Wednesday, June 24, 2026

Karnataka Tv

Doddaballapura : ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು..!

ದೊಡ್ಡಬಳ್ಳಾಪುರ : ಕರೋನ ರೂಪಾಂತರಿ ಒಮಿಕ್ರಾನ್ ಆತಂಕದ ಹಿನ್ನೆಲೆ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಮಾರ್ಗಸೂಚಿಯ ಪ್ರಕಾರ ಜಾತ್ರೆ ರದ್ದು ಮಾಡಲಾಗಿದೆ. ಹೌದು ಜನವರಿ 8 ರಂದು ನಡೆಯಬೇಕಿದ್ದ ಬ್ರಹ್ಮರಥೋತ್ಸವ ರದ್ದು ಮಾಡಿದ್ದು ದೇವಾಲಯದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವಕ್ಕೆ ಸೂಚನೆಯನ್ನು...

Bengaloru: ಕುಖ್ಯಾತ ಕಳ್ಳ ‘ಎಸ್ಕೇಪ್ ಕಾರ್ತಿಕ್’17ನೇ ಬಾರಿ ಬಂಧನ

ಬೆಂಗಳೂರು: ಕಾರ್ತಿಕ್ ಕುಮಾರ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಎಂಬ ಕುಖ್ಯಾತ ಕಳ್ಳನನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬಂಧಿತ ಪಾತಕಿ ಕನಿಷ್ಠ 80 ಕಳ್ಳತನ ಮಾಡಿದ್ದಾನೆ ಎನ್ನಲಾಗಿದೆ. ಕಾರ್ತಿಕ್ ಬಂಧನದಿಂದ ಐದು ಪ್ರಕರಣಗಳನ್ನು ಭೇದಿಸಲಾಗಿದ್ದು, ಆತನಿಂದ 11.43 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ತಿಕ್ ಬಂಧನವಾಗಿರುವುದು...

Doddaballapura : ಅರ್ಥಪೂರ್ಣ ಹುಟ್ಟುಹಬ್ಬ ಆಚರಿಸಿಕೊಂಡ ದೀಪುಗೌಡ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತ(Bangalore rural) ರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೊಸ ವರ್ಷದ ಪ್ರಯುಕ್ತ ಹಾಗೂ ಕರುನಾಡ ವಿಜಯ ಸೇನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಘಟಕದ ಅಧ್ಯಕ್ಷ ದೀಪು ಗೌಡ(Deepu Gowda) ಇವರ ಹುಟ್ಟು ಹಬ್ಬದ ನಿಮಿತ್ತ ಸಾರ್ವಜನಿಕ ಆಸ್ಪತ್ರೆಯ ಸುಮಾರು ಇನ್ನೂರು ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್...

Maharashtra 20 ಶಾಸಕರು ಹಾಗೂ 10 ಸಚಿವರಿಗೆ ಕೊರೋನಾ ಸೋಂಕು..!

ಮಹಾರಾಷ್ಟ್ರ : ಮಹಾರಾಷ್ಟ್ರದ 10 ಮಂದಿ ಸಚಿವರು (Minister) ಹಾಗೂ 20 ಮಂದಿ ಶಾಸಕರಿಗೆ ಕೊರೊನಾ (Corona) ಸೋಂಕು ದೃಢಪಟ್ಟಿರುವ ಮಾಹಿತಿಯನ್ನು ಉಪ ಮುಖ್ಯಮಂತ್ರಿ ಅಜಿತ್ ಪವಾರ್(Deputy Chief Minister Ajit Pawar) ತಿಳಿಸಿದ್ದಾರೆ. ದೇಶದಲ್ಲಿ ಒಮಿಕ್ರೋನ್ ಪ್ರಕರಣಗಳ ಸಂಖ್ಯೆ 1431ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 454 ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದೆ. ಈದೀಗ ಒಮಿಕ್ರೋನ್ ದೇಶದ...

MES ಪುಂಡರ ಜಾಮೀನು ಅರ್ಜಿ ತಿರಸ್ಕಾರ..!

