Friday, June 26, 2026

Karnataka Tv

Modi ಭದ್ರತೆ ಲೋಪದ ದಾಖಲೆಗಳನ್ನು ಸಂರಕ್ಷಿಸುವoತೆ ಸುಪ್ರೀಂಕೋರ್ಟ್ ನಿರ್ದೇಶನ

ಪ್ರಧಾನ ಮಂತ್ರಿಯವರ ಭದ್ರತಾ ಲೋಪದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಭದ್ರತಾ ಲೋಪವು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿದೆ. ಇದರ ಬೆನ್ನಲ್ಲೇ ಭದ್ರತೆಯ ವಿಚಾರ ಸಂಭಾವ್ಯ ಅಂತಾರಾಷ್ಟ್ರೀಯ ಮುಜುಗರವನ್ನು ಉಂಟುಮಾಡಬಹುದು ಎಂದು ಕೇಂದ್ರವು ಸುಪ್ರೀಂಕೋರ್ಟ್ ಗೆ ತಿಳಿಸಿದೆ.ಈಗಾಗಿ ಪಂಜಾಬ್ ಮತ್ತು ಹರಿಯಾಣ ರಿಜಿಸ್ಟಾರ್ ಜನರಲ್ ಅವರಿಗೆ ಪ್ರಯಾಣದ ದಾಖಲೆಗಳನ್ನು ಸುರಕ್ಷಿತವಾಗಿ ಮತ್ತು ಸಂರಕ್ಷಿಸಿಡಲು ಸುಪ್ರೀಂಕೋರ್ಟ್...

2021-22ನೇ ಸಾಲಿನ ನೀಟ್​-ಪಿಜಿ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್.

ನವದೆಹಲಿ: 2021-22ನೇ ಸಾಲಿನ ನೀಟ್​-ಪಿಜಿ ಪ್ರವೇಶಾತಿ ವಿಚಾರದಲ್ಲಿ ಆಕಾಂಕ್ಷಿಗಳಿಗೆ ಬಿಗ್​ ರಿಲೀಫ್​ ನೀಡಿರುವ ಸುಪ್ರೀಂಕೋರ್ಟ್​, ಈ ವರ್ಷದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶದಲ್ಲಿ ಹಿಂದುಳಿದ ವರ್ಗಗಳ ಶೇ. 27 ಮತ್ತು ಆರ್ಥಿಕವಾಗಿ ದುರ್ಬಲ ವರ್ಗ (EWS​)ಗಳ ಶೇ. 10ರ ಮೀಸಲಾತಿಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯವ ಮೂಲಕ ನೀಟ್​-ಪಿಜಿ ಕೌನ್ಸೆಲಿಂಗ್ ಅನ್ನು ಪುನರಾರಂಭಿಸಲು ಸುಪ್ರೀಂಕೋರ್ಟ್​ ಅವಕಾಶ ಮಾಡಿಕೊಟ್ಟಿದೆ. ಆರ್ಥಿಕವಾಗಿ ದುರ್ಬಲ...

Modi ಯವರ ಭದ್ರತಾ ಲೋಪದ ಕುರಿತು ತನಿಕಾ ಸಮಿತಿ ರಚನೆ; ಚರಣ್‌ಜಿತ್ ಸಿಂಗ್ ಚನ್ನಿ

ಪ್ರಧಾನಿ ನರೇಂದ್ರ ಮೋದಿಯವರು( Narendra Modi) ಪಂಜಾಬ್‌ಗೆ ತೆರಳಿದ್ದ ವೇಳೆ ಬಟಿಂಡಾದಲ್ಲಿ ಆದ ಭದ್ರತಾ ಲೋಪದ ಕುರಿತು ತನಿಕಾ ಸಮಿತಿಯನ್ನು ರಚಿಸಲಾಗಿದೆ. ತನಿಕಾ ಸಮಿತಿಯು 3 ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಪಂಜಾಬ್ ಸರ್ಕಾರ ಇಂದು ಕೇಂದ್ರಕ್ಕೆ ತಿಳಿಸಿದೆ.ನೆನ್ನೆ ಸೋನಿಯಾಗಾಂಧಿ ಅವರಿಗೆ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಕರೆ ಮಾಡಿದ್ದರು. ಈ...

