Saturday, June 27, 2026

Karnataka Tv

ಚುನಾವಣಾ ಅಕ್ರಮ ತಡೆಯಲು ಸಿ-ವಿಜಿಲ್ (C-VIGIL) ಆ್ಯಪ್​..!

ನವದೆಹಲಿ : ಕೇಂದ್ರ ಚುನಾವಣಾ ಆಯೋಗ (Central Election Commission)ದೇಶಾದ್ಯಂತ ಸಿ-ವಿಜಿಲ್(cVIGIL) ಆ್ಯಪ್ ಅನ್ನು ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ದೂರು ನೀಡಲೆಂದೇ ಜಾರಿಗೆ ತಂದಿದೆ. ಸ್ಮಾರ್ಟ್ ಫೋನ್(Smartphone) ನಲ್ಲಿ ಗೂಗಲ್ ಪ್ಲೇ(Google Play)ನಲ್ಲಿ ಸಿ- ವಿಜಿಲ್ ಆ್ಯಪ್ ಡೌನ್ ಲೋಡ್ ಮಾಡ್ಕೊಂಡು ಬಳಿಕ, ಅಕ್ರಮ ನಡೆಯುವ ಸ್ಥಳದ ಫೋಟೋ ಅಥವಾ ದೂರು...

ಮಹಾರಾಷ್ಟ್ರದಲ್ಲಿ ಕೋವಿಡ್ 19 ಲಸಿಕೆ ಪಡೆಯದ ಶೇ 96 ರಷ್ಟು ರೋಗಿಗಳು ಯಸಿಯುಗೆ ದಾಖಲು.

ವಾಣಿಜ್ಯ ನಗರಿ ಮುಂಬೈನಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ಅಬ್ಬರವನ್ನು ಸೃಸ್ಟಿಸುತ್ತಿದೆ, ಈಗಿರುವಾಗ ಕೆಲವು ಸೋಮಾರಿಗಳು ಕೊರೊನಾ ಲಸಿಕೆಯನ್ನೇ ಪಡೆದಿಲ್ಲ ಅಂತವರು ಶೇಖಡ 96 ರಷ್ಟು ಮಂದಿ ಐಸಿಯು ಬೆಡ್‌ನಲ್ಲಿದ್ದಾರೆ. ಪ್ರಮುಖವಾಗಿ ಮುಂಬೈನಲ್ಲಿ ಪ್ರಸ್ತುತ ಆಮ್ಲಜನಿಕ ಹಾಸಿಗೆಯಲ್ಲಿರುವವರ ಸಂಖ್ಯೆ 1900 ರೋಗಿಗಳು, ಇವರು ಒಂದು ಡೋಸ್ ಲಸಿಕೆಯನ್ನು ಸಹ ಪಡೆದಿಲ್ಲವಂತೆ, 186 ಆಸ್ಪತ್ರೆಗಳಲ್ಲಿ ಆಮ್ಲಜನಿಕದ ಬೆಡ್‌ಗಳ ಮೇಲೆ...

ಖಾಸಗೀ ಆಸ್ಪತ್ರೆಗಳು 75 % ಬೆಡ್ ಕಾಯ್ದಿರಿಸಬೇಕು: ರಾಜ್ಯಸರ್ಕಾರ

ದೇಶದಲ್ಲಿ ಕೋವಿಡ್-19 ಹೆಚ್ಚಾಗುತ್ತಿರುವಹಿನ್ನಲೆಯಲ್ಲಿ ರಾಜ್ಯ ಸರ್ಕಾರ ವಿವಿಧ ಮಾರ್ಗಸೂಚಿಗಳನ್ನು ತಂದಿದೆ ಮತ್ತು ಕೊರೊನಾ ಮೂರನೇ ಅಲೆ ಹೋರಾಟಕ್ಕೆ ಮುಂಜಾಗೃತ ಕ್ರಮವನ್ನು ವಹಿಸುತ್ತಿದೆ. ಈಗಾಗಿ ಖಾಸಗೀ ಆಸ್ಪತ್ರೆಗಳಿಗೆ 75% ಬೆಡ್‌ಗಳನ್ನು ಕಾಯ್ದಿರಸಬೇಕೆಂದು ಸಂದೇಶವನ್ನು ಬುಧವಾರ ರವಾನೆಮಾಡಿದೆ.ಕಳೆದ ಬಾರಿ ಖಾಸಗೀ ಆಸ್ಪತ್ರೆಗಳು ಬೆಡ್‌ಗಳು ಇದ್ರೂ ಸೋಂಕಿತರಿಗೆ ಕೊಡದೆ ಹೈಡ್ರಾಮವನ್ನು ಮಾಡಿದ್ದವು ಹೀಗಾಗಿ ಈ ಬಾರಿ ಸರ್ಕಾರ ಎಚ್ಚೆತ್ತು....

