Friday, June 26, 2026

Karnataka Tv

ಅಮ್ಮಮ್ಮನ ಕ್ಯೂಟ್ ಕ್ಯೂಟ್ ರೀಲ್ಸ್ ಕಂಡಿರಾ..?

ಕನ್ನಡತಿ ಸಿರಿಯಲ್‌ನಲ್ಲಿ ಬರುವ ಪ್ರಮುಖ ಪಾತ್ರಗಳಲ್ಲಿ ಅಮ್ಮಮ್ಮನ ಪಾತ್ರ ಕೂಡಾ ಒಂದು. ಈ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಎಲ್ಲರ ಪ್ರೀತಿಗೆ ಪಾತ್ರರಾದವರು ಚಿತ್ಕಳಾ ಬಿರಾದಾರ್. ಈ ಮುಂಚೆ ನಾವು ಇವರನ್ನು ಹಲವು ಸಿನಿಮಾ, ಧಾರಾವಾಹಿಗಳಲ್ಲಿಯೂ ನೋಡಿದ್ದೇವೆ. ಆದ್ರೆ ಇವರಿಗೆ ಉತ್ತಮಮ ವೇದಿಕೆ ಕಲ್ಪಿಸಿಕೊಟ್ಟಿದ್ದು ಮಾತ್ರ ಕನ್ನಡತಿ ಸಿರಿಯಲ್. ಈ ಧಾರಾವಾಹಿಯಲ್ಲಿ ಬರುವ ಅಮ್ಮಮ್ಮನ ಪಾತ್ರವನ್ನ...

ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ: ಡಿ. 10 ರಂದು 228 ಮತಗಟ್ಟೆಗಳಲ್ಲಿ ಮತದಾನ

ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ-2021ರ ಪ್ರಯುಕ್ತ ಒಟ್ಟು 228 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಡಿಸೆಂಬರ್ 10 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ...

ಲೊಗೊಗಳ ನಿಜವಾದ ಅರ್ಥವೇನು ಗೊತ್ತಾ..?

ನಾವು ಬಳಸುವ ಪ್ರತಿಯೊಂದು ಬ್ರ್ಯಾಂಡೆಡ್ ವಸ್ತುವಿಗೂ ಲೊಗೋ ಇರುತ್ತದೆ. ಅದರಲ್ಲಿ ಇವತ್ತು ನಾವು ಕೆಲ ಲೊಗೊಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈಗ ಎಲ್ಲಿ ನೋಡಿದರಲ್ಲಿ ಲೊಗೊಗಳದ್ದೇ ಭರಾಟೆ. ಮೊಬೈಲ್ ತೆಗೆದುಕೊಂಡರೆ ಅದರ ಲೋಗೋ. ಆ್ಯಪ್ ಓಪೆನ್ ಮಾಡಿದ್ರೆ ಅದರ ಲೊಗೊ. ಶಾಪಿಂಗ್ ಹೋದಾಗ ಅಲ್ಲಿ ಏನಾದರೂ ಖರೀದಿ ಮಾಡಿದರೆ ಅದರ ಲೊಗೊ. ಹೀಗೆ ಎಲ್ಲಿ ನೋಡಿದರಲ್ಲಿ...

ಶೂಟಿಂಗ್ ಬಿಡುವಿನ ವೇಳೆ ವರುಧಿನಿ ಏನ್ ಮಾಡ್ತಾರೆ ಗೊತ್ತಾ..?

ಕನ್ನಡತಿ ಸಿರಿಯಲ್‌ನಲ್ಲಿ ಬರುವ ವಿಶೇಷ ಪಾತ್ರವೆಂದರೆ ವರುಧಿನಿಯ ಪಾತ್ರ. ಮನಸ್ಸಿಗೆ ಬಂದಂತೆ ಬಿಂದಾಸ್ ಆಗಿರುವ ಹುಡುಗಿ ತನ್ನ ಪ್ರಿಯಕರನ ವಿಷಯ ಬಂದಾಗ ವಿಚಿತ್ರವಾಗಿ ವರ್ತಿಸ್ತಾಳೆ. ಇಂಥ ಚಾಲೆಂಜಿಂಂಗ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿರುವ ವರುಧಿನಿಯ ನಿಜವಾದ ಹೆಸರು ಸಾರಾ ಅಣ್ಣಯ್ಯಾ. ಮೈಸೂರಿನಲ್ಲಿ ಹುಟ್ಟಿ ಬೆಳೆದ ಸಾರಾ, ಮಾಡೆಲಿಂಗ್ ಕ್ಷೇತ್ರದಲ್ಲಿ ಮಿಂಚಿ ಈಗ ಕನ್ನಡತಿ ಸಿರಿಯಲ್‌ನಲ್ಲಿ ಫುಲ್...

