ಭಾರತದ 2021-22 ರಲ್ಲಿ ಆರ್ಥಿಕತೆಯು ಶೇ.9.2 ಕ್ಕೆ ಬೆಳೆಯಲಿದೆ ಎಂದು ಸರ್ಕಾರದ ದತ್ತಾಂಶಗಳು ಅಂದಾಜಿಸಿವೆ. ಇದು ಕೋವಿಡ್ ಪೂರ್ವ ಮಟ್ಟದಲ್ಲಿ ಚೇತರಿಕೆಯನ್ನು ಕಂಡಿದೆ. ಮುಖ್ಯವಾಗಿ ಕೃಷಿ,ಗಣಿಗಾರಿಕೆ ಮತ್ತು ಉತ್ಪಾದನಾ ವಲಯಗಳಲ್ಲಿ ಸುಧಾರಿತ ಕಾರ್ಯಕ್ಷಮತೆಯ ಕಾರಣದಿಂದ 2020-21 ರ ಅವಧಿಯಲ್ಲಿ 7.3% ಜಿಡಿಪಿ ಸಂಕೋಚನದ ಮೇಲೆ ಆರ್ಥಿಕತೆಯ ಸುಧಾರಣೆ ಬಂದಿದೆ.
ರಾಷ್ಟ್ರೀಯ ಸಾಂಖ್ಯಿಕ ಕಚೇರಿ (N s...
ಕೊರೊನಾ ಹೋಗಲಾಡಿಸಬೇಕೆಂದು ದೇವರಲ್ಲಿ ಪ್ರಾರ್ಥನೆಮಾಡಲು 85 ಬಸ್ಸಿನಲ್ಲಿ ಸಾವಿರಾರು ಮಹಿಳೆಯರು ತಮಿಳುನಾಡಿನ ಓಂ ಶಕ್ತಿ ದೇವಾಲಯಕ್ಕೆ ಹೋಗಿದ್ದುç. ವಾಪಸ್ಸಾಗಿ ಬಂದ ಮೇಲೆ 119 ಮಹಿಳೆಯರಿಗೆ ಕೊರೊನಾ ಸೋಂಕು ದೃಡಪಟ್ಟಿದೆ. ಅದಲ್ಲದೆ ಮನೆಗೆ ಬಂದಾದ ಮೇಲೆ ಮಕ್ಕಳಿಗೂ ಸಹ ಕೊರೊನಾ ದೃಡಪಟ್ಟಿರುವುದು ಕಂಡುಬoದಿದೆ.ನೆನ್ನೆ 89 ಜನರಿಗೆ ಸೋಂಕು ದೃಡಪಟ್ಟಿರುವುದು ಕಂಡುಬoದಿತ್ತು, ಮತ್ತೆ 30 ಜನರಿಗೆ ಸೋಂಕು...
ನಾವು ನೀವೆಲ್ಲ ನಮ್ಮವರು ಅಥವಾ ನಮಗೆ ಬೇಕಾದವರು ತೀರಿಹೋದರೆ, ಕಣ್ಣೀರು ಹಾಕುತ್ತೇವೆ. ಸಂತಾಪ ವ್ಯಕ್ತಪಡಿಸುತ್ತೇವೆ. ಆದರೆ ಕೆಲವರು ತಮಗೆ ಬೇಕಾದವರು ತೀರಿಹೋದರೆ, ಖುಷಿ ಪಡುತ್ತಾರೆ. ಅಲ್ಲದೇ ಅವರ ಅಂತ್ಯ ಸಂಸ್ಕಾರವನ್ನು ರಾತ್ರಿಯೇ ಮಾಡುತ್ತಾರೆ. ಯಾಕೆ ಹೀಗೆ..? ಅಷ್ಟಕ್ಕೂ ಯಾರವರು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ನಾವಿಂದು ಹೇಳಹೊರಟಿರುವುದು ಮಂಗಳಮುಖಿಯರ ಬಗ್ಗೆ. ಮಂಗಳಮುಖಿಯರ ಅಂತ್ಯಸಂಸ್ಕಾರವನ್ನು ರಾತ್ರಿ ಮಾಡಲಾಗತ್ತೆ....
