Saturday, June 6, 2026

Karnataka Tv

5ನೇ ವರ್ಷದ ವಿವಾಹ ವಾರ್ಷಿಕೋತ್ಸವದಲ್ಲಿ ರಾಕಿಂಗ್ ದಂಪತಿ..!

www.karnatakatv.net:ಚoದನವನದ ಯಂಗ್ ಜೋಡಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಅವರು ಮಧುವೆಯಾಗಿ ಇಂದಿಗೆ 5 ವರ್ಷಗಳು ಕಳೆದಿವೆ, ಇದೆ ಖುಷಿಯಲ್ಲಿದ್ದಾರೆ ಯಶ್ ಮತ್ತು ರಾಧಿಕಾ. ಸಾಮಾಜಿಕ ಜಾಲತಾಣಗಳಲ್ಲಿ ಯಶ್ ಜೊತೆಗಿನ ಪೋಟೊವೊಂದನ್ನು ಅಪ್ಲೋಡ್ ಮಾಡಿ, ಲೇಖಕ ಬ್ಯೂ ಟ್ಯಾಪ್ಲಿನ್ ಅವರ ಕೆಲಸಾಲುಗಳನ್ನು ಬರೆದು ರಾಧಿಕಾ ಹಂಚಿಕೊoಡಿದ್ದಾರೆ."ನಿಮ್ಮನ್ನು ಉತ್ತಮಗೊಳಿಸುವ, ಪ್ರೀತಿಯಲ್ಲಿ...

ಡಿ.9ಕ್ಕೆ ರಾಜ್ಯದ 30 ಥಿಯೇಟರ್‌ಗಳಲ್ಲಿ ‘RRR’ ಟ್ರೇಲರ್ ರಿಲೀಸ್..

ಸಿನಿಮಾ ಮಾಂತ್ರಿಕ ಎಸ್ ಎಸ್ ರಾಜಮೌಳಿ..ಜೂನಿಯರ್ ಎನ್ ಟಿಆರ್ ಹಾಗೂ ಮೆಗಾ ಪವರ್ ಸ್ಟಾರ್ ರಾಮ್ ಚರಣ್..ಈ ತ್ರಿವಳಿ ಕಾಂಬೋದ ಬಹುನಿರೀಕ್ಷಿತ ಸಿನಿಮಾ RRR. ಈಗಾಗ್ಲೇ ಟೀಸರ್..ಮೇಕಿಂಗ್ ಹಾಗೂ ಸಾಂಗ್ಸ್ ಹೀಗೆ ಪ್ರತಿ ಹಂತದಲ್ಲೂ ಕುತೂಹಲದ ಕಾರ್ಮೋಡದಂತಿರುವ RRR ಸಿನಿಮಾದ ಟ್ರೇಲರ್ ಗೆ ಕೌಂಟ್ ಡೌನ್ ಶುರುವಾಗಿದೆ. ಡಿಸೆಂಬರ್ 9 ಅಂದ್ರೆ ನಾಳೆ ತ್ರಿಬಲ್...

ನೀವು ಈಗ ಈ ತಪ್ಪು ಮಾಡಿದರೆ ಭವಿಷ್ಯದಲ್ಲಿ ಖಂಡಿತ ಹಣದ ಸಮಸ್ಯೆ ಎದುರಿಸುತ್ತೀರಿ..!

ಚಾಣಕ್ಯರು ಜೀವನದ ಬಗ್ಗೆ ಹಲವು ನೀತಿಗಳನ್ನು ಹೇಳಿದ್ದಾರೆ. ಗಂಡ ಹೆಂಡತಿ ಹೇಗಿರಬೇಕು..? ಎಂಥ ಹೆಣ್ಣಿನ ಸಂಗ ಮಾಡಬಾರದು..? ಎಂಥ ಜಾಗದಲ್ಲಿ ಉಳಿಯಬಾರದು..? ಜೀವನಕ್ಕೆ ವಿದ್ಯೆ ಎಷ್ಟು ಮುಖ್ಯ..? ಈ ಎಲ್ಲಾ ವಿಷಯಗಳ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಹಣದ ಸಮಸ್ಯೆ ಎದುರಿಸಬಾರದು ಅಂದ್ರೆ ಏನು ಮಾಡಬೇಕು..? ಯಾವ ತಪ್ಪು...

