ಹೊಸದಿಲ್ಲಿ: ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘದ (SAARC)ದೀರ್ಘಾವಧಿಯ ಶೃಂಗಸಭೆಯನ್ನು ಆಯೋಜಿಸುವ ತನ್ನ ಪ್ರಸ್ತಾಪವನ್ನು ಪಾಕಿಸ್ತಾನ ಸೋಮವಾರ ಪುನರುಚ್ಚರಿಸಿದೆ, ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ (Shah Mahmood Qureshi )ಅವರು ವೈಯಕ್ತಿಕವಾಗಿ ಭಾಗವಹಿಸಲು ಬಯಸದಿದ್ದರೆ ಭಾರತವು ವಾಸ್ತವಿಕವಾಗಿ ಸಭೆಯಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.19 ನೇ ಸಾರ್ಕ್ ಶೃಂಗಸಭೆಯು ನವೆಂಬರ್ 2016 ರಲ್ಲಿ ಇಸ್ಲಾಮಾಬಾದ್ನಲ್ಲಿ...
ಮಂಗಳವಾರ ಮಧ್ಯಾಹ್ನ 12.09 ರ ಸುಮಾರಿಗೆ, ಭೂಮಿಯು ಸೂರ್ಯನಿಗೆ ಸಮೀಪವಿರುವ ಬಿಂದುವನ್ನು ತಲುಪುತ್ತದೆ, ಈ ವಿದ್ಯಮಾನವನ್ನು ಪೆರಿಹೆಲಿಯನ್ (Perihelion) ಎಂದು ಕರೆಯಲಾಗುತ್ತದೆ. ಭೂಮಿಯು ದೀರ್ಘವೃತ್ತದ ಕಕ್ಷೆಯಲ್ಲಿರುವುದರಿಂದ, ಜುಲೈ 4, 2022 ರಂದು ಅದು ಸೂರ್ಯನಿಂದ ಅತ್ಯಂತ ದೂರದಲ್ಲಿದೆ, ಇದನ್ನು ವೈಜ್ಞಾನಿಕವಾಗಿ ಅಫೆಲಿಯನ್(Aphelion) ಎಂದು ಕರೆಯಲಾಗುತ್ತದೆ.ಜನವರಿಯಲ್ಲಿ ವರ್ಷದ ಆರಂಭದಲ್ಲಿ, ಉತ್ತರ ಗೋಳಾರ್ಧದ ಹೆಚ್ಚಿನ ದೇಶಗಳಲ್ಲಿ ಚಳಿಗಾಲವಾಗಿರುತ್ತದೆ....
ಕೇರಳದ ಕೊಟ್ಟಾಯಂನಲ್ಲಿ ಸಂತ ಕುರಿಯಾಕೋಸ್ ಎಲಿಯಾಸ್ ಚವರ ಅವರ 150 ನೇ ಪುಣ್ಯತಿಥಿಯ ಅಂಗವಾಗಿ ನಡೆದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಉಪರಾಷ್ಟ್ರಪತಿ, ಪ್ರತಿಯೊಬ್ಬ ವ್ಯಕ್ತಿಯು ದೇಶದಲ್ಲಿ ತನ್ನ ನಂಬಿಕೆಯನ್ನು ಅಭ್ಯಾಸ ಮಾಡಲು ಮತ್ತು ಬೋಧಿಸಲು ಹಕ್ಕನ್ನು ಹೊಂದಿದ್ದಾನೆ. ನಿಮ್ಮ ಧರ್ಮವನ್ನು ಅಭ್ಯಾಸ ಮಾಡಿ ಆದರೆ ದ್ವೇಷಪೂರಿತ ಮಾತುಗಳು ಮತ್ತು ಬರಹಗಳಲ್ಲಿ ತೊಡಗಿಸಿಕೊಳ್ಳಬೇಡಿ ಎಂದು ಅವರು...
ಮೊನ್ನೆ ಮೊನ್ನೆ ತಾನೇ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ವಿಕಿ ಕೌಶಲ್ ವಿರುದ್ಧ ಇಂದೋರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶೂಟಿಂಗ್ ವೇಳೆ ಬೈಕ್ನಲ್ಲಿ ನಟಿ ಸಾರಾ ಅಲಿ ಖಾನ್ ಜೊತೆ ವಿಕಿ ಊರೂರು ತಿರುಗಬೇಕಿತ್ತು. ಹಾಗಾಗಿ ಸಿನಿಮಾ ಟೀಮ್ ನೀಡಿದ್ದ ಗಾಡಿಯನ್ನ ಹತ್ತಿ ವಿಕಿ ಮತ್ತು ಸಾರಾ ರೈಡಿಂಗ್ ಮಾಡಿದ್ದಾರೆ. ಆದ್ರೆ ಆ ಗಾಡಿಯ ನಂಬರ್...
ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 3 ನೇ ಅಲೆಯ 75% ಪ್ರಕರಣಗಳು ದೊಡ್ಡದೊಡ್ಡ ನಗರಗಳಿಂದ ಬರುತ್ತಿವೆ, ಎಂದು ದೇಶದ ಲಸಿಕೆ ಕಾರ್ಯಪಡೆಯ ಮಖ್ಯಸ್ಥರು ತಿಳಿಸಿದ್ದಾರೆ . ಮೂರನೆ ಅಲೆಯು ನಾವು ಊಹಿಸದಷ್ಟು ಹೆಚ್ಚಾಗಿದೆ. ಸಾಂಕ್ರಾಮಿಕ ರೋಗದ ಮೂರನೇ ತರಂಗವು, ಮುಂಬೈ ದೆಹಲಿ ಮತ್ತು ಕೋಲ್ಕತ್ತಾದಂತಹ ದೊಡ್ಡ ನಗರಗಳು, ನವೆಂಬರ್ನಲ್ಲಿ ದಕ್ಷಿಣಾ ಆಫ್ರಿಕಾದಲ್ಲಿ ಮೊದಲ...
