ಬಳ್ಳಾರಿ: ಮೈತ್ರಿ ಸರ್ಕಾರಕ್ಕೆ ಅಧಿಕಾರ ಹಸ್ತಾಂತರಿಸಿ ಒಂದು ವರ್ಷವಾದ್ರೂ ಸಿದ್ದರಾಮಯ್ಯ ಮೇಲಿನ
ಕ್ರೇಜ್ ಮಾತ್ರ ಅವರ ಅಭಿಮಾನಿಗಳಲ್ಲಿ ಕಡಿಮೆಯಾಗಿಲ್ಲ. ಇದಕ್ಕೆ ಕಾಂಗ್ರೆಸ್ ನ ಮುಖಂಡರೂ ಹೊರತಾಗಿಲ್ಲ. ಇಂದು ಬಳ್ಳಾರಿಯ ಶ್ರೀ
ಕ್ಷೇತ್ರ ಮೈಲಾರದ ಏಳುಕೋಟಿ ಭಕ್ತ ಕುಟೀರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮತ್ತೆ ಸಿದ್ದರಾಮಯ್ಯ
ಸಿಎಂ ಆಗ್ಬೇಕು ಅನ್ನೋ ಕೂಗು ಕೇಳಿಬಂತು. ಕಾರ್ಯಕ್ರಮದಲ್ಲಿ ಮಾತನಾಡ್ತಿದ್ದ ಸಚಿವ ಪಿ.ಟಿ.ಪರಮೇಶ್ವರ್
ನಾಯಕ್, ಸಿದ್ದರಾಮಯ್ಯ ಮತ್ತೆ...
ಮೈಸೂರು: ರಾಜೀವ್ ಗಾಂಧಿ ಭ್ರಷ್ಟಾಚಾರಿ ಅನ್ನೋ ಹೇಳಿಕೆ ವಿಚಾರವಾಗಿ ದೆಹಲಿ ಹೈಕೋರ್ಟ್ ಪ್ರಧಾನಿ ಮೋದಿಯನ್ನು ಆರೋಪ ಮುಕ್ತ ಮಾಡಿದ್ದಾಯ್ತು. ಆದ್ರೆ ಇದೀಗ ಸ್ವಪಕ್ಷದ ಹಿರಿಯ ಮುಖಂಡರೊಬ್ಬರಿಂದ ಮೋದಿ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.
ಹೌದು ಇತ್ತೀಚೆಗೆ
ಲಕ್ನೌ ನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಕಾಂಗ್ರೆಸ್ ನ ರಾಹುಲ್ ಗಾಂಧಿಯನ್ನು ಟೀಕಿಸೋ ಭರಾಟೆಯಲ್ಲಿ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಭ್ರಷ್ಟರಾಗಿಯೇ...
ಬೆಂಗಳೂರು: ರಾಜ್ಯ ಸಂಪುಟದಿಂದ ವಜಾಗೊಂಡು ತೀವ್ರ ಅಸಮಾಧಾನಗೊಂಡಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದೀಗ ತಮ್ಮ ನಿಲುವು ಬದಲಿಸಿದಂತಿದೆ. ಹೌದು, ಕಳೆದ 4 ದಿನಗಳಿಂದಲೂ ಬೆಂಗಳೂರಿನಲ್ಲಿ ಆಪ್ತರೊಂದಿಗೆ ತಂಗಿದ್ದ ರಮೇಶ್ ಜಾರಕಿಹೊಳಿ ಇಂದು ಬೆಳಗ್ಗೆ ಗೋಕಾಕ್ ಗೆ ತೆರಳಿದ್ದಾರೆ. ತಾವೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಆಪ್ತ ಶಾಸಕರಿಂದಲೂ ರಾಜೀನಾಮೆ ಕೊಡಿಸ್ತೇನೆ ಅಂತ ಪಟಾಲಂ ಕಟ್ಟಲು...
