Thursday, June 25, 2026

Karnataka Tv

ಕಂದಾಯ ಇಲಾಖೆಯಿಂದ ಬಂಪರ್ ಗಿಫ್ಟ್ – ಆಸ್ತಿ ನೋಂದಣಿ ಮಾಡುವವರಿಗೆ ಶೇ.೧೦ ರಷ್ಟು ಡಿಸ್ಕೌಂಟ್

ಕಳೆದ ಎರಡು ವರ್ಷದಿಂದ ಸಂಕಷ್ಟಕ್ಕೆ ಸಿಲುಕಿರೋ ಜನರಿಗೆ ಕಂದಾಯ ಇಲಾಖೆಯಿಂದ ಹೊಸವರ್ಷಕ್ಕೆ  ಬಂಪರ್ ಗಿಫ್ಟ್ ನೀಡಲು ನಿರ್ಧಾರಿಸಲಾಗಿದ್ದು, ಆಸ್ತಿ ವಹಿವಾಟು ಸಂಬಂಧಿಸಿದಂತೆ, ಯಾರು ಖರೀದಿ ಮಾಡುತ್ತಾರೆ, ಅಂತಹವರಿಗೆ ರೆವಿನ್ಯೂ, ಸೈಟ್, ಫ್ಲಾಟ್ ಗೈಡೆನ್ಸ್ ವ್ಯಾಲ್ಯು 10% ಕಡಿಮೆ ಮಾಡಿ ಆದೇಶ ಹೊರಡಿಸಲಾಗಿದೆ.  ಅಗ್ರಿಮೆಂಟ್ ಮಾಡಿರೋ, ರಿಜಿಸ್ಟ್ರೇಷನ್ ಮಾಡಿಸಲು ತಯಾರಾಗಿರೋರಿಗೆ ಕಂದಾಯ ಇಲಾಖೆಯಿಂದ ಈ ಗಿಫ್ಟ್ ನೀಡಲಾಗಿದ್ದು, ಮೂರು ತಿಂಗಳವರೆಗೆ ಈ ಆಫರ್ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್​. ಅಶೋಕ್​ ಹೇಳಿಕೆ ನೀಡಿದ್ದಾರೆ.   ರಾಜ್ಯದ ಲಕ್ಷಾಂತರ ಜನರಿಗೆ ಇದು ಅನ್ವಯವಾಗಲಿದ್ದು, 1-1-2022 ರಿಂದ 31-3-2022ರ ವರೆಗೂ ರಿಯಾಯಿತಿ ನೀಡಲು ನಿರ್ಧರಿಸಲಾಗಿದ್ದು, ರಾಜ್ಯದ ಸಚಿವರ ಜೊತೆ ಚರ್ಚೆ ಮಾಡಿ ಈ ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.  ಆಯಾ ಪ್ರದೇಶದ ಗೈಡ್‌ಲೈನ್ಸ್ ವ್ಯಾಲ್ಯೂ ಪ್ರಕಾರ ಇದು ಅನ್ವಯ ಆಗಲಿದ್ದು, ಎಲ್ಲಾ ರೀತಿಯ ರಿಜಿಸ್ಟ್ರೇಷನ್‌ಗೆ ಇದು ಅನ್ವಯವಾಗಲಿದೆ ಎಂದು ಆದೇಶ ನೀಡಲಾಗಿದೆ. https://www.youtube.com/watch?v=3QnFYwZijc0 https://www.youtube.com/watch?v=vbW-8lKu9Ro https://www.youtube.com/watch?v=EB_MFgGVC2o

ಸಿದ್ದರಾಮಯ್ಯ ಬಾಗಲಕೋಟೆ ಬಿಡ್ಬೇಕು: Sriramulu

Siddaramaiah ಬಾಗಲಕೋಟೆ ಜಿಲ್ಲೆಗೆ ಅನ್ಯಾಯ ಮಾಡುವ ಕೆಲಸ ಮಾಡಿದ್ದಾರೆ. ಬನಶಂಕರಿ ತಾಯಿ ಕೂಡ ಇಲ್ಲಿ ಅವರಿಗೆ ಮನೆಗೆ ಕಳಿಸುತ್ತಾರೆ ಅಂತ ತಿಳಿದಿದ್ದೀವಿ. ಆದರೆ ಬೇರೆ ಬೇರೆ ಕಾರಣದಿಂದ ಇಲ್ಲಿ ಗೆದ್ದು, ಜನರ ಕೈಗೆ ಸಿಗದ ವಸ್ತುವಾಗಿದ್ದಾರೆ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು. ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ (Ex CM Siddaramaiah) ಎಲ್ಲಿಗೆ ಹೋದ್ರು...

