Wednesday, June 24, 2026

Karnataka Tv

“ರೈಡರ್” ರೈಡಿಂಗ್ ಶುರು, ಹೇಗಿತ್ತು ಕಿಟ್ಟಿ-ಚಿನ್ನು ಪ್ರೇಮಕಥೆ..?

www.karnatakatv.net:"ರೈಡರ್" ನಿಖಿಲ್ ಅಭಿನಯದ ಮೂರನೇ ಸಾಕಷ್ಟು ಕುತುಹಲ ಉಂಟು ಮಾಡಿತ್ತು ಎಂದರೆ ತಪ್ಪಾಗಲಾರದು. ಏಕೆಂದರೆ ಈಗಾಗಲೇ ರೈಡರ್ ಸಿನಿಮಾದ ಹಾಡುಗಳು ಸಿಕ್ಕಾಪಟ್ಟೆ ಗುನುಗಿತ್ತು. ಹಾಗೆಯೇ ಟ್ರೇಲರ್‌ಕೂಡ ಮಿಲಿಯನ್ಸ್ ಗಟ್ಟಲೆ ವೀವ್ಸ್ ಪಡೆದು ನಿರೀಕ್ಷೆ ಹುಟ್ಟು ಮಾಡುವುದಕ್ಕೆ ಕಾರಣವಾಗಿತ್ತು. ಸದ್ಯ ರೈಡರ್ ಸಿನಿಮಾ ತೆರೆಕಂಡಿದ್ದು ಚಿತ್ರ ನೋಡಿದಪ್ರೇಕ್ಷಕ ಚಪ್ಪಾಳೆ ವಿಜಿಲ್ ಹೊಡೆಯುವುದರ ಜೊತೆ ಭಾವುಕರಾಗಿದ್ದಾರಗುವಂತೆ ಮಾಡಿದೆ. ಸಾಮನ್ಯ...

ಹೊಸವರ್ಷಕ್ಕೆ “ಕ್ರಾಂತಿ” ಮೋಷನ್ ಪೋಸ್ಟರ್, ದರ್ಶನ್ ಅಭಿಮಾನಿಗಳ ಕುತೂಹಲಕ್ಕೆ ತೆರೆಬೀಳಲಿದ್ಯ..?

www.karnatakatv.net:ಕ್ರಾಂತಿ ದರ್ಶನ್ ಅವರ 55ನೇ ಸಿನಿಮಾ. ಈ ಹಿಂದೆ ಯಜಮಾನ ಸಿನಿಮಾದ ಮೂಲಕ ತೈಲ ಕ್ರಾಂತಿ ಮಾಡಿದ್ದರು. ಈಗಾ ಕ್ರಾಂತಿ ಶೀರ್ಷಿಕೆ ಇರುವ ಸಿನಿಮಾದ ಮೂಲಕ ಅಕ್ಷರ ಕ್ರಾಂತಿ ಮಾಡಲು ಮುಂದಾಗಿದ್ದಾರೆ. ಕ್ರಾಂತಿ ಚಿತ್ರ ಮೊದಲ ಪೊಸ್ಟರ ಬಿಡುಗಡೇ ಯಾದಗಿಂದಲು ಇಲ್ಲಿಯವರೆಗು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಬಿಡುಗಡೆಯಾಗಿರುವ ಏಕೈಕ ಪೋಸ್ಟರ್‌ಗೆ ಫಿದಾ ಆಗಿರುವ ಅಭಿಮಾನಿಗಳು ಮುಂದೆ...

ಪೇರಲೆ ಹಣ್ಣಿನಲ್ಲಿ ಎಷ್ಟೆಲ್ಲ ಆರೋಗ್ಯಕರ ಗುಣಗಳಿದೆ ಗೊತ್ತಾ..?

ಆರೋಗ್ಯಕರವಾದ ಹಣ್ಣುಗಳಲ್ಲಿ ಪೇರಲೆ ಹಣ್ಣು ಕೂಡಾ ಒಂದು. ಈ ಪೇರಲೆ ಹಣ್ಣನ್ನ ಹಿಂದಿಯಲ್ಲಿ ಅಮೃತ್ ಅಂತಾ ಕರೆಯಲಾಗತ್ತೆ. ಇಂಥ ಅಮೃತದಂಥ ಹಣ್ಣನ್ನ ಸೇವಿಸುವುದರಿಂದ ಆರೋಗ್ಯಕ್ಕಾಗುವ ಲಾಭವೇನು..? ಯಾರು ಈ ಹಣ್ಣನ್ನು ತಿನ್ನಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಆರೋಗ್‌ಯದ ಭಂಡಾರವೆನ್ನಿಸಿರುವ ಪೇರಲೆ ಹಣ್ಣಿನ ಸೇವನೆಯಿಂದ ನಮಗೆ ಹಲವು ಲಾಭಗಳಿದೆ. ಬೇರೆ ಹಣ್ಣುಗಳಿಗಿಂತ ಈ ಹಣ್ಣಿನಲ್ಲಿ ವಿಟಾಮಿನ್...

