www.karnatakatv.net :ಬೆಳಗಾವಿಯಲ್ಲಿ ಈ ಬಾರಿ ವಿಧಾನ ಪರಿಷತ್ ಚುನಾವಣೆ ತಿರುವನ್ನು ಪಡೆದುಕೊಂಡಿದೆ . ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಹಟ್ಟಿಹೊಳಿ ಗೆದ್ದ ನಂತರ ಸತೀಶ್ ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿದ್ದಾರೆ.ಪ್ರಬಲ ಪೈಪೋಟಿಯೊಂದಿಗೆ ಈ ಬಾರಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಆದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಾರಿ ಕುತೂಹಲದ ಕೇಂದ್ರ ಬಿಂದುವಾಗಿದ್ದ...
www.karnatakatv.net:ಕೊರೊನ ಅಲೆ ಕಮ್ಮಿಯಾಗಿ ಶೇಕಡ100 ರಷ್ಟು ಆಸನಕ್ಕೆ ಸರ್ಕಾರ ಸೂಚನೆ ನೀಡಿದ್ದೆ ನೀಡಿದ್ದು, ಒಂದರಿoದೆ ಒಂದರoತೆ ಸಿನಿಮಾಗಳು ತೆರೆಕಾಣುತ್ತಿವೆ. ಅಕ್ಟೊಬರ್ 8 ರಿಂದ ಇಲ್ಲಿಯವರೆಗೆ ಅನೇಕ ಸಿನಿಮಾಗಳು ರಿಲೀಸ್ ಆಗುತ್ತಿವೆ. ಒಂದೆ ದಿನ ಇಬ್ಬರು ಹಿರೋಗಳ ಸಿನಿಮಾ ತೆರೆಗಪ್ಪಳಿಸುತ್ತಿದ್ದವು, ಆದರೆ ಈ ಬಾರಿ ಒಂದೆ ದಿನ 4 ಹಿರೋಗಳ ಸಿನಿಮಾ ಒಂದೆ ದಿನ ತೆರೆಗಪ್ಪಳಿಸಲಿವೆ.
ಮುಖ್ಯವಾಗಿ,...
www.karnatakatv.net
ರಾಯಚೂರಿನಲ್ಲಿ ಕಮಲ ಅರಳುವುದು ವಿರಳ.ಹೀಗಾಗಿ ಪರಿಷತ್ ಚುನಾವಣೆಗೆ ಬಿಜೆಪಿ ನಾಯಕರು ಮತ ಸೆಳೆಯಲು ಬಹಳ ಸರ್ಕಸ್ ಮಾಡಿದ್ರು .ಆದ್ರೂ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪುರ ರವರನ್ನು ಗೆಲ್ಲಿಸಿದ್ದಾರೆ .ಈ ಮೂಲಕ ಮಾತನಾಡಿದ ಶರಣಗೌಡ ಬಯ್ಯಾಪುರ ಗ್ರಾಮಪಂಚಾಯಿತಿಗಳಲ್ಲಿನ ಲೋಪಗಳನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗುತ್ತೇನೆ. 427 ಮತಗಳ ಅಂತರದಿoದ...
www.karnatakatv.net :ರಾಜ್ಯದಲ್ಲಿ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ನಿರೀಕ್ಷೆಯಂತೆ ಆಡಳಿತ ರೂಡ ಬಿಜೆಪಿ ಹೆಚ್ಚಿನ ಕ್ಷೇತ್ರದಲ್ಲಿ ಗೆಲುವು ಸಾಧಿಸುವತ್ತ ಮುನ್ನಡೆಯುತ್ತಿದೆ . ಬೆಂಗಳೂರು ನಗರ ವ್ಯಾಪ್ತಿಯ ಬಿಜೆಪಿಯ ಶಾಸಕರಿಗೆ ಪ್ರತಿಷ್ಟೆಯ ಪ್ರಶ್ನೆಯಾಗಿದ್ದ ಪರಿಷತ್ ಚುನಾವಣೆಯಲ್ಲಿ ಪಕ್ಷ ಸಮಾಧಾನದ ನಿಟ್ಟುಸಿರು ಬಿಟ್ಟಿದೆ. ಸೋತ ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ಬೆಂಗಳೂರು...
www.karnatakatv.net:ಸಂಜಯ್ ದತ್ ಬಾಲಿವುಡ್ನ ಸ್ಟಾರ್ ನಟ. ಈಗ ಕೆಜಿಎಫ್ ಸಿನಿಮಾದಲ್ಲಿ ಅಧೀರನಾಗಿ ಮಿಂಚಲಿದ್ದಾರೆ. ಈಗಾಗಲೇ ಅಧೀರನ ಕ್ರೇಜ್ ಮುಗಿಲು ಮುಟ್ಟಿದ್ದು, ಕೆಜಿಎಫ್ ನಲ್ಲಿನ ಸಂಜಯ್ ಅವರ ಲುಕ್ ಬಹಳ ಗಮನಸೆಳೆದಿದೆ. ಸಂಜಯ್ ಅವರ ಅಧೀರ ಪಾತ್ರದ ಡುಬ್ಬಿಂಗ್ಕೂಡ ಪೂರ್ಣಗೊಂಡಿದ್ದು ಇನ್ನೇನು ಕೆಲ ತಿಂಗಳಲ್ಲಿ ಚಿತ್ರ ತೆರೆಕಾಣಲಿದೆ.
