Saturday, June 27, 2026

Karnataka Tv

ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಕೊರೊನಾ ಸೊಂಕು.

ದೇವನಹಳ್ಳಿ : ಸೌತ್​ ಆಫ್ರಿಕಾದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್...

ಲಾರಿಯ ಕ್ಯಾಬಿನ್ ಒಳಗೆ ಮರದ ಪ್ಲಾಟ್ ಫಾರಂ ನಿರ್ಮಿಸಿ ವಂಚನೆ

ಬೆಂಗಳೂರು: ರೈತರಿಗೆ ಆಂಧ್ರ ಪ್ರದೇಶದ ಮೂಲಕದ ಲಾರಿ ಚಾಲಕ ಎಸಗುತ್ತಿದ್ದ ಮಹಾಮೋಸ ಬಟಾಬಯಲಾಗಿದೆ. ಗೊಬ್ಬರದ ಲೋಡಿನಲ್ಲಿ ವ್ಯತ್ಯಾಸ ಮಾಡಿ ಹಣ ವಂಚಿಸುತ್ತಿದ್ದ ವಂಚಕ ಚಾಲಕನನ್ನು ಲಾರಿ ಸಮೇತ ಹಿಡಿದು ರೈತರು ಪೊಲೀಸರಿಗೆ ಒಪ್ಪಿಸಿದ್ದಾರೆ ವಿವರಣೆಗೆ ಬರುವುದಾದರೆ ದೇವನಹಳ್ಳಿ ತಾಲ್ಲೂಕಿನ ಸಿಂಗವಾರ ಗ್ರಾಮದ ರೈತರು ಆಂಧ್ರದ ಲೇಪಾಕ್ಷಿಯಿಂದ ಕುರಿಗೊಬ್ಬರ ತರಿಸಿಕೊಳ್ಳುತ್ತಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಲಾರಿ ಚಾಲಕ ಲಾರಿಯ...

ಯಾದಗಿರಿಯಿಂದ ಅಕ್ರಮವಾಗಿ ಗುಜರಾತ್ ಗೆ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ…

ಯಾದಗಿರಿ: ಅಕ್ರಮವಾಗಿ ಯಾದಗಿರಿಯಿಂದ ಗುಜರಾತ್ ನ ಅಹಮದಾಬಾದ್ ಗೆ ಸಾಗಿಸುತ್ತಿದ್ದ ಬಿಪಿಎಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಗುರುವಿಠಕಲ್ ನಿಂದ ಅಹಮದಾಬಾದ್ ಕಡೆಗೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಯಾದಗಿರಿಯ ಶಹಾಪುರದ ಭೀಮರಾಯನ ಗುಡಿ ಪೊಲೀಸರು, ಕಂದಾಯ ಅಧಿಕಾರಿಗಳು, ಭೀಮರಾಯನ ಗುಡಿ ಕ್ರಾಸ್ ಬಳಿ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಅಕ್ಕಿಯನ್ನು...

28 ದಿನಗಳಲ್ಲಿ ಮಹದೇಶ್ವರ ಹುಂಡಿಯಲ