Saturday, July 5, 2025

Karnataka Tv

ಬೆಳಗಾವಿಗೆ ತೆರಳಿದ ರಮೇಶ್ ಜಾರಕಿಹೊಳಿ- ಸಾಹುಕಾರ್ ಮುಂದಿನ ಪ್ಲಾನ್ ಏನು?

ಬೆಂಗಳೂರು: ರಾಜ್ಯ ಸಂಪುಟದಿಂದ ವಜಾಗೊಂಡು ತೀವ್ರ ಅಸಮಾಧಾನಗೊಂಡಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದೀಗ ತಮ್ಮ ನಿಲುವು ಬದಲಿಸಿದಂತಿದೆ. ಹೌದು, ಕಳೆದ 4 ದಿನಗಳಿಂದಲೂ ಬೆಂಗಳೂರಿನಲ್ಲಿ ಆಪ್ತರೊಂದಿಗೆ ತಂಗಿದ್ದ ರಮೇಶ್ ಜಾರಕಿಹೊಳಿ ಇಂದು ಬೆಳಗ್ಗೆ ಗೋಕಾಕ್ ಗೆ ತೆರಳಿದ್ದಾರೆ. ತಾವೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಆಪ್ತ ಶಾಸಕರಿಂದಲೂ ರಾಜೀನಾಮೆ ಕೊಡಿಸ್ತೇನೆ ಅಂತ ಪಟಾಲಂ ಕಟ್ಟಲು...

ನಿನ್ನೆ ಸೇಲ್ ಆದ ಚಿನ್ನ ಎಷ್ಟು ಗೊತ್ತಾ?- ಚಿನ್ನದ ವ್ಯಾಪಾರಿಗಳು ಫುಲ್ ಖುಷ್

ಬೆಂಗಳೂರು: ಅಕ್ಷಯ ತೃತೀಯ ಅಂಗವಾಗಿ ಮಂಗಳವಾರ ರಾಜ್ಯಾದ್ಯಂತ ಒಟ್ಟು 1,480 ಕೆ.ಜಿ.ಗೂ ಹೆಚ್ಚು ಚಿನ್ನ, 1,500 ಕೆ.ಜಿ.ಗೂ ಹೆಚ್ಚು ಬೆಳ್ಳಿ ಮಾರಾಟವಾಗಿದೆ. ಈ ಮೂಲಕ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಂದರೆ ಸುಮಾರು 3,900 ಕೋಟಿಗಿಂತ ಹೆಚ್ಚು ವಹಿವಾಟು ನಡೆದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಅತಿ ಹೆಚ್ಚು ವಹಿವಾಟು ನಡೆದಿದೆ. ಕಳೆದ ಬಾರಿಗಿಂತ ಶೇ.30ರಷ್ಟುಹೆಚ್ಚು ವಹಿವಾಟು...

‘ನಿಖಿಲ್ ಗೆದ್ದೇ ಗೆಲ್ತಾರೆ- ಅನುಕಂಪದಿಂದ ಮಂಡ್ಯ ಅಭಿವೃದ್ಧಿಯಾಗಲ್ಲ’

ಮಂಡ್ಯ: ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ತಾರೆ, ಅವರಿಗೆ ಜನರ ಆಶೀರ್ವಾದ ಇದೆ ಅಂತ  ಮಳವಳ್ಳಿಯಲ್ಲಿ ಜೆಡಿಎಸ್ ಶಾಸಕ ಡಾ.ಅನ್ನದಾನಿ ಹೇಳಿದ್ದಾರೆ. ಇನ್ನು ಸುಮಲತಾ ಪತಿ ಅಂಬರೀಶ್ ಮೃತಪಟ್ಟಿದ್ದಾರೆ, ಅವರ ಮೇಲೆ ಅನುಕಂಪ ಇದೆ ಎಂದ ಶಾಸಕ, ನಮಗೆ ಅನುಕಂಪಕ್ಕಿಂತ ಅಭಿವೃದ್ಧಿ ಮುಖ್ಯ. ಪಕ್ಷೇತರ ಅಭ್ಯರ್ಥಿ ಗೆದ್ದರೆ ಅಭಿವೃದ್ಧಿ ಸಾಧ್ಯವಾಗೋದಿಲ್ಲ. ಅನುಕಂಪದಿಂದ ಹೆಚ್ಚುವರಿ ಅನುದಾನ...

