Wednesday, June 24, 2026

Karnataka Tv

ಹಿಂದೂ ಧರ್ಮದಲ್ಲಿ ಈ ಎಲೆಗಳಿಗಿದೆ ಮಹತ್ವದ ಸ್ಥಾನ..

ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರದಲ್ಲಿ ನಿಸರ್ಗದಿಂದ ಸಿಕ್ಕ ವಸ್ತುಗಳನ್ನ ಬಳಸಲಾಗುತ್ತದೆ.  ಈ ವಸ್ತುಗಳನ್ನ ಇಟ್ಟು ಪೂಜಿಸಿದರೆ, ದೇವರ ಕೃಪೆ ಸಿಗುತ್ತದೆ ಅನ್ನೋದು ಹಿಂದೂಗಳ ನಂಬಿಕೆ. ಅವುಗಳಲ್ಲಿ ತೆಂಗಿನ ಕಾಯಿ, ಎಲೆ ಅಡಿಕೆ, ಬಾಳೆಹಣ್ಣು ಇತ್ಯಾದಿ ಬಳಸಲಾಗತ್ತೆ. ಅದೇ ರೀತಿ, ಕೆಲ ಎಲೆಗಳಿಗೂ ಕೂಡ ಮಹತ್ವದ ಸ್ಥಾನಗಳಿದೆ. ಅಂಥ ಎಲೆಗಳ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.. ವೀಳ್ಯದೆಲೆ:...

ಉತ್ತಮ ಸ್ನೇಹಿತನ ಲಕ್ಷಣಗಳಿವು: ನಿಮ್ಮ ಸ್ನೇಹಿತನಲ್ಲೂ ಈ ಲಕ್ಷಣಗಳಿದೆಯಾ ನೋಡಿ..

ಯಾರಾದರೂ ವಯಸ್ಸಿಗೆ ಬಂದ ಮೇಲೆ ಕೆಟ್ಟ ಗುಣಗಳನ್ನು ಕಲಿತರೆ, ಸಂಗತಿ ಸಂಗ ದೋಷ ಅಂತಾ ಹೇಳ್ತಾರೆ. ಅಂದ್ರೆ ಕೆಟ್ಟ ಸ್ನೇಹಿತರ ಸಂಗ ಮಾಡಿ ಕೆಟ್ಟ ಗುಣಗಳನ್ನು ಕಲಿತನೆಂದು ಅರ್ಥ. ಹಾಗಾಗಿ ನಾವು ಯಾರೊಂದಿಗಾದ್ರೂ ಸ್ನೇಹ ಮಾಡಿದ್ರೆ, ಅವರಲ್ಲಿರುವ ಕೆಲ ಗುಣಗಳನ್ನು ಗಮನಿಸಬೇಕು. ಚಾಣಕ್ಯರ ಪ್ರಕಾರ ಒಳ್ಳೆಯ ಸ್ನೇಹಿತನಿಗಿರಬೇಕಾದ ಗುಣಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ...

Peenya Fly Over ಒಂದು ವಾರ ಬಂದ್..!

ಬೆಂಗಳೂರು: ಮುಂದಿನ ಒಂದು ವಾರ ಪೀಣ್ಯ ಎಲಿವೇಟೆಡ್ ಫ್ಲೈ ಓವರ್ ಬಂದ್ ಆಗಿರಲಿದೆ. ಫ್ಲೈ ಓವರ್​ನ ಪಿಲ್ಲರ್ 102 ಮತ್ತು 103, 8 ನೇ ಮೈಲಿ ಬಳಿ ದುರಸ್ತಿ ಕಾರ್ಯ ನಡೆಸಬೇಕಿರುವುದರಿಂದ, ಫ್ಲೈ ಓವರ್​ಗೆ ಅಳವಡಿಸಿರುವ ಕೇಬಲ್ ದುರಸ್ತಿ ಕಾರಣದಿಂದ ಒಂದು ವಾರ ರಸ್ತೆ ಬಂದ್ ಆಗಿರಲಿದೆ. ದುರಸ್ತಿ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ...