ಪಿಎಂ ಕಿಸಾನ್​ ಯೋಜನೆಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ;

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್​ ಸಮ್ಮಾನ್​ ನಿಧಿ ಯೋಜನೆ 10ನೇ ಕಂತನ್ನು ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಡಿ ದೇಶದ 10 ಕೋಟಿ ರೈತರ ಬ್ಯಾಂಕ್​ ಖಾತೆಗೆ 2 ಸಾವಿರ ರೂ.ಜಮೆಯಾಗಿದೆ. 10ನೇ ಕಂತಿನಡಿ ಹಣ ಪಡೆಯಲು ಅನೇಕ ರೈತರು ಕಾಯುತ್ತಿದ್ದರು. ಅವರಿಗೆ ಹೊಸವರ್ಷದ ಮೊದಲ ದಿನವೇ ಪ್ರಧಾನಿ ಮೋದಿ ಶುಭ ಸಮಾಚಾರ...

ಗ್ರಾಹಕರ ಕೈಸುಡುತ್ತಿದೆ. ರೀಚಾರ್ಜ್

ದೇಶಾದ್ಯಂತ ಪ್ರಮುಖ 4, ಟೆಲಿಕಾಂ ಕಂಪನಿಗಳಲ್ಲಿ ಒಟ್ಟು 116.62 ಕೋಟಿ ಗ್ರಾಹಕ ರಿದ್ದು, ಈ ಪೈಕಿ 52.88 ಕೋಟಿ ಗ್ರಾಹಕರು ಗ್ರಾಮೀಣ ಪ್ರದೇಶದವರಾಗಿದ್ದಾರೆ. ಆರಂಭ ದಲ್ಲಿ ಉಚಿತ ಇಂಟರ್ನೆಟ್, ಕಡಿಮೆ ಕರೆ ಟಾರೀಫ್ ಆಫರ್‌ಗಳನ್ನು ನೀಡಿ ಪ್ರಸ್ತುತ ದೇಶದಲ್ಲಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಜಿಯೋ ಸಹ ತನ್ನ ದರಗಳನ್ನು ಹೆಚ್ಚಿಸಿದ ಹಿನ್ನೆಲೆ ಎಲ್ಲಾ ಕಂಪನಿಗಳು...

ಎಳ್ಳಿನ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕಾಗುವ ಉಪಯೋಗಗಳೇನು..?

ನಾವು ಯಾವಾಗಲಾದರೂ ಸಿಹಿ ತಿಂಡಿ ತಿನ್ನುವಾಗ, ಎಲ್ಲಿ ಶುಗರ್ ಬರತ್ತೋ, ಅಥವಾ ಆರೋಗ್ಯ ಸಮಸ್ಯೆ ಉಂಟಾಗತ್ತೋ ಅನ್ನೋ ಟೆನ್ಶನ್‌ನಲ್ಲಿ ಇರ್ತೀವಿ. ಲಿಮಿಟ್‌ನಲ್ಲಿ ಸಕ್ಕರೆ ಪದಾರ್ಥವನ್ನ ತಿಂತೀವಿ. ಆದ್ರೆ ನಿಮಗೆ ಸಿಹಿ ಇಷ್ಟವಾಗಿದ್ದರೆ ನೀವು ಆರೋಗ್ಯಕರ ಸಿಹಿ ತಿನಿಸನ್ನ ತಿನ್ನಿ. ಬೆಲ್ಲದಿಂದ ಮಾಡಿದ ಶೇಂಗಾ ಚಿಕ್ಕಿ, ಬೆಲ್ಲ ಗೋಧಿ ಶೀರಾ, ಬೆಲ್ಲದ ಪಾಯಸ ಹೀಗೆ ಬೆಲ್ಲದ...