Punith ಗೆ ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ಗೌರವ

ಪುನೀತ್ ಇಲ್ಲದಿದ್ರೂ ಅವರ ಹೆಸರು ಮಾತ್ರ ಎಲ್ಲಾ ಕಡೆ ರಾರಾಜಿಸುತ್ತಿದೆ. ನಟನೆಯ ಜೊತೆಗೆ ಅವರ ಸಾಮಾಜಿಕ ಕೆಲಸಗಳನ್ನು ಮರೆಯುವಂತಿಲ್ಲ. ಈಗಾಗಿ ಭಾರತದ ಎಲ್ಲ ಕಡೆಯಲ್ಲು ಅವರಿಗೆ ಗೌರವ ಸಿಗುತ್ತಿದೆ. ವಿಶೇಷವೆಂದರೆ ತಮಿಳುನಾಡು ವಿಧಾನ ಸಭೆಯ ಮೊದಲ ಅಧಿವೇಶನದಲ್ಲಿ ಅಪ್ಪುಗೆ ಗೌರವ ಸಲ್ಲಿಸಲಾಗಿದೆ. ಇದರಲ್ಲಿ ಅಪ್ಪುವಿನ ಸಾಧನೆ ಮತ್ತು ಸಾಮಾಜಿಕ ಕಾರ್ಯಗಳನ್ನು ಸ್ಮರಿಸಲಾಗಿದೆ, ಅಪ್ಪು ನಿಧನರಾದಾಗ...

Stateದಲ್ಲಿಂದು 107 ಜನರಿಗೆ ಓಮಿಕ್ರಾನ್ ದೃಢ : ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ( Coronavirus ) ಸ್ಪೋಟದ ಬೆನ್ನಲ್ಲೇ, ಓಮಿಕ್ರಾನ್ ವೈರಸ್ ( Omicron Variant ) ಕೂಡ ಸ್ಪೋಟಗೊಂಡಿದೆ. ಇಂದು ಹೊಸದಾಗಿ 107 ಜನರಿಗೆ ಓಮಿಕ್ರಾನ್ ದೃಢಪಟ್ಟ ಕಾರಣ, ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು,...

Mumbai ನಲ್ಲಿ ದಿನಕ್ಕೆ 20,000ಕ್ಕೂ ಹೆಚ್ಚು ಕೇಸ್ ಪತ್ತೆ.

ಮುಂಬೈ : ಮುಂಬೈ(Mumbai)ನಲ್ಲಿ ಪ್ರತಿದಿನ 20,000 ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ(Maharashtra CM Uddhav Thackeray) ಇನ್ನೂ ಸಹ ಅಂತಿಮ ಲಾಕ್​ಡೌನ್(Lockdown)​ ನಿರ್ಧಾರವನ್ನು ಕೈಗೊಂಡಿಲ್ಲ. ಈ ಬಗ್ಗೆ ಆರೋಗ್ಯ ಸಚಿವ ರಾಜೇಶ್​ ಟೋಪೆ ಮಾತನಾಡಿ, ಮುಂಬೈನಲ್ಲಿ ಲಾಕ್​ಡೌನ್​ ಮಾಡುವ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ...