ಬಾಕಿ ಉಳಿದಿರುವ ಜೇಮ್ಸ್ ಚಿತ್ರದ ಫೈಟಿಂಗ್, ಆಧುನಿಕ ತಂತ್ರಜ್ಞಾನ ಬಳಸಿ “ಪುನೀತ್ ಅವರನ್ನು” ತೆರೆಮೇಲೆ ತರುವ ಪ್ರಯತ್ನ..!

www.karnatakatv.net:ಜೇಮ್ಸ್ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ಭರ್ಜರಿ ಚೇತನ್ ಕಾಂಬಿನೇಷನ್‌ನ ಸಿನಿಮಾ. ಈ ಚಿತ್ರದ ಶೂಟಿಂಗ್ ಪೂರ್ಣವಾಗಿದ್ದು, ಕೇವಲ ಡಬ್ಬಿಂಗ್ ಕೆಲಸಗಳು ಮಾತ್ರ ಬಾಕಿ ಉಳಿದಿತ್ತು ಎಂಬ ವಿಷಯವನ್ನು ಚಿತ್ರತಂಡ ಹಂಚಿಕೊoಡಿತ್ತು. ಪುನೀತ್ ಅವರ ಅಕಾಲಿಕ ಮರಣದಿಂದ ಜೇಮ್ಸ್ ಚಿತ್ರದಲ್ಲಿನ ಅಪ್ಪು ಅವರ ಪಾತ್ರದ ಡಬ್ಬಿಂಗ್ ಪೂರ್ಣ ಗೊಂಡಿರಲಿಲ್ಲ. ಈ ಬಗ್ಗೆ ನಿರ್ದೇಶಕ ಚೇತನ್ ಅವರೇ...

ನೀವು ಈ ಫೇಸ್‌ಪ್ಯಾಕ್ ಹಾಕಿದ್ರೆ, ನಿಮ್ಮ ತ್ವಚೆಯ ಸಮಸ್ಯೆಯಿಂದ ಪಾರಾಗಬಹುದು..

ನಮ್ಮ ಮುಖದ ಹೊಳಪು ಹೆಚ್ಚಿಸೋದು ಹೇಗೆ..? ಮೊಡವೆ ಕಲೆ ಇರದಂತೆ ಯಾವ ಫೇಸ್‌ಪ್ಯಾಕ್ ಬಳಸಬೇಕು..? ನಮ್ಮ ತ್ವಚೆಯನ್ನು ಆರೋಗ್ಯಕರವಾಗಿ ಇರಿಸೋದು ಹೇಗೆ ಅನ್ನೋ ಬಗ್ಗೆ ನಾವಿವತ್ತು ತಿಳಿಸಲಿದ್ದೇವೆ. ದೇಹದಲ್ಲಿ ಪಿತ್ತ ಜಾಸ್ತಿಯಾದಾಗ ಮುಖದಲ್ಲಿ ಮೊಡವೆಗಳಾಗುತ್ತದೆ. ಹೆಚ್ಚು ಉಷ್ಣ ಪದಾರ್ಥ, ಕರಿದ ತಿಂಡಿಗಳನ್ನು ತಿನ್ನುವುದರಿಂದ, ಕಡಿಮೆ ನೀರು ಕುಡಿಯುವುದರಿಂದ ನಮ್ಮ ಮುಖದ ಕಾಂತಿ ಕಳೆದು ಹೋಗುತ್ತದೆ. ಹಾಗಾಗಿ...

Raichur : 20 ವರ್ಷದಿಂದ ಸೇತುವ ಮಾಡಲು ಯೋಗ್ಯತೆ ಇಲ್ಲದ ಸರ್ಕಾರಗಳು

ರಾಯಚೂರು : ತಲೆ ಮೇಲೆ ಕೃಷಿ ಸಾಮಗ್ರಿಗಳನ್ನ ಹೊತ್ತು ಹರಿಯುವ ನದಿಯಲ್ಲೇ ಸಾಗುತ್ತಿರುವ ಮಹಿಳೆಯರು, ರೈತರು.. ಅನ್ಯ ಮಾರ್ಗವಿಲ್ಲದೇ ಇವರ ಜೊತೆ ಬೈಕ್ ನಲ್ಲಿ ಎದ್ನೋ ಬಿದ್ನೋ ಅಂತ ಸಾಗ್ತಿರೋ ಜನ.. ಈ ದೃಶ್ಯ ಕಂಡು ಬಂದಿದ್ದು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮುಷ್ಟೂರು ಎಂಬ ಗ್ರಾಮದಲ್ಲಿ. ಕಳೆದ ಎರಡು ದಶಕಗಳಿಂದ ಈ ಗ್ರಾಮದ...