ಮಾತಿನ ಮೇಲೆ ಹಿಡಿತವಿದ್ದರೆ ಯಶಸ್ಸು ಖಚಿತ ಅಂತಾರೆ ಚಾಣಕ್ಯರು.

ಮಾತಿನ ಮೇಲೆ ಹಿಡಿತವಿದ್ದರೆ ಜೀವನದಲ್ಲಿ ಅಂದುಕೊಂಡಿದ್ದನ್ನ ಸಾಧಿಸಬಹುದು ಅಂತಾರೆ ಚಾಣಕ್ಯರು. ಹಾಗಾದ್ರೆ ಯಾವ ಸಮಯದಲ್ಲಿ ಎಷ್ಟು ಮಾತನಾಡಬೇಕು..? ಯಾವ ಸಮಯದಲ್ಲಿ ಮೌನವಾಗಿರಬೇಕು ಅನ್ನೋ ಬಗ್ಗೆ ಚಾಣಕ್ಯರು ಹೇಳಿದ್ದಾದರೂ ಏನು ಎಂಬ ವಿಷಯದ ಬಗ್ಗೆ ತಿಳಿಯೋಣ ಬನ್ನಿ.. https://youtu.be/5xpg7EXq6ck ಮೊದಲನೇಯದಾಗಿ ನಿಮ್ಮ ಜೊತೆ ಯಾರಾದರೂ ಮಾತನಾಡುತ್ತಿದ್ದಾಗ, ನೀವು ಅವರೊಂದಿಗೆ ವಿನಯದಿಂದ ಮಾತನಾಡಬೇಕು. ಅವರು ನಿಮಗೆ ಎಷ್ಟೇ ಆಪ್ತರಾಗಿರಲಿ ಅಥವಾ...

ಈಗ ಎಲ್ಲಿ ನೋಡಿದ್ರು ಕ್ಯೂಟಿ ವಂಶಿಕಾದ್ದೇ ಹವಾ..

ನನ್ನಮ್ಮ ಸೂಪರ್ ಸ್ಟಾರ್ ಅನ್ನೋ ರಿಯಾಲಿಟಿ ಶೋ ಶುರುವಾಗಿದ್ದು, ಅದರಲ್ಲಿ ಭಾಗವಹಿಸಿರುವ ಮಾಸ್ಟರ್ ಆನಂದ್ ಮಗಳಾದ ವಂಶಿಕಾ ಅಂಜನಿ ಕಶ್ಯಪ್ ಸಖತ್ ಫೇಮಸ್ ಆಗಿದ್ದಾಳೆ. ತನ್ನ ಮುದ್ದು ಮುದ್ದಾದ ತೊದಲು ನುಡಿಯಿಂದ ಎಲ್ಲರ ಮನೆ ಮಾತಾಗಿರುವ ಈ ಪುಟ್ಟ ಕಂದ, ಮಾಸ್ಟರ್ ಆನಂದ್ ಅವರ ಮಗಳು. ಅಪ್ಪನಂತೆ ಅರಳು ಹುರಿದಂತೆ ಮಾತನಾಡುವ ಈ ಕಂದಮ್ಮ...