ಬೆಂಗಳೂರು: ಅಕ್ಷಯ ತೃತೀಯ ಅಂಗವಾಗಿ ಮಂಗಳವಾರ ರಾಜ್ಯಾದ್ಯಂತ ಒಟ್ಟು 1,480 ಕೆ.ಜಿ.ಗೂ ಹೆಚ್ಚು ಚಿನ್ನ, 1,500 ಕೆ.ಜಿ.ಗೂ ಹೆಚ್ಚು ಬೆಳ್ಳಿ ಮಾರಾಟವಾಗಿದೆ. ಈ ಮೂಲಕ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಂದರೆ ಸುಮಾರು 3,900 ಕೋಟಿಗಿಂತ ಹೆಚ್ಚು ವಹಿವಾಟು ನಡೆದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಅತಿ ಹೆಚ್ಚು ವಹಿವಾಟು ನಡೆದಿದೆ. ಕಳೆದ ಬಾರಿಗಿಂತ ಶೇ.30ರಷ್ಟುಹೆಚ್ಚು ವಹಿವಾಟು...
ಮಂಡ್ಯ: ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ತಾರೆ, ಅವರಿಗೆ ಜನರ ಆಶೀರ್ವಾದ ಇದೆ ಅಂತ ಮಳವಳ್ಳಿಯಲ್ಲಿ ಜೆಡಿಎಸ್ ಶಾಸಕ ಡಾ.ಅನ್ನದಾನಿ ಹೇಳಿದ್ದಾರೆ. ಇನ್ನು ಸುಮಲತಾ ಪತಿ ಅಂಬರೀಶ್ ಮೃತಪಟ್ಟಿದ್ದಾರೆ, ಅವರ ಮೇಲೆ ಅನುಕಂಪ ಇದೆ ಎಂದ ಶಾಸಕ, ನಮಗೆ ಅನುಕಂಪಕ್ಕಿಂತ ಅಭಿವೃದ್ಧಿ ಮುಖ್ಯ. ಪಕ್ಷೇತರ ಅಭ್ಯರ್ಥಿ ಗೆದ್ದರೆ ಅಭಿವೃದ್ಧಿ ಸಾಧ್ಯವಾಗೋದಿಲ್ಲ. ಅನುಕಂಪದಿಂದ ಹೆಚ್ಚುವರಿ ಅನುದಾನ...
ಸಾಮಾಜಿಕ ಜಾಲತಾಣದಲ್ಲಿ ವಿಶ್ವಾದ್ಯಂತ ಅತಿಹೆಚ್ಚು ಫಾಲೋವರ್ಸ್
ಹೊಂದುವ ಮೂಲಕ ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನೇ ಹಿಂದಿಕ್ಕಿದ್ದಾರೆ. ಡಿಜಿಟಲ್ ಮಾರ್ಕೆಟಿಂಗ್ ಕಂಪನಿ ಎಸ್ಇಎಮ್ ರಶ್ ನಡೆಸಿರುವ ಸಮೀಕ್ಷೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಫೇಸ್ ಬುಕ್ ನಲ್ಲಿ
4.3 ಕೋಟಿ, ಟ್ವಿಟ್ಟರ್ ನಲ್ಲಿ 4.7ಕೋಟಿ ಹಾಗೂ ಇನ್ ಸ್ಚಾಗ್ರಾಂ ನಲ್ಲಿ 2 ಕೋಟಿ ಫಾಲೋವರ್ಸ್
ಪ್ರಧಾನಿ ನರೇಂದ್ರ...
ಭುವನೇಶ್ವರ: ಯಮಸ್ವರೂಪಿ ಫೋನಿ ಚಂದಮಾರುತಕ್ಕೆ ಸಿಲುಕಿ ನಲುಕಿಹೋಗಿರೋ ಒಡಿಶಾ ರಾಜ್ಯಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ₹1 ಕೋಟಿ ಆರ್ಥಿಕ ನೆರವು ನೀಡಿದ್ದಾರೆ. ಮುಖ್ಯಮಂತ್ರಿ ನವೀನ್ ಪಟ್ನಾಯಕ್ರ ಪರಿಹಾರ ನಿಧಿಗೆ ಹಣವನ್ನು ವರ್ಗಾಯಿಸಿದ್ದಾರೆ. ನಟ ಅಕ್ಷಯ್ ಕುಮಾರ್ ಈ ರೀತಿ ನೆರವಾಗ್ತಿರೋದು ಇದೇ ಮೊದಲೇನಲ್ಲ. ಈ ಹಿಂದೆ ಪ್ರವಾಹಕ್ಕೆ ತುತ್ತಾಗಿದ್ದ ಕೇರಳ ಹಾಗೂ...