ಕೂದಲು ಉದುರದಿರಲು ಇಲ್ಲಿದೆ ನೋಡಿ ಬೆಸ್ಟ್ ಟಿಪ್ಸ್..

ಇವತ್ತು ನಾವು ನಮ್ಮ ಕೂದಲನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು.. ಕೂದಲ ಬುಡ ಗಟ್ಟಿಗೊಳ್ಳಲು ಯಾವ ಟ್ರಿಕ್ಸ್ ಉಪಯೋಗಿಸಬೇಕು.. ಇತ್ಯಾದಿ ವಿಷಯದ ಬಗ್ಗೆ ಟಿಪ್ಸ್ ನೀಡಲಿದ್ದೇವೆ.. ಇಂದಿನ ಯುವ ಪೀಳಿಗೆಯವರಲ್ಲಿ ಕಾಣ ಸಿಗುವ ಹೆಚ್ಚಿನ ಆರೋಗ್ಯ ಸಮಸ್ಯೆ ಅಂದ್ರೆ ಅದು ಕೂದಲು ಉದುರುವ ಸಮಸ್ಯೆ. ಕಲುಶಿತ ವಾತಾವರಣ, ನಾವು ತೆಗೆದುಕೊಳ್ಳುವ ಕೆಲ ಆಹಾರದಿಂದ ಕೂದಲು ಉದುರುವ ಸಮಸ್ಯೆ...

Kamal Pant : ಒತ್ತಾಯದ ಬಂದ್‌ಗೆ ಅವಕಾಶವಿಲ್ಲ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ..!

ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 31ರ ಕರ್ನಾಟಕ ಬಂದ್ ವೇಳೆ ಒತ್ತಾಯದ ಬಂದ್‌ಗೆ ಅವಕಾಶ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ಬಂದ್‌ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ವಿಚಾರವಾಗಿ ಈವರೆಗೂ...

ಕನ್ನಡತಿ ಧಾರಾವಾಹಿಯಿಂದ ಸಾನಿಯಾ ಔಟ್, ಆರೋಹಿ ಇನ್: ಕಾರಣವೇನು..?

ಎಲ್ಲರ ಅಚ್ಚುಮೆಚ್ಚಿನ ಧಾರಾವಾಹಿಯಾಗಿರುವ ಕನ್ನಡತಿ ಧಾರಾವಾಹಿಯಲ್ಲಿ ಮಹತ್ವದ ಪಾತ್ರದ ಬದಲಾವಣೆಯಾಗಿದೆ. ಧಾರಾವಾಹಿಯಲ್ಲಿ ಸಾನಿಯಾ ಪಾತ್ರ ನಿರ್ವಹಿಸುತ್ತಿದ್ದ ರಮೋಲಾ ಧಾರಾವಾಹಿ ತೊರೆದಿದ್ದು, ಆ ಸ್ಥಾನಕ್ಕೆ ಆರೋಹಿ ಬಂದಿದ್ದಾರೆ. ಕಲರ್ಸ್ ಕನ್ನಡದಲ್ಲಿ ಬರುತ್ತಿದ್ದ ಹೂಮಳೆ ಧಾರಾವಾಹಿಯಲ್ಲಿ ನಾಯಕಿ ನಟಿಯ ಅತ್ತಿಗೆಯ ಪಾತ್ರದಲ್ಲಿ ಮಿಂಚಿದ್ದ ಆರೋಹಿ, ಈಗ ಸಾನಿಯಾ ಆಗಿ ಮಿಂಚೋಕ್ಕೆ ಬರ್ತಿದ್ದಾರೆ. https://youtu.be/CWzIkBz7VQ0 ಇನ್ನು ಯಾಕೆ ರಮೋಲಾ ಕನ್ನಡತಿ ಧಾರಾವಾಹಿಯಿಂದ...

District Health and Family Welfare ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಚಿಕ್ಕಬಳ್ಳಾಪುರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (District Health and Family Welfare Office) ಚಿಕ್ಕಬಳ್ಳಾಪುರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು13 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ, ಐಟಿಐ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 18ರಿಂದ ಅರ್ಜಿ ಸಲ್ಲಿಕೆ...