ನವದೆಹಲಿ: ದೇಶಾದ್ಯಂತ ಇಂದಿನಿoದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಲಾಗಿತ್ತು. ಮೊದಲ ದಿನವೇ 37.84 ಲಕ್ಷ ಮಕ್ಕಳಿಗೆ ಲಸಿಕೆಯನ್ನು ನೀಡಲಾಗಿದೆ.
Covid 19 -Cowin ಪೋರ್ಟಲ್ನ ಪ್ರಕಾರ 15 ರಿಂದ 18 ವರ್ಷದ ಮಕ್ಕಳಿಗೆ ಮೊದಲ ದಿನದಂದು ಸಂಜೆ 7 ಘಂಟೆಯವರೆಗೆ 37.84.212 ಲಸಿಕೆ ನೀಡಲಾಗಿದೆ.
ರಾಜ್ಯದಲ್ಲಿ ಇಂದು ಸಂಜೆ 5.30...
ಲಂಡನ್ನಿಂದ ಮಾವನ ಅಂತ್ಯಕ್ರಿಯೆಗಾಗಿ ಭಾರತಕ್ಕೆ ಬಂದ ವ್ಯಕ್ತಿ ಮತ್ತು ಆತನ ಪತ್ನಿಗೆ ಮುಂಬೈ ಏರ್ಪೋರ್ಟ್ನಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದೆ. ಇದರಲ್ಲಿ ಪಾಸಿಟಿವ್ ರಿಸಲ್ಟ್ ಬಂದಿದ್ದು, ಇವರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಹಾಗಾಗಿ ಈ ಜೋಡಿ ಅಂತ್ಯಕ್ರಿಯೆಗೆ ಹೋಗುವುದು ತಪ್ಪಿದೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿರುವ ವ್ಯಕ್ತಿ, ಕೋವಿಡ್ ಟೆಸ್ಟ್ ಅನ್ನೋದು ಹಗರಣವಾಗಿ ಬಿಟ್ಟಿದೆ ಎಂದು...
Mumbai: ಮುಂಬೈನಲ್ಲಿ ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿಗಳನ್ನು ಜನವರಿ 31ರವರೆಗೂ ಬಂದ್ ಮಾಡಿದ್ದಾರೆ. 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಎಂದಿನಂತೆ ತರಗತಿ ಮುಂದುವರಿಯಲಿದೆ ಎಂದು ಬೃಹನ್ ಮುಂಬೈ ಮುನ್ಸಿಪಾಲ್ ಕಾರ್ಪೋರೇಷನ್ ಅಧಿಕೃತ ಮಾಹಿತಿ ನೀಡಿದೆ.
ಮಹಾರಾಷ್ಟ್ರದಲ್ಲಿ ಭಾನುವಾರ 11,877 ಹೊಸ ಕೋವಿಡ್ ಕೇಸ್ಗಳು ವರದಿಯಾಗಿದೆ....
ಇವತ್ತು ನಾವು ಕೂದಲು ಉದುರುವ ಸಮಸ್ಯೆಗೆ ಒಂದು ಹೂವಿನ ಮೂಲಕ ಹೇಗೆ ಪರಿಹಾರ ಕಂಡುಕೊಳ್ಳಬಹುದು ಅನ್ನೋ ಬಗ್ಗೆ ಹೇಳಲಿದ್ದೇವೆ. ಯಾವುದು ಆ ಹೂವು..? ಆ ಹೂವಿನಿಂದಾಗುವ ಪ್ರಯೋಜನವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
https://youtu.be/pBX_KACLf6M
ಕೂದಲು ಉದುರುವ ಸಮಸ್ಯೆಗೆ ಪರಿಹಾರ ಸಿಗಬೇಕು. ನಿಮ್ಮ ಕೂದಲು ಉದ್ದ ಬರಬೇಕು, ಸಧೃಡವಾಗಿರಬೇಕು ಅಂದ್ರೆ, ನೀವು ದಾಸವಾಳ...
ಸೋಮವಾರ ಶ್ರೀ ನಗರದ ಹೊರವಲಯದಲ್ಲಿರುವ ಹವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ ಗೆ ಲಷ್ಕರ್-ಎ-ತೈಬಾ (ಏಲಿಟಿ) ಸಂಘಟನೆಯಲ್ಲಿ ದೀರ್ಘಕಾಲ ಬದುಕುಳಿದಿದ್ದ ಮತ್ತು ಹಲವಾರು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಮೋಸ್ಟ್ವಾಂಟೆಡ್ ಉಗ್ರನ ಹತ್ಯೆಯಾಗಿದೆ, ಈತನು ಇಲ್ಲಿಯವರೆಗೂ ಹಲವಾರು ಕೃತ್ಯಗಳಲ್ಲಿ ತೊಡಗಿಕೊಂಡಿದ್ದ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ .ಹತ್ಯೆಗೊಳಗಾದ ಉಗ್ರ ಪ್ಯಾರೆ, 2017-18 ರಲ್ಲಿ ಉತ್ತರ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...