January 17 ರಂದು ನಡೆಯಬೇಕಿದ್ದ ಅಂಬಾಮಠ ರಥೋತ್ಸವ ರದ್ದು

ರಾಯಚೂರು : ಕಲ್ಯಾಣ ಕರ್ನಾಟಕ ಭಾಗದ ಅತಿ ದೊಡ್ಡ ರಥೋತ್ಸವ ವೆಂದರೆ ಅದು ಅಂಬಾಮಠ ರಥೋತ್ಸವ. ಈಗ ಅಂಬಾಮಠ ರಥೋತ್ಸವವನ್ನು ರಾಯಚೂರು ಡಿಸಿ ಅವರ ಆದೇಶದ ಮೇರೆಗೆ ರದ್ದು ಮಾಡಲಾಗಿದೆ. ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸರ್ಕಾರವು ಹಲವು ಗೈಡ್ ಲೈನ್ಸ್ ಜಾರಿಗೆ ತಂದಿದೆ. ಆದ್ದರಿಂದ ಇದೇ ಜನವರಿ 17 ರಂದು ನಡೆಯಬೇಕಿದ್ದ...

increase in covid; ಎಲ್ಲಾ ರಾಜ್ಯಗಳ ಸಿಎಂ ಜತೆ ಇಂದು ಪ್ರಧಾನಿ ಸಭೆ ಸಾಧ್ಯತೆ

Covid 19 | Omicron: ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ. ದೇಶಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra...

ಇನ್ಮುಂದೆ ರೈತರ ಮನೆಬಾಗಿಲಿಗೆ ಪಹಣಿ,ಆದಾಯ ಪ್ರಮಾಣ ಪತ್ರ

ರಾಜ್ಯ ಸರ್ಕಾರ ರೈತರಿಗಾಗಿ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ. ರೈತರು ಇಲ್ಲಿಯವರೆಗೂ ಒಂದಲ್ಲಾ ಒಂದು ದಾಖಲೆಗಳನ್ನು ತೆಗೆದುಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಅಲೆಯುತ್ತಿದ್ದುç, ಅಲೆದರೂ ಕೆಲವುರೈತರು ದಾಖಲೆ ಸಿಗದೆ ಅಸಮಾಧಾನದಿಂದ ಹೊರಬರುತ್ತಿದ್ದರು, ಇದೆಲ್ಲದಕ್ಕೂ ಸರ್ಕಾರ ಬ್ರೇಕ್ ಹಾಕಿ ರೈತರ ಮನೆಬಾಗಿಲಿಗೆ ಪಹಣಿ, ಆದಾಯಪ್ರಮಾಣ ಪತ್ರ, ಜಾತಿ ಪ್ರಮಾಣಪತ್ರಗಳನ್ನು ನೀಡುವ ಯೋಜನೆಗೆ ಕೈ ಹಾಕಿದೆ.ರಾಜ್ಯದ 62.85 ಲಕ್ಷ...

Lal Bagh ಫಲಪುಷ್ಪ ಪ್ರದರ್ಶನ ರದ್ದು.

ಬೆಂಗಳೂರು ; ಬೆಂಗಳೂರು ನಗರದಲ್ಲಿ ನಡೆಯುವ ಪ್ರಮುಖ ಕಾರ್ಯಕ್ರಮಗಳಲ್ಲಿ ಫಲಪುಷ್ಪ ಪ್ರದರ್ಶನ ಸಹ ಸೇರಿದೆ. ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ತೋಟಗಾರಿಕಾ ಇಲಾಖೆ ಪ್ರದರ್ಶನ ಆಯೋಜನೆ ಮಾಡಲಿದ್ದು, ಲಕ್ಷಾಂತರ ಜನರು ಇದರಲ್ಲಿ ಭಾಗಿಯಾಗುತ್ತಾರೆ. ಆದರೆ ಕಳೆದ ವರ್ಷವು ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿಯೇ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದುಗೊಂಡಿತ್ತು. ಈ ವರ್ಷ ತೋಟಗಾರಿಕಾ ಇಲಾಖೆ ಮತ್ತು...

About Me

32408 POSTS
0 COMMENTS
- Advertisement -spot_img

Latest News

Chhattisgarh News: ನಿಲ್ಲಲೂ ಆಗದಂತೆ ಕುಡಿದು ಬಂದ ವರ: ಮದುವೆ ಕ್ಯಾನ್ಸಲ್ ಮಾಡಿದ ವಧು

Chhattisgarh News: ಛತ್ತೀಸ್‌ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ...
- Advertisement -spot_img