KGF-2 ಟೀಸರ್ ಬಗ್ಗೆ ಯಶ್ ಮಾತು, ಜನವರಿ 8ಕ್ಕೆ ಬರಲಿದ್ಯ ಟೀಸರ್?

www.karnatakatv.net: KGF-2 ಇಡಿ ಭಾರತೀಯ ಸಿನಿಮಾ ಇಂಡಸ್ಟಿçಯಲ್ಲೇ ಇಂದೆoದು ಕಂಡಿರದ ನಿರೀಕ್ಷೆ ಕುತೂಹಲ ಮೂಡಿಸಿರುವಂತಹ ಸಿನಿಮಾ. ಯಾಕೆಂದರೆ ಕೆ,ಜಿ,ಎಫ್ ಮೊದಲಭಾಗ ಬಿಡುಗಡೆ ಯಾದನಂತರ ಸೃಷ್ಟಿಸಿದಂತಹ ದೊಡ್ಡ ಮಟ್ಟದ ಕ್ರೇಜ್ ಇಂದು ಎರಡನೇ ಭಾಗ ಬರುವಿಕೆಯ ನಿರೀಕ್ಷೆಗೆ ಕಾರಣವಾಗಿದೆ. ಕೆ,ಜಿ,ಎಫ್ ಸಿನಿಮಾದ ಸಣ್ಣ ಸಣ್ಣ ವಿಷಯಗಳುಕೂಡ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತವೆ. ಕಳೆದ ವರ್ಷ ನಾಯಕ ಯಶ್...

2022 New Year Shock : ಹೊಸ ವರ್ಷಾಚರಣೆಗೆ ಸರ್ಕಾರದ ಶಾಕ್

ಬೆಂಗಳೂರು : 2022ರ ಸಂಭ್ರಮಾಚರಣೆ ಮಾಡಲು ರೆಡಿಯಾಗಿರುವವರಿಗೆ ಮುಖ್ಯಮಂತ್ರಿ ಶಾಕ್ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ 50:50 ಜಾರಿಯಲ್ಲಿರುತ್ತದೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಗೊಂದಲಕ್ಕೆ ದೂಡಿದ್ದಾರೆ. ಈ ನಡುವೆ ಹೋಟೆಲ್ ಮಾಲೀಕರ ಸಂಘ ಆಕ್ಷೇಪ ಮಾಡಿದ್ದು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶೀ ಕೊಟ್ಟಿರುವ ಆದೇಶದ ಪ್ರಕಾರ 50:50 ಮಾಹಿತಿ ಇಲ್ಲ...

Congress ಸಹವಾಸ, ಸಚಿವ ಸ್ಥಾನ ಕಿತ್ತುಕೊಳ್ಳಲು BJP ನಾಯಕರ ಆದೇಶ

Mandya : ಪರಿಷತ್ ಚುನಾವಣೆ ಮುಗಿದು ಕಾಂಗ್ರೆಸ್ Congress, ಬಿಜೆಪಿ BJP ತಲಾ  11, ಜೆಡಿಎಸ್, JDS 2, ಪಕ್ಷೇತರ 1 ಕಡೆ ಗೆಲುವು ಸಾಧಿಸಿದೆ. ಈ ನಡುವೆ ಕಡೆಗಳಿಗೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಚರ್ಚೆ ಎರಡೂ ಪಕ್ಷಗಳಲ್ಲಿ ವಿರೋಧಕ್ಕೆ ಕಾರಣವಾಗಿತ್ತು. ಆದ್ರೆ ಮಂಡ್ಯ ಪರಿಷತ್ ಅಖಾಡದಲ್ಲಿ ಬಿಜೆಪಿಯ ಶಾಸಕ, ಸಚಿವರೂ ಆದ ನಾರಾಯಣಗೌಡ Minister...

ಪಾದಾಭ್ಯಂಗ ಮಾಡುವುದರಿಂದ ಆಗುವ ಉಪಯೋಗಗಳೇನು..? ಯಾರು ಪಾದಾಭ್ಯಂಗ ಮಾಡಬಾರದು..?

ಬಾಡಿ ಮಸಾಜ್ ಮಾಡುವುದರಿಂದ ನಮಗೆ ಚೈತನ್ಯ ಬರುತ್ತದೆ. ಕೈ ಕಾಲು ನೋವಿದ್ದರೆ, ಅದಕ್ಕೂ ರಿಲೀಫ್ ಸಿಗತ್ತೆ. ಆದ್ರೆ ಬಾಡಿ ಮಸಾಜನ್ನ ತಿಂಗಳಿಗೆ ಎರಡು ಬಾರಿ ಮಾಡಿದ್ರೆ ಸಾಕು. ಪಾದಾಭ್ಯಂಗ ಮಾತ್ರ ವಾರದಲ್ಲಿ ಎರಡರಿಂದ ಮೂರು ದಿನವಾದ್ರೂ ಮಾಡಬೇಕು. ಪಾದಾಭ್ಯಂಗ ಅಂದ್ರೆ ಪಾದಕ್ಕೆ ಎಣ್ಣೆ ಹಚ್ಚಿ ಮಾಲೀಶ್ ಮಾಡುವುದು. ಹಾಗಾದ್ರೆ ಪಾದಕ್ಕೆ ಎಣ್ಣೆ ಮಸಾಜ್ ಮಾಡುವುದರಿಂದ...

About Me

32392 POSTS
0 COMMENTS
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img