ಪಾದಯಾತ್ರೆಗೆ ನಿಗದಿಯಾಗಿರುವ ದಿನಾಂಕವನ್ನು ಬದಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Sivakumar)ಹೇಳಿದ್ದಾರೆ. ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಪಾದಯಾತ್ರೆ ಮಾಡುತ್ತೇವೆ. ಇವರಿಗೆ ನಾವು ಮಾತ್ರ ಓಡಾಡುವುದು ಕಾಣಿಸುತ್ತಾ, ಬೇರೆ ಯಾರೂ ಓಡಾಡೋದು ಇವರಿಗೆ ಕಾಣುವುದಿಲ್ಲವೆಂದು ಸರ್ಕಾರಕ್ಕೆ ಟಾಂಗ್ ನೀಡಿದ್ದು, ಇದನ್ನು ಯಾಕೆ ಪಾದಯಾತ್ರೆ ಎಂದು ಕರೆಯುತ್ತೀರಾ?, ನಾವು ನೀರಿಗಾಗಿ ನಡೆಯುತ್ತಿದ್ದೇವೆ, ಕಾವೇರಿ...
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 58097 ಹೊಸ ಕೋವಿಡ್(Covid) ಪ್ರಕರಣಗಳು ವರದಿಯಾಗಿದೆ. ನಿನ್ನೆ 37379 ಪ್ರಕರಣಗಳು ದಾಖಲಾಗಿದ್ದವು. ಇಂದು ಆ ಪ್ರಕರಣಗಳ ಸಂಖ್ಯೆ ಶೇಕಡಾ 55 ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಓಮಿಕ್ರಾನ್ (Omicron)ಪ್ರಕರಣಗಳು 2135 ಇವೆ. ಕೊರೋನಾ ಚೇತರಿಕೆ ಪ್ರಮಾಣವು ಪ್ರಸ್ತುತ 98.01 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 15389...
ಸಿ ಎಂ ನೇತೃತ್ವದ ಸಭೆಯಲ್ಲಿ ನೆನ್ನೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮತ್ತು 50 -50 ರೂಲ್ಸ್, ಎಲ್ಲಾ ಸಭೆ ಸಮಾರಂಭ, ರ್ಯಾಲಿ ಎಲ್ಲದಕ್ಕೂ ಸಹ ಸರ್ಕಾರ ಬ್ರೇಕ್ ಆಕಿದೆ, ಈಗಾಗಿಸರ್ಕಾರದ ಟಫ್ ರೂಲ್ಸ್ ನಿಂದ ಈಗಾಗಿ ಮತ್ತೊಂದು ರಾಜಕೀಯ ಕಿತ್ತಾಟಕ್ಕೆ ವೇದಿಕೆ ಸೃಷ್ಟಿ ಮಾಡಿಕೊಡುತ್ತಾ, ಅನ್ನುನ ಅನುಮಾನ...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ವಿವಿಧೆಡೆ (Earthquake) ಭೂಕಂಪನವಾಗಿದೆ. ಭೂಕಂಪನದಿಂದ ಅಲ್ಲಿನ ಜನರು ಭಯಭೀತಿ ಗೊಂಡಿದ್ದು ಮನೆಯ ಹೊರಗಡೆ ಬಂದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಮಿ ಕಂಪಿಸುವ ರೀತಿಯಲ್ಲಿ ಅಲ್ಲಿನ ಜನರಿಗೆ ಅನುಭವ ಉಂಟಾಗಿದೆ.
ಕಳೆದ ಡಿಸೆಂಬರಿ(December)ನಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೂರು ಬಾರಿ ಭೂಕಂಪನ ಉಂಟಾಗಿತ್ತು. ಆ ವೇಳೆ ಕೆಲವು ಮನೆಗಳು...
ಪ್ರಪಂಚಕ್ಕೆ ಕೋವಿಡ್- ಬಂದಾಗಿನಿoದ ಅದು ಒಮ್ಮೆ ಏರಿ ಒಮ್ಮೆ ಇಳಿಯುತ್ತದೆ , ಈಬಾರಿಯೂ ಸಹ ಮುರನೇ ಅಲೆಯ ಸಂಬವ ಎದ್ದು ಕಾಣುತ್ತಿದೆ , ಇದರ ಬೆನ್ನಲ್ಲೆ ಮತ್ತೊಂದು ಆತಂಕದ ವಿಚಾರವನ್ನು ತಜ್ಞರು ಹೊರಹಾಕಿದ್ದಾರೆ,
ನವೆಂಬರ್ನಲ್ಲಿ ಮೊದಲು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಒಮಿಕ್ರಾನ್ ಅತ್ಯಂತ ವೇಗವಾಗಿ ಹರಡುತ್ತಿದೆ. ಇದು ಮಾರಣಾಂತಿಕವಲ್ಲದೆ ಇದ್ದರೂ, ವೇಗವಾಗಿ ಹರಡುವ ವೈರಸ್. ಆದರೆ...
