Wednesday, June 24, 2026

Karnataka Tv

ಕಾಮುಕನಿಂದ ಪಾರಾಗೋಕ್ಕೆ ಈ ಗಿಟ್ಟಗಿತ್ತಿ ಮಾಡಿದ ಕೆಲಸವೇನು ಗೊತ್ತಾ..? ಅಬ್ಬಬ್ಬಾ ಮೆಚ್ಚಲೇಬೇಕು ಇವರನ್ನ..

ದಿನಗಳೆದಂತೆ ಒಂಟಿ ಹೆಣ್ಣಿನ ಮೇಲೆ ದೌರ್ಜನ್ಯದ ಯತ್ನ ಹೆಚ್ಚುತ್ತಲೇ ಇದೆ. ತಮಗೆ ಯಾರೂ ಹೇಳೋರೂ ಕೇಳೋರೂ ಇಲ್ಲವೆಂದು ತಿಳಿದಿರುವ ಕಾಮುಕರು, ಬೆಳಕಿರುವಾಗಲೇ ತಮ್ಮ ಚಾಳಿ ತೋರಿಸೋಕ್ಕೆ ಶುರು ಮಾಡಿದ್ದಾರೆ. ಅದರಲ್ಲೂ ಒಬ್ಬೊಬ್ಬರೆ ಆಟೋ, ಕಾರ್‌ನಲ್ಲಿ ತಿರುಗಾಡುವ ಮಹಿಳೆಯರು ಆದಷ್ಟು ಹುಷಾರಾಗಿರಬೇಕು ಅನ್ನೋದೇ ಇಂದಿನ ಸುದ್ದಿಯ ವಿಷಯ. ಮಧ್ಯಾಹ್ನದ ವೇಳೆ ಹರಿಯಾಣದ ಗುರುಗಾವ್‌ನಲ್ಲಿ ಯುವತಿಯೊಬ್ಬಳು ತನ್ನ ಮನೆಗೆ...

ಈ ವಿಷಯದಲ್ಲಿ ಸೌತ್ ಸ್ಟಾರ್‌ಗಳನ್ನೇ ಹಿಂದಿಕ್ಕಿದ್ದಾರೆ ರಶ್ಮಿಕಾ ಮಂದಣ್ಣ..!

ದಕ್ಷಿಣ ಭಾರತದ ಸಿನಿ ಸ್ಟಾರ್‌ಗಳನ್ನ ಹಿಂದಿಕ್ಕಿ 25 ಮಿಲಿಯನ್ ಅಂದ್ರೆ ಎರಡುವರೆ ಕೋಟಿ ಫಾಲೋವರ್ಸ್ ಪಡೆದುಕೊಳ್ಳುವುದರಲ್ಲಿ ರಶ್ಮಿಕಾ ಸಕ್ಸಸ್‌ ಆಗಿದ್ದಾರೆ. ರಶ್ಮಿಕಾ ಈಗ ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿದ್ದು, ಟಾಪ್ ಸ್ಟಾರ್ಸ್ ಜೊತೆ ನಟಿಸುತ್ತಿದ್ದಾರೆ. ಇದೀಗ ಅವರ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಎರಡುವರೆ ಕೋಟಿಗೆ ತಲುಪಿದ್ದು, ಈ ಖುಷಿಯನ್ನ ರಶ್ಮಿಕಾ ಸಂಭ್ರಮಿಸಿದ್ದಾರೆ. https://www.instagram.com/p/CXwDAlspGXw/ https://youtu.be/rV9Gf2H6JLs ಈ ಬಗ್ಗೆ ರಶ್ಮಿಕಾ ತಮ್ಮ...

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ರಿಂಟಿಂಗ್ ಪ್ರೆಸ್ ಭಸ್ಮ..!

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ರಿಂಟಿಂಗ್ ಪ್ರೆಸ್ ಭಸ್ಮಆಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ಈ ಶ್ರೀನಿಧಿ ಆಫ್ ಸೆಟ್ ಪ್ರಿಂಟರ್ಸ್ ಸುಟ್ಟುಹೋಗಿದ್ದು ಲಕ್ಷಾಂತರ ರುಪಾಯಿ ಮಷಿನ್, ಹಾಗು ವಸ್ತುಗಳು ಬೆಂಕಿಗಾಹುತಿಯಾಗಿದೆ. ಈ ಪ್ರಿಂಟರ್ಸ್ ರವಿ ಮುತಾಲಿಕ್ ಎಂಬುವವರಿಗೆ ಸೇರಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳುಮತ್ತು ಕೆಇಬಿ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆನಡೆಸಿದ್ದಾರೆ https://www.youtube.com/watch?v=74X_vz96PAw https://www.youtube.com/watch?v=RYDk5L2FKGs https://www.youtube.com/watch?v=xrFYI7Uccj0

ಡಿಸೆಂಬರ್ 31ಕ್ಕೆ ಬರಲಿದೆ ದಿಗಂತ್ ಸಿನಿಮಾ”ಹುಟ್ಟು ಹಬ್ಬದ ಶುಭಾಶಯಗಳು..!”