Karnataka : ದಲ್ಲಿ ವರ್ಷದ ಮೊದಲ ದಿನವೇ 1000ಕ್ಕೂ ಅಧಿಕ ಕೊರೋನಾ ಕೇಸ್ ಪತ್ತೆ..!

ಬೆಂಗಳೂರು : ರಾಜ್ಯದಲ್ಲಿ ದಿನಕಳೆದಂತೆ ಕೊರೋನಾ (Corona) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ರಾಜ್ಯದಲ್ಲಿ ಬರೋಬ್ಬರಿ 1033 ಪ್ರಕರಣ ದಾಖಲಾಗಿವೆ. ಬೆಂಗಳೂರಿನಲ್ಲಿ ಇಂದು 810 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,64,428ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐದು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,340ಕ್ಕೆ ಏರಿಕೆಯಾಗಿದೆ ಎಂದು...

ಮಾತಾ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ.

ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ...

ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಕೊವಿಡ್ ಲಸಿಕೆ ರವಾನೆ

ನವದೆಹಲಿ: ತಾಲಿಬಾನ್ ಉಗ್ರರ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಡೋಸ್ ಕೊರೊನಾ ಲಸಿಕೆ ಕಳುಹಿಸಲಾಗಿದೆ. ಮಾನವೀಯತೆ ಆಧಾರದಲ್ಲಿ ಕೊವ್ಯಾಕ್ಸಿನ್ ಕೊವಿಡ್ ಲಸಿಕೆ ಕಳುಹಿಸಲಾಗಿದ್ದು, ಕಾಬೂಲ್​ನಲ್ಲಿರುವ ಇಂದಿರಾಗಾಂಧಿ ಆಸ್ಪತ್ರೆಗೆ ಲಸಿಕೆಗಳನ್ನು ರವಾನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 5 ಲಕ್ಷ ಡೋಸ್ ಕೊವಿಡ್ ಲಸಿಕೆಗಳನ್ನು ರವಾನೆ ಮಾಡಲಾಗುವುದು. ಈಗಾಗಲೇ ಅಫ್ಘಾನಿಸ್ತಾನಕ್ಕೆ ಭಾರತದಿಂದ ಆಹಾರ ಪದಾರ್ಥ,...

15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕೆ ಅಭಿಯಾನ

ಭಾರತವು ಶನಿವಾರ CoWin ಪೋರ್ಟಲ್‌ನಲ್ಲಿ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕೆಗಳ ನೋಂದಣಿಯನ್ನು ತೆರೆಯಿತು. “ಮಕ್ಕಳು ಸುರಕ್ಷಿತವಾಗಿದ್ದರೆ ದೇಶದ ಭವಿಷ್ಯ ಸುರಕ್ಷಿತವಾಗಿರುತ್ತದೆ. ಲಸಿಕೆಗಾಗಿ ಅರ್ಹ ಮಕ್ಕಳನ್ನು ನೋಂದಾಯಿಸಲು ನಾನು ಕುಟುಂಬದ ಸದಸ್ಯರನ್ನು ವಿನಂತಿಸುತ್ತೇನೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಭಾರತವು 145 ಕೋಟಿ ಕೋವಿಡ್ ಲಸಿಕೆಗಳ...

ಭಾರತದ omicron ಸಂಖ್ಯೆ ಹೆಚ್ಚಳ..

ಭಾರತದಲ್ಲಿ ಕೋವಿಡ್-19 ಓಮಿಕ್ರಾನ್ ಪ್ರಕರಣಗಳು ಮತ್ತು ಸಾವುಗಳು ಶನಿವಾರದಂದು 1,431 ಕ್ಕೆ ತಲುಪಿದೆ, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು 454, ನಂತರ ದೆಹಲಿಯಲ್ಲಿ 351, ತಮಿಳುನಾಡು 118, ಗುಜರಾತ್ 115 ಮತ್ತು ಕೇರಳ 109. ಏತನ್ಮಧ್ಯೆ, ದೇಶವು ವರದಿ ಮಾಡಿದೆ. ಕಳೆದ 24 ಗಂಟೆಗಳಲ್ಲಿ 22,775 ಹೊಸ ಕರೋನವೈರಸ್ ಪ್ರಕರಣಗಳು ಮತ್ತು 406 ಸಾವುಗಳು. ಸಕ್ರಿಯ...

About Me

32400 POSTS
0 COMMENTS
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img