Sunday, July 6, 2025

Karnataka Tv

‘ಈಶ್ವರಪ್ಪ ಮೆದುಳು-ನಾಲಿಗೆ ಲಿಂಕ್ ತಪ್ಪಿದೆ’- ಸಿದ್ದರಾಮಯ್ಯ ಕಿಡಿ

ಹುಬ್ಬಳ್ಳಿ: ಈಶ್ವರಪ್ಪಗೆ ಬ್ರೈನ್ ಗೆ ನಾಲಿಗೆ ಲಿಂಕ್ ತಪ್ಪಿದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರ ಪತನವಾಗುತ್ತೆ ಅಂತ ಬಿಜೆಪಿಯವ್ರು ಒಂದು ವರ್ಷದಿಂದ ಹೇಳುತ್ತಿದ್ದಾರೆ. ಆದ್ರೆ ಜನ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದ್ರು. ಇನ್ನು ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಹುಚ್ಚಾ ಕಣ್ರೀ ಅನ್ನೋ ಹೇಳಿಕೆಗೆ  ಪ್ರತಿಕ್ರಿಯಿಸಿದ ಸಿದ್ದು, ಈಶ್ವರಪ್ಪ ಮೆದುಳು ನಾಲಿಗೆ ಲಿಂಕ್...

ನಟ ರವಿಚಂದ್ರನ್ ಪುತ್ರಿಯ ವಿವಾಹ- ಹೇಗಿದೆ ಗೊತ್ತಾ ದುಬಾರಿ ಇನ್ವಿಟೇಷನ್..?

ಬೆಂಗಳೂರು: ಕ್ರೇಜಿ ಸ್ಟಾರ್ ಪುತ್ರಿಯ ವಿವಾಹ ದಿನಾಂಕ ನಿಗದಿಯಾಗಿದ್ದು, ಇದಕ್ಕಾಗಿ ಕ್ರೇಜಿ ಕುಟುಂಬ ಭರ್ಜರಿ ತಯಾರಿಯಲ್ಲಿ ತೊಡಗಿದ್ದು, ರವಿಮಾಮ ಖುದ್ದಾಗಿ ಅತಿಥಿಗಳನ್ನ ಆಹ್ವಾನ ಮಾಡ್ತಿದ್ದಾರೆ. ಇದೇ ತಿಂಗಳ 28 ಮತ್ತು 29ರಂದು ಮಗಳು ಗೀತಾಂಜಲಿ ವಿವಾಹ ನಡೆಯಲಿದೆ. ಉದ್ಯಮಿ ಅಜಯ್ ಎಂಬುವರ ಜೊತೆ  ಗೀತಾಂಜಲಿ ಮದುವೆ ಬೆಂಗಳೂರು ಅರಮನೆ ಮೈದಾನದ ವೈಟ್ ಪೆಟಲ್ ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ತಮ್ಮ...

‘ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದು ಒಪ್ಪಿಕೊಳ್ಳಿ’- ಶಾಸಕ ಸವಾಲ್

ಮಂಡ್ಯ: ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದನ್ನ ನೇರವಾಗಿ ಹೇಳಬೇಕು ಅಂತ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಗೆ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಸವಾಲು ಹಾಕಿದ್ದಾರೆ. ಕಳೆದ ವಾರ ಮಾಜಿ ಶಾಸಕ ಚಂದ್ರಶೇಖರ್, ನಾನ್ನನ್ನು ಅಭ್ಯರ್ಥಿ ನಿಖಿಲ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ನೇರವಾಗಿ ಕರೆದಿದ್ರೆ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೆ. ಅವರು ಕರೆಯದ ಕಾರಣ ನಾನು ತಟಸ್ಥವಾಗಿದ್ದೆ...

ಕಲಬುರಗಿಯಲ್ಲಿ ಮತ್ತೆ ಪ್ರತಿಧ್ವನಿಸಿದ ‘ನಿಖಿಲ್ ಎಲ್ಲಿದ್ದೀಯಪ್ಪಾ’

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಡೈಲಾಗ್ ಹೊಡೆಯೋ ಮೂಲಕ ಸಿಎಂ ಕುಟುಂಬವನ್ನು ಟೀಕಿಸಿದ್ದಾರೆ. ಕಲಬುರಗಿಯ ಕಾಳಗಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಯತ್ನಾಳ್ ಮಿಮಿಕ್ರಿ ಮಾಡಿದ್ರು. ‘ನಿಖಿಲ್ ಎಲ್ಲಿದ್ದೀಯಪ್ಪಾ? ನಿನ್ನನ್ನು, ನನ್ನ ತಾತನನ್ನ ಬೆಳಸಿದ ಜನಗಳ ತಲೆ ಬೋಳಿಸೋದಕ್ಕೆ ಬಂದಿದ್ದೀನಪ್ಪಾ’ ಅಂತ ಮಿಮಿಕ್ರಿ ಮಾಡೋ ಮೂಲಕ ಸಿಎಂ...