ಬಿಪಿನ್ ರಾವತ್ ಸಾವು : ವಾಯು ಪಡೆಯಿಂದ ಮಾಹಿತಿ

ದೆಹಲಿ:ನೌಕಾಪಡೆ, ವಾಯುಪಡೆ ಮತ್ತು ಭೂಸೇನೆಯ ನಾಯಕರಾಗಿದ್ದ ಬಿಪಿನ್ ರಾವತ್ ಅವರು ಹೆಲಿಕ್ಯಾಪ್ಟರ್ ಪತನದಲ್ಲಿ ಸಾವನ್ನಪ್ಪಿದ್ದಾರೆ. Mi-7V5 ಸೇನಾ ಹೆಲಿಕ್ಯಾಪ್ಟರ್ ನಲ್ಲಿ KANNADAನಲ್ಲಿ ಉಪನ್ಯಾಸ ನೀಡಲು ಹೋಗುವ ಸಮಯದಲ್ಲಿ ತಮಿಳುನಾಡಿನ ಕೂನೂರಿನಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದೆ. ಅದರಲ್ಲಿದ್ದ 14 ಮಂದಿಯಲ್ಲಿ 13 ಜನ ಸಾವನ್ನಪ್ಪಿದ್ದಾರೆ. ಅದರಲ್ಲಿ ಬಿಪಿನ್ ರಾವತ್ ರವರ ಹೆಂಡತಿ ಹಾಗೂ ಬಿಪಿನ್ ರಾವತ್ ಅವರು...

ಸೇನಾ ಹೆಲಿಕಾಪ್ಟರ್ ಪತನ..!

ತಮಿಳುನಾಡು :Mi-17V5 ಹೆಲಿಕ್ಯಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದೆ. ಸೇನಾ ಹೆಲಿಕ್ಯಾಪ್ಟರ್ ನಲ್ಲಿ ವಾಯುದಳ, ನೌಕಾದಳ, ಭೂಸೇನೆಯ ಮುಖ್ಯಸ್ಥರಾದ ಬಿಪಿನ್ ರಾವತ್ ರವರು ಕೊಯಂಬತ್ತೂರಿನ ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಾಲೇಜಿನಲ್ಲಿ ಸೆಮಿನಾರ್ ಉಪನ್ಯಾಸ ಕೊಡಲು 6 ಅಧಿಕಾರಿಗಳು ಹಾಗೂ ಕುಟುಂಬದ ಜೊತೆ ತೆರಳುತ್ತಿದ್ದಾಗ ಹೆಲಿಕ್ಯಾಪ್ಟರ್ ಪತನವಾಗಿದೆ. ಹೆಲಿಕ್ಯಾಪ್ಟರ್ ನಲ್ಲಿ ಹದಿನಾಲ್ಕು ಜನ ತೆರಳುತ್ತಿದ್ದರು....

ಒಂದು ನಿಮಿಷದ ಇಚ್ಛಾಮರಣ ಕ್ಯಾಫ್ಸೂಲ್ ರೆಡಿ..!

ಸ್ವಿಜರ್ಲ್ಯಾಂಡ್: ಯಾವುದೇ ನೋವು ತೊಳಲಾಟ ವಿಲ್ಲದೆ ಕೇವಲ ಒಂದೇ ನಿಮಿಷದಲ್ಲಿ ಸುಖವಾದ ಸಾವು ಕಾಣಲು  ಶವಪೆಟ್ಟಿಗೆ ಮಾದರಿಯ ಸಾರ್ಕೊ ಕ್ಯಾಫ್ಸೂಲ್ ಸ್ವಿಜರ್ಲ್ಯಾಂಡ್ ನಲ್ಲಿ ಕಾನೂನು ಮಾನ್ಯತೆ ಸಿಕ್ಕಿದೆ.                           ಅಚ್ಚರಿ  ಎನಿಸಿದರೂ ಇದು ನಿಜ ಈಗಾಗಲೇ ಎಲ್ಲಾ ಕಾನೂನಿನ ಪರೀಕ್ಷೆಗಳನ್ನು ಮಾಡಿದ್ದು ಇದರ ಸೇವೆಗೆ ಮುಂದಿನ ವರ್ಷದಿಂದಲೇ ಸಾರ್ವಜನಿಕರಿಗೆ ಲಭ್ಯವಾಗುವ ಸಾಧ್ಯತೆ ಇದೆ.  ಸುದೀರ್ಘ...