ಕಾಂಗ್ರೆಸ್ ಪಾದಯಾತ್ರೆಗೆ ಪಟ್ಟು ಬಿಜೆಪಿಗೆ ಸಿಟ್ಟು..

ರಾಜ್ಯದಲ್ಲಿ ಒಂದು ಕಡೆ ಬಿಜೆಪಿ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಜನರ ವಿರೋಧದ ನಡುವೆ ವೀಕೆಂಡ್ ಕರ್ಫ್ಯೂವನ್ನು ಜಾರಿಗೆ ತಂದಿದೆ.ಅತ್ತ ಕಾಂಗ್ರೆಸ್ ಕೊರೊನಾಕ್ಕೆ ವಿರುದ್ಧವಾಗಿ ನಾವು ಮೇಕೆದಾಟು ಪಾದಯಾತ್ರೆಯನ್ನು ಮಾಡೇ ಮಾಡುತ್ತೇವೆ ಎಂದು ಪಟ್ಟುಬಿದ್ದಿದೆ.ಈಗ ಕೊರೊನಾ ನಡುವೆ ರಾಜಕೀಯ ಹಗ್ಗಜಗ್ಗಾಟ ಶುರುವಾಗಿದೆ.ಈಗಾಗಿ ಕೆಲಹೊತ್ತಿನಲ್ಲೇ ಕೊರೊನ ನಿಯಮದ ಬೆನ್ನಲ್ಲೆ ಕಾಂಗ್ರೆಸ್ ಕೈನಾಯಕರು ಪಾದಯಾತ್ರೆಯನ್ನು ಮಾಡಲು ಸಿದ್ದರಾಗಿದ್ದಾರೆ. ಇತ್ತ...

Covid Guidelines ಗಾಳಿಗೆ ತೂರಿದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ (BENGALORE RURAL)ಜಿಲ್ಲೆಯ ದೊಡ್ಡಬಳ್ಳಾಪುರ(DODDABALLAPURA) ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ(Ghati Subramanya Temple)ದಲ್ಲಿ ಷಷ್ಠಿ  ಪ್ರಯುಕ್ತ ಕೊರೊನಾ ಹಿನ್ನೆಲೆಯಲ್ಲಿ ರಥೊತ್ಸವಕ್ಕೆ ಸಾರ್ವಜನಿಕರ  ದರ್ಶನಕ್ಕೆ  ದೇವಾಲಯದ ಆಡಳಿತಮಂಡಳಿ ನಿರ್ಬಂಧ  ಮಾಡಿತ್ತು. ದೇವಾಲಯದ  ಒಳಾಂಗಣದಲ್ಲಿ ಮಾತ್ರ ರಥೋತ್ಸವಕ್ಕೆ ಅವಕಾಶ ಮಾಡಿಕೊಲಾಗಿತ್ತು ಆದರೆ  ಏಕಾಏಕಿಯಾಗಿ ಸಾರ್ವಜನಿಕರಿಗೆ  ದೇವರ ದರ್ಶನ ಮಾಡಲು ಒಳಗೆ...

ಪಂಚರಾಜ್ಯಗಳ ಚುನಾವಣೆ ಫೆಬ್ರವರಿ 10 ರಿಂದ ಆರಂಭ

ಉತ್ತರಪ್ರದೇಶ,ಉತ್ತರಖoಡ್,ಮಣಿಪುರ,ಪoಜಾಬ್ ಗೋವಾ ಪಂಚರಾಜ್ಯಗಳ ಚುನಾವಣೆ ರಂಗೇರುತ್ತಿದೆ. ಅತಿಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅಂದರೆ ಅಂದರೆ ಫೆ. 10 ರಿಂದ ಮಾರ್ಚ್ 7 ವರೆಗೂ ನಡೆಯಲಿದೆ.ಪಂಜಾಬ್‌ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಫೆಬ್ರವರಿ 14 ರಂದು ನಡೆಯಲಿದೆ. ಗೋವಾದ 40 ವಿಧಾನಸಭಾ ಕ್ಷೇತ್ರಗಳಲ್ಲಿ ಫೆಬ್ರವರಿ 14 ರಂದು ನಡೆಯಲಿದೆ. ಉತ್ತರಖಂಡ್...

