ಕರ್ನಾಟಕದಲ್ಲಿ ಕೊರೊನಾ ನಿಯಂತ್ರಿಸುವ ಹಿನ್ನಲೆ ಮಧ್ಯ ಪ್ರಿಯರಿಗೂ ಶಾಖ್ ನೀಡಿದೆ ಸರ್ಕಾರ. ವೀಕೆಂಡ್ ಕರ್ಫ್ಯೂ ಬಂದರೇನು ನಾವು ಎಂದಿನoತೆ ಎಣ್ಣೆ ಸೇವಿಸುತ್ತೇವೆ ಎನ್ನುವವರಿಗೆ ಶಾಖ್ ಆಗಿದೆ,ಜೊತೆಗೆ ಇನ್ನೂ ಕೆಲವರು ಮಧ್ಯದಂಗಡಿಗಳು ಇರುತ್ತವೆಯೋ ಇಲ್ಲವೋ ಎನ್ನುವ ಗೊಂದಲದಲ್ಲಿದ್ರು, ಅಂತವರಿಗೆ ಅಬಕಾರಿ ಸಚಿವ ಕೆ ಗೋಪಾಲಯ್ಯ ಸ್ಪಷ್ಟ ಪಡಿಸಿದ್ದಾರೆ. ಬೆಳಗ್ಗೆ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾ ಹಿನ್ನಲೆ...
ನಾವು ಹೆಚ್ಚಾಗಿ ತಿನ್ನುವ ಹಣ್ಣು ಅಂದ್ರೆ ಬಾಳೆ ಹಣ್ಣು. ಎಲ್ಲಾ ಸೀಸನ್ನಲ್ಲೂ ಸಿಗುವ, ಕೈಗೆಟಕುವ ಬೆಲೆಗೆ ಸಿಗುವ ಹಣ್ಣು ಅಂದ್ರೆ ಬಾಳೆ ಹಣ್ಣು. ನಾವಿಗಾಗಲೇ ಬಾಳೆಹಣ್ಣನ್ನ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ನಾವು ಬಾಳೆ ಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳ ಬಗ್ಗೆ ತಿಳಿಯೋಣ ಬನ್ನಿ..
https://youtu.be/0kGbqF6AhU4
ಬಾಳೆಕಾಯಿ ಎಂದಕೂಡಲೇ ಎಲ್ಲರಿಗೂ ಥಟ್ ಅಂತಾ...
ನಾವು ಹಲವು ಬಾರಿ ಆ್ಯಪಲ್, ಕಲ್ಲಂಗಡಿ, ಪಪ್ಪಾಯಿ, ಆರೆಂಜ್ ಇತ್ಯಾದಿ ಹಣ್ಣುಗಳ ಜ್ಯೂಸ್ ಕುಡಿದಿದ್ದೇವೆ. ಕುಡಿಯುತ್ತಲಿರುತ್ತೇವೆ. ಆದ್ರೆ ಬೇಲದ ಹಣ್ಣಿನ ಜ್ಯೂಸ್ ಕುಡಿದಿದ್ದೀರಾ.. ಕೆಲವರಷ್ಟೇ ಬೆಲದ ಹಣ್ಣನ್ನ ತಿಂದಿರ್ತಾರೆ ಮತ್ತು ಬೆಲದ ಜ್ಯೂಸ್ ಕುಡಿದಿರುತ್ತಾರೆ. ಇನ್ನು ಕೆಲವರು ಈ ಹಣ್ಣನ್ನ ನೋಡಿರುತ್ತಾರಷ್ಟೇ ಆದ್ರೆ ಇದರ ಜ್ಯೂಸ್ ಕುಡಿದಿರೋದಿಲ್ಲ. ಆದ್ರೆ ಬೇಲದ ಹಣ್ಣಿನ ಜ್ಯೂಸ್ ಕುಡಿದ್ರೆ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಅವರು ಶುಕ್ರವಾರ ಕೋಲ್ಕತ್ತಾ ಮೂಲಕ ವಿಡಿಯೋ ಕಾನ್ಫರೆನ್ಸಿಂಗ್ನಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ಕೂಡ ಉಪಸ್ಥಿತರಿದ್ದರು.
ಸಿಎನ್ಸಿಐನ ಎರಡನೇ ಕ್ಯಾಂಪಸ್ ಅನ್ನು 530 ಕೋಟಿ ರೂಪಾಯಿ ವೆಚ್ಚದಲ್ಲಿ...
ಕೆಜಿಎಫ್ ಭಾರತ ಚಿತ್ರಂಗದಲ್ಲಿಯೇ ದೂಳೆಬ್ಬಿಸಿದ ಸಿನಿಮಾ, ಕೆಜಿಎಫ್ ಒಂದನೇ ಭಾಗ ಎಷ್ಟರ ಮಟ್ಟಿಗೆ ಹಿಟ್ ಆಗಿತ್ತು. ಎರಡನೇ ಭಾಗವೂ ಸಹ ಅಷ್ಟರ ಮಟ್ಟಿಗೆ ಸದ್ದು ಮಾಡುತ್ತದೆ, ಎಂದು ಎಲ್ಲರೂ ನಿರೀಕ್ಷೆಯಿಂದ ಕಾಯುತ್ತಿದ್ದಾರೆ. ಆದರೆ ಏಪ್ರಿಲ್ ತಿಂಗಳಿಗೆ ಸಿನಿಮಾ ರಿಲೀಸ್ ಆಗಲಿದೆ. ಮತ್ತು ಯಶ್ ಹುಟ್ಟುಹಬ್ಬದಂದು ರಿಲೀಸ್ ಆಗಿದ್ದ ಟೀಸರ್ ಸಹ ಅಷ್ಟರ ಮಟ್ಟಿಗೆ ಹಿಟ್...
