ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಒಳಗಾಗಿದ್ದ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ನಾಳೆ ನಡೆಯುವ ವಿಧಾನಸಭಾ ಕಲಾಪದಲ್ಲಿ ಈ ಮತಾಂತರ ನಿಷೇಧ ಮಸೂದೆ ಮಂಡನೆಯಾಗಲಿದೆ. ವಿಧೇಯಕದಲ್ಲಿನ ಕೆಲ ಬದಲಾವಣೆಗಳೊಂದಿಗೆ ಮಂಡನೆ ಮಾಡಲಾಗುವುದು. ವಿಧೇಯಕದಲ್ಲಿ ಕೆಲ ಬದಲಾವಣೆಗಳೊಂದಿಗೆ ವಿಧೇಯಕ ಮಂಡನೆಗೆ ಒಪ್ಪಿಗೆ ಸೂಚಿಸಲಾಗಿದೆ.
ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ...
ಸಿನಿಮಾ : ಬಣ್ಣದ ಜಗತ್ತಿನಲ್ಲಿ ಕನಸುಗಳ ಹೊತ್ತು ಬರುವ ಮಂದಿಗೇನು ಕಮ್ಮಿ ಇಲ್ಲ. ಪ್ರತಿಭೆ, ಅದೃಷ್ಟ ಇದ್ದವರು ಗಟ್ಟಿಯಾಗಿ ನೆಲೆಯೂರ್ತಾರೆ. ಇಂತಹ ಪ್ರತಿಭೆಯೊಬ್ಬರು ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಗರಡಿ ಇಂದ ಪ್ರತ್ಯಕ್ಷರಾಗಿದ್ದಾರೆ. ಹಾಗಂತ ಅವ್ರು ತೆಲುಗಿನವರಲ್ಲ. ಅಪ್ಪಟ ಕನ್ನಡದವರೇ. ಅವರೇ ಕಿಶೋರ್ ಭಾರ್ಗವ್. ಸ್ಯಾಂಡಲ್ ವುಡ್ ನ ಭರವಸೆ ನಿರ್ದೇಶಕರಾಗಿ ಕಿಶೋರ್...
ಈಗ ಧನುರ್ಮಾಸ ಶುರುವಾಗಿದೆ. ಈ ಮಾಸದಲ್ಲಿ ಶ್ರೀ ವಿಷ್ಣುವನ್ನು ಪ್ರಾರ್ಥಿಸಲಾಗುತ್ತದೆ. ಪೂಜಿಸಲಾಗುತ್ತದೆ. ವಿಷ್ಣುವಿಗಾಗಿ ಅಕ್ಕಿ ಬೆಳೆ ಪ್ರಸಾದವನ್ನು ತಯಾರಿಸಲಾಗುತ್ತದೆ. ಆ ಪ್ರಸಾದವನ್ನು ಹೇಗೆ ತಯಾರಿಸಲಾಗುತ್ತದೆ..? ಆ ಪ್ರಸಾದದ ಅರ್ಥ ಎಲ್ಲವನ್ನೂ ನಾವಿಂದು ತಿಳಿಸಲಿದ್ದೇವೆ..
ಧನುರ್ಮಾಸದಲ್ಲಿ ವಿಷ್ಣುವಿಗೆ ಅಕ್ಕಿ ಮತ್ತು ಹೆಸರುಬೇಳೆಯ ಹುಗ್ಗಿಯನ್ನ ಪ್ರಸಾದವಾಗಿ ಅರ್ಪಿಸಲಾಗುತ್ತದೆ. ಇದನ್ನು ಮುದ್ಗಾನ್ನವೆಂದು ಕರಿಯಲಾಗುತ್ತದೆ. ಇದನ್ನ ಖಾರಾ ಪೊಂಗಲ್ ಅಂತಾನೂ ಕರಿಯಲಾಗುತ್ತದೆ....
