Thursday, June 25, 2026

Karnataka Tv

BBMP ಗೆ 6000 ಕೋಟಿ ವಿಶೇಷ ಅನುದಾನ

ಸರ್ಕಾರ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಗೆ 6.000 ಕೋಟಿ ವಿಶೇಷ ಅನುದಾನ ಕೊಡಲು ಮುಂದಾಗಿದೆ.ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಈ ಅನುದಾನ ಕೊಡಲು ರೆಡಿಯಾಗಿದೆ. ಈ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.2021 ರ ಆಗಸ್ಟ್ 15 ರಂದು ನಡೆದ ಸ್ವಾತಂತ್ರö್ಯ ದಿನಾಚರಣೆಯಲ್ಲಿ ಮುಖ್ಯಮಂತ್ರಿ...

ನೀವು ಶಕ್ತಿಯುತರಾಗಿ, ಚೈತನ್ಯದಾಯಕರಾಗಿರಬೇಕು ಅಂದ್ರೆ ಇದನ್ನ ಸೇವಿಸಿ..

ಬ್ಯುಸಿ ಲೈಫ್‌ನಲ್ಲಿ ಕಳೆದು ಹೋಗುತ್ತಿರುವ ಯುವ ಪೀಳಿಗೆಗೆ ಸರಿಯಾಗಿ ಆಹಾರ ಸೇವಿಸಲು ಕೂಡ ಸಮಯವಿಲ್ಲ. ಬೆಳಿಗ್ಗೆ ಬ್ರೇಕ್‌ಫಾಸ್ಟ್ ತಿನ್ನಲಾಗಲಿಲ್ಲವೆಂದು, ಬ್ರೆಡ್, ಬಿಸ್ಕತ್ ತಿಂದು ಹೊರಡುವ ಜನ, ಮಧ್ಯಾಹ್ನ ಹೊಟೇಲ್‌ನಲ್ಲೇ ಊಟ ಮುಗಿಸುತ್ತಾರೆ. ಇನ್ನು ಸಂಜೆ ಸ್ನ್ಯಾಕ್ಸ್ ತಿನ್ನಲು ಮತ್ತೆ ಹೊಟೇಲ್‌ಗೆ ಹೋಗುತ್ತಾರೆ. ರಾತ್ರಿ ಊಟವೂ ಅಲ್ಲಿಂದಲೇ ಪಾರ್ಸಲ್ ತೆಗೆದುಕೊಳ್ಳುತ್ತಾರೆ. ಹೀಗೆ 24 ತಾಸು ಹೊಟೇಲ್...

SSLC ಪರೀಕ್ಷಾ ದಿನಾಂಕ ಪ್ರಕಟ.

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೊದಲ ಹಂತವಾಗಿ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ. ಪರೀಕ್ಷಾ ವೇಳಾಪಟ್ಟಿಗೆ ಅಭ್ಯರ್ಥಿಗಳು/ ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6-14 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ಅಂತರ್ಜಾಲ www.sslc.karnataka.gov.in ಅಥವಾ dpikseeb@gmail.com ಇ-ಮೇಲ್ ಮೂಲಕ ಅಥವಾ ನಿರ್ದೇಶಕರು(ಪರೀಕ್ಷೆಗಳು)ಗೆ ಸಲ್ಲಿಸಬಹುದಾಗಿದೆ. ಪರೀಕ್ಷಾ ಸಮಯ: ಬೆಳಗ್ಗೆ 10:30 -...

ಕ್ರಿಕೆಟರ್ ಪಾತ್ರದಲ್ಲಿ ನಟಿ ಅನುಷ್ಕಾ ಶರ್ಮಾ :

