Friday, June 26, 2026

Karnataka Tv

ಚಿತ್ರದುರ್ಗ ಹೆದ್ದಾರಿಯಲ್ಲಿ ಲಾರಿ ಪಲ್ಟಿ, ನಾಲ್ವರ ದುರ್ಮರಣ ..!

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡು ಲಾರಿ ಪಲ್ಟಿಯಾಗಿದ್ದು ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಗದಗ ಜಿಲ್ಲೆ ಹುಯಿಲಗೋಳ್ ನಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡ ಕಾರಣ ಪಲ್ಟಿಯಾಗಿದ್ದು ನಾಲ್ವರು...

ಕೆ ಎಸ್ ಡಿ ಎಂ ಎಫ್ ನ ಉಪಾಧ್ಯಕ್ಷರಾಗಿ ಸುನೀಲ್ ಸಿರಸಂಗಿ ಉಪಾಧ್ಯಕ್ಷರಾಗಿ ಆಯ್ಕೆ..!

ಬೆಂಗಳೂರು: ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನ ಉಪಾಧ್ಯಕ್ಷರಾಗಿ ಸುನೀಲ್ ಸಿರಸಂಗಿ ಅವರು ಆಯ್ಕೆಯಾಗಿದ್ದಾರೆ. ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕೆ ಎಸ್ ಡಿ ಎಂ ಎಫ್ ಅಸ್ತಿತ್ವಕ್ಕೆ ಬಂದಿದ್ದು ಇದರ ಉಪಾಧ್ಯಕ್ಷರಾಗಿ ಸುನಿಲ್ ಸಿರ್ಸಂಗಿ ಆಯ್ಕೆಯಾಗಿದ್ದು, ಮಾತನಾಡಿದ ಅವರು ಪ್ರಿಂಟ್ ಮೀಡಿಯಾ ಎಲೆಕ್ಟ್ರಾನಿಕ್ ಮೀಡಿಯಾ ಜನಪ್ರಿಯತೆ ಕೆಳಗಿಳಿಯುತ್ತಿದೆ. ಹಾಗೂ ದಿನದಿಂದ...

ಕೆ. ಎಸ್. ಡಿ. ಎಂ. ಎಫ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವು ಬೆಸಗರಹಳ್ಳಿ ಆಯ್ಕೆ..!

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಡಿಸೆಂಬರ್ 12 ರಂದು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು. ಕರ್ನಾಟಕ ರಾಜ್ಯದ ಡಿಜಿಟಲ್ ಮೀಡಿಯಾ ಫೋರಂ ನ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕ ಟಿವಿಯ ಸಂಸ್ಥಾಪಕರು ಹಾಗೂ ಮುಖ್ಯ ಸಂಪಾದಕರಾದ ಶಿವು ಬೆಸಗೆರೆಹಳ್ಳಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಹತ್ತು ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಪರ...

ಕೆ.ಎಸ್.ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಆಯ್ಕೆ..!

ಕೆ. ಎಸ್. ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಆಯ್ಕೆ. ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಇಂದು ಅಸ್ತಿತ್ವಕ್ಕೆ ಬಂದಿದೆ. ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಅವರು ಆಯ್ಕೆಯಾಗಿದ್ದಾರೆ. ಆ ನಂತರ ಮಾತನಾಡಿದ ಅವರು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ...

ಕೆ.ಎಸ್.ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಎಂ ಎಸ್ ರಾಘವೇಂದ್ರ ಆಯ್ಕೆ..!

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು, ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮಿಡಿಯ ಮಾಸ್ಟರ್ ಮುಖ್ಯಸ್ಥರಾದ ಎಂ ಎಸ್ ರಾಘವೇಂದ್ರ ಅವರು ಆಯ್ಕೆಯಾಗಿದ್ದಾರೆ. ಈ ನಂತರ ಮಾತನಾಡಿದ ಅವರು ಬದಲಾವಣೆ ಜಗದ ನಿಯಮ ಪ್ರತಿ ಹತ್ತು ವರ್ಷಕ್ಕೆ ಒಂದು ಸಾರಿ ಬದಲಾವಣೆಯಾಗುತ್ತಿರುತ್ತದೆ. ಆರಂಭದಲ್ಲಿನ ಪ್ರಿಂಟ್...

ಕೆ.ಎಸ್.ಡಿ.ಎಂ.ಎಫ್ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಸಮೀವುಲ್ಲಾ ಬೆಳಗೂರು ಆಯ್ಕೆ..!

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ. ಇದರ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರು, ದಿ post.com ನ ಸಂಸ್ಥಾಪಕರಾದ ಸಮೀವುಲ್ಲಾ ಸರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಮಾತನಾಡಿದ ಅವರು ಡಿಜಿಟಲ್ ಮೀಡಿಯ ಮುಖ್ಯವಾಹಿನಿಯಾಗಿ ಗುರುತಿಸುವ ನಿಟ್ಟಿನಲ್ಲಿ ಹೊಸ ರೀತಿಯ ಸಂಸ್ಥೆ ಪರ್ಯಾಯ...

