿ ಸಂಪುಟದಲ್ಲಿ ಮೋದಿ ಯಾರನ್ನೆಲ್ಲಾ ಸೇರಿಸಿಕೊಳ್ತಾರೆ ಅನ್ನೋ ಬಗ್ಗೆ ಇದೀಗ ಬಿಸಿ ಬಿಸಿ ಚರ್ಚೆ ನಡೀತಿದೆ. ಈ ಬಾರಿ ಮಂತ್ರಿಯಾಗೋ ಭಾಗ್ಯ ಯಾರಿಗೆ ಅಂತ ನೋಡೋದಾದ್ರೆ, ಚುನಾವಣೆಯಲ್ಲಿ...

ಬೆರಳನ್ನೇ ಕತ್ತರಿಸಿಕೊಂಡ ನಿಖಿಲ್ ಕುಮಾರ್ ಅಭಿಮಾನಿ..!

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಸೋಲಿನಿಂದ ಬೇಸರಗೊಂಡ ಅಭಿಮಾನಿಯೊಬ್ಬ ತನ್ನ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಸ್ಪರ್ಧಿಸಿ ಸೋತಿರುವ ನಿಖಿಲ್ ಗೌಡ ಅಭಿಮಾನಿಯೊಬ್ಬ ನಿಖಿಲ್ ಸೋತಿದ್ದಾರೆ, ಹೀಗಾಗಿ ಅವರಿಗಾಗಿ ಮತದಾನ ಮಾಡಿ ಶಾಹಿ ಹಾಕಿಸಿಕೊಂಡ ಬೆರಳೇ ಇರಬಾರದು ಅಂತ ತಮ್ಮ ಬೆರಳನ್ನೇ ಕತ್ತರಿಸಿಕೊಂಡಿದ್ದಾನಂತೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ...

ಹಾಗಾದ್ರೆ ಮುದ್ದಹನುಮೇಗೌಡರಿಗಿಂತ ದೇವೇಗೌಡ್ರೇ ವೀಕಾ…??

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡ ವಿರುದ್ಧ ಗೆಲುವು ಸಾಧಿಸಿರೋ ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ತಮ್ಮ ಗೆಲುವಿಗೆ ಕಾರಣ ಏನು ಅನ್ನೋದನ್ನ ಬಿಚ್ಚಿಟ್ಟಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಬಸವರಾಜು, ನನ್ನ ಗೆಲುವಿಗೆ ದೇವೇಗೌಡರು ವರವಾದ್ರು. ಒಂದುವೇಳೆ  ಮುದ್ದಹನುಮೇಗೌಡರು ಸ್ಪರ್ಧಿಸಿದ್ದರೆ ನನ್ನ ಗೆಲುವು ಕಷ್ಟವಾಗುತ್ತಿತ್ತು. ಆದರೆ ಗೌಡರು ಸ್ಪರ್ಧೆ ಮಾಡಿದ್ದರಿಂದ ನನಗೆ ಇನ್ನೂ ಸುಲಭವಾಯ್ತು ಅಂತ...

ಕೋಚಿಂಗ್ ಸೆಂಟರ್ ನಲ್ಲಿ ಅಗ್ನಿ ಅವಘಡ- 4ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿಗಳು- 20 ಸಾವು

ಗುಜರಾತ್ : ಸೂರತ್ ನಗರದ ವಾಣಿಜ್ಯ ಸಂಕೀರ್ಣದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 20 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಲ್ಲಿನ ತಕ್ಷಶಿಲಾ ಆರ್ಕೇಡ್ ನಲ್ಲಿ ಈ ಅಘಡ ನಡೆದಿದೆ. 4 ಅಂತಸ್ಥಿನ ಈ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಕೋಚಿಂಗ್ ಸೆಂಟರ್ ನಲ್ಲಿ ತೀವ್ರ ತರದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲಿ...

‘ನಮೋ’ಗೆ ಜೈ ಎಂದ ಟೀಂ ಇಂಡಿಯಾ ಪ್ಲೇಯರ್ಸ್

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್​ ಕೊಹ್ಲಿ, ಅಭಿನಂದನೆ ತಿಳಿಸಿದ್ದಾರೆ. ಇಂದು ಟ್ವೀಟ್​ ಮಾಡಿರುವ ಕೊಹ್ಲಿ, “ಅಭಿನಂದನೆಗಳು ಮೋದಿಜಿ, ನಿಮ್ಮ ದೂರದೃಷ್ಟಿಯ ಮೂಲಕ ಭಾರತ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಿರಿ ಎಂದು ನಾವು ನಂಬಿದ್ದೇವೆ. ಜೈ ಹಿಂದ್”​ ಅಂತ ಬರೆದುಕೊಂಡಿದ್ದಾರೆ. https://twitter.com/imVkohli/status/1131823451755425792 ಟೀಮ್...

ಸುಳ್ಳಾಯ್ತು ದ್ವಾರಕಾನಾಥ್ ಗುರೂಜಿ HMT ಭವಿಷ್ಯ- ನಿಜವಾಗಲಿಲ್ಲ ಸಿಎಂಗೆ ಕೊಟ್ಟಿದ್ದ ಭರವಸೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದ ಮೈತ್ರಿ ಪಕ್ಷಗಳಿಗೆ ಮುಖಭಂಗವಾಗಿದೆ.ಇನ್ನು ಚುನಾವಣಾ ಫಲಿತಾಂಶದ ಬಗ್ಗೆ ರಾಜಕೀಯ ವಿಮರ್ಶೆ ಹೊರತುಪಡಿಸಿ ಕೆಲ ಜ್ಯೋತಿಷಿಗಳು ಹಾಗೂ ತೆಂಗಿನ ಕಾಯಿ ಕೂಡ ಭವಿಷ್ಯ ನುಡಿದಿತ್ತು. ಈ ಪೈಕಿ ತೀರಾ ಆಸಕ್ತಿ ಕೆರಳಿಸಿದ್ದೇ ದ್ವಾರಕಾನಾಥ್ ಗುರೂಜಿ ಸಿಎಂ ಕುಮಾರಸ್ವಾಮಿಗೆ ನುಡಿದಿದ್ದ ಭವಿಷ್ಯ. ಚುನಾವಣೆಗೂ ಮುನ್ನ ಸಾಕಷ್ಟು ದೇವಸ್ಥಾನ, ಪೂಜೆ ಪುನಸ್ಕಾರಗಳನ್ನು ಮಾಡಿದ್ದ...

About Me

26548 POSTS
0 COMMENTS
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img