ಧಾರವಾಡ: ರಸ್ತೆ ದಾಟುತ್ತಿದ್ದ ವೇಳೆ ಕಾರ್ ಡಿಕ್ಕಿ ಹೊಡೆದು ರಾಷ್ಟ್ರಮಟ್ಟದ ಹಾಕಿ ಪ್ಲೇಯರ್ ಸುಜಾತಾ ಕೆರಳ್ಳಿ (೧೭) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಲೂಕಿನ
ಮಾದನಬಾವಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ಈ ಅಪಘಾತ ನಡೆದಿದ್ದು ಸುಜಾತಾ ತಮ್ಮತಂದೆಯೊಂದಿಗೆ
ರಸ್ತೆ ದಾಟುತ್ತಿದ್ದ ವೇಳೆ ಎಮ್ ಎಚ್ 44 ಎ ಎಲ್ 6977 ನಂಬರ್ ನ ಕಾರ್ ಡಿಕ್ಕಿ ಹೊಡೆದಿದೆ. ಪರಿಣಾಮ...
ಬೆಂಗಳೂರು: ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಭಾರತದಲ್ಲಷ್ಟೇ ಅಲ್ಲ, ವಿಶ್ವದಾದ್ಯಂತ ಅಭಿಮಾನಿಗಳನ್ನ ಹೊಂದಿದ್ದಾರೆ. ಇನ್ನು ಮಗಳು ಜೀವಾ ಕೂಡ ಅಪ್ಪನನ್ನೇ ಮೀರಿಸುವಂತೆ ಅಭಿಮಾನಿಗಳ ದೊಡ್ಡ ಬಳಗವನ್ನೇ ಹೊಂದಿದ್ದಾಳೆ. ಸದ್ಯ ಹನ್ನೆರಡನೇ ಐಪಿಎಲ್ ಟೂರ್ನಿ ನಡೆಯುತ್ತಿದ್ದು, ಟೂರ್ನಿಯುದ್ದಕ್ಕೂ ಗ್ಯಾಲರಿಯಲ್ಲಿ ಕುಳಿತು ಅಪ್ಪನಿಗೆ ಜೀವಾ ಚಿಯರ್ ಮಾಡೋದ್ರ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾಳೆ....
ಹುಬ್ಬಳ್ಳಿ: ಕಾಂಗ್ರೆಸ್ ನ ದಿ ಮೋಸ್ಟ್ ಪ್ರಭಾವಿ ನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ. ಇಂಥಾ ನೂರು ಡಿಕೆಶಿ ಬಂದ್ರೂ ಕುಂದಗೋಳದಲ್ಲಿ ಏನೂ ನಡೆಯೋಲ್ಲವೆಂದ ಶೆಟ್ಟರ್, ಡಿಕೆಶಿಗೆ ಕಾಮನ್ ಸೆನ್ಸ್ ಇಲ್ವಾ ಅಂತ ಟಾಂಗ್ ನೀಡಿದ್ದಾರೆ. ಕುಂದಗೋಳ ಉಪಚುನಾವಣಾ ಕಣದಲ್ಲಿರೋ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ...
Spiritual: ಭಾರತದಲ್ಲಿ ರಾಶಿ ರಾಶಿ ಪುರಾತನ, ಪ್ರಾಚೀನ ಕಾಲದ, ಶ್ರೀಮಂತ, ಸಾಂಸ್ಕೃತಿಕ ದೇವಸ್ಥಾನಗಳಿದೆ. ಇಡೀ ಪ್ರಪಂಚದಲ್ಲಿ ಹಿಂದೂ ದೇವಸ್ಥಾನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೊಂದಿರುವ ದೇಶ ಅಂದ್ರೆ...