Wednesday, June 24, 2026

Karnataka Tv

‘ಓಕೆ ಬೈ.. ನನ್ನ ಮಕ್ಕಳನ್ನು ನಾನು ಎಂದಿಗಿಂತ ಹೆಚ್ಚು ಮುದ್ದಿಸಬೇಕು’

ಇದೇ ಡಿಸೆಂಬರ್‌ 13ರಂದು ಕರೀನಾ ಕಪೂರ್ ಮತ್ತು ಅಮೃತಾ ಅರೋರಾಗೆ ಕೊರೊನಾ ಲಕ್ಷಣವಿದ್ದರೂ ಕೂಡ ಇಬ್ಬರೂ ಬೇರೆ ಬೇರೆ ಪಾರ್ಟಿಗಳಲ್ಲಿ ಭಾಗವಹಿಸಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಮುಂಬೈ ಮಹಾನಗರ ಪಾಲಿಕೆಯವರು, ಮನೆಯಲ್ಲಿ ಕ್ವಾರಂಟೈನ್ ಆಗಬೇಕು ಎಂದು ಆದೇಶ ನೀಡಿದ್ದರು. ಇಲ್ಲವಾದಲ್ಲಿ ಪೊಲೀಸ್ ಕಂಪ್ಲೇಂಟ್ ನೀಡುವುದಾಗಿ ಹೇಳಿದ್ದರು. ಹಾಗಾಗಿ ಕರೀನಾ ಇಂದಿನವರೆಗೆ ಕ್ವಾರಂಟೈನ್‌ನಲ್ಲಿ ಇದ್ದರು....

ನಿವೃತ್ತಿ ಘೋಷಿಸಿದ ಭಜ್ಜಿ:ಭಾವನಾತ್ಮಕ ವಿದಾಯ ಭಾಷಣ ಮಾಡಿದ ಹರ್ಭಜನ್..

ಇಂಡಿಯನ್ ಕ್ರಿಕೇಟ್ ಟೀಮ್‌ನ ಸ್ಪಿನ್ನರ್ ಹರ್‌ಭಜನ್ ಸಿಂಗ್ ನಿವೃತ್ತಿ ಘೋಷಿಸಿದ್ದಾರೆ. ಎಲ್ಲ ಆಟಗಳಿಂದಲೂ ನಿವೃತ್ತಿ ಘೋಷಿಸಿರುವ ಭಜ್ಜಿ, ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿದಾಯ ಭಾಷಣ ಮಾಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಭಜ್ಜಿ, ಎಲ್ಲ ಒಳ್ಳೆಯ ವಿಷಯಗಳಿಗೂ ಅಂತ್ಯವಿರುತ್ತದೆ. ಅಂತೆಯೇ ಇಂದು ನಾನು ನನಗೆ ಎಲ್ಲ ಕೊಟ್ಟ ಕ್ರಿಕೇಟ್ ಜಗತ್ತಿದೆ ವಿದಾಯ...

ದರ್ಶನ್, ಅಪ್ಪು, ಶಿವಣ್ಣ ,ಸುದೀಪ್ ಸ್ಟೈಲ್ ನಲ್ಲಿ ರಚಿತಾರಾಮ್.

www.karnatakatv.net:ರಚಿತಾ ರಾಮ್ ತಮ್ಮ ನಟನೆಯಿಂದ ಮನೆ ಮಾತಾಗಿದ್ದಾರೆ. ಸದ್ಯ ರಚಿತಾ ಉತ್ತಮ ಮತ್ತು ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಏಕ್ ಲವ್ ಯಾ ಸಿನಿಮಾದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಈಗಾಗಲೇ ಎಣ್ಣೆ ಸಾಂಗ್ ನಿಂದಾ ಪಡ್ಡೆ ಹುಡುಗರು ಮತ್ತು ಕ್ರೇಜಿ ಹುಡುಗಿಯರ ಮೆಚ್ಚುಗೆಯ ನಟಿಯಾಗಿ ಬಿಟ್ಟಿದ್ದಾರೆ. ಈ ಚಿತ್ರದ ಎಲ್ಲಾ ಹಾಡುಗಳೂ ಮಿಲಿಯನ್...