ದೆಹಲಿ : ದೆಹಲಿಯ ತಿಹಾರ್ ಜೈಲಿ(Tihar Jail)ನಲ್ಲಿ ಕೈದಿಯೊಬ್ಬನು ಮೊಬೈಲ್ ಫೋನ್(Mobile phones) ನುಂಗಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಸಿಬ್ಬಂದಿ ಅನುಮಾನದಿಂದ ಕೈದಿಗಳನ್ನು ಶೋಧಿಸಿದಾಗ ಜೈಲ್ ನಂಬರ್ ಒಂದರಲ್ಲಿ ಇದ್ದ ಕೈದಿಯೊಬ್ಬನು ಮೊಬೈಲ್ ನುಂಗಿದ್ದು, ಕೂಡಲೇ ಆತನನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆ(Deen Dayal Upadhyay Hospital)ಗೆ ಸೇರಿಸಲಾಗಿದೆ. ಬಿಗಿಭದ್ರತೆ ಇರುವ ತಿಹಾರ್...
ನೀರಾವರಿ ವಿಚಾರದಲ್ಲಿ ಎಚ್ಡಿ ಕುಮಾರಸ್ವಾಮಿ ಯಾವಾಗಲು ಮುಂಚೂಣಿಯಲ್ಲಿರುತ್ತಾರೆ. ಒಂದಲ್ಲ ಒಂದು ಹೇಳಿಕೆಯನ್ನು ನೀಡುತ್ತಲೇ ಇರುತ್ತಾರೆ. ಮತ್ತೊಂದು ಹೇಳಿಕೆಯನ್ನು ನೀಡಿ ಸಂಚಲನವನ್ನು ಸೃಸ್ಟಿಸಿದ್ದಾರೆ.ಜಲಧಾರೆ ಯಾತ್ರೆಯ ಮೂಲಕ ನೀರಾವರಿ ಯೋಜನೆಗೆ ಸಂಬಂಧಿಸಿ ಕೇಂದ್ರದ ಅನ್ಯಾಯ ಹಾಗೂ ಕಿರುಕುಳದ ಕುರಿತು ಜನರಿಗೆ ಅರಿವು ಮೂಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಘೋಷಿಸಿದ್ದಾರೆ.
ಜಲಧಾರೆ ಯಾತ್ರೆ ಎಂಬ...
ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಇದೇ 9 ರಿಂದ ಆರಂಭಿಸಲಿರುವ 'ಪಾದಯಾತ್ರೆಗೆ' ಸೆಡ್ಡು ಹೊಡೆಯುವ ರೀತಿಯಲ್ಲಿ ಜೆಡಿಎಸ್ ಕೂಡಾ ಜನತಾ ಜಲಧಾರೆ ಆಂದೋಲನವನ್ನು ಆರಂಭಿಸುತ್ತಿದೆ.
ಈ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡ ಎಚ್. ಡಿ. ಕುಮಾರಸ್ವಾಮಿ, ಜನವರಿ 26 ರಿಂದ ಆಂದೋಲನ ಪ್ರಾರಂಭವಾಗಲಿದ್ದು, 2023ರ ಚುನಾವಣೆಯವರೆಗೂ ಮುಂದುವರೆಯಲಿದೆ.
ನದಿ ಮೂಲಗಳಲ್ಲಿರುವ 51...
ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ (Dr.K. Sudhākar) ತಿರುಗೇಟು ನೀಡಿದ್ದಾರೆ.