ನಿಮಗೆ ಸೋಯಾ ಚಂಕ್ಸ್ ಅಂದ್ರೆ ಇಷ್ಟಾನಾ..? ಸೋಯಾ ಚಂಕ್ಸ್ ತಿಂದ್ರೆ ಏನಾಗತ್ತೆ ಗೊತ್ತಾ..?

ಮಾಂಸಾಹಾರ ತಿನ್ನದಿದ್ದವರು ಸೋಯಾ ಚಂಕ್ಸ್‌ನಾ ಇಷ್ಟಾಪಡ್ತಾರೆ. ಇದು ವೆಜಿಟೇರಿಯನ್‌ ಫುಡ್ ಆಗಿದ್ದು, ನೋಡಲು ನಾನ್‌ವೆಜ್‌ನಂತೆ ಇದ್ರೂ, ಆರೋಗ್ಯಕ್ಕೆ ತುಂಬಾ ಉತ್ತಮ.  ನಾನ್‌ವೆಜ್‌ಗಿಂತಲೂ ಹೆಚ್ಚಿನ ಪೋಷಕಾಂಶ ಇದರಲ್ಲಿರುತ್ತದೆ. ಹಾಗಾದ್ರೆ ಸೋಯಾ ಚಂಕ್ಸ್ ತಿಂದ್ರೆ ಏನು ಪ್ರಯೋಜನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/4jnpWvxIAPg ಸೋಯಾ ಚಂಕ್ಸ್‌ನಿಂದ ಕರಿ, ಪಲಾವ್, ಪಲ್ಯ, ಸಾಂಬಾರ್ ಇತ್ಯಾದಿಗಳನ್ನ ಮಾಡಿ ತಿಂತೀವಿ. ಸೋಯಾ ಚಂಕ್ಸ್‌ನಿಂದ...

ಕೆಸುವಿನ ಸೊಪ್ಪಿನಲ್ಲಿರುವ ಆರೋಗ್ಯಕರ ಗುಣಗಳನ್ನ ತಿಳಿದರೆ ಆಶ್ಚರ್ಯ ಪಡ್ತೀರಾ..

ಕೆಸುವಿನ ಸೊಪ್ಪನ್ನ ಹೆಚ್ಚಾಗಿ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಬಳಸಲಾಗುತ್ತದೆ. ಕೆಸುವಿನ ಸೊಪ್ಪಿನ ಸಾರು, ಚಟ್ನಿ, ಪತ್ರೋಡೆಯನ್ನ ಮಾಡಲಾಗತ್ತದೆ. ಇದರಿಂದ ಬರೀ ರುಚಿಯಾದ ತಿಂಡಿ ಮಾಡುವುದಷ್ಟೇ ಅಲ್ಲ. ಬದಲಾಗಿ ಈ ಸೊಪ್ಪನ್ನ ತಿನ್ನುವುದರಿಂದ ಆರೋಗ್ಯಕ್ಕೂ ಒಳ್ಳೆಯದು. ಮಳೆಗಾಲದಲ್ಲಿ ಸಿಗುವ ಈ ಸೊಪ್ಪಿನಿಂದಾಗುವ ಲಾಭವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/4a-ieVBaZ9M ವಿಟಾಮಿನ್‌ ಎ ನಿಂದ ಭರಪೂರವಾಗಿರುವ...

About Me

32244 POSTS
0 COMMENTS
- Advertisement -spot_img

Latest News

Healthy Tips: ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು ನೀವು ಬಳಸುವ ಪರ್ಫ್ಯೂಮ್

Healthy Tips: ಪರ್ಫ್ಯೂಮ್ ಹಾಕೋದ್ರಿಂದಾ ಫ್ರೆಶ್ ಆಗಿರ್ತೀವಿ, ಘಮ ಘಮಿಸುತ್ತಾ ಇರ್ತೀವಿ ಅನ್ನೋದು ನಿಜ. ಆದರೆ ಕೆಲವರಿಗೆ ಈ ಪರ್ಫ್ಯೂಮ್ ಇಷ್ಟಾ ಆಗತ್ತೆ. ಇನ್ನು ಕೆಲವರಿಗೆ...
- Advertisement -spot_img