"ಹುಟ್ಟು ಹಬ್ಬದ ಶುಭಾಶಯಗಳು" ಟೈಟಲ್ ನಿಂದಲೇ ಸ್ಯಾಂಡಲ್ವುಡ್ ನಲ್ಲಿ ಗಮನ ಸೆಳೆಯುತ್ತಿದೆ. ದೂದ್ ಪೇಡಾ ದಿಗಂತ್, ಕವಿತಾ ಗೌಡ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಚಿತ್ರ. ಇತ್ತೀಚೆಗೆ ಸ್ಯಾಂಡಲ್ವುಡ್ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗದಲ್ಲಿ ಥ್ರಿಲ್ಲರ್ ಸಿನಿಮಾಗಳು ಹೆಚ್ಚಿನ ಸಂಖ್ಯೆಯಲ್ಲಿ ತೆರೆಕಂಡು ಸಕ್ಸೆಸ್ ಕಾಣುತ್ತಿವೆ. ಇದೇ ಹಾದಿಯಲ್ಲಿ ಈಗ ಚಂದನವನದಲ್ಲಿ "ಹುಟ್ಟುಹಬ್ಬದ ಶುಭಾಶಯಗಳು" ಸಿನಿಮಾ ಕೂಡ ತೆರೆಕಾಣಲು...

ನ್ಯೂ ಇಯರ್ ನಿಷೇಧಿಸಲು ಹಿಂದು ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ..!

ಹೊಸ ವರ್ಷಾಚರಣೆ ಹಿನ್ನಲೆಸಂಭ್ರಮಾಚರಣೆ ನಿಷೇಧಿಸಲು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ರಾಯಚೂರಿನ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಮಾಡಿದರು .ಪಾರ್ಟಿ ಹೆಸರಿನಲ್ಲಿ ಪ್ರಾಚೀನ ಕೋಟೆಗಳು, ಪ್ರವಾಸಿ ,ಐತಿಹಾಸಿಕ ಸ್ಥಳಗಳನ್ನು ಯುವಕರು ಹಾಳು ಮಾಡುತ್ತಿದ್ದಾರೆ. ಹಾಗಾಗಿ ಈ ಬಾರಿ ನ್ಯೂ ಇಯರ್ ಗೆ ಮಧ್ಯಪಾನ ,ಪಾರ್ಟಿಗಳನ್ನು ಮಾಡದಂತೆ ಹಾಗು ಮಧ್ಯವೆಸನಿಗಳಿಂದ ಐತಿಹಾಸಿಕ ಸ್ಥಳಗಳಿಗೆ...

6ನೇ ಪತ್ನಿಗೂ ಡಿವೋರ್ಸ್ ನೀಡಿದ ದುಬೈ ದೊರೆ: ಕೋರ್ಟ್ ಸೂಚಿಸಿದ ಜೀವನಾಂಶದ ಮೊತ್ತವೆಷ್ಟು ಗೊತ್ತೇ..?

ದುಬೈ ದೊರೆ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತಮ್ ತಮ್ಮ 6ನೇ ಪತ್ನಿ ಪ್ರಿನ್ಸೆಸ್ ಹಯಾ ಬಿನ್ ಅಲ್ ಹುಸ್ಸೇನ್‌ಗೆ ಡಿವೋರ್ಸ್ ನೀಡಿದ್ದಾರೆ. ಈ ಬಗ್ಗೆ ಲಂಡನ್ ನ್ಯಾಯಾಲಯದಲ್ಲಿ ವಾದ ನಡೆದಿದ್ದು, ಹಯಾ ಮತ್ತು ಆಕೆಯ ಇಬ್ಬರು ಮಕ್ಕಳಿಗೆ ಜೀವನಾಂಶವಾಗಿ ದುಬೈ ದೊರೆ, 5,500 ಕೋಟಿ ರೂಪಾಯಿ ನೀಡಬೇಕೆಂದು ಲಂಡನ್ ಹೈಕೋರ್ಟ್ ಆದೇಶ...

ಯಾವ ಹಣ್ಣುಗಳನ್ನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು.? ಯಾವ ಹಣ್ಣುಗಳನ್ನು ತಿನ್ನಬಾರದು..?

ತುಂಬಾ ಜನರಿಗೆ ಬೆಳಿಗ್ಗೆ ಎದ್ದ ತಕ್ಷಣ ಬಿಸಿ ಬಿಸಿ ಚಹಾ ಅಥವಾ ಕಾಫಿ, ಜೊತೆಗೆ ತಿಂಡಿ ಬೇಕಾಗುತ್ತದೆ. ಆದ್ರೆ ಡಯಟ್ ಮಾಡುವವರು, ಆರೋಗ್ಯದ ಬಗ್ಗೆ ಮತ್ತು ಸೌಂದರ್ಯದ ಬಗ್ಗೆ ಹೆಚ್ಚು ಗಮನ ಕೊಡುವವರು ಬೆಳಿಗ್ಗೆ ಎದ್ದ ತಕ್ಷಣ ಹಣ್ಣು ತಿನ್ನುತ್ತಾರೆ. ಇಲ್ಲವಾದಲ್ಲಿ, ಜ್ಯೂಸ್ ಕುಡಿಯುತ್ತಾರೆ. ಹಾಗಾಗಿ ಇಂದು ನಾವು ಬೆಳಿಗ್ಗೆ ಎದ್ದ ತಕ್ಷಣ ಖಾಲಿ...