ವಿರಾಟ್ ಕೊಹ್ಲಿ ವಿಶ್ವದ ಕ್ರಿಕೆಟ್ ದಿಗ್ಗಜ ಹೀಗಿರುವಾಗ ಅವರ ಪತ್ನಿ ಅನುಷ್ಕಾ ಶರ್ಮಾ ಸಹ ಕ್ರಿಕೆಟ್ ಮೇಲೆ ಆಸಕ್ತಿಯನ್ನು ಹೊಂದಿದ್ದಾರೆ.ಹೀಗಿರುವಾಗ ಅವರು ಕ್ರಿಕೆಟ್ ಕಥೆ ಹಂದರವುಳ್ಳ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡದ ಜನಪ್ರಿಯ ಬೌಲರ್ ಜೂಲನ್ ಗೋಸ್ವಾಮಿಯ ಜೀವನ ಸಿನಿಮಾ ಆಗುತ್ತಿದ್ದು, ಜೂಲನ್ ಗೋಸ್ವಾಮಿಯ ಪಾತ್ರದಲ್ಲಿ ಅನುಷ್ಕಾ ಶರ್ಮಾ ನಟಿಸುತ್ತಿದ್ದಾರೆ. ಸಿನಿಮಾಕ್ಕೆ 'ಚಾಕ್ಕಡ್...

ಹರೀಶ ವಯಸ್ಸು 36 ಚಿತ್ರಕ್ಕೆ ಪುನೀತ್ ಸಾಂಗ್: ಇದು ಅಪ್ಪು ಹಾಡಿದ ಕೊನೆಯ ಹಾಡು

ಕನ್ನಡದ ಪವರ್ ಸ್ಟಾರ್ ಎಂದೇ ಖ್ಯಾತಿಯಾಗಿದ್ದ ಪುನೀತ್ ರಾಜ್‌ಕುಮಾರ್ ನಟನೆಯ ಜೊತೆಗೆ ಗಾಯನದಲ್ಲೂ ಸಹ ಮೋಡಿಯನ್ನು ಮಾಡಿದ್ದರು,ಆದರೆ ಅವರು ಇಲ್ಲದಿರುವುದು ಬೇಸರ, ಅವರಿಲ್ಲದಿದ್ದರೂ ಅವರ ಸಾಧನೆ ಅಪಾರ ಅವುಗಳು ಇನ್ನು ಜೀವಂತವಾಗಿ ಉಳಿದಿವೆ.ಸದ್ಯ ಪುನೀತ್ ರಾಜ್‌ಕುಮಾರ್ ಹಾಡಿದ್ದ ಕೊನೆ ಹಾಡು ಈಗ ರಿಲೀಸ್ ಆಗಿದೆ.ಹರೀಶ ವಯಸ್ಸು 36 ಎಂಬ ಸಿನಿಮಾದ ಟೈಟಲ್ ಸಾಂಗ್ ಅನ್ನು...

Supreme Court ನ ಮಹತ್ವದ ತೀರ್ಪು

ನವದೆಹಲಿ: ಒಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿ (Scheduled Caste) ಮತ್ತು ಪರಿಶಿಷ್ಟ ಪಂಗಡ (Scheduled Tribe) ಎಂದು ಘೋಷಿಸಲ್ಪಟ್ಟ ವ್ಯಕ್ತಿಯು ಮತ್ತೊಂದು ರಾಜ್ಯಕ್ಕೆ ವಲಸೆ ಹೋದ ನಂತರ ಶಿಕ್ಷಣ, ಭೂಮಿ ಹಂಚಿಕೆ ಅಥವಾ ಉದ್ಯೋಗದ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎ.ಎಸ್. ಬೋಪಣ್ಣ ಅವರು, ಪರಿಶಿಷ್ಟ...

Anand Appugol : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾದ ನಿರ್ಮಾಪಕ ಅರೆಸ್ಟ್..!

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾವನ್ನು ನಿರ್ಮಾಣಮಾಡಿದ್ದ ಆನಂದ್ ಅವರನ್ನು 250 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಇವರು ಬೆಳಗಾವಿಯ ಸಂಗೊಳ್ಳಿರಾಯಣ್ಣ ಕೋಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದು, ED ಅಧಿಕಾರಿಗಳು ಇಂದು ಇವರನ್ನು ಬಂಧಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ ನ ಅವ್ಯವಹಾರ ಪ್ರಕರಣದಲ್ಲಿ ಇವರನ್ನ ಬಂಧಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ...

