Friday, June 26, 2026

Karnataka Tv

ಕೆಸುವಿನ ಸೊಪ್ಪಿನಲ್ಲಿರುವ ಆರೋಗ್ಯಕರ ಗುಣಗಳನ್ನ ತಿಳಿದರೆ ಆಶ್ಚರ್ಯ ಪಡ್ತೀರಾ..

ಕೆಸುವಿನ ಸೊಪ್ಪನ್ನ ಹೆಚ್ಚಾಗಿ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಬಳಸಲಾಗುತ್ತದೆ. ಕೆಸುವಿನ ಸೊಪ್ಪಿನ ಸಾರು, ಚಟ್ನಿ, ಪತ್ರೋಡೆಯನ್ನ ಮಾಡಲಾಗತ್ತದೆ. ಇದರಿಂದ ಬರೀ ರುಚಿಯಾದ ತಿಂಡಿ ಮಾಡುವುದಷ್ಟೇ ಅಲ್ಲ. ಬದಲಾಗಿ ಈ ಸೊಪ್ಪನ್ನ ತಿನ್ನುವುದರಿಂದ ಆರೋಗ್ಯಕ್ಕೂ ಒಳ್ಳೆಯದು. ಮಳೆಗಾಲದಲ್ಲಿ ಸಿಗುವ ಈ ಸೊಪ್ಪಿನಿಂದಾಗುವ ಲಾಭವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/4a-ieVBaZ9M ವಿಟಾಮಿನ್‌ ಎ ನಿಂದ ಭರಪೂರವಾಗಿರುವ...

ನೀವು ಶಕ್ತಿಶಾಲಿಗಳಾಗಬೇಕು ಅಂದ್ರೆ ಈ ಒಂದು ಆಹಾರವನ್ನು ಸೇವಿಸಿ..

ನಾವು ಶಕ್ತಿಶಾಲಿಗಳಾಗಬೇಕು. ಗಟ್ಟಿಮುಟ್ಟಾಗಿರಬೇಕು ಅಂದ್ರೆ ಕೆಲ ಆಹಾರಗಳನ್ನ ತಿನ್ನಬೇಕು. ಅಂಥ ಶಕ್ತಿ ಕೊಡುವ ಆಹಾರ ಧಾನ್ಯಗಳಲ್ಲಿ ಸೋಯಾಬಿನ್ ಕೂಡ ಒಂದು. ಸೋಯಾಬಿನ್ನ್ನು ಹೇಗೆ ಸೇವಿಸಬೇಕು. ಇದನ್ನ ತಿನ್ನೋದ್ರಿಂದ ಆಗೋ ಲಾಭವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/4a-ieVBaZ9M ನಿಮ್ಮ ತೋಳುಗಳಲ್ಲಿ ಶಕ್ತಿ ಬರಬೇಕು ಅಂದ್ರೆ ಸೋಯಾಬಿನ್ ತಿನ್ಬೇಕು. ಪೈಲ್ವಾನ್ಗಳು, ಬಾಡಿ ಬಿಲ್ಡರ್ಗಳು ಹೆಚ್ಚಾಗಿ ಸೇವಿಸುವ ಆಹಾರ ಅಂದ್ರೆ...

ಪುದೀನಾ ಪೌಡರ್ ಬಳಸೋದ್ರಿಂದ ಎಷ್ಟೆಲ್ಲ ಪ್ರಯೋಜನಗಳಿದೆ ಗೊತ್ತಾ..?

