Thursday, June 25, 2026

Karnataka Tv

C M BOMMAI : PM ಗೆ ಭದ್ರತೆ ಕೊಡುವಲ್ಲಿ ಪಂಜಾಬ್ ಸರ್ಕಾರ ವಿಫಲ, ಪಂಜಾಬ್ ಸರ್ಕಾರವನ್ನು ವಜಾಗೊಳಿಸಿ..

ಮಂಡ್ಯ : ಪ್ರಧಾನಿ ಮೋದಿ ಅವರಿಗೆ ಪಂಜಾಬ್ ಸರ್ಕಾರ ಭದ್ರತೆ ಕೊಡುವಲ್ಲಿ ವಿಫಲವಾಗಿದೆ, ಇಂದಿನ ಭದ್ರತಾ ಲೋಕಕ್ಕೆ ಪಂಜಾಬ್ ಸರ್ಕಾರವೇ ಕಾರಣ. ಪ್ರಧಾನಿ ಮೋದಿ ಅವರು ಮುಕ್ತವಾಗಿ ಓಡಾಡಲು ಅವಕಾಶ ನೀಡಿಲ್ಲ, ಪ್ರಧಾನಿ ಮೋದಿ ಅವರಿಗೆ ಗೌರವ ಕೊಡುವುದು ಎಲ್ಲಾ ಸರ್ಕಾರಗಳ ಕರ್ತವ್ಯ ಆದರೆ ಪಂಜಾಬ್ ಸರ್ಕಾರ ಅವರಿಗೆ ಅವಮಾನ ಮಾಡಿದೆ ಹಾಗೂ ಭದ್ರತೆ...

ಕರ್ನಾಟಕದಲ್ಲಿ ಕೊರೊನಾಗೆ ಹೊಸ ಮಾರ್ಗಸೂಚಿ

karnatakaದಲ್ಲಿ ಕೊರೊನಾ ನಿಯಂತ್ರಣಕ್ಕೆ ಮತ್ತು ಮೂರನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. 1 - ಬೆಂಗಳೂರಿನಲ್ಲಿ 10.11. 12 ಮತ್ತು ಮೆಡಿಕಲ್ ಪ್ಯಾರಾ ಮೆಡಿಕಲ್ ಬಿಟ್ಟು ಉಳಿದೆಲ್ಲಾ ಶಾಲಾ ಕಾಲೇಜು ಬಂದ್ , ಇತ್ತೀಚೆಗೆ 15 ವರ್ಷ ಮೇಲ್ಪಟ್ಟವರಿಗೆ ಲಸಿಕೆಯನ್ನು ನೀಡಲು ಸರ್ಕಾರ ಮುಂದಾಗಿದೆ, ಇದೊಂದು ಕಾರಣ ಆದರೆ, ಇನ್ನೊಂದು 10,...

ರಾಜಸ್ಥಾನದಲ್ಲಿ Omicron virus ಗೆ ಮೊದಲ ಬಲಿ

ನವದೆಹಲಿ: ದೇಶದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಪ್ರಕರಣಗಳ ( Omicron variant ) ಆರ್ಭಟ ಕೂಡ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಒಮಿಕ್ರಾನ್ ವೈರಸ್(omicron virus) ಗೆ ಮೊದಲ ಬಲಿ ರಾಜಸ್ಥಾನದಲ್ಲಿ ಆಗಿದೆ. ಪಶ್ಚಿಮ ರಾಜ್ಯ ರಾಜಸ್ಥಾನದಲ್ಲಿ ವೇಗವಾಗಿ ಹರಡುತ್ತಿರುವ ಒಮೈಕ್ರಾನ್ ರೂಪಾಂತರಕ್ಕೆ ಸಂಬಂಧಿಸಿದ ಮೊದಲ ಕೋವಿಡ್-19 ಸಾವಿನ ಬಗ್ಗೆ ಭಾರತ ಬುಧವಾರ ವರದಿ ಮಾಡಿದೆ...

Congress ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ : ವಾಟಾಳ್ ನಾಗರಾಜ್

ರಾಮನಗರ: ಜ.9ರಂದು ಮೇಕೆದಾಟು ಯೋಜನೆ ( Mekedatu Project ) ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಗೆ ( mekedatu padayatre ) ನಮ್ಮ ಬೆಂಬಲವಿಲ್ಲ ಎಂಬುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ (Vatal Nagaraj ) ತಿಳಿಸಿದ್ದಾರೆ. ನಗರದಲ್ಲಿ ಇಂದು ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ...

Metro ಇರಲಿದೆ : 50% ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಹೇರಿದೆ. ಹೀಗಿದ್ದೂ ಮೆಟ್ರೋ ಸಂಚಾರದಲ್ಲಿ ಯಾವುದೇ ಅಡಚಣೆ ಆಗಲ್ಲ. ಎಂದಿನಂತೆ ಮೆಟ್ರೋ ಸೇವೆ ಇರಲಿದೆ ಎಂದು BMRCL ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ. ಹಸಿರು ಮತ್ತು ನೇರಳೆ ಎರಡು ಮಾರ್ಗದಲ್ಲೂ ಮೆಟ್ರೋ ಸಂಚಾರ ನಡೆಯಲಿದೆ. ಶೇಕಡಾ 50% ರಷ್ಟು ಪ್ರಯಾಣಿಕರಿಗೆ ಮಾತ್ರ...

Kamal Pant : ಸಾರ್ವಜನಿಕರು ಸಹಕರಿಸುವಂತೆ ಮನವಿ..!

