Thursday, June 25, 2026

Karnataka Tv

Charanjeet Singh : ಪ್ರಧಾನ ಮಂತ್ರಿಯ ರಕ್ಷಣೆಗಾಗಿ ನನ್ನ ಪ್ರಾಣವನ್ನೇ ಕೊಡುತ್ತೇನೆ

ಚಂಡೀಗಢ, ಜನವರಿ 06: ಭದ್ರತಾ ಲೋಪ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸುಮಾರು 15-20 ನಿಮಿಷಗಳ ಕಾಲ ಪ್ರಧಾನಿ ಪಂಜಾಬ್‌ನ ಫ್ಲೈ ಓವರ್‌ನಲ್ಲಿ ಸಿಲುಕಿರುವ ಘಟನೆಯು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರವು ರಾಜಕೀಯ ಬಣ್ಣವನ್ನು ಪಡೆಯುತ್ತಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜೀತ್‌ ಸಿಂಗ್‌ ಪ್ರಧಾನ...

Today to ಜನವರಿ 19ವರೆಗೂ ನಗರದಲ್ಲಿ ನಿಷೇಧಾಜ್ಞೆ

Section 144 Imposed in Bengaluru: ಬೆಂಗಳೂರಿನಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್​ ಪಂತ್​ ಅವರು 144 ಸೆಕ್ಷನ್ ಜಾರಿ ಮಾಡಿದ್ದಾರೆ.ಬೆಂಗಳೂರು: ಕೋವಿಡ್​ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ನಿಷೇಧಾಜ್ಞೆ, ವಾರಾಂತ್ಯದ ನಿಷೇಧಾಜ್ಞೆ ಹಲವು ರೀತಿಯ ನಿರ್ಬಂಧ ವಿಧಿಸಿದೆ.ಮತ್ತೊಂದೆಡೆ ನಗರದಲ್ಲಿ ಜನಸಂಚಾರ ದಟ್ಟಣೆ ತಡೆಯಲು ನಗರ ಪೊಲೀಸ್ ಆಯುಕ್ತರಾದ ಕಮಲ್​ ಪಂತ್​​ ಅವರು...

PM MODI ಭದ್ರತಾ ಉಲ್ಲಂಘನೆಯ ಕುರಿತು, ನಾಳೆ ಸುಪ್ರೀಂ ಕೋರ್ಟ್ ವಿಚಾರಣೆ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರ ಪಂಜಾಬ್ ಭೇಟಿಯ ಸುತ್ತ ಭದ್ರತಾ ಲೋಪಗಳ ವಿವಾದ ಸುಪ್ರೀಂ ಕೋರ್ಟ್(Supreme Court)ಮೆಟ್ಟಿಲೇರಿದ್ದು, ರಾಜ್ಯವು ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ತಂಡವನ್ನು ರಚಿಸಿದೆ.ಪಂಜಾಬ್ (Punjab)ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಿ ಅವರನ್ನು ಅಮಾನತುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ...

RTPCR ವರದಿ ತಿದ್ದಿದ ಭೂಪ.!

Mysore : ಅನ್ಯ ರಾಜ್ಯದಿಂದ ಬಂದ ವ್ಯಕ್ತಿಯೊಬ್ಬ ಆರ್ ಟಿ ಪಿಸಿಆರ್ ಟೆಸ್ಟ್ ವರದಿಯನ್ನೇ ತಿದ್ದಿ ಸಿಕ್ಕಿ ಹಾಕಿಕೊಂಡಿರುವ ಪ್ರಸಂಗ ನಡೆದಿದೆ. ಮಹಾಮಾರಿಯ ಅಟ್ಟಹಾಸ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ವಿದೇಶ ಹಾಗೂ ಅನ್ಯ ರಾಜ್ಯಗಳಿಂದ ರಾಜ್ಯಕ್ಕೆ ಬರುವವರಿಗೂ ಕೂಡ ಟಫ್ ರೂಲ್ಸ್ ಜಾರಿ ಮಾಡಲಾಗಿತ್ತು. ಆದರೆ, ಇಲ್ಲೊಬ್ಬ ವ್ಯಕ್ತಿ...