ಪಾದಯಾತ್ರೆ ಮಾಡಲು ನಮ್ಮ ವಿರೋಧವಿಲ್ಲ. ಪಾದಯಾತ್ರೆಯಲ್ಲ ಬೇಕಿದ್ದರೆ ಮಾರಥಾನ್ ಬೇಕಾದ್ರೂ ಮಾಡಲಿ. ಪಾದಯಾತ್ರೆಯನ್ನು ಮೂರು ತಿಂಗಳು ಮುಂದೂಡಿ ಮಾರ್ಚ್ -ಏಪ್ರಿಲ್ ನಲ್ಲಿ ಪಾದಯಾತ್ರೆ ಮಾಡಲಿ. ಈಗ ಕೊರೋನಾ ಉಲ್ಬಣವಾಗುತ್ತಿದೆ. ಜನಹಿತ ದೃಷ್ಟಿಯಲ್ಲಿಟ್ಟುಕೊಂಡು ಪಾದಯಾತ್ರೆ ಮಾಡಲಿ ಎಂದು ಸುಧಾಕರ್ ಹೇಳಿದ್ದಾರೆ.
https://www.youtube.com/watch?v=NqRFubmxgEc
https://www.youtube.com/watch?v=Gc-Xffcga2o&t=3s
https://www.youtube.com/watch?v=P4vzBBk2TtE
ದೇಶದಲ್ಲಿ ಕೊರೊನಾ ಯಾವ ರೀತಿಯಲ್ಲಿ ಮುನ್ನುಗ್ಗುತ್ತಿದೆಯೋ ಅದೇ ರೀತಿ ಕರ್ನಾಟಕದಲ್ಲಿಯೂ ಮುನ್ನುಗ್ಗುತ್ತಿದೆ. ಶುಕ್ರವಾರ ಕರ್ನಾಟಕದಲ್ಲಿ ಒಂದೇ ದಿನ 9449 ಮಂದಿಯಲ್ಲಿ ಕೊರೊನಾ ಸೊಂಕು ದೃಡಪಟ್ಟಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.505 ಮಂದಿ ಸೋಕಿನಿಂದ ಗುಣಪಡಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಪ್ರಸ್ತುತ ಪ್ರಕರಣಗಳು 30.113 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಖಡ 4.15 ರಷ್ಟಿದೆ.ಬೆಂಗಳೂರಿನಲ್ಲಿಯೂ ಸಹ...
ಮನುಷ್ಯನ ಸಮಯ ಒಂದೇ ರೀತಿ ಇರುವುದಿಲ್ಲ. ಬಡವನಾದವನು ಅಚಾನಕ್ಕಾಗಿ ಶ್ರೀಮಂತನಾಗಬಹುದು. ಶ್ರೀಮಂತನಾಗಿದ್ದವನಿಗೂ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರಬಹುದು. ಹಾಗಾಗಿ ಶ್ರೀಮಂತಿಕೆಯ ದುರಹಂಕಾರದಿಂದ ಮೆರೆಯಬಾರದು ಅಂತಾ ಹಿರಿಯರು ಹೇಳುತ್ತಾರೆ. ಆದರೆ ನಮಗೆ ಕೆಟ್ಟ ಪರಿಸ್ಥಿತಿ ಏನಾದ್ರೂ ಬಂದ್ರೆ ಕೆಲ ಮಾತುಗಳನ್ನ ನೆನಪಿನಲ್ಲಿಟ್ಟುಕೊಳ್ಳಬೇಕು ಅಂತಾ ಚಾಣಕ್ಯರು ಹೇಳುತ್ತಾರೆ. ಯಾವುದು ಆ ವಿಷಯ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಶಿಕ್ಷಕರೂ,...
ಲಕ್ನೋ : ಪಶ್ಚಿಮ ಉತ್ತರ ಪ್ರದೇಶದ(Uttar Pradesha)ಮುಜಾಫರ್ನಗರ ಪಟ್ಟಣದಲ್ಲಿ ಸೆಮಿನಾರ್(Seminar)ನಲ್ಲಿ ಮಹಿಳೆಯ ತಲೆಯ ಮೇಲೆ ಉಗುಳಿದ್ದಕ್ಕಾಗಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್ (Hair stylist Javed Habib)ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ಕಾರ್ಯಾಗಾರದ ವೇಳೆ ಹಬೀಬ್ ಉಗುಳಿದ ಕೂದಲಿನ ಮೇಲೆ, ಮಹಿಳೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಕೇಶ ವಿನ್ಯಾಸಕರು ನಡೆಸಿದ ಕಾರ್ಯಾಗಾರದಲ್ಲಿ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....