ದೇವಸ್ಥಾನದಲ್ಲಿ ನವಿಲು ಪ್ರದಕ್ಷಿಣೆ..!- ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಅಚ್ಚರಿ

ಮಂಗಳೂರು: ಇಲ್ಲಿನ ಅನಂತ ಪದ್ಮನಾಭ ಸುಬ್ರಹ್ಮಣ್ಯ ದೇವಸ್ಥಾದಲ್ಲಿ ನಿನ್ನೆ ಆಶ್ಚರ್ಯಕರ ಘಟನೆಯೊಂದು ನಡೆದಿದೆ. ಇಲ್ಲಿನ ನೀರುಮಾರ್ಗ ಎಂಬಲ್ಲಿ ಇರುವ ಈ ದೇವಸ್ಥಾನದಲ್ಲಿ ಪೂಜೆ ನಡೆಯುತ್ತಿತ್ತು. ಈ ವೇಳೆ ದಿಢೀರನೆ ನವಿಲೊಂದು ದೇವಸ್ಥಾನದ ಆವರಣದೊಳಕ್ಕೆ ಹಾರಿ ಬಂತು. ದೇಗುಲದ ಧ್ವಜಸ್ತಂಭಕ್ಕೆ ನಿನ್ನೆ ತೈಲದಿವಾಸ ಪೂಜೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಕತಾಳೀಯ ಎಂಬಂತೆ ಪ್ರತ್ಯಕ್ಷವಾದ ನವಿಲು ಜೋರಾಗಿ ಕೂಗತೊಡಗಿತು. ದೇವರ ವಿಗ್ರಹವಿದ್ದ ಗರ್ಭಗುಡಿಯೆದುರು ನಿಂತುಬಿಟ್ಟಿತು. ಈ...

ಸಿಎಂ ಎದುರೇ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಎಂದ ಅರ್ಚಕ- ತಬ್ಬಿಬ್ಬಾದ ಎಚ್ಡಿಕೆ..!

ಕಲಬುರಗಿ: ಸಿಎಂ ಕುಮಾರಸ್ವಾಮಿ ಎದುರೇ ಗಾಣಗಾಪುರದ ಅರ್ಚಕರು ನಿಖಿಲ್ ಎಲ್ಲಿದ್ದೀಯಪ್ಪಾ ಎಂದ ಪ್ರಸಂಗ ನಡೆದಿದೆ. ಈ ಮಾತು ಕೇಳುತ್ತಿದ್ದಂತೆ ಸಿಎಂ ಕುಮಾರಸ್ವಾಮಿ ಕೆಲಕಾಲ ತಬ್ಬಿಬ್ಬಾಗಿಬಿಟ್ರು.  ಕಲಬುರಗಿಯ ಗಾಣಗಾಪುರದ ಶ್ರೀ ಗುರು ದತ್ತಾತ್ರೇಯ ದೇವಸ್ಥಾನಕ್ಕೆ ಸಿಎಂ ತೆರಳಿದ್ರು. ಈ ವೇಳೆ ಪೂಜೆ ಸಿದ್ಧತೆ ಮಾಡಿಕೊಳ್ತಿದ್ದ ಅರ್ಚಕ ದತ್ತಾತ್ರೇಯ ಇದ್ದಕ್ಕಿದ್ದಂತೆ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಎಂದುಬಿಟ್ಟರು. ಇದನ್ನ ಕೇಳಿದ ಕೂಡಲೇ ಸಿಎಂ ಒಂದು ಕ್ಷಣ...

ಮಣ್ಣುಪಾಲಾಯ್ತು ನೂರಾರು ಲೀಟರ್ ಹಾಲು- ಹೀಗೆ ಮಾಡಿದ್ದೇಕೆ ಗೊತ್ತಾ?

ತುಮಕೂರು: ಹಾಲು ಉತ್ಪಾದಕರ ಸಂಘದ ರಾಜಕಾರಣಕ್ಕೆ ಸುಮಾರು 200 ಲೀಟರ್ ಹಾಲು ಮಣ್ಣುಪಾಲಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಶೆಟ್ಟಿಗೆರೆ ಗ್ರಾಮದ ಹಾಲು ಡೈರಿಯಲ್ಲಿ ಸಿಬ್ಬಂದಿ ತಡವಾಗಿ ಬಂದದ್ದೇ ಈ ಘಟನೆಗೆ ಕಾರಣವಾಗಿದೆ. ಅಂದಹಾಗೆ ಈ ಹಾಲು ಉತ್ಪಾದಕರ ಸಂಘದಲ್ಲಿ ಮೂವರು ಸಿಬ್ಬಂದಿ ಕೆಲಸ ಮಾಡುತ್ತಿದ್ರು. ಆದ್ರೆ ಇಂದು ಓರ್ವ ಸಿಬ್ಬಂದಿ...