ಟ್ರಂಪ್ ರನ್ನು ಓವರ್ ಟೇಕ್ ಮಾಡಿದ ಪ್ರಧಾನಿ ಮೋದಿ

ಸಾಮಾಜಿಕ ಜಾಲತಾಣದಲ್ಲಿ ವಿಶ್ವಾದ್ಯಂತ ಅತಿಹೆಚ್ಚು ಫಾಲೋವರ್ಸ್ ಹೊಂದುವ ಮೂಲಕ ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನೇ ಹಿಂದಿಕ್ಕಿದ್ದಾರೆ. ಡಿಜಿಟಲ್‌ ಮಾರ್ಕೆಟಿಂಗ್‌ ಕಂಪನಿ ಎಸ್‌ಇಎಮ್‌ ರಶ್‌ ನಡೆಸಿರುವ ಸಮೀಕ್ಷೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಫೇಸ್ ಬುಕ್ ನಲ್ಲಿ 4.3 ಕೋಟಿ, ಟ್ವಿಟ್ಟರ್ ನಲ್ಲಿ 4.7ಕೋಟಿ ಹಾಗೂ ಇನ್ ಸ್ಚಾಗ್ರಾಂ ನಲ್ಲಿ 2 ಕೋಟಿ ಫಾಲೋವರ್ಸ್ ಪ್ರಧಾನಿ ನರೇಂದ್ರ...

ಒಡಿಶಾಗೆ ₹1 ಕೋಟಿ ನೆರವು ನೀಡಿದ ನಟ ಅಕ್ಷಯ್ ಕುಮಾರ್

ಭುವನೇಶ್ವರ: ಯಮಸ್ವರೂಪಿ ಫೋನಿ ಚಂದಮಾರುತಕ್ಕೆ ಸಿಲುಕಿ ನಲುಕಿಹೋಗಿರೋ ಒಡಿಶಾ ರಾಜ್ಯಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ₹1 ಕೋಟಿ ಆರ್ಥಿಕ ನೆರವು ನೀಡಿದ್ದಾರೆ. ಮುಖ್ಯಮಂತ್ರಿ ನವೀನ್​ ಪಟ್ನಾಯಕ್​ರ ಪರಿಹಾರ ನಿಧಿಗೆ ಹಣವನ್ನು ವರ್ಗಾಯಿಸಿದ್ದಾರೆ. ನಟ ಅಕ್ಷಯ್​ ಕುಮಾರ್​ ಈ ರೀತಿ ನೆರವಾಗ್ತಿರೋದು ಇದೇ ಮೊದಲೇನಲ್ಲ. ಈ ಹಿಂದೆ ಪ್ರವಾಹಕ್ಕೆ ತುತ್ತಾಗಿದ್ದ ಕೇರಳ ಹಾಗೂ...

ಕಾರು ಡಿಕ್ಕಿ- ನ್ಯಾಷನಲ್ ಲೆವಲ್ ಹಾಕಿಪಟು ದುರ್ಮರಣ

ಧಾರವಾಡ: ರಸ್ತೆ ದಾಟುತ್ತಿದ್ದ ವೇಳೆ ಕಾರ್ ಡಿಕ್ಕಿ ಹೊಡೆದು ರಾಷ್ಟ್ರಮಟ್ಟದ ಹಾಕಿ ಪ್ಲೇಯರ್ ಸುಜಾತಾ ಕೆರಳ್ಳಿ (೧೭) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಲೂಕಿನ ಮಾದನಬಾವಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ಈ ಅಪಘಾತ ನಡೆದಿದ್ದು ಸುಜಾತಾ ತಮ್ಮತಂದೆಯೊಂದಿಗೆ ರಸ್ತೆ ದಾಟುತ್ತಿದ್ದ ವೇಳೆ  ಎಮ್ ಎಚ್ 44 ಎ ಎಲ್  6977 ನಂಬರ್ ನ ಕಾರ್ ಡಿಕ್ಕಿ ಹೊಡೆದಿದೆ. ಪರಿಣಾಮ...

ಧೋನಿಗೆ ಪುತ್ರಿಯ ಕಿಡ್ನಾಪ್ ಬೆದರಿಕೆ…!

ಬೆಂಗಳೂರು: ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಭಾರತದಲ್ಲಷ್ಟೇ ಅಲ್ಲ, ವಿಶ್ವದಾದ್ಯಂತ ಅಭಿಮಾನಿಗಳನ್ನ ಹೊಂದಿದ್ದಾರೆ. ಇನ್ನು ಮಗಳು ಜೀವಾ ಕೂಡ ಅಪ್ಪನನ್ನೇ ಮೀರಿಸುವಂತೆ ಅಭಿಮಾನಿಗಳ ದೊಡ್ಡ ಬಳಗವನ್ನೇ ಹೊಂದಿದ್ದಾಳೆ. ಸದ್ಯ ಹನ್ನೆರಡನೇ ಐಪಿಎಲ್ ಟೂರ್ನಿ ನಡೆಯುತ್ತಿದ್ದು, ಟೂರ್ನಿಯುದ್ದಕ್ಕೂ  ಗ್ಯಾಲರಿಯಲ್ಲಿ ಕುಳಿತು ಅಪ್ಪನಿಗೆ ಜೀವಾ ಚಿಯರ್ ಮಾಡೋದ್ರ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾಳೆ....