ಬೆಳಗಾವಿ :  ನಗರದಲ್ಲಿ ಪುಂಡಾಟ ಮೆರೆದಿದ್ದ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ್(Ramakant), ಎಂಇಎಸ್​(MES)ನ ಮುಖಂಡ ಶುಭಂ ಶೆಳ್ಕೆ (Shubham Shellke)ಸೇರಿ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಲಾಗಿದೆ. ಬೆಳಗಾವಿಯ 8ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಪುಂಡಾಟ ಮೆರೆದಿದ್ದ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದೆ. ಸರ್ಕಾರಿ ವಾಹನಗಳ ಮೇಲೆ...

Jammu and Kashmir : ಕಾಲ್ತುಳಿತದಿಂದ 12 ಭಕ್ತರು ಸಾವು..!

ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು...

ಈ ವೀಡಿಯೋ ನೋಡಿದ್ರೆ ಗ್ಯಾರಂಟಿ ನಿಮ್ಮ ಮೈಜುಮ್ ಅನ್ನತ್ತೆ..

ಉದ್ಯಮಿ ಆನಂದ್ ಮಹಿಂದ್ರಾ ತಮ್ಮ ಟ್ವಿಟರ್ ಅಕೌಂಟ್‌ನಲ್ಲಿ ಆಗಾಗ ಕೆಲವು ವೀಡಿಯೋಗಳನ್ನ ಶೇರ್ ಮಾಡ್ತಾನೇ ಇರ್ತಾರೆ. ಆ ವೀಡಿಯೋದಲ್‌ಲಿರುವವರು ಕಷ್ಟದಲ್ಲಿದ್ರೆ ಅಥವಾ ಸಾಧನೆ ಮಾಡಿದ್ರೆ, ಅಂಥವರಿಗೆ ತಮ್ಮ ಕಂಪನಿಯಲ್ಲಿ ಕೆಲಸಕ್ಕೆ ಕರೀತಾರೆ. ಆದ್ರೆ ಈ ಬಾರಿ ಅವರು ಶೇರ್ ಮಾಡಿರುವ ವೀಡಿಯೋದಲ್ಲಿ ಹುಲಿ ಇದೆ. ಆ ಹುಲಿ ಮಹೀಂದ್ರಾ ಗಾಡಿಯನ್ನ ತಡೆ ಹಿಡಿದು, ಅದರ...

ಪ್ಲೇನ್ನಲ್ಲಿ ಚಲಿಸುತ್ತಿದ್ದ ಮಹಿಳೆಗೆ ಕೊರೊನಾ: ಅಲ್ಲಿನ ಸಿಬ್ಬಂದಿ ಆಕೆಗೆ ಮಾಡಿದ್ದೇನು..?

ಕೊರೊನಾ ಎಂಬ ಮಹಾಮಾರಿ ಬೆನ್ನು ಬಿಡದ ಬೇತಾಳದಂತೆ ಕಾಡುತ್ತಿದೆ. ಇಡೀ ಮನುಕುಲವೇ ಕೊರೊನಾದಿಂದ ತತ್ತರಿಸಿ ಹೋಗಿದೆ. ಇದೀಗ ಓಮಿಕ್ರಾನ್ ಅನ್ನೋ ಭೂತದ ಕಾಟ ಶುರುವಾಗಿದೆ. ನೆಗಡಿ ಕೆಮ್ಮು ಬಂದ್ರೆ ತಕ್ಷಣ ಚೆಕಪ್ ಮಾಡಿಸಿಕೊಂಡು, ತಾವು ಹುಷಾರಾಗಿ ಇದ್ದೀವಾ ಅಲ್ಲವಾ ಅಂತಾ ಜನ ಚೆಕ್ ಮಾಡಿಕೊಳ್ತಾರೆ. ಅದರಲ್ಲೂ ವಿಮಾನದಲ್ಲಿ ಪ್ರಯಾಣಿಸುವವರು ಎರಡು ಡೋಸ್ ವ್ಯಾಕ್ಸಿನ್ ಪಡೆದ...

ಕ್ರಿಸ್ಮಸ್ ಟ್ರೀ ಡೆಕೊರೇಟ್ ಮಾಡಿದ್ದಕ್ಕೆ ಜೈಲಿಗೆ ಹೋದ ಭೂಪ.. ಅಸಲಿಯತ್ತು ಇಲ್ಲಿದೆ ನೋಡಿ..