Driver’s ಅಜಾಗರೂಕತೆಯಿಂದ ಸಿಕ್ಕಸಿಕ್ಕ ವಾಹನಗಳಿಗೆ ಗುದ್ದಿದ ಲಾರಿ..!

ಚಾಮರಾಜನಗರ : ಸಿಮೆಂಟ್ ಲೋಡ್ (Load of cement)ತುಂಬಿದ್ದ ಲಾರಿಯೊಂದು ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗಳ ಮೇಲೆ ಹರಿದು ಲಾರಿ ಮತ್ತು ಬೈಕ್ ಗಳಿಗೆ ಗುದ್ದಿರುವ ಘಟನೆ ನಡೆದಿದೆ. ಹೌದು ಚಾಮರಾಜನಗರ ಕಡೆಯಿಂದ ಸಿಮೆಂಟ್ ಲೋಡ್ ತುಂಬಿಕೊಂಡು ಬರುತ್ತಿದ್ದ KA-01-4824 ನಂಬರಿನ ಲಾರಿಯೊಂದು ಕೊಳ್ಳೇಗಾಲ(kollegala) ನಗರದ ಬಸ್ ನಿಲ್ದಾಣದ ಬಳಿ ವ್ಯಕ್ತಿಗಳ ಮೇಲೆ ಹರಿದಿದ್ದು...

Panchamasali ಸಮಾಜಕ್ಕೆ 2ಎ ಮೀಸಲಾತಿಗಾಗಿ ವಚನಾನಂದ ಸ್ವಾಮೀಜಿ ಹೇಳಿಕೆ..!

ದಾವಣಗೆರೆ: ಪಂಚಮಸಾಲಿ(Panchamasali) ಸಮಾಜಕ್ಕೆ ಮೀಸಲಾತಿ ನೀಡಲು ಸರ್ಕಾರಕ್ಕೆ ತುಸು ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಹರಿಹರದಲ್ಲಿ ವಚನಾನಂದ ಸ್ವಾಮೀಜಿ(vachanananda-swamiji) ಹೇಳಿದ್ದಾರೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವುದು  ತಡವಾಗಬಹುದು. ಆದರೆ ಸರಿಯಾದ ರೀತಿಯಲ್ಲಿ ಈ ಕೆಲಸ ಆಗಬೇಕಿದೆ. ಸರ್ಕಾರ ಒಂದು ವೇಳೆ ತರಾತುರಿಯಲ್ಲಿ ಮೀಸಲಾತಿ ಘೋಷಿಸಿದರೆ ಸಮಸ್ಯೆಯಾಗಬಹುದು. ಯಾರಾದರೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರೂ ಮೀಸಲಾತಿ ನಿರ್ಧಾರ...

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡಪರ ಸಂಘಟನೆಗಳಿoದ ಪ್ರತಿಭಟನೆ..!

www.karnatakatv.net:ಬೆಳಗಾವಿಯಲ್ಲಾದ ಘಟನೆಗಳ ಕುರಿತು ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್‌ಗೆ ಕರೆಕೊಟ್ಟಿವೆ ಕನ್ನಡಪರ ಸಂಘಟನೆಗಳು, ಇದಕ್ಕೆ ಅನೇಕ ಸಂಘ ಸಂಸ್ಥೆಗಳು ಬೆಂಬಲ ಕೋರಿವೆ ಮತ್ತು ಪರ ವಿರೋದದ ಚರ್ಚೆಗಳು ಕೇಳಿ ಬರುತ್ತಿವೆ. 31ಕ್ಕೆ ಆಗುತ್ತಿರುವ ಬಂದ್‌ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿoದ ನೈತಿಕವಾಗಿ ಬೆಂಬಲವನ್ನು ಕೊಟ್ಟಿದೆ. ಡಿಸೆಂಬರ್ 31 ವರ್ಷದ ಕೊನೇಯದಿನ ಅಂದು ವ್ಯಾಪಾರ-ವಹಿವಾಟುಗಳು ನಡೆಯುವದಿನವಾಗಿದ್ದು...

About Me

32392 POSTS
0 COMMENTS
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img