ಪುದೀನಾವನ್ನು ಹೆಚ್ಚಿನವರು ಪ್ರತಿದಿನ ಬಳಕೆ ಮಾಡೋಕ್ಕಿಂತ ಹೆಚ್ಚಾಗಿ ಚಾಟ್ಸ್‌ನಲ್ಲೇ ಯ್ಯೂಸ್ ಮಾಡ್ತೀವಿ. ಪಾನೀಪುರಿ, ಮಸಾಲ್ ಪುರಿ, ಕಚೋರಿ, ಸಮೋಸಾ ಯಾವ ಚಾಟ್ಸ್‌ ಆದ್ರೂ ಸರಿ ಪುದೀನಾ ಚಟ್ನಿ ಇಲ್ಲಾ ಅಂದ್ರೆ ಟೇಸ್ಟೇ ಬರಲ್ಲಾ. ಅಂಥ ಸೂಪರ್ ಟೇಸ್ಟ್ ಕೊಡುವ ಪುದಿನಾ ಎಲೆಯಿಂದ ಪೌಡರ್ ಕೂಡಾ ಮಾಡಲಾಗತ್ತೆ. ಆ ಪೌಡರ್‌ನಾ ಪ್ರತಿದಿನ ಬಳಸಿದ್ರೆ ನಮ್ಮ ಆರೋಗ್ಯ...

ದಾಖಲೆ ಬರೆದ ಪುಷ್ಪ ಟ್ರೈಲರ್..!

ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ಎಂದರೆ ಅದು ಪುಷ್ಪ. ಈ ಸಿನಿಮಾ ಹೆಸರಿನಿಂದಲೇ ಬಾರಿ ಸುದ್ದಿಯಾಗಿತ್ತು. ಈ ಸಿನಿಮಾವನ್ನು ಸುಕುಮಾರ್ ಅವರು ನಿರ್ದೇಶನ ಮಾಡಿದ್ದು, ಮ್ಯೂಸಿಕ್ ದೇವಿ ಶ್ರೀ ಪ್ರಸಾದ್ ರವರು ನೀಡಿದ್ದಾರೆ. ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು  ತೆಲುಗು, ಕನ್ನಡ, ತಮಿಳು, ಮಳೆಯಾಳಂ, ಹಿಂದಿ...

ವಿಕ್ರಾಂತ್​ ರೋಣ ಟೀಸರ್  ರಿಲೀಸ್..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಬುಹು  ನಿರೀಕ್ಷಿತ ಸಿನಿಮಾ ‘ವಿಕ್ರಾಂತ್​ ರೋಣ’  ಯಾವಾಗ ರಿಲೀಸ್​ ಆಗುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ವರ್ಷವೇ ವಿಕ್ರಾಂತ್​ ರೋಣನ ಆರ್ಭಟ ನಡೆಯಲಿದೆ ಎಂದು ಫ್ಯಾನ್ಸ್  ಅಂದುಕೊಂಡಿದ್ದರು. ಆದರೆ  ವಿಕ್ರಾಂತ್​ ರೋಣನ ದರ್ಶನ ಸಿಗುವುದು ಮುಂದಿನ ವರ್ಷ ಅಂತ ಖಿಚಿತವಾಗಿದೆ.  ಕಿಚ್ಚ ಸುದೀಪ್ ಮತ್ತು ಅನೂಪ್ ಬಂಡಾರಿ ಕಾಂಬಿನೇಷನ್‌ನಲ್ಲಿ...

ನಾಳೆಯಿಂದ ಮದ್ಯ ಮಾರಾಟ ನಿಷೇಧ..!

ಬೆಂಗಳೂರು: ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು, ಇದು ಮದ್ಯಪ್ರಿಯರಿಗೆ ಬೇಸರವನ್ನುಂಟು ಮಾಡಿದೆ.ಡಿ.10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿ. 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.ಮುಖ್ಯ ಚುನಾವಣಾಧಿಕಾರಿಗಳ ಈ...

ವಿಚ್ಛೇದನದ ಬಳಿಕ :ನಟಿ ಸಮಂತ ಒಂಟಿತನದ ಮಾತು..!

ಅಕ್ಟೋಬರ್ 2ರಂದು ಸಮಂತ ನಾನು ನಾಗಚೈತನ್ಯ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದರು. ಈ ಮೂಲಕ ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದರು. ವಿಚ್ಛೇದನದ ಪಡೆದ ಬಳಿಕ ನಾನು ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ ಆದರೆ ನನ್ನ ಮನಸ್ಸು ಇಷ್ಟು ಬಲವಾಗಿದೆ ಎಂದು ಊಹಿಸಿರಲಿಲ್ಲ , ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಇನ್ನೂ...