ಸೋರೇಕಾಯಿ ಅಂದ್ರೆ ಮಾರು ದೂರ ಓಡುವವರು ಹಲವರಿದ್ದಾರೆ. ಯಾಕಂದ್ರೆ ಅವರಿಗೆ ಸೋರೆಕಾಯಿಯಿಂದ ಮಾಡುವ ಪದಾರ್ಥ ಒಂಚೂರು ಇಷ್ಟವಾಗುವುದಿಲ್ಲ. ಆದ್ರೆ ಸೋರೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರ ಸಿಪ್ಪೆ ಅದಕ್ಕಿಂತ ಒಳ್ಳೆಯದು. ಸೊರೆಕಾಯಿ ಸಿಪ್ಪೆಯಿಂದ ಪದಾರ್ಥಗಳನ್ನ ಮಾಡಿ, ಸೇವಿಸಿದರೆ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
https://youtu.be/NqRFubmxgEc
ಸೋರೇಕಾಯಿಯಿಂದ ಹಲವು ಪದಾರ್ಥಗಳನ್ನು ಮಾಡಲಾಗತ್ತೆ. ಸೊರೇಕಾಯಿ ಬಜ್ಜಿ, ಸಾಂಬಾರ್,...
ತೂಕ ಇಳಿಸಲು ಬಯಸುತ್ತಿದ್ದರೆ ಆಗ ನೀವು ಲಿಂಬೆ ಚಹಾ ಅಥವಾ ಲೆಮನ್ ಟೀ ಯನ್ನು ಖಂಡಿತವಾಗಿಯೂ ಪ್ರಯತ್ನಿಸಿ ನೋಡಬೇಕು. ಯಾಕೆಂದರೆ ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ದೇಹದಲ್ಲಿನ ಕೊಬ್ಬು ಕರಗುವಂತೆ ಮಾಡಿ, ದೇಹದ ತೂಕವನ್ನು ನಿಯಂತ್ರಣದಲ್ಲಿ ಇಡಲು ತುಂಬಾ ಸಹಕಾರಿ ಆಗಿರುವುದು.ಹೀಗಾಗಿ ಬೇರೆ ರೀತಿಯ ಟೀ, ಕಾಫಿ ಅಥವಾ ಪಾನೀಯಗಳ ಬದಲು ಲಿಂಬೆ ಟೀ...
ಜಗತ್ತಿನಾದ್ಯಂತ ಈಗ ಕೊವಿಡ್-19 ವ್ಯಾಪಿಸುತ್ತಿದ್ದು ಒಂದನೇ ಅಲೆ, ಎರಡನೇ ಅಲೆ ಗಿಂತ ಮೂರನೇ ಅಲೆ ಭಯಂಕರವಾಗಿದೆ. 2021 ರ ಡಿಸೆಂಬರ್ 27 ಮತ್ತು 2022 ರ ಜನವರಿ 2ರ ನಡುವೆ ಜಾಗತಿಕವಾಗಿ 9.5 ಮಿಲಿಯನ್ ಹೊಸ ಕೊವಿಡ್-19 ಪ್ರಕರಣಗಳು ದಾಖಲಾಗಿವೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಶೇ.71 ರಷ್ಟು ತೀವ್ರವಾಗಿ ಕೊವಿಡ್ ಕೇಸುಗಳು...
ತೆಂಗಿನ ಕಾಯಿ ಅಂದ ಕೂಡಲೇ ಸಾಮಾನ್ಯವಾಗಿ ಚಟ್ನಿ, ಪಲ್ಯ, ಸಾಂಬಾರ್ ಅಥವಾ ಕೊಬ್ಬರಿ ಮಿಟಾಯಿ ಅಂತ ಬಳಸ್ತಾರೆ. ಈ ತೆಂಗಿನ ಕಾಯಿ ಅಡುಗೆಯ ರುಚಿ ಹೆಚ್ಚಿಸುತ್ತದೆ ಎನ್ನುವುದಷ್ಟೇ ನಮಗೆ ತಿಳಿದಿರುವ ಅಂಶ. ಕಾಯಿಯ ಅದ್ಬುತ ಗುಣಗಳ ಬಗ್ಗೆ ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ. ತೆಂಗಿನ ಕಾಯಿ ಆರೋಗ್ಯಕ್ಕೆ ಬಹಳ ಸಹಕಾರಿ . ಅದರಲ್ಲೂ ಬೇಸಿಗೆ ಸಮಯದಲ್ಲಿ ತೆಂಗಿನ...
ಭಾರತದಲ್ಲಿ ಒಮಿಕ್ರಾಮ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರಸರ್ಕಾರವು ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಪ್ರಯಾಣಿಕರು ವಿದೇಶದಿಂದ ಬರುವ ಎಲ್ಲರಿಗೂ ಕಡ್ಡಾಯವಾಗಿ 7 ದಿನಗಳ ಹೋಂ ಕ್ವಾರಂಟೈನ್ ಆಗಿರಲೇಬೇಕು. ಇಲ್ಲವಾದರೆ ಅಂತರಾಷ್ಟ್ರೀಯ ಪ್ರಯಾಣ ಇರುವುದಿಲ್ಲವೆಂದು , ಈಗಾಗಿ ಕೇಂದ್ರವು ಶುಕ್ರವಾರ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.ಹೊಸ ಮಾರ್ಗಸೂಚಿ ಜನವರಿ 11 ರಿಂದ ಜಾರಿಗೆ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....