Government ವಿರುದ್ಧವೇ ಈಶ್ವರಪ್ಪ ಅಸಮಾಧಾನ..!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳಿಂದ ಸರ್ಕಾರ  ನೈಟ್ ಕರ್ಫ್ಯೂ ಜೊತೆಗೆ ಎರಡು ವಾರಗಳ ಕಾಲ  ವೀಕೆಂಡ್ ಕರ್ಫ್ಯೂವನ್ನು ಸಹ ಜಾರಿಗೆ ತಂದಿದೆ. ಆದರೆ ಇದಕ್ಕೆ ತಮ್ಮ ಸರ್ಕಾರದ ವಿರುದ್ಧವೇ ಗ್ರಾಮೀಣಾಭಿವೃದ್ಧಿ ಸಚಿವ  ಕೆಎಸ್ ಈಶ್ವರಪ್ಪ ಬೇಸರ  ವ್ಯಕ್ತಪಡಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಒಂದೇ ರೂಲ್ಸ್ ಇದೆ...

ಸಾರ್ವಜನಿಕರಿಗೊಂದು ನ್ಯಾಯ ಶಾಸಕರಿಗೊಂದು ನ್ಯಾಯ ; ಡಿ ಕೆ ಶಿವಕುಮಾರ್ ಆಕ್ರೋಶ

ಸರ್ಕಾರ ಕೊರೊನಾ ನಿಯಂತ್ರಿಸಲು ಹಲವಾರು ಕ್ರಮಗಳನ್ನು ತಂದಿದೆ . ಆದರೆ ಸರ್ಕಾರವೇ ಈ ದಿನ ಯಡವಟ್ಟೊಂದನ್ನು ಮಾಡಿಕೊಂಡಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪರಿಷತ್‌ನ 25 ನೂತನ ಸದಸ್ಯರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನೆರವೇರಿದೆ. ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಪರಿಷತ್ ಸದಸ್ಯರ 500ಕ್ಕೂ...

Government ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ..!

ಬೆಂಗಳೂರು : ವಿಧಾನಸೌಧ(Vidhana Soudha)ದಲ್ಲಿ ನಡೆಯುತ್ತಿರುವ 25 ವಿಧಾನಪರಿಷತ್ ಅಭ್ಯರ್ಥಿಗಳ ಪ್ರತಿಜ್ಞಾವಿಧಿ ನಡೆಯುತ್ತಿದ್ದು, ಅಲ್ಲಿ 500ಕ್ಕೂ ಹೆಚ್ಚು ಜನರು ಸೇರಿದ್ದಾರೆ. ಯಾವುದೇ ಕೊರೋನಾ ನಿಯಮಗಳನ್ನು ಪಾಲಿಸುತ್ತಿಲ್ಲ, ಆದ್ದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakuma) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾರ್ಯಕ್ರಮದಲ್ಲಿ ಎಷ್ಟು ಜನ ಸೇರಿದ್ದಾರೆ, ಅವರನ್ನು ನಿಯಂತ್ರಿಸಿದ್ದಾರಾ?, ಇಲ್ಲಿ ಕೋವಿಡ್ (Covid)ಇಲ್ಲವಾ?,...

Shimoga: ಭದ್ರಾವತಿಯಲ್ಲಿ ಭೀಕರ ಅಗ್ನಿ ಅವಘಡ

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿನ ಸಾ ಮೀಲ್ (Saw Meal) ಒಂದರಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಂದಾಗಿ ಸಾ ಮೀಲ್ ಧಗಧಗಿಸಿ ಹೊತ್ತಿ ಉರಿದಿದೆ. ಸತತ ಎಂಟು ಗಂಟೆಗಳವರೆಗೆ ಕಾರ್ಯಾಚರಣೆ ನಡೆಸಿದಂತ ಆಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ಹತೋಟಿಗೆ ತರೋ ಕೆಲಸ ಮಾಡಿದ್ದಾರೆ. ಭದ್ರಾವತಿಯ ಬಸ್ ನಿಲ್ದಾಮದ ಸಮೀಪದಲ್ಲಿದ್ದಂತ ಮಂಜುನಾಥ ಸಾ ಮೀಲ್ ನಲ್ಲಿ ಕಳೆದ ರಾತ್ರಿ 11...