ಸದ್ಯ ಇದೆಲ್ಲದರ ನಡುವೆ ಮತ್ತೊಂದು ಕನ್ನಡ ಸಿನಿಮಾದಲ್ಲಿ ಸಂಜಯ್...
ಬಾಲಿವುಡ್ ನಟಿ ಕರೀನಾ ಕಪೂರ್ ಮತ್ತು ಅಮೃತಾ ಅರೋರಾಗೆ ಕೊರೊನಾ ಪಾಸಿಟಿವ್ ಇದ್ದರೂ, ಇಬ್ಬರೂ ಪಾರ್ಟಿ ಅಟೆಂಡ್ ಮಾಡಿದ್ದಾರೆ. ಅಲ್ಲದೇ ಈ ಪಾರ್ಟಿಯಲ್ಲಿ ಭಾಗವಹಿಸಿದವರು ಮತ್ತು ಈ ಮಟಿಯರ ಸಂಪರ್ಕಕ್ಕೆ ಬಂದವರು ತಕ್ಷಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮುಂಬೈ ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.
https://youtu.be/5NYCj8v4GO0
ಅಮೃತ ಅರೋರಾ ಮತ್ತು ಮಲೈಕಾ ಅರೋರಾ ಸಹೋದರಿಯರು, ಕರೀನಾ...
ಸ್ಯಾಂಡಲ್ವುಡ್ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ವಿಶಿಷ್ಟ ಸಿನಿಮಾ `777 ಚಾರ್ಲಿ' ಬಹಳ ಸದ್ದು ಮಾಡುತ್ತಿದೆ. ರಕ್ಷಿತ್ ಇರುವುದು ಒಂದು ಕಡೆಯಾದರೆ, ಈ ಚಿತ್ರದಲ್ಲಿ ಶ್ವಾನದ ಜೊತೆ ಕಥೆ ಹೇಗೆ ಸಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಈಗಾಗಲೇ ಟೀಸರ್ ಹಾಗೂ ಟಾರ್ಚರ್ ಹಾಡಿನಿಂದ ಚಾರ್ಲಿ ಗಮನಸೆಳೆಯುತ್ತಿದೆ.
ಮಿಲಿಯನ್ಗಟ್ಟಲೇ ವೀವ್ಸ್ ಪಡೆದು ಮುನ್ನುಗ್ಗುತ್ತಿದೆ 777ಚಾರ್ಲಿ ಸಿನಿಮಾದ...
ಭಾರತ ಸೇರಿ ಹಲವು ದೇಶಗಳಲ್ಲಿ ಪ್ರತಿದಿನ ಲಕ್ಷಾಂತರ ಮಂದಿ ರೈಲಿನ ಮೂಲಕ ಚಲಿಸಿ ತಮ್ಮ ತಮ್ಮ ಕೆಲಸಗಳಿಗೆ ಹೋಗುತ್ತಾರೆ. ಆದ್ರೆ ಕೆಲ ದೇಶಗಳಲ್ಲಿ ಇದು ಸಾಧ್ಯವಿಲ್ಲಾ. ಯಾಕಂದ್ರೆ ಆ ದೇಶದಲ್ಲಿ ರೈಲುಗಳೇ ಇಲ್ಲಾ.. ಹಾಗಾದ್ರೆ ಯಾವುದು ಆ ದೇಶಗಳು ಅನ್ನೋದನ್ನ ನೋಡೋಣ ಬನ್ನಿ..
ಐಸ್ಲ್ಯಾಂಡ್: ಈ ದೇಶದಲ್ಲಿ ಮೊದಲು ರೈಲುಗಳನ್ನು ಬಳಸಲಾಗುತ್ತಿತ್ತು. ಹಾಲಿನ ಉತ್ಪನ್ನವನ್ನು ಸಾಗಿಸಲು,...
ಹಾಸನ : ಡಿಸೆಂಬರ್ 10ರಂದು ವಿಧಾನಪರಿಷತ್ತಿನ ದಂತಹ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. 75 ಸದಸ್ಯರ ಮೇಲೆ ಮನೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶವಿದೆ. ಅದರಂತೆ ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಅವರ ಮೊಮ್ಮಗ ಸೂರಜ್ ರೇವಣ್ಣ ರವರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದು ಸಾವಿರಕ್ಕೂ ಅಧಿಕ ಮತಗಳಿಂದ ...