ಇಂಥ ಹಣ್ಣುಗಳನ್ನ ತಿನ್ನೋದು ಬಿಡಿ.. ನೋಡಿರೋಕ್ಕೂ ಸಾಧ್ಯವಿಲ್ಲಾ..!

ಈ ಮೊದಲು ನಾವು ನಿಮಗೆ ವಿಚಿತ್ರ ಪಕ್ಷಿಗಳ ಬಗ್ಗೆ ಹೇಳಿದ್ದೆವು. ಅದೇ ರೀತಿ ನಾವಿಂದು ವಿಚಿತ್ರ ಹಣ್ಣುಗಳ ಬಗ್ಗೆ ಹೇಳಲಿದ್ದೇವೆ. ನಾವಿಂದು ಹೇಳುವ ಹಣ್ಣುಗಳನ್ನು ನೀವು ನೋಡಿರೋದು ಅಪರೂಪ. ಅಥವಾ ಬರೀ ಫೋಟೋ ಮತ್ತು ವೀಡಿಯೋಗಳಲ್ಲಷ್ಟೇ ಇಂಥ ಹಣ್ಣುಗಳನ್ನ ನೋಡಿರ್ತೀರಿ. ಹಾಗಾದ್ರೆ ಬನ್ನಿ ಪ್ರಪಂಚದಲ್ಲಿ ಸಿಗುವ ಹೆಚ್ಚಿನ ಬೆಲೆಯ, ವಿಚಿತ್ರವಾಗಿ ಕಾಣುವ ಹಣ್ಣುಗಳ ಬಗ್ಗೆ...

ಧನುರ್ಮಾಸವನ್ನು ಶೂನ್ಯ ಮಾಸ ಅಂತಾ ಕರಿಯೋದ್ಯಾಕೆ ಗೊತ್ತಾ..?

ಈಗ ಧನುರ್ಮಾಸ ಶುರುವಾಗಿದೆ. ಈ ಮಾಸದಲ್ಲಿ ವಿಷ್ಣುವಿನ ಪೂಜೆ ಮಾಡಲಾಗತ್ತೆ ಅನ್ನೋ ಬಗ್ಗೆ ಮತ್ತು ವಿಷ್ಣುವಿಗೆ ಯಾವ ರೀತಿಯ ಪ್ರಸಾದ ನೈವೇದ್ಯ ಮಾಡಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಇಂದು ನಾವು ಧನುರ್ಮಾಸವನ್ನು ಶೂನ್ಯ ಮಾಸವೆಂದು ಯಾಕೆ ಕರೀತಾರೆ..? ಈ ತಿಂಗಳಲ್ಲಿ ಯಾಕೆ ಶುಭ ಕಾರ್ಯಗಳನ್ನು ಮಾಡುವುದಿಲ್ಲವೆನ್ನುವ ಬಗ್ಗೆ ಮಾಹಿತಿ ನೀಡಲಿದ್ದೇವೆ. https://youtu.be/Zo_aE9MQJkQ ಧನುರ್ಮಾಸದಲ್ಲಿ...

ವೋಟರ್ ಐಡಿಗೆ ಆಧಾರ್‌ಲಿಂಕ್ ಸಂಯೋಜನೆಗೆ ರಾಜ್ಯಸಭೆ ಅನುಮೋದನೆ

ನಾವು ಬ್ಯಾಂಕ್ ಅಕೌಂಟ್, ಪ್ಯಾನ್‌ಕಾರ್ಡ್ಗೆ ಆಧಾರ್ ಸಂಯೋಜನೆಯನ್ನು ಕೇಳಿದ್ದೇವೆ, ಆದರೆ ಇದೀಗ ವೋಟರ್ ಐಡಿಗೆ ಆಧಾರ್ ಸಂಯೋಜನೆ ಮಾಡುವ ಚುನಾವಣಾ ಸುಧಾರಣಾ ಮಸೂದೆಗೆ ರಾಜ್ಯಸಭೆ ಅನುಮೋದಿಸಿದೆ. ಈ ಮೊದಲು ಲೋಕಸಭೆಯಲ್ಲಿ ಪರ ವಿರೋಧಗಳ ಮಸೂದೆಯನ್ನು ಮಂಡನೆ ಮಾಡಲಾಗಿತ್ತು . ಒಂದು ದಿನದ ನಂತರ ಅಂದರೆ ಮಂಗಳವಾರ ಪ್ರತಿಪಕ್ಷಗಳ ವಾಕ್‌ಔಟ್ ನಡುವೆ ಧ್ವನಿ ಮತದ ಮೂಲಕ...

About Me

32392 POSTS
0 COMMENTS
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img