ಕ್ರಿಸ್ಮಸ್ನ್ನು ಏಸುವಿನ ಜನ್ಮ ದಿನವನ್ನಾಗಿ ಆಚರಿಸಲಾಗುತ್ತದೆ. ಡಿಸೆಂಬರ್ 25ರಂದು ಜಿಸಸ್ ಹುಟ್ಟಿದ್ದು, ರಾತ್ರಿ 12 ಗಂಟೆಗೆ ದೇವರಿಗೆ ಪ್ರಾರ್ಥನೆ ಮಾಡುವ ಮೂಲಕ ಜೀಸಸ್ ಹುಟ್ಟು ಹಬ್ಬವನ್ನು ಆಚರಿಸಲಾಗುತ್ತದೆ. ಆದ್ರೆ ಅದಕ್ಕೂ ಮುನ್ನ ಸಂತಾ ಕ್ಲೌಸ್ ಬರ್ತಾರೆ, ಚೆಂದ ಚೆಂದದ ಗಿಫ್ಟ್ ತರ್ತಾರೆ ಅಂತಾ ಮಕ್ಕಳು ಕಾಯ್ತಾ ಇರ್ತಾರೆ. ಚರ್ಚ್ಗಳಲ್ಲಿ ಸಂತಾ ವೇಷ ತೊಟ್ಟವರು ಬಂದು,...
ನೀವು ಹಲವಾರು ರೀತಿಯ ಕರಿದ ತಿಂಡಿಗಳನ್ನ ತಿಂದಿರ್ತೀರಾ. ಆದ್ರೆ ಇವತ್ತು ನಾವು ಹೇಳುವ ನಾರ್ತ್ ಇಂಡಿಯನ್ ಸ್ಪೆಶಲ್ ತಿಂಡಿಯನ್ನ ನಿಮ್ಮಲ್ಲಿ ಹಲವಾರು ಜನ ಸವಿದಿರಲು ಸಾಧ್ಯವೇ ಇಲ್ಲ. ಯಾಕಂದ್ರೆ ಆ ತಿಂಡಿಯನ್ನ ಕರ್ನಾಟಕದಲ್ಲಿ ಮಾರಲಾಗುವುದಿಲ್ಲ. ಆ ರೆಸಿಪಿ ಹೆಸರು ರಾಮ್ ಲಡ್ಡು. ಹಾಗಂತಾ ಇದು ಸ್ವೀಟ್ ರೆಸಿಪಿ ಅಲ್ಲ. ಬದಲಾಗಿ ಖಾರ ತಿಂಡಿ. ಇದು...
ನಾವು ನೀವು ನೋಡಿರುವಂತೆ, ಬಾಲಿವುಡ್ ಸೆಲೆಬ್ರಿಟಿಗಳು ಯಾವಾಗಲೂ ಜುಮ್ ಅಂತಾ ಓಡಾಡಿಕೊಂಡಿರ್ತಾರೆ. ಅವರು ಹಾಕುವ ಸೂಟು ಬೂಟೇ ಲಕ್ಷ ಲಕ್ಷದ್ದಾಗಿರುತ್ತದೆ. ಅವರು ತಿರುಗಾಡೋ ಕಾರುಗಳ ಬೆಲೆ, ವಾಸಿಸೋ ಬಂಗಲೆಯ ಬೆಲೆ ಕೋಟಿ ಕೋಟಿಯದ್ದಾಗಿರುತ್ತದೆ. ಎಷ್ಟೋ ಜನ ಟ್ಯಾಕ್ಸನ್ನೇ ಕೋಟಿ ಕೋಟಿ ಕಟ್ತಾರೆ. ಅಂದ ಮೇಲೆ ಅವರು ಎಷ್ಟು ಶ್ರೀಮಂತರಿರಬೇಕಲ್ಲಾ..? ಬರೀ ನಟನೆಯಿಂದಲೇ ಅವರು ಕೋಟಿ...