ಜನವರಿ 8ಕ್ಕೆ ಬರಲಿದ್ಯಾ ‘ಕೆ.ಜಿ.ಎಫ್ ಚಾಪ್ಟರ್-2’ ಮತ್ತೊಂದು ಟೀಸರ್..?

www.karnatakatv.net:ಇಡೀ ವಿಶ್ವವೇ ಬಹು ನಿರೀಕ್ಷೇಯಿಂದ ಕಾಯುತ್ತಿರುವ ಸಿನಿಮಾ 'ಕೆ.ಜಿ.ಎಫ್ ಚಾಪ್ಟರ್-2'. ಈ ಸಿನಿಮಾ ಯಾವ ಮಟ್ಟಿಗೆ ಕ್ರೇಜ್ ಸೃಷ್ಟಿಸಿದೆ ಎಂದರೇ, ಸಿನಿಮಾ ರಿಲೀಸ್ ಡೇಟ್ ಘೋಷಿಸಿದ್ದರು, ಸಿನಿಮಾ ಬೇಗ ತೆರೆಗೆ ಬರಲಿ ಎಂದು ಕಾದು ಕೂತಿದ್ದಾರೆ. ಆದರೆ ಸಿನಿಮಾ ರಿಲೀಸ್‌ಗೆ ಇನ್ನೂ ನಾಲ್ಕು ತಿಂಗಳು ಬಾಕಿ ಉಳಿದಿದೆ. ಹೀಗಾಗಿ ಯಶ್ ಅಭಿಮಾನಿಗಳು 'ಕೆ.ಜಿ.ಎಫ್ ಚಾಪ್ಟರ್-2'...

ಟ್ರ್ಯಾಕ್ಟರ್ ಖರೀದಿಸಲು : `ಶೇ.50ರಷ್ಟು ಸಬ್ಸಿಡಿʼ ನೀಡ್ತಿದೆ ಕೇಂದ್ರ ಸರ್ಕಾರ

ನವದೆಹಲಿ : ಮೋದಿ ಸರ್ಕಾರ ರೈತರಿಗಾಗಿ ಅನೇಕ ಯೋಜನೆಗಳನ್ನ ನಡೆಸುತ್ತಿದೆ. ಅದ್ರಲ್ಲಿ ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಕೂಡ ಒಂದು. ಮೋದಿ ಸರ್ಕಾರದ ಈ ಯೋಜನಡೆಯಡಿ, ರೈತರು ಟ್ರ್ಯಾಕ್ಟರ್ ಖರೀದಿಸಲು ಸಹಾಯ ಪಡೆಯಬಹುದು. ಬೇಸಾಯಕ್ಕಾಗಿ ಅರ್ಧ ಬೆಲೆಗೆ ಟ್ರ್ಯಾಕ್ಟರ್ ಖರೀದಿಸಬಹುದು. ವಾಸ್ತವವಾಗಿ, ಈ ಯೋಜನೆಯಲ್ಲಿ, ಕೇಂದ್ರ ಸರ್ಕಾರವು ಹೊಸ ಟ್ರ್ಯಾಕ್ಟರ್ʼಗಳನ್ನ ಖರೀದಿಸಲು ಶೇಕಡಾ 50ರವರೆಗೆ ಸಬ್ಸಿಡಿಯನ್ನ...

