ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಗೋವಾ ಮಣಿಪುರ ಚುನಾವಣೆಗೆ ಇಂದು ಮಹೂರ್ತ ಘೊಷಣೆಯಾಗಲಿದೆ. ಈಗಾಗಿಕೇಂದ್ರ ಚುನಾವಣಾ ಆಯೋಗದಿಂದ ಸುದ್ಧಿಗೋಷ್ಠಿ ನಡೆಯುತ್ತಿದೆ. ಐದು ರಾಜ್ಯಗಳ 690 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ ಚುನಾವಣೆ.
https://youtu.be/5_xzustQ67A
ಪ್ರಪಂಚದಲ್ಲಿ ಸಿನಿಮಾ ಜಗತ್ತಿನಲ್ಲಿ ಮೊದಲ ಕಪ್ಪುವರ್ಣೀಯ ನಟ ಆಸ್ಕರ್ ಪ್ರಶಸ್ತಿಯ ವಿಜೇತ 94 ವರ್ಷದ ಸಿಡ್ನಿ ಪೊಯ್ಟಿಯರ್ (Sidney Poitier )ವಿಧಿವಶರಾಗಿದ್ದಾರೆ. ಇವರು ಬದುಕಿದ್ದಾಗ ವರ್ಣಭೇದ ನೀತಿಯ ವಿರುದ್ಧ ಮೆಟ್ಟಿನಿಂತು ಕಪ್ಪುಬಿಳುಪಿನ ಮಧ್ಯೆ ಹೋರಾಡಿ ಚಿತ್ರರಂಗಕ್ಕೆ ಬಂದoತವರುಇವರಿಗೆ ಲಿಲೀಸ್ ಆಫ್ ದಿ ಫೀಲ್ಡ್ ಚಿತ್ರದ ಪಾತ್ರದ ನಿರ್ವಹಣೆಗಾಗಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರು. ಜೊತೆಗೆ...
ಫೇಸ್ಬುಕ್ ಹಾಗು ಗೂಗಲ್ ಎರಡೂ ಸಹ ದೈತ್ಯ ಸಾಮಾಜಿಕ ಜಾಲತಾಣಗಳು. ಆದರೆ ಎರಡೂ ಸಾಮಾಜಿಕ ಜಾಲತಾಣಗಳಿಗೂ ಫ್ರಾನ್ಸ್ನಲ್ಲಿ ದಂಡದ ಬರೆ ಬಿದ್ದಿದೆ. ಅಷ್ಟಕ್ಕೂ ದಂಡದ ಬರೆ ಏಕೆ ಬಿತ್ತೆಂದರೆ ಬಳಕೆದಾರರ ಗೌಪ್ಯತಾ ನಿಯಮವನ್ನು ಉಲ್ಲಂಘನೆ ಮಾಡಿದಕ್ಕೆ, ಗೂಗಲ್ ಗೆ 150 ಮಿಲಿಯನ್ ಯೂರೋ ಹಾಗು ಫೇಸ್ಬುಕ್ ಗೆ 60 ಮಿಲಿಯನ್ ಯುರೋ ದಂಡ ವಿಧಿಸಲಾಗಿದೆ.
ಯುರೋಪ್...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯ(Ghati Subramanya Temple)ದ ಬ್ರಹ್ಮ ರಥೋತ್ಸವ(Brahma Chariot Festival)ವನ್ನು ರದ್ದು ಮಾಡಲಾಗಿದ್ದು, ಈ ಹಿನ್ನೆಲೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ಹೇಳಲಾಗಿತ್ತು. ಈ ಕಾರಣದಿಂದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ ಇಂದು ನಡೆದಿದೆ. ದೇವಾಲಯದ ಒಳಾಂಗಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವ...
ರಾಯಚೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ(Weekend curfew)ವನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ. ಆದರೆ ರಾಯಚೂರಿನಲ್ಲಿ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಜನರು ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ.144 ಸೆಕ್ಷನ್ ಜಾರಿಯಲ್ಲಿದ್ದರೂ ಸಹ ಜನ ಡೋಂಟ್ ಕೇರ್ (Don't Care) ಅನ್ನದೆ ಓಡಾಡುತ್ತಿದ್ದಾರೆ. ಇನ್ನು ರಾಯಚೂರು ರೈಲ್ವೆ...
