Saturday, June 27, 2026

Karnataka Tv

ತುಮಕೂರಿನಲ್ಲಿ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

ತುಮಕೂರು: ಧಾರವಾಡದ ನಂತರ ಈಗ ತುಮಕೂರಿನಲ್ಲಿ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಬಗ್ಗೆ ಮಾಹಿತಿ ನೀಡಿದಂತ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಅವರು, ತುಮಕೂರಿನ ಸಿದ್ಧಗಂಗಾ ಮತ್ತು ವಾದಿರಾಜ್ ನರ್ಸಿಂಗ್ ಕಾಲೇಜಿನ ಕೇರಳ ಮೂಲದ 15 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಹೆಚ್ಚಿನ ಪರೀಕ್ಷೆಗಾಗಿ...

ಗುಂಡ್ಲುಪೇಟೆಯ ಕೊಡಗಾಪುರ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್.

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೊಡಗಾಪುರ ಗ್ರಾಮದಲ್ಲಿರುವಂತ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಶಾಲೆಗೆ ರಜೆ ಘೋಷಣೆ ಮಾಡಿ, ಇತರೆ ವಿದ್ಯಾರ್ಥಿಗಳ ಪರೀಕ್ಷೆಯನ್ನು ಆರೋಗ್ಯ ಇಲಾಖೆ ನಡೆಸಲಾಗುತ್ತಿದೆ. ಈ ಬಗ್ಗೆ ಮಾಹಿತಿ ನೀಡಿದಂತ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಸಿ ಶಿವಮೂರ್ತಿಯವರು ಕೊಡಗಾಪುರದ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಂತ ಉಮೇಶ್ ಗೆ ಕೊರೋನಾ ಪಾಸಿಟಿವ್...

ಬಿಜೆಪಿ ಕಾರ್ಯಕರ್ತರ ಮಾರಾಮಾರಿ: ಸಚಿವ ಎದುರೇ ಹೊಡೆದಾಡಿಕೊಂಡು ಕಾರ್ಯಕರ್ತರು ಆಸ್ಪತ್ರೆಗೆ ದಾಖಲು

ಹಾಸನ: ಜಿಲ್ಲೆಯಲ್ಲಿ ಇಂದು ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ವಿಧಾನ ಪರಿಷತ್ ಚುನಾವಣೆಗಾಗಿ ಚುನಾವಣಾ ಪ್ರಚಾರ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಈ ಚುನಾವಣಾ ಪ್ರಚಾರದ ಸಭೆಯಲ್ಲೇ ಬಿಜೆಪಿ ಕಾರ್ಯಕರ್ತರು ಸಚಿವರೆದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಅರಸೀಕೆರೆಯಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ಇಂದು ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಬಿಜೆಪಿಯ ವಿಧಾನ ಪರಿಷತ್ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ...

ಟ್ವಿಟರ್ ಸಿಇಒ ಸ್ಥಾನಕ್ಕೆ ಭಾರತದ ಪರಾಗ್ ಅಗರ್​ವಾಲ್ ನೇಮಕ

ಟ್ವಿಟರ್ ಸಹ-ಸಂಸ್ಥಾಪಕ ಜಾಕ್ ಡಾರ್ಸೆ ಅವರು ಸಾಮಾಜಿಕ ಮಾಧ್ಯಮ ವೇದಿಕೆಯ ಸಿಇಒ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂದು ಸೋಮವಾರ ಕಂಪನಿ ಪ್ರಕಟಿಸಿದೆ. ಅಲ್ಲದೆ ಟ್ವಿಟರ್‌ನ ಪ್ರಸ್ತುತ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿರುವ ಭಾರತೀಯ ಪರಾಗ್ ಅಗರವಾಲ್ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ. ಕಳೆದ 16 ವರ್ಷಗಳಿಂದ ಟ್ವಿಟರ್ ನಲ್ಲಿ ಕೆಲಸ ಮಾಡುತ್ತಿದ್ದ ಜ್ಯಾಕ್...

ರಾಜ್ಯಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ʼ7 ದಿನ ಕಡ್ಡಾಯ ಕ್ವಾರಂಟೈನ್ʼ : ಡಾ.ಕೆ ಸುಧಾಕರ್‌

ಬೆಂಗಳೂರು : ರಾಜ್ಯಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಈಗಾಗ್ಲೇ ಆರ್‌ಟಿಪಿಸಿಆರ್‌ ಟೆಸ್ಟ್‌ ಕಡ್ಡಾಯಗೊಳಿಸಿದ್ದೇವೆ. ಇನ್ನು ವಿದೇಶಿ ಪ್ರಯಾಣಿಕರಿಗೆ 7 ದಿನ ಕಡ್ಡಾಯ ಕ್ವಾರಂಟೈನ್ ಮಾಡಲಿದ್ದೇವೆ. ಅದ್ರಂತೆ,ರೋಗ ಲಕ್ಷಣ ಇದ್ದರೇ 5ನೇ ದಿನ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಲಾಗುತ್ತೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವರು, 'ಕಾನೂನು ತಂದು,...

ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಗುಡುಗಿದ ಕೆಎಸ್ ಈಶ್ವರಪ್ಪ..!