RRR ಕನ್ನಡದ ಅವತರಿಣಿಕೆಗೆ ಧ್ವನಿ ನೀಡಿರುವ Jr.ಎನ್,ಟಿ,ಆರ್ ಮತ್ತು ರಾಮ್ ಚರಣ್..!

www.karnatakatv.net:ಆರ್,ಆರ್,ಆರ್ ಸದ್ಯ ಇಡಿ ಇಂಡಿಯಾದಲ್ಲೇ ಬಹು ನಿರೀಕ್ಷೆ ಮೂಡಿಸಿರುವ ಸಿನಿಮಾ. ಚಿತ್ರದ ಚಿತ್ರೀಕಣ ಶುರುವಾದ ದಿನದಿಂದಲೇ ಸದ್ದು ಮಾಡುತ್ತಿದೆ. ಈ ಸಿನಿಮಾ ಹೆಚ್ಚು ಗಮನ ಸೆಳೆಯುತ್ತಿರುವುದು ಎಸ್.ಎಸ್.ರಾಜಮೌಳಿ ಯವರ ನಿರ್ದೇಶನ ಹಾಗೆ ಬಹು ಮುಖ್ಯವಾಗಿ ಸಿನಿಮಾದಲ್ಲಿ ರಾಮ್ ಚರಣ್ ಮತ್ತು Jr.ಎನ್,ಟಿ,ಆರ್ ಒಟ್ಟಿಗೆ ಅಭಿನಯಿಸುತ್ತಿರುವುದರಿಂದ. ಈಗಾಗಲೆ ಟೀಸರ್, ಹಾಡಯಗಳಿಂದ ಪ್ರೇಕ್ಷಕರ ಮನ ಗೆದ್ದಿದೆ RRR....

ಕ್ಯಾ.ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ : ತಂದೆ ಕೆ.ಪಿ.ಸಿಂಗ್ ಹೇಳಿಕೆ.

ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್​ ಬಿಪಿನ್​ ರಾವತ್​, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್​ ಸಿಂಗ್​. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ.  ಇನ್ನು ವರುಣ್​ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ...

ಸಕ್ಕರೆ ನಾಡು ಮಂಡ್ಯದಲ್ಲಿ ರೈಡರ್ ಪ್ರೀ-ರಿಲೀಸ್ ಇವೆಂಟ್..!

www.karnatakatv.net:ಯುವರಾಜ ನಿಖಿಲ್ ಕುಮಾರ್ ಬಹುನಿರೀಕ್ಷಿತ ಸಿನಿಮಾ 'ರೈಡರ್' ಈಗಾಗಲೇ ಹಾಡುಗಳು ಹಾಗೂ ಟ್ರೈಲರ್‌ನಿಂದ ಸಖತ್ ಸುದ್ದಿ ಮಾಡುತ್ತಿದೆ. ಈಗ 'ರೈಡರ್' ರಿಲೀಸ್ ಡೇಟ್ ಘೋಷಣೆ ಮಾಡಿದ್ದು, ಇದೇ ತಿಂಗಳ 24ಕ್ಕೆ (ಡಿಸೆಂಬರ್) ರಾಜ್ಯಾದ್ಯಂತ ತೆರೆಕಾಣಲಿದೆ. ಇನ್ನೂ ಈ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮವನ್ನು ಸಕ್ಕರೆ ನಾಡಿನಲ್ಲಿ ಅದ್ದೂರಿ ನಡೆಸಲು ಪ್ಲಾನ್ ಮಾಡಲಾಗುತ್ತಿದೆ. ಈಗ ತೆರೆಕಾಣಲಿರುವ ಕನ್ನಡದ ಬಹು...

ತ್ರಿವಳಿ ಕೊಲೆ : ಯೋಧನಿಗೆ ಜೀವಾವಧಿ ಶಿಕ್ಷೆ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಹಿಂದೆ ನಡೆದ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಯೋಧನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಹುಬ್ಬಳ್ಳಿಯ ಒಂದನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಅಪರಾಧಿ crpf ಯೋಧ ಶಂಕ್ರಪ್ಪ ತಿಪ್ಪಣ್ಣ ಕೊರವರಗೆ ಜೀವಾವಧಿ ಶಿಕ್ಷೆ ಹಾಗೂ 2ಲಕ್ಷದ 20 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಯೋಧ ಧಾರವಾಡ...

About Me

32408 POSTS
0 COMMENTS
- Advertisement -spot_img

Latest News

Chhattisgarh News: ನಿಲ್ಲಲೂ ಆಗದಂತೆ ಕುಡಿದು ಬಂದ ವರ: ಮದುವೆ ಕ್ಯಾನ್ಸಲ್ ಮಾಡಿದ ವಧು

Chhattisgarh News: ಛತ್ತೀಸ್‌ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ...
- Advertisement -spot_img