“ಡಿಕೆಶಿಗೆ ಕಾಮನ್ ಸೆನ್ಸ್ ಇಲ್ವಾ..?”

ಹುಬ್ಬಳ್ಳಿ: ಕಾಂಗ್ರೆಸ್ ನ ದಿ ಮೋಸ್ಟ್ ಪ್ರಭಾವಿ ನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ. ಇಂಥಾ ನೂರು ಡಿಕೆಶಿ ಬಂದ್ರೂ ಕುಂದಗೋಳದಲ್ಲಿ ಏನೂ ನಡೆಯೋಲ್ಲವೆಂದ ಶೆಟ್ಟರ್, ಡಿಕೆಶಿಗೆ ಕಾಮನ್ ಸೆನ್ಸ್ ಇಲ್ವಾ ಅಂತ ಟಾಂಗ್ ನೀಡಿದ್ದಾರೆ. ಕುಂದಗೋಳ ಉಪಚುನಾವಣಾ ಕಣದಲ್ಲಿರೋ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ...

‘ಪ್ರಧಾನಿ ಮೋದಿ ದುರ್ಯೋಧನನಂತೆ’- ಪ್ರಿಯಾಂಕಾ ಗಾಂಧಿ ಟೀಕೆ

ಹರಿಯಾಣ:ಲೋಕಸಭೆ ಚುನಾವಣೆಗೆ ಇನ್ನೇನು ತೆರೆ ಬೀಳಲಿದೆ. ಆದ್ರೆ ಈ ಮಧ್ಯೆ ರಾಜಕೀಯ ನಾಯಕರು ತಮ್ಮ ನಾಲಿಗೆ ಮೇಲಿನ ಹಿಡಿತ ಕಳೆದುಕೊಳ್ತಿದ್ದಾರೆ. ಹರಿಯಾಣದ ಅಂಬಾಲಾದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡ್ತಿದ್ದ ವೇಳೆ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಯನ್ನ ದುರ್ಯೋಧನನಿಗೆ ಹೋಲಿಸಿದ್ದಾರೆ. ಭಾರತದ ನೆಲದಲ್ಲಿ ಅಹಂಕಾರದಿಂದ ನಡೆದುಕೊಳ್ಳೋ ವ್ಯಕ್ತಿಗಳಿಗೆ ಶಿಕ್ಷೆಯಾಗಿದೆ. ಮಹಾಭಾರತದಲ್ಲಿ ಅಹಂಕಾರದಿಂದ ನಡೆದುಕೊಂಡ ದುರ್ಯೋಧನ. ಆತ ಕೃಷ್ಣ ಸಂಧಾನಕ್ಕೆ ಬಂದರೂ ಒಪ್ಪಲಿಲ್ಲ,...

ಬೈ ಎಲೆಕ್ಷನ್ ಸೋತ್ರೆ ಮೈತ್ರಿ ಸರ್ಕಾರ ಗುಡ್ ಬೈ..?- ಕಾಂಗ್ರೆಸ್ ನಾಯಕರಿಗೇ ಬಂದಿದೆ ಡೌಟು..!

ಕಲಬುರಗಿ: ಮೇ 23 ರ ನಂತರ ರಾಜ್ಯದಲ್ಲಿ ಮೈತ್ರಿ ಸರ್ಕಾರ ಇರಲ್ವಾ? ಇಂಥಾದ್ದೊಂದು ಡೌಟ್ ಖುದ್ದು ಕಾಂಗ್ರೆಸ್ ಪಕ್ಷಕ್ಕೆ ಬಂದಿದೆ. ಯೆಸ್, ಇದೀಗ ರಾಜ್ಯದಲ್ಲಿ ಆಡಳಿತದಲ್ಲಿರೋ ದೋಸ್ತಿ ಸರ್ಕಾರ ಇನ್ನೂ ಹೆಚ್ಚು ಕಾಲ ಇರ್ಬೇಕು ಅಂದ್ರೆ ಉಪ ಚುನಾವಣೆಯಲ್ಲಿ ಎರಡೂ ಸ್ಥಾನವನ್ನೂ ಗೆಲ್ಲಬೇಕು. ಇಲ್ಲದಿದ್ರೆ ಮೈತ್ರಿ ಸರ್ಕಾರ ಪತವಾಗುತ್ತೆ ಅಂತ ಸ್ವತಃ ಕೆಪಿಸಿಸಿ ಕಾರ್ಯಾಧ್ಯಕ್ಷ...

About Me

26611 POSTS
0 COMMENTS
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img