ಡಾ.ವಿಷ್ಣುವರ್ಧನ್ ಅವರ ನೆನಪಿನಲ್ಲಿ 2022 ರ ಕ್ಯಾಲೆಂಡರ್ ಅನ್ನು ಡಾ.ವಿಷ್ಣು ಸೇನಾ ಸಮಿತಿಯು ಹೊರತಂದಿದೆ. ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಕೋಟಿಗೊಬ್ಬ ಹೆಸರಿನಲ್ಲಿ ಕ್ಯಾಲೆಂಡರ್ ಅನ್ನು ಹೊರತರಲಾಗುತ್ತಿದೆ. ಸಾಹಸಸಿಂಹ ಎಂಬ ಬಿರುದು ವಿಷ್ಣು ಅವರ ಹೆಸರಷ್ಟೇ ಕರ್ನಾಟಕದಲ್ಲಿ ಪ್ರಸಿದ್ಧಿ ಹೊಂದಿದೆ. ಆ ಹಿನ್ನಲೆಯಲ್ಲಿಯೇ ಈ ಕ್ಯಾಲೆಂಡರ್ ಅನ್ನು ರೂಪಿಸಲಾಗಿದೆ. ಈ ಸಲ ಸಿಂಹರೂಪಿ ಪರಿಕಲ್ಪನೆ...
ಕಳೆದ ಒಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯು ಸಾಂಕ್ರಾಮಿಕ ರೋಗದ ಮೂರನೇ ತರಂಗವನ್ನು ಸೂಚಿಸುತ್ತದೆ ಎಂದು ಎನ್ಟಿಎಜಿಐನ COVID-19 ವರ್ಕಿಂಗ್ ಗ್ರೂಪ್ನ ಅಧ್ಯಕ್ಷ ಡಾ ಎನ್ ಕೆ ಅರೋರಾ ಹೇಳಿದ್ದಾರೆ .
ಈ ನಿಟ್ಟಿನಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಹೊಂದಿರುವ ದೊಡ್ಡ ದೊಡ್ಡ ದೇಶಗಳೇ...
ಉತ್ತರ ಪ್ರದೇಶದ ರಾಜಕೀಯದಲ್ಲಿ ಶ್ರೀಕೃಷ್ಣ ಪರಮಾತ್ಮನನ್ನು ಎಳೆದು ಎಳೆದು ತರುತ್ತಿದ್ದಾರೆ ರಾಜಕೀಯ ಗಣ್ಯರು. ಮೊನ್ನೆ ತಾನೇ ಅಖಿಲೇಶ್ ಯಾದವ್, ನನ್ನ ಕನಸಿನಲ್ಲಿ ಶ್ರೀಕೃಷ್ಣ ಬಂದಿದ್ದರು, ಮುಂದೆ ನೀನೇ ಈ ರಾಜ್ಯದಲ್ಲಿ ಆಡಳಿತ ನಡೆಸುತ್ತಿಯಾ ಎಂದು ಹೇಳಿದರು. ಬರೀ ಒಂದು ದಿನವಷ್ಟೇ ಅಲ್ಲ, ಪ್ರತಿದಿನ ಶ್ರೀಕೃಷ್ಣ ನನ್ನ ಕನಸಿನಲ್ಲಿ ಬಂದು ಇದನ್ನೇ ಹೇಳುತ್ತಿದ್ದಾರೆಂದು ಅಖಿಲೇಶ್ ಯಾದವ್...
ರಾಜ್ ಬಿ ಶೆಟ್ಟಿ ನಿರ್ದೇಶನದ ಗರುಡ ಗಮನ ವೃಷಭ ವಾಹನ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಸಿನಿಮಾ ರಿಲೀಸ್ ಆಗಿನಿಂದಲೂ ಇಲ್ಲಿಯವರೆಗೂ ರಾಜ್ ಬಿ ಶೆಟ್ಟಿಯವರು ಒಂದಲ್ಲ ಒಂದು ಸಂದರ್ಶನ ಈಗೆ ಫುಲ್ ಬ್ಯುಸಿಯಾಗಿದ್ರು , ಇದೀಗ ಯಾಟ್ರಿಕ್ ಹೀರೋ ಶಿವಣ್ಣ ರಾಜ್ ಬಿ ಶೆಟ್ಟಿಯವರಿಗೆ ಫೋನ್ಕಾಲ್ ಮಾಡುವ ಮೂಲಕ ಸರ್ಪ್ರೈಸ್ ನೀಡಿದ್ದಾರೆ, ಫೋನ್...
ಬೀದರ್ ಜಿಲ್ಲೆ (Bidar District)ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ (Women and Children Welfare Department) ಕಾರ್ಯ ನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ (Anganwadi Centers)ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 94 ಅಂಗನವಾಡಿ ಕಾರ್ಯಕರ್ತೆ (Anganwadi...