ಸುಮಲತಾಗೆ ಸಪೋರ್ಟ್ ಮಾಡಿದ್ದು ನಾವಾ.. ಅವ್ರಾ..? – ಸಿದ್ದು

ಹುಬ್ಬಳ್ಳಿ: ಮಂಡ್ಯ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಕಾಂಗ್ರೆಸ್ ಸಪೋರ್ಟ್ ಮಾಡಿದೆ ಅನ್ನೋ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದು, ಈ ತರಹ ಬೆಂಕಿ ಹಚ್ಚೋದ್ರಲ್ಲಿ ಬಿಜೆಪಿಗರು ನಿಸ್ಸೀಮರು. ಸುಳ್ಳು ಹೇಳೋದು ಬಿಟ್ರೆ ಅವರಿಗೇನೂ ಗೊತ್ತಿಲ್ಲ ಅಂದ್ರು. ಅಲ್ಲದೆ ಚುನಾವಣೆಯಲ್ಲಿ ಸಪೋರ್ಟ್ ಮಾಡಿದ್ದು...

ಕಾಲಲ್ಲಿ ರಕ್ತ ಸುರಿದ್ರೂ ಆಟ ನಿಲ್ಲಿಸಲಿಲ್ಲ- ಶೇನ್ ವಾಟ್ಸನ್ ಕಾಲಿಗೆ 6 ಹೊಲಿಗೆ!

ಅಂತೂ ಇಂತು ಸೀಸನ್ ೧೨ ಐಪಿಎಲ್ ಟೂರ್ನಿಗೆ ತೆರೆ ಬಿತ್ತು..ಕಳೆದ ಎರಡು ತಿಂಗಳುಗಳಿಂದ ಅಭಿಮಾನಿಗಳಿಗೆ ರಸದೌತಣ ಉಣಬಡಿಸಿದ್ದ IPL ಗುಡ್ ಬೈ ಹೇಳಿ ಎರಡು ದಿನ ಕಳೆಯಿತು. ಜೊತೆಗೆ ಹಲವು ಅವಿಸ್ಮರಣೀಯ ಕ್ಷಣಗಳಿಗೂ ಸಾಕ್ಷಿ ಆಯ್ತು. ಚೆನ್ನೈ ತಂಡದ ಓಪನರ್ ಬ್ಯಾಟ್ಸ್‌ಮನ್‌ ಶೇನ್ ವಾಟ್ಸನ್ ಫೈನಲ್ ಫೈಟ್ ವೇಳೆ, ನಡೆಸಿದ ಹೋರಾಟದ್ದೇ ಮಾತು. ಪಂದ್ಯದುದ್ದಕ್ಕೂ ಕೆಚ್ಚೆದೆಯ ಬ್ಯಾಟಿಂಗ್ ನಡೆಸಿದರಾದ್ರು ಅಂತಿಮ...

ಶ್ರೀಲಂಕಾದಲ್ಲಿ ಹಿಂಸಾಚಾರ ಹಿನ್ನೆಲೆ- ಕರ್ಫ್ಯೂ ಜಾರಿ, ಸಾಮಾಜಿಕ ಜಾಲತಾಣಗಳು ಬ್ಯಾನ್

ಕೊಲಂಬೊ: ಶ್ರೀಲಂಕಾದಲ್ಲಿ ಉಗ್ರರ ದಾಳಿ ಹಿನ್ನೆಯಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ಬಳಿಕ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಹೀಗಾಗಿ ಶ್ರೀಲಂಕಾದಾದ್ಯಂತ ಕರ್ಫ್ಯೂ ಜಾರಿಗೊಳಿಸಲಾಗಿದೆ. ಏಪ್ರಿಲ್ 21ರ ಈಸ್ಟರ್ ಸಂಡೇಯಂದು ನಡೆದ ಸರಣಿ ಬಾಂಬ್ ಸ್ಪೋಟದಲ್ಲಿ 260 ಮಂದಿ ಬಲಿಯಾಗಿದ್ರು. ಬಳಿಕ ಉಗ್ರರನ್ನು ಮಟ್ಟ ಹಾಕಲು ಶ್ರೀಲಂಕಾ ಸೇನೆ ಕಾರ್ಯಾಚರಣೆ ನಡೆಸಿತ್ತು. ಇದರ ಬೆನ್ನಲ್ಲೇ ಉಂಟಾಗಿರೋ...

About Me

26628 POSTS
0 COMMENTS
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img