ಮೂರ್ಖರ ಸಹವಾಸ ಬಿಡಿ ಎನ್ನುತ್ತಾರೆ ಚಾಣಕ್ಯರು..

ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಅನೇಕ ಜೀವನ ಪಾಠವನ್ನು ಹೇಳಿದ್ದಾರೆ. ಅವರು ಹೇಳಿದ ಎಲ್ಲ ನೀತಿಯನ್ನು ಯಾರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ, ಅಂಥವರು ಖಂಡಿತ ಯಶಸ್ಸು ಗಳಿಸುತ್ತಾರೆ. ಚಾಣಕ್ಯರು ತಮ್ಮ ನೀತಿಯಲ್ಲಿ ಮೂರ್ಖರಿಗೆ ಬೆಲೆ ನೀಡಬೇಡಿ. ಅಂಥವರ ಸಂಗವೂ ಬೇಡ, ಅಂಥವರ ಜೊತೆ ಮಾದವೂ ಬೇಡ ಎನ್ನುತ್ತಾರೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. https://youtu.be/n-xwwxNvVeg ಚಾಣಕ್ಯರ...

ಮನುಷ್ಯ ಕಾಗೆಯಿಂದ ಕಲಿಯಬೇಕಾದ ಪಾಠಗಳೇನು..?

ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಅನೇಕ ಜೀವನ ಪಾಠವನ್ನು ಹೇಳಿದ್ದಾರೆ. ಅವರು ಹೇಳಿದ ಎಲ್ಲ ನೀತಿಯನ್ನು ಯಾರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ, ಅಂಥವರು ಖಂಡಿತ ಯಶಸ್ಸು ಗಳಿಸುತ್ತಾರೆ. ಅಂಥ ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಕಾಗೆಯನ್ನ ನೋಡಿ ನಾವು ಕಲಿಯಬೇಕಾಗಿದ್ದು ಸಾಕಷ್ಟಿದೆ ಎಂದಿದ್ದಾರೆ. ಹಾಗಾದ್ರೆ ಕಾಗೆಯನ್ನ ನೋಡಿ ನಾವು ಏನನ್ನು ಕಲಿಯಬೇಕು ಅಂತಾ ತಿಳಿಯೋಣ ಬನ್ನಿ.. https://youtu.be/n-xwwxNvVeg ಮೊದಲನೇಯದಾಗಿ ನಾವು...

ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ತೆಲುಗು ಚಿತ್ರರಂಗ ಕಿಡಿ: ಯಾಕೆ..?

ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ತೆಲುಗು ಚಿತ್ರರಂಗದವರು ಕಿಡಿ ಕಾರಿದ್ದಾರೆ. ಕೆಲ ದಿನಗಳ ಹಿಂದೆ ಮೆಗಾಸ್ಟಾರ್ ಚಿರಂಜೀವಿ ನೇತೃತ್ವದಲ್ಲಿ ತೆಲುಗು ಚಿತ್ರರಂಗದವರು ಜಗನ್ ಬಳಿ ಸಿನಿಮಾ ಟಿಕೇಟ್ ಬೆಲೆ ಏರಿಸಬೇಕು ಎಂದು ಕೇಳಿಕೊಂಡಿದ್ದರು. ಅವರ ಮನವಿಯನ್ನು ಸ್ವೀಕರಿಸಿದ ಜಗನ್, ಕೆಲ ದಿನಗಳ ಬಳಿಕ ಟಿಕೇಟ್ ದರವನ್ನು ಏರಿಸುವುದು ಬಿಟ್ಟು, ರಾಜ್ಯ...

ಕರ್ನಾಟಕದಲ್ಲಿ ಅಸ್ಥಿತ್ವಕ್ಕೆ ಬಂದ ಡಿಜಿಟಲ್ ಮೀಡಿಯಾ ಫೋರಂ

ಬೆಂಗಳೂರು : ಮಾಧ್ಯಮ‌ಲೋಕದಲ್ಲಿ‌ ಮತ್ತೊಂದು ಹೊಸ ಬದಲಾವಣೆಯ ಕ್ರಾಂತಿ ಶುರುವಾಗಿದ್ದು ಗೊತ್ತೇಯಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವುದು ಹೆಮ್ಮೆಯ ಸಂಗತಿ. ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಅಸ್ಥಿತ್ವಕ್ಕೆ ಬಂದಿದೆ. ಈ...

About Me

32408 POSTS
0 COMMENTS
- Advertisement -spot_img

Latest News

Chhattisgarh News: ನಿಲ್ಲಲೂ ಆಗದಂತೆ ಕುಡಿದು ಬಂದ ವರ: ಮದುವೆ ಕ್ಯಾನ್ಸಲ್ ಮಾಡಿದ ವಧು

Chhattisgarh News: ಛತ್ತೀಸ್‌ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ...
- Advertisement -spot_img