ಬಿಂದಾಸ್ ಬಡವ ರಾಸ್ಕಲ್, ಸಿಂಪಲ್ – ಸೂಪರ್ ಸ್ಟೋರಿ..!

www.karnatakatv.net:ಡಾಲಿ ಧನಂಜಯ ಅಭಿನಯದ ಅತ್ಯಂತ ನಿರೀಕ್ಷೆ ಮೂಡಿಸಿದ್ದ ಸಿನಿಮಾ ಬಡವ ರಾಸ್ಕಲ್ , ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು , ಯಶಸ್ವಿ ಪ್ರದರ್ಶನ ಕಂಡಿದೆ. ಮುಖ್ಯ ಚಿತ್ರ ಮಂದಿರ ಬೆಂಗಳೂರಿನ ತ್ರಿವೇಣಿ ಥೇಟರ್ ಗೆ ಆಟೋದಲ್ಲೀ ಬೇಟಿ ನೀಡಿದ ಧನಂಜಯ ಅಭಿಮಾನಿಗಳ ಜೊತೆ ಚಿತ್ರವನ್ನು ವೀಕ್ಷಿಸಿದರು. ಇನ್ನೂ ಬಡವ ರಾಸ್ಕಲ್ ಸಿನಿಮಾದ ಬಗ್ಗೆ ಹೇಳುವುದಾದರೆ, ಬಡವ ರಾಸ್ಕಲ್...

ಹೆಬ್ಬಾಳದ ಮಸೀದಿ ಬಳಿ ಸಿಲಿಂಡರ್ ಬ್ಲಾಸ್ಟ್..!

ಬೆಂಗಳೂರು: ಹೆಬ್ಬಾಳ ಬಳಿ ಮಸೀದಿಯ ಆವರಣದಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.ನಾಗವಾರ ಕಡೆಯಿಂದ ಹೆಬ್ಬಾಳಕ್ಕೆ ತೆರಳುವ ರಸ್ತೆಯಲ್ಲಿ ಘಟನೆ ನಡೆದಿದೆ. ಮಸೀದಿ ಅವರಣದಲ್ಲಿ ಗ್ಯಾಸ್ ಸ್ಟೌ ರಿಪೇರಿ ಅಂಗಡಿಯಿತ್ತು.  ಅಂಗಡಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್​​ನಿಂದ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಗೋವಿಂದ ಪುರ ಪೊಲೀಸರು ಭೇಟಿ ನೀಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಸಿಲಿಂಡರ್ ಬ್ಲಾಸ್ಟ್...

ನಕಲಿ ದಾಖಲೆ ನೀಡಿ  9ನೇ ಬಾರಿ ಕೊರೊನಾ ಲಸಿಕೆ ಪಡೆಯಲು ಹೋಗಿ ಪೊಲೀಸರ ವಶ..!

ಬೆಲ್ಜಿಯಂ :  ಬೆಲ್ಜಿಯಂನ ಚಾರ್ಲೆರಾಯ್ ನಗರದಲ್ಲಿ  ಮಹಾಪುರುಷನೊಬ್ಬ ಒಂದಲ್ಲ ಎರಡಲ್ಲ ಬರೋಬ್ಬರಿ 9ನೇ ಬಾರಿ ಲಸಿಕೆ ಪಡೆದುಕೊಳ್ಳಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ವಿಲಕ್ಷಣ ಘಟನೆ ನಡೆದಿದೆ. ಪ್ರತಿಬಾರಿಯೂ ಲಸಿಕೆ ಪಡೆದುಕೊಳ್ಳಲು ಬೆಲ್ಜಿಯಂನ ಈ ವ್ಯಕ್ತಿ ಸುಳ್ಳು ದಾಖಲೆಗಳನ್ನು ನೀಡುತ್ತಿದ್ದ, ಹೀಗೆ ಸುಳ್ಳು ದಾಖಲೆ ನೀಡಿ 8 ಡೋಸ್ ಲಸಿಕೆ ಪಡೆದುಕೊಂಡಿದ್ದು 9ನೇ...