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ(Corona) ಹಾಗೂ ಒಮಿಕ್ರಾನ್(Omicron) ಪ್ರಕರಣಗಳಿಂದ ಸರ್ಕಾರ ನಿನ್ನೆ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿದ್ದಾರೆ. ಇದರ ಸಲುವಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್(Kamal Pant) ಮಹತ್ವದ ಸಭೆಯ ನಡೆಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಡಿಸಿಪಿ(DCP) ಗಳಿಗೆ ನಿರ್ದೇಶನ ನೀಡಲಾಗಿದೆ, ಅವರು ಠಾಣಾ...

Clothesಗೆ ‘ಅದೃಷ್ಟ’ ಬದಲಿಸುವ ಶಕ್ತಿ

Clothes: ಬಟ್ಟೆ ಮಾನ ಮುಚ್ಚುವ ಜೊತೆಗೆ ನಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ. ವ್ಯಕ್ತಿಯ ನಡವಳಿಕೆ, ಸ್ವಭಾವ, ಆತ್ಮವಿಶ್ವಾಸ ಎಲ್ಲವನ್ನೂ ಆತ ಧರಿಸುವ ಬಟ್ಟೆಯಿಂದ ಸುಲಭವಾಗಿ ಹೇಳಬಹುದಾಗಿದೆ. ಕಾಲಕ್ಕೆ ತಕ್ಕಂತೆ ಮಾರುಕಟ್ಟೆಗೆ ಬರುವ ಬಟ್ಟೆ ಕೂಡ ಬದಲಾಗಿದೆ. ಪಾಶ್ಚಿಮಾತ್ಯ ಸಂಸ್ಕೃತಿಯಿಂದಾಗಿ ಭಾರತೀಯರು ಧರಿಸುವ ಬಟ್ಟೆಯಲ್ಲಿ ಸಾಕಷ್ಟು ಬದಲಾವಣೆ ನೋಡಬಹುದಾಗಿದೆ. ಅಲ್ಲಲ್ಲಿ ಹರಿದ ಜೀನ್ಸ್ ಸೇರಿದಂತೆ ಭಿನ್ನ ಭಿನ್ನ ಫ್ಯಾಷನ್ ಬಟ್ಟೆಯಲ್ಲಿ...

Medical ಕಾಲೇಜಿನ 35 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಬಳ್ಳಾರಿ: ಇಲ್ಲಿನ ವಿಜಯನಗರ ವೈದ್ಯಕೀಯ (Medical) ವಿಜ್ಞಾನ ಸಂಸ್ಥೆಯ (ವಿಮ್ಸ್‌) 35 ವೈದ್ಯರು, ವಿದ್ಯಾರ್ಥಿಗಳೂ ಸೇರಿದಂತೆ ಬುಧವಾರ ಒಂದೇ ದಿನ ಜಿಲ್ಲೆಯಲ್ಲಿ 66 ಮಂದಿಗೆ ಕೋವಿಡ್‌ ಸೋಂಕು ತಗುಲಿದ್ದು, ಆತಂಕ ಸೃಷ್ಟಿಯಾಗಿದೆ. 35 ವಿಮ್ಸ್‌ ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳ ಪೈಕಿ 21 ಮಂದಿಗೆ ಕೊರೊನಾ ವೈರಸ್ (coron virus) ಸೋಂಕು ತಗುಲಿದ್ದು, ಅವರೆಲ್ಲರನ್ನೂ ಜಿಲ್ಲಾಸ್ಪತ್ರೆಗೆ...

Free Health ತಪಾಸಣಾ ಶಿಬಿರದಲ್ಲಿ ಜೀನಿ ಸ್ಟಾಲ್..!

ರಾಯಚೂರು : ರಾಯಚೂರು ನಗರ(Raichur City)ದ ವೀರಾಂಜನೇಯ ಕಲ್ಯಾಣ ಮಂಟಪ(Veeranjaneya Welfare Hall)ದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಿದ್ದು ಜೀನಿ ಸ್ಟಾಲ್(Jeanie Stahl) ಅನ್ನು ಏರ್ಪಡಿಸಿದ್ದರು. ಇಂದು ರಾಯಚೂರು ನಗರದಲ್ಲಿ ದಿವಂಗತ ದೊಡ್ಡ ಮಲ್ಲೇಶಪ್ಪ ಅವರ ಸ್ಮರಣಾರ್ಥವಾಗಿ ಉಚಿತ ಮೇಘ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಶ್ರೀ ಶ್ರೀ 108 ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು...

Indian Army : GROUP C ಸಿವಿಲಿಯನ್ ಹುದ್ದೆಗಳಿಗೆ ಅರ್ಜಿಸಲ್ಲಿಸಲು ಆಹ್ವಾನ..! 

ಇಂಡಿಯನ್ ಆರ್ಮಿ ಫಿರಂಗಿದಳ(Indian Army Artillery)ದಲ್ಲಿ ಲೋವರ್ ಡಿವಿಷನ್ ಕ್ಲರ್ಕ್ (Lower Division Clerk)ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಮಾಡಿದ್ದು, ಜನವರಿ 22 ಕೊನೆಯ ದಿನಾಂಕವಾಗಿದೆ. ಒಟ್ಟು 107 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ Indianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು.                    ಅರ್ಜಿಸಲ್ಲಿಕೆ ಕುರಿತು ಈ...

About Me

32403 POSTS
0 COMMENTS
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img