ಕಲಬುರ್ಗಿ: ಸಿದ್ದು ಕುಡಿದಾಗ ಒಂದು ಮಾತನಾಡುತ್ತಾರೆ, ಕುಡಿಯದೆ ಇದ್ದಾಗ ಇನ್ನೊಂದು ಮಾತನಾಡುತ್ತಾರೆ ಎಂದು ಕೆ ಎಸ್ ಈಶ್ವರಪ್ಪ ಸಿದ್ದುಗೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ಬಿಜೆಪಿಯ ರಾಜ್ಯಾಧ್ಯಕ್ಷ  ನವೀನ್ ಕುಮಾರ್ ಕಟೀಲ್ ಭಯೋತ್ಪಾದಕ ಎಂದು ಹೇಳಿರುವ ಹೇಳಿಕೆಗೆ ಕಲಬುರ್ಗಿಯಲ್ಲಿ ಕೆ ಎಸ್ ಈಶ್ವರಪ್ಪ ಸಿದ್ದರಾಮಯ್ಯ ಯಾವಾಗ ಕುಡಿಯುತ್ತಾರೆ, ಯಾವಾಗ ಕುಡಿಯುವುದಿಲ್ಲ ಎಂದು ತಿಳಿಯುವುದೇ ಇಲ್ಲ. ಕುಡಿದಾಗ...

ಮನೆಯೊಳಗೆ ನುಗ್ಗಿ ಸಿನಿಮೀಯ ರೀತಿಯಲ್ಲಿ ದರೋಡೆ

ಬೆಂಗಳೂರು: ಬೆಂಗಳೂರಿನಲ್ಲಿ ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಲಾಗಿದೆ. ವೈದ್ಯಕೀಯ ಸಿಬ್ಬಂದಿಯ ಸೋಗಿನಲ್ಲಿ ಬಂದಿದ್ದವರಿಂದ ಕೃತ್ಯ ನಡೆದಿದೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್ಬಿಎಂ ಕಾಲೋನಿಯಲ್ಲಿ ಘಟನೆ ನಡೆದಿದೆ. ಸಂಪತ್ ಸಿಂಗ್ ಎಂಬವರ ಮನೆಗೆ ನುಗ್ಗಿದ ಮೂವರು ಕೃತ್ಯವೆಸಗಿದ್ದಾರೆ. ವ್ಯಾಕ್ಸಿನ್ ಹಾಕುವುದಾಗಿ ಮನೆಯೊಳಗಡೆ ಬಂದು ದರೋಡೆ ನಡೆಸಿದ್ದಾರೆ. ಪಿಸ್ತೂಲ್ ತೋರಿಸಿ 150 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ....

ನ್ಯೂಜಿಲ್ಯಾಂಡ್ ವಿರುದ್ಧ 1 ವಿಕೆಟ್ ನಿಂದ ಭಾರತಕ್ಕೆ ಕೈತಪ್ಪಿದ ವಿರೋಚಿತ ಗೆಲುವು, ಪಂದ್ಯ ಡ್ರಾ!

ಕಾನ್ಪುರ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಅಕ್ಷರ್ ಪಟೇಲ್ ಮಾರಕ ಬೌಲಿಂಗ್ ದಾಳಿಗೆ ನ್ಯೂಜಿಲ್ಯಾಂಡ್ ಬ್ಯಾಟರ್ ಗಳು ತತ್ತರಿಸಿದ್ದರು. ಆದರೆ ಒಂದು ವಿಕೆಟ್ ನಿಂದ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಕಾನ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 345 ರನ್ ಗಳಿಗೆ...

ರಾಜ್ಯದ ಭತ್ತ ಬೆಳೆಗಾರರಿಗೆ ಗುಡ್ ನ್ಯೂಸ್

ಹಾವೇರಿ: ಬೆಂಬಲ ಬೆಲೆಯಡಿ ಜಿಲ್ಲೆಯ ಹಾನಗಲ್, ಶಿಗ್ಗಾಂವ, ಹಿರೇಕೆರೂರು ಹಾಗೂ ರಾಣೇಬೆನ್ನೂರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಭತ್ತ ಖರೀದಿ ಕೇಂದ್ರ ಆರಂಭಿಸಲಿದ್ದು, ಡಿಸೆಂಬರ 1 ರಿಂದ ನೋಂದಣಿ ಆರಂಭವಾಗಲಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನಿಷ್ಟ ಬೆಂಬಲ ಬೆಲೆಯಡಿ ಭತ್ತ ಖರೀದಿ ಕೇಂದ್ರ...

3 ‘ಕೃಷಿ ಕಾನೂನು’ಗಳ ರದ್ದತಿ ಮಸೂದೆಗೆ ಅಂಗೀಕಾರ

ನವದೆಹಲಿ: ಮಸೂದೆಯ ಬಗ್ಗೆ ಚರ್ಚೆ ನಡೆಸಬೇಕೆಂದು ಪಕ್ಷಗಳು ಒತ್ತಾಯಿಸಿದ್ದರಿಂದ ಸಂಸತ್ತಿನಲ್ಲಿ ಭಾರಿ ಗದ್ದಲದ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಆದಾಗ್ಯೂ, ಮಸೂದೆಯನ್ನು ಸಂಸತ್ತಿನ ಕೆಳಮನೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿಯವರು ಗುರುನಾನಕ್ ಜಯಂತಿಯಂದು ರೈತರು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವಂತ ಮೂರು ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯುತ್ತಿರೋದಾಗಿ ಘೋಷಿಸಿದ್ದರು. ಈ ಬಳಿಕ...

About Me

32415 POSTS
0 COMMENTS
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img