Tamil Thalaivas VS ಬೆಂಗಳೂರು ಬುಲ್ಸ್

ಬೆಂಗಳೂರು : Pro Kabaddi League  ಈ ವರ್ಷದ ಪಂದ್ಯಾವಳಿ ಇಂದು 3 ನೇ ದಿನಕ್ಕೆ ಕಾಲಿಟ್ಟಿದೆ. ಕಬಡ್ಡಿಪ್ರಿಯರಿಗೆ ಎರಡು ದಿನದಲ್ಲಿ ಆರು ಪಂದ್ಯಗಳ ರಸದೌತಣ ಸಿಕ್ಕಿದೆ. ವೈಟ್ ಫೀಲ್ಡ್​ನ ಶೆರಡಾನ್ ಗ್ರ್ಯಾಂಡ್ ಹೋಟೆಲ್​ನ ಒಳಾಂಗಣದಲ್ಲಿ ಇಂದೂ ಕೂಡ ಮೂರು ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಯು ಮುಂಬಾ ಮತ್ತು ದಬಂಗ್ ಡೆಲ್ಲಿ ತಂಡಗಳು ಸೆಣಸುತ್ತಿವೆ....

ಪರಿಶೀಲನಾ ಹಂತದಲ್ಲಿ ಕೃಷಿ ವಿಶ್ವವಿದ್ಯಾಲಯಗಳ AICRP ಹುದ್ದೆಗಳ ಭರ್ತಿ ಮಾಡುವಂತೆ ನಿರ್ದೇಶನ..!

ಬೆಂಗಳೂರು/ಬೆಳಗಾವಿ,ಡಿ.24:ರಾಜ್ಯದ ನಾಲ್ಕು ಕೃಷಿ ವಿಜ್ಞಾನಗಳ ವಿಜ್ಞಾನ ಕೃಷಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಕೇಂದ್ರಗಳು / ಕೃಷಿ ಸಂಶೋಧನಾ ಕೇಂದ್ರಗಳಲ್ಲಿನ ಖಾಲಿಯಿರುವ ಎ.ಐ.ಸಿಆರ್.ಪಿ (AICRP) ಹುದ್ದೆಗಳ ಭರ್ತಿ ವಿಚಾರ ಪರಿಶೀಲನಾ ಹಂತದಲ್ಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ. ಪದವೀಧರ ಕ್ಷೇತ್ರದ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿರುವ ಬಿ.ಸಿ.ಪಾಟೀಲ್,ಎ.ಐ.ಸಿ.ಎ.ಆರ್‌.ಪಿ ನಿಂದ ಶೇ .100 ರಷ್ಟು...

Haryana Steelers ವಿರುದ್ಧ ಪಾಟ್ನಾ ಪೈರೇಟ್ಸ್ ಜಯಭೇರಿ

ಬೆಂಗಳೂರು : VIVO Pro Kabaddi ಸೀಸನ್ 8 ಎರಡನೇ ದಿನದ ಅಂತಿಮ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ (Patna Pirates) ವಿರುದ್ಧ ಹರಿಯಾಣ ಸ್ಟೀಲರ್ಸ್(Haryana Steelers) 42-39 ರ ಅಂತರದಿಂದ ಪರಾಭವಗೊಂಡಿತು. ಇನ್ನು ಪಟ್ನಾ ಪೈರೇಟ್ಸ್ ಪರವಾಗಿ ಮನು ಗೋಯತ್ 15 ಪಾಯಿಂಟ್ ಗಳನ್ನು ಕಳಿಸಿದ್ದು ಇದರಲ್ಲಿ 11 ಟಚ್ ಪಾಯಿಂಟ್ಸ್ ಹಾಗೂ ಮೂರು...

Puneri Paltan ವಿರುದ್ಧ ಗೆಲುವು ಸಾಧಿಸಿದ ಡಬಂಗ್ ಡೆಲ್ಲಿ..!

ಬೆಂಗಳೂರು : ಪ್ರೊ ಕಬಡ್ಡಿ ಸೀಸನ್ 8 ಎರಡನೇ ದಿನದ ಎರಡನೇ ಪಂದ್ಯ ವಾದಂತಹ ದಬಾಂಗ್ ಡೆಲ್ಲಿ(Dabang Delhi) vs ಪುಣೇರಿ ಪಲ್ಟನ್(Puneri Paltan) ವಿರುದ್ಧ 41- 30 ರ ಅಂತರದಿಂದ ಗೆಲುವು ಸಾಧಿಸಿದೆ. ದಬಾಂಗ್ ಡೆಲ್ಲಿ ಯ ನವೀನ್ ಕುಮಾರ್ 16 ಅಂಕಗಳನ್ನು ಪಡೆಯುವುದರ ಮೂಲಕ ತಂಡದ ಗೆಲುವಿಗೆ ಪ್ರಮುಖ ಪಾತ್ರವನ್ನು ವಹಿಸಿದರು...

About Me

32392 POSTS
0 COMMENTS
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img