73 ಜಾತಿಗಳನ್ನು ಗುರುತಿಸಿ reservation ಶಿಫಾರಸ್ಸು ಮಾಡುತ್ತೇವೆ; ಕೋಟಾ ಶ್ರೀನಿವಾಸ ಪೂಜಾರಿ

73 ಜಾತಿಗಳನ್ನು ಗುರುತಿಸಿ ಮೀಸಲಾತಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಜೊತೆಗೆ ಅದೇ ರೀತಿ ದೇವರಾಜು ಅರಸು ಪೀಠಕ್ಕೆ ಅನುದಾನವನ್ನು ಸಹ ಕೊಡುತ್ತೇವೆ ಎಂದು ಬೆಂಗಳೂರಿನಲ್ಲಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಕೆಯಿಂದ ಸನ್ಮಾನ ಮಾಡಲಾಯಿತು, ಈ ವೇಳೆ ಮಾತನಾಡಿದ ಅವರು ರಾಜ್ಯದಲ್ಲಿ ಮೀಸಲಾತಿ ತೆಗೆದುಕೊಳ್ಳದ...

Curfew ಇಲ್ಲ, ಸುಡುಗಾಡು ಇಲ್ಲ: ಸರಕಾರಕ್ಕೆ ಮುಜುಗರ ತಂದಿಟ್ಟ ಈಶ್ವರಪ್ಪ

ಬೆಂಗಳೂರು : ಶಿವಮೊಗ್ಗದಲ್ಲಿ ನಾನು 3 ದಿನ ಇದ್ದೆ, ಅಲ್ಲಿ ನೈಟ್ ಕರ್ಫ್ಯೂ ಇಲ್ಲ ಸುಡುಗಾಡು ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿ ಸರಕಾರವನ್ನು ಮತ್ತೆ ಮುಜುಗರಕ್ಕೆ ಸಿಲುಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಒಂದೇ ರೀತಿ ನಿಯಮ ಇಲ್ಲ. ಶಿವಮೊಗ್ಗ ದಲ್ಲಿ ನಾನು 3 ದಿನ ಇದ್ದೆ ಅಲ್ಲಿ ನೈಟ್ ಕರ್ಫ್ಯೂ ಇಲ್ಲ, ಸುಡುಗಾಡು...

ರಾಜಸ್ತಾನ ಸಿ ಎಂ ಅಶೋಕ್ ಗೆಹ್ಲೋಟ್ ಗೆ ಕೊರೋನಾ ಪಾಸಿಟಿವ್

ದೇಶದಾದ್ಯಂತ ಕೋವಿಡ್-19 ಹಿನ್ನಲೆ ಈಗ ರಾಜಸ್ತಾನದ ಮುಖ್ಯಮಂತ್ರಿಗೂ ಕೋವಿಡ್ ಪಾಸಿಟಿವ್ ಧೃಡಪಟ್ಟಿದೆ. ಏಪ್ರಿಲ್ 2 ನೇ ಅಲೆಯ ಸಮಯದಲ್ಲೂ ಸಹ ಇವರಿಗೆ ಕೋವಿಡ್ 19 ಪಾಸಿಟಿವ್ ಬಂದಿತ್ತoತೆ ,ಈಗ ಎರಡನೇ ಬಾರಿ ಬಂದಿರುವುದು ವಿಶೇಷವಾಗಿದೆ.ಗುರುವಾರ ಅವರು ಪರೀಕ್ಷಿಸಿದ ಸಮಯದಲ್ಲಿ ಕೊರೊನಾ ಪಾಸಿಟಿವ್ ಬಂದಿದೆಯoತೆ ಟ್ವೀಟ್ ಮಾಡಿರುವ ಅವರು ನನಗೆ ಕೋವಿಡ್ ಪಾಸಿಟಿವ್ ಬಂದಿದೆ ಅದಕ್ಕೆ...

About Me

32408 POSTS
0 COMMENTS
- Advertisement -spot_img

Latest News

Chhattisgarh News: ನಿಲ್ಲಲೂ ಆಗದಂತೆ ಕುಡಿದು ಬಂದ ವರ: ಮದುವೆ ಕ್ಯಾನ್ಸಲ್ ಮಾಡಿದ ವಧು

Chhattisgarh News: ಛತ್ತೀಸ್‌ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ...
- Advertisement -spot_img