Mekedatu : ಜಿಲ್ಲಾ ಮಹಿಳಾ ಘಟಕದ ಕಾಂಗ್ರೆಸ್ ವತಿಯಿಂದ ಪಾದಯಾತ್ರೆಗೆ ಪೂರ್ವಭಾವಿ ‌ಸಭೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಲ್ಲಿ  ಜಿಲ್ಲಾ ಮಹಿಳಾ ಘಟಕದ ಕಾಂಗ್ರೆಸ್ ವತಿಯಿಂದ ಮೇಕೆದಾಟು ಪಾದಯಾತ್ರೆಯ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಯಿತು. ಈ ಸಭೆಯಲ್ಲಿ ಮಾಜಿ mlc ಜಲಜ ನಾಯಕ್ (Jalaja Nayak)ಹಾಗೂ ಮಾಜಿ ಮೇಯರ್ ಮಂಜುಳಾ ನಾಯ್ಡ್ ಭಾಗವಹಿಸಿದ್ದರು, ಮೇಕೆದಾಟು ಪಾದಯಾತ್ರೆಯ ಬಗ್ಗೆ ತಾಲೂಕಿನ ಕಾಂಗ್ರೆಸ್ ನ ಮಹಿಳಾ...

5 ರಾಜ್ಯಗಳಲ್ಲಿ 7 ಹಂತಗಳ ಚುನಾವಣೆ :

ದೆಹಲಿಯಲ್ಲಿ ಕೇಂದ್ರ ಚುನಾವಣೆ ಆಯೋಗ ಸುದ್ದಿಗೋಷ್ಟಿಯನ್ನು ನಡೆಸಿ ಚುನಾವಣಾ ದಿನಾಂಕದ ಸ್ಪಷ್ಟನೆ ಕೊಟ್ಟಿದೆ.ಪಂಚರಾಜ್ಯಗಳ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು. ಫೆ. 10 ರಿಂದ ಮತದಾನ ಮಾರ್ಚ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.ಫೆಬ್ರವರಿ 10 , 14 20 23 27 ,3 ,7 ರಂದು ಏಳು ಹಂತದ ಚುನಾವಣೆಗಳು ನಡೆಯಲಿವೆ . https://youtu.be/6oUKyeHYR20

Moodalapalya : ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಕಾರಣ ಇಬ್ಬರಿಗೆ ಗಾಯ..!

ಬೆಂಗಳೂರು : ಸಿಲಿಂಡರ್ ರೀ ಫಿಲಿಂಗ್(Cylinder Re Filling) ಮಾಡುವಾಗ ಗ್ಯಾಸ್ ಲೀಕ್(Gas leak) ಆಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಮೂಡಲಪಾಳ್ಯ ದಲ್ಲಿ ನಡೆದಿದೆ. ಬೆಂಗಳೂರಿನ ಮೂಡಲಪಾಳ್ಯ ಸರ್ಕಲ್(Moodalapalya Circle)ನಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಂಡ ಕಾರಣ ಇಬ್ಬರಿಗೆ ಗಾಯಗಳಾಗಿವೆ. ಭಾರತ್ ಭವಾನಿ ಗ್ಯಾಸ್ ಏಜೆನ್ಸಿ(Bharat Bhawani Gas Agency)ಯಲ್ಲಿ ಅಕ್ರಮವಾಗಿ ಸಿಲಿಂಡರ್...

ಕೇಂದ್ರ ಚುನಾವಣಾ ಆಯೋಗದಿಂದ ಪಂಚರಾಜ್ಯ ಚುನಾವಣೆಯ ದಿನಾಂಕ ಘೋಷಣೆ

ಐದು ರಾಜ್ಯಗಳಿಂದ 2 ಲಕ್ಷದ 15 ಸಾವಿರ ಮತಗಟ್ಟೆಗಳಿವೆ. ಎಲ್ಲಾ ಮತಗಟ್ಟೆಗಳೂ ಸಹ ನೆಲ ಮಹಡಿಯಲ್ಲೇ ನಡೆಯಲಿವೆ.ಇನ್ನು ಅಭ್ಯರ್ಥಿಗಳ ನಾಮಪತ್ರವನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಉತ್ತರಪ್ರದೇಶದ 403, ಉತ್ತರಖಂಡ್ 70, ಮಣಿಪುರದ 60 ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಕೋವಿಡ್ ಅನುಸಾರವಾಗಿ ನಡೆಯಲಿದ್ದು ಸೋಕಿತರಿಗೆ ಅಂಚೆ ಮತದಾನಕ್ಕೆ ಅವಕಾಶವನ್ನು ಸಹ ಕೊಡಲಾಗಿದೆ. https://youtu.be/5_xzustQ67A

About Me

32415 POSTS
0 COMMENTS
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img