ಮೊನ್ನೆ ಮೊನ್ನೆ ತಾನೇ ಕ್ರಿಸ್‌ಮಸ್ ಹಬ್ಬ ಮುಗಿದಿದೆ. ಕ್ರಿಸ್‌ಮಸ್ ಹಬ್ಬಕ್ಕೆ ಕ್ರಿಶ್ಚಿಯನ್ ಬಾಂಧವರು ಕ್ರಿಸ್‌ಮಸ್ ಟ್ರೀ ಡೆಕೊರೇಟ್ ಮಾಡೋದು ವಾಡಿಕೆ. ಅಂತೆಯೇ ಇಲ್ಲೊಬ್ಬ ಕ್ರಿಸ್‌ಮಸ್ ಟ್ರೀ ಡೆಕೊರೇಟ್ ಮಾಡಿದ್ದಾನೆ. ಆದ್ರೆ ಆತನನ್ನು ಪೊಲೀಸರು ಜೈಲಿಗಟ್ಟಿದ್ದಾರೆ. ಯಾಕಂದ್ರೆ ಆತ ಕ್ರಿಸ್‌ಮಸ್ ಟ್ರೀ ಡೆಕೊರೇಟ್ ಮಾಡಿದ್ದು, ಲೈಟ್, ಸ್ಟಾರ್ ಅಥವಾ ಬಾಲ್‌ನಿಂದ ಅಲ್ಲ, ಬದಲಾಗಿ ನೋಟು ಮತ್ತು...

“ಹುಟ್ಟು ಹಬ್ಬದ ಶುಭಾಷಯಗಳು”, ಕ್ರಿಮಿನಲ್ ದೂದ್ ಪೇಡ..!

www.karnatakatv.net:ದಿಗಂತ್ ಮುಕ್ಯಭೂಮಿಕೆಯ ಸಿನಿಮಾ ಹುಟ್ಟುಹಬ್ಬದ ಶುಭಾಷಯಗಳು ಬರಿ ಕ್ರೈಂ ಥ್ರಿಲ್ಲರ್ ಸಿನಿಮಾವಲ್ಲ , ಕಾಮಿಡಿ ಕ್ರೈಂ ಥ್ರಿಲ್ಲರ್ ಚಿತ್ರವಾಗಿದೆ, ಸಿನಿಮಾದಲ್ಲಿ ನಾಯಕ ದಿಗಂತ್ ಜೊತೆಗೆ ಮಡೆನೂರು ಮನು ಹೆಚ್ಚಾಗಿ ತೆರೆಮೇಲೆ ಕಾಣಿಸಿಕೊಳ್ಳುತ್ತಾರೆ, ಆತಂಕ ಗಾಬರಿ ಇರುವಂತ ಪಾತ್ರವನ್ನು ನಿಭಾಯಿಸಿದ್ದಾರೆ. ಕವಿತಾ ಗೌಡ, ಚೇತನ್ ಗಂಧರ್ವ, ಶರಣ್ಯ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್,ಸೂರಿ ಮತ್ತು ಅನೇಕರು...

About Me

32399 POSTS
0 COMMENTS
- Advertisement -spot_img

Latest News

Sandalwood News: ನವಿಲುಗರಿ ಬಳಸಿ ರೀಲ್ಸ್ ಮಾಡಿದ್ದಕ್ಕೆ ಕ್ಷಮೆ ಕೇಳಿದ ನಟಿ ನಿವೇದಿತಾ ಗೌಡ

Sandalwood News: ಯಾವಾಗಲೂ ಏನಾದರೂ ಡಿಫ್ರೆಂಟ್ ಆಗಿ ಮಾಡಬೇಕು ಅನ್ನೋ ತವಕದಲ್ಲಿರುವ ನಟ, ಡಾನ್ಸರ್ ಕಿಶನ್ ಈ ಬಾರಿ ನಟಿ ನಿವೇದಿತಾ ಜತೆ ಸೇರಿ, ನವಿಲುಗರಿ...
- Advertisement -spot_img