ನಿಸರ್ಗದಿಂದ ಸಿಕ್ಕ ಹಲವಾರು ವರಗಳಲ್ಲಿ ಸೊಪ್ಪುಗಳು ಕೂಡಾ ಒಂದು. ಒಂದೊಂದು ಸೊಪ್ಪಿನಲ್ಲೂ ಒಂದೊಂದು ಗುಣಗಳಿದೆ. ಅಂಥ ಅತ್ಯುತ್ತಮ ಗುಣವುಳ್ಳ ಸೊಪ್ಪುಗಳಲ್ಲಿ ಪಾಲಕ್ ಸೊಪ್ಪು ಕೂಡ ಒಂದು. ಈ ಸೊಪ್ಪಿನ ವಿಶೇಷ ಆರೋಗ್ಯಕರ ಗುಣಗಳ ಬಗ್ಗೆ ತಿಳಿಯೋಣ ಬನ್ನಿ..
https://youtu.be/18QGNfE_iAc
ಪಾಲಕ್ ಸೊಪ್ಪನ್ನು ಗರ್ಭಿಣಿಯರಿಗೆ ತಿನ್ನಲು ಹೇಳಲಾಗುತ್ತದೆ. ಸೂಪ್, ಪಲ್ಯ, ಸಾರು, ಸಾಂಬಾರ್, ಪಲಾಾವ್ ಇತ್ಯಾದಿ ಮಾಡಿ ತಿನ್ನಲು...
https://karnatakatv.net : ಆಶಿಕಾ ಕರ್ನಾಟಕ ಕ್ರಶ್ ಆಗಿ ಅಭಿಮಾನಿಗಳ ಮನದಲ್ಲಿ ನೆಲೆಸಿರುವ ಮುದ್ದಾದ ನಟಿ. ಸದ್ಯ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಬ್ಯೂಸಿಯಾಗಿದ್ದಾರೆ. ಆಶಿಕಾ ಅವರು ಪುನೀತ್ ಜೊತೆ ದಿತ್ವ ಸಿನಿಮಾದಲ್ಲಿ ನಟಿಸಬೇಕಿತ್ತು ಆದರೇ ಅಪ್ಪು ಅಕಾಲಿಕಾ ಮರಣದಿಂದ ಆಶಿಕಾ ಅವರ ಇ ಕನಸು ನನಸಾಗಲಿಲ್ಲ. ಆದರೇ ಈಗ ಪುನೀತ್ ಅವರ ಬ್ಯಾನರ್ ನಲ್ಲಿ...
www.karnatakatv.net:ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಎ ಹರ್ಷ ಕಾಂಬಿನೇಷನ ಭಜರೇ ಭಜರಂಗಿ-2 ಸಿನಿಮಾ ಬೆಳ್ಳಿಪರದೆಯ ಮೇಲೆ ಮ್ಯಾಜಿಕ್ ಮಾಡಿತ್ತು. ಶಿವಣ್ಣನ ನಟನೆಯ.. ಹರ್ಷ ಡೈರೆಕ್ಷನ್ ಗೆ ಪ್ರೇಕ್ಷಕ ಸಖತ್ ರೆಸ್ಪಾನ್ಸ್ ಕೊಟ್ಟಿದ್ದ. ಗಲ್ಲಾ ಪೆಟ್ಟಿಗೆಯಲ್ಲೂ ಸದ್ದು-ಸುದ್ದಿ ಮಾಡಿದ್ದ ಭಜರಂಗಿ-2 ಈಗ OTT ಪ್ಲ್ಯಾಟ್ ಫಾರ್ಮ್ ನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.
ಟೀಸರ್, ಟ್ರೇಲರ್ ಹಾಗೂ ಸಾಂಗ್ಸ್...
ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಬೀಳಿಸಿ ಆಹಾಕಾರ ಮೆರೆದಿದ್ದಾರೆ . ಮಧ್ಯರಾತ್ರಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ದುಷ್ಕೃತ್ಯ ಮೆರೆದಿದ್ದಾರೆ , ಅದೇ ರೀತಿ ಹಲವಾರು ಪೋಲಿಸ್ ವಾಹನಗಳಿಗೆ ಬೆಂಕಿಯನ್ನಿಟ್ಟು ಹಾನಿಮಾಡಿದ್ದಾರೆ . ರಾಯಣ್ಣನ ಖಡ್ಗ ,ಗುರಾಣಿಯನ್ನು ಬೇರೆ ಬೇರೆ ಕಡೆ ಇಟ್ಟು ವಿಕೃತಿಯನ್ನು ಮೆರೆದಿದ್ದಾರೆ .ಬೆಳಗಾವಿಯಲ್ಲಿ...
Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...