ಬೇಸಿಗೆಯಲ್ಲಿ ಈ ಒಂದು ತರಕಾರಿಯನ್ನ ನೀವು ತಪ್ಪದೇ ತಿನ್ನಲೇಬೇಕು..

ಇನ್ನು ಕೆಲ ತಿಂಗಳಲ್ಲೇ ಬೇಸಿಗೆ ಶುರುವಾಗಲಿದೆ. ಬಿಸಿಲಿನ ಬೇಗೆ ತಡೆದುಕೊಳ್ಳೋಕ್ಕೆ ನಾವು ರೆಡಿಯಾಗ್ಬೇಕು. ಅಂದ್ರೆ ನಾವು ಈಗಿಂದಾನೆ ನಮ್ಮ ಆಹಾರದ ಲೀಸ್ಟ್ ರೆಡಿ ಮಾಡಬೇಕು. ಯಾವ ಆಹಾರಾನಾ ಬೇಸಿಗೆಯಲ್ಲಿ ತಿನ್ಬೇಕು. ಯಾವುದನ್ನ ಅವೈಡ್ ಮಾಡ್ಬೇಕು ಅನ್ನೋ ಬಗ್ಗೆ ನಮಗೆ ಗೊತ್ತಿರಬೇಕು. ಅದರಲ್ಲೂ ಒಂದು ತರಕಾರಿಯನ್ನ ನೀವು ಪ್ರತಿದಿನ ಸ್ವಲ್ಪನಾದ್ರೂ ತಿನ್ನಲೇಬೇಕು. ಯಾವುದು ಆ ತರಕಾರಿ...

28 ವರ್ಷದ ಮೊಹಮ್ಮದ್ ಹಾಜರ್ ನ ಕೊಲೆ..?

ಚಿತ್ರದುರ್ಗ: ಸಾಲದ ಹಣ ವಾಪಸ್ ಕೊಡುವುದಾಗಿ ಕರೆ ಮಾಡಿ ಕರೆಸಿಕೊಂಡು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗದ ಬಾಲಕಿಯರ ಪದವಿಪೂರ್ವ ಕಾಲೇಜು ಬಳಿ 28 ವರ್ಷದ ಮಹಮ್ಮದ್ ಹಾಜರ್ ಎಂಬಾತನನ್ನು ಸಾಲ ತೆಗೆದುಕೊಂಡು ಹಣವನ್ನು ವಾಪಸ್ ಕೊಡುವುದಾಗಿ ಕರೆಸಿಕೊಂಡು ಮತ್ತೆ ಮಾಡಲಾಗಿದೆ ಎಂದು ಮುಬಾರಕ್, ಪ್ರದೀಪ್, ಬಾಬು, ಎಂಬುವವರನ್ನು ಆರೋಪಿಸಲಾಗಿದೆ. ಈ ಪ್ರಕರಣ...

ಆಟೋ ಚಾಲಕನ ಕೊಲೆ..!

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿ ಹಳ್ಳಿಯಲ್ಲಿ ಆಟೋ ಚಾಲಕನನ್ನು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂಬಾರ ಹಳ್ಳಿಯ 25 ವರ್ಷದ ಗಜೇಂದ್ರ ತರಕಾರಿ ತೆಗೆದುಕೊಂಡು ಆಟೋದಲ್ಲಿ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಹೋಗುತ್ತಿರುವಾಗ ದುಷ್ಕರ್ಮಿಗಳು ಆಟೋವನ್ನು ಅಡ್ಡ ಹಾಕಿ ಅಟ್ಟಾಡಿಸಿಕೊಂಡು ಕೊಲೆ ಮಾಡಿದ್ದಾರೆ. ಈ ಪ್ರಕರಣವನ್ನು ಶ್ರೀರಂಗಪಟ್ಟಣದ ಪೊಲೀಸರು...

About Me

32415 POSTS
0 COMMENTS
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img