Bajrang Dal ಹಾಗೂ  ವಿಶ್ವಹಿಂದುಪರಿಷತ್ ಕಾರ್ಯಕರ್ತರು

ಚಿಕ್ಕಮಗಳೂ : ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕರಗುಂದ ಗ್ರಾಮದ ಸರ್ಕಾರಿ ಅರಣ್ಯ  ಜಾಗದಲ್ಲಿ  ಅನಧಿಕೃತವಾಗಿ ಶಿಲುಬೆ ಸ್ಥಾಪಿಸಿದ್ದು ಇದನ್ನೂ ವಿರೋಧಿಸಿ  ಭಜರಂಗದಳ ಹಾಗೂ  ವಿಶ್ವಹಿಂದುಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು . ತಾಲೂಕಿನ ದೀಪ್ತಿ ಸರ್ಕಲ್ ನಿಂದ ಕರಗುಂದದವರೆಗೆ  ಬೈಕಿನ ಮೂಲಕ ಮೆರವಣಿಗೆ ಮಾಡಲು ಹೊರಟಿದ್ದು , ತಾಲೂಕಿನ ಉಮಾಮಹೇಶ್ವರ ದೇವಸ್ಥಾನದ ಸಮೀಪ ಪ್ರತಿಭಟನೆಯ ಮೆರವಣಿಗೆ ಬರುತ್ತಿದಂತೆ...

ಸಿ ಎಂ ಪರಿಹಾರ ನಿಧಿಯಿಂದ ಕ್ರೈಸ್ತ ಮಿಷನರಿಗಳಿಗೆ ಲಕ್ಷಾಂತರ ರೂ ಪರಿಹಾರ ದೇಣಿಗೆ

ಸಿ ಎಂ ಪರಿಹಾರ ನಿಧಿ ಎನ್ನುವುದು ಒಂದಲ್ಲಾ ಒಂದು ಸಾಮಾಜಿಕ ಕಾರ್ಯಗಳಿಗೆ ಉಪಯೋಗವಾಗುವಂತದ್ದು. ಯಾರು ಕಷ್ಟದಿಂದ ಬಳಲುತ್ತಿರುತ್ತಾರೋ ಅಂತವರಿಗೆ ಸಿ ಎಂ ಪರಿಹಾರ ನಿಧಿಯಿಂದ ಮುಖ್ಯಮಂತ್ರಿಗಳು ನೆರೆವನ್ನು ನೀಡುತ್ತಾರೆ. ಈ ನಿಟ್ಟಿನಲ್ಲಿ ಒರಿಸ್ಸಾದ ಮುಖ್ಯಮಂತ್ರಿ ನವೀನ್ ಪಟ್ನಾಯಿಕ್ ಮುಂದಾಗಿದ್ದಾರೆ. ನವೀನ್​ ಪಟ್ನಾಯಿಕ್ ಅವರು (Odisha CM Naveen Patnaik) ತಮ್ಮ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ...

About Me

32406 POSTS
0 COMMENTS
- Advertisement -spot_img

Latest News

Koppala: ತುಂಗಭದ್ರ ಜಲಾಶಯದ 33 ನೂತನ ಕ್ರಸ್ಟ್ ಗೇಟ್‌ ಲೋಕಾರ್ಪಣೆ: 3 ರಾಜ್ಯದ ಸಿಎಂಗಳು ಭಾಗಿ

Koppala News: ತುಂಗಭದ್ರ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರ ಹಿತದೃಷ್ಟಿಯಿಂದ ನಿರ್ಮಾಣಗೊಂಡಿರುವ 33 ನೂತನ ಕ್ರಸ್ಟ್ ಗೇಟ್‌ಗಳನ್ನು ಇಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಲೋಕಾರ್ಪಣೆ ಮಾಡಲಾಯಿತು. ರಾಜ್ಯದ...
- Advertisement -spot_img