Corona ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಾರತದ ಸರ್ಕಾರ ದೇಶದ ಪ್ರಜೆಗಳಿಗೆಲ್ಲರಿಗೂ ಕೋ ವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ನೀಡಿತ್ತು ಇದರ ಬೆನ್ನಲ್ಲೆ ಮಕ್ಕಳಿಗೂ ಸಹ ಕೊರೊನಾ ಪ್ರಭಾವ ಬೀರಬಹುದು ಎಂಬ ಆಧಾರದ ಮೇಲೆ ಕೋವಿಡ್-19 ಲಸಿಕೆ ಕೊಡಲು ಮುಂದಾಗಿತ್ತು.ಈ ನಿಟ್ಟಿನಲ್ಲಿ 15 ರಿಂದ 18 ವರ್ಷದ 2 ಕೋಟಿಗೂ ಹೆಚ್ಚು ಮಕ್ಕಳಿಗೆ ಮೊದಲ ಡೋಸ್ ಲಸಿಕೆ...
ಭಾರತದಲ್ಲಿ ಕೊರೊನಾ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಇಂದಿನ ಭಾರತದ ಪ್ರಕರಣದ ಸಂಖ್ಯೆ 141,986 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 3071 ರಲ್ಲಿ ಒಮೈಕ್ರಾನ್ ರೂಪಾಂತರದ ಪ್ರಕರಣಗಳು ಸಹ ದಾಖಲಾಗಿವೆ. ಒಟ್ಟಾರೆ ಇಂದು 284 ಸಾವುಗಳು ವರದಿಯಾಗಿವೆ. ಇದರಲ್ಲಿ ಇಲ್ಲಿಯವರೆಗೆ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 3.071 ಒಮೈಕ್ರಾನ್ ರೂಪಾಂತರ ಪ್ರಕರಣಗಳು...
ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು(New corona infection)ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಇನ್ನೂ ದೇಶದಲ್ಲಿ ಒಮಿಕ್ರಾನ್ (Omicron) ಪ್ರಕರಣಗಳು 3071ಕ್ಕೆ ಏರಿಕೆಯಾಗಿದೆ. ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರ(Maharashtra)ದಲ್ಲಿ ಕಂಡುಬಂದಿದ್ದು,876 ಪ್ರಕರಣಗಳ ದಾಖಲಾಗಿದೆ. ದೆಹಲಿ(Delhi)ಯಲ್ಲಿ 513 ಒಮಿಕ್ರಾನ್ ಪ್ರಕರಣಗಳು, ಕರ್ನಾಟಕ(Karnataka)ದಲ್ಲಿ 333 ಒಮಿಕ್ರಾನ್ ಪ್ರಕರಣಗಳು,...
ಭಾರತದಲ್ಲಿ ಕರೊನಾ ಮೂರನೇ ಅಲೆಗೆ ತಿರುಗುವ ಸಾಧ್ಯತೆ ಇದೆ. ಏಕೆಂದರೆ ಡಿಸೆಂಬರ್ ನಿಂದ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆಯೋ ವರೆತೂ ಕಡಿಮೆಯಾಗಿಲ್ಲ ಕಳೆದ ಎರಡು ಅಲೆಗಳು 10-15 ದಿನಕ್ಕೆ ಪ್ರಕರಣಗಳು ಏರಿಕೆಯಾಗುತ್ತಿದ್ದವು.ಆದರೆ ಈ ಬಾರಿಯ ಕೊರೊನಾ ದಿನದಿಂದ ದಿನಕ್ಕೆ ಉತ್ತುಂಗಕ್ಕೆ ಏರುತ್ತಿದೆ. ಫ್ರಾನ್ಸ್, ಇಂಗ್ಲೆoಡ್ ನಂತೆ ಕೊರೊನಾ ಪ್ರಕರಣಗಳು ದಾಖಲಾದರೆ ಭಾರತದಲ್ಲಿ ದಿನವೊಂದಕ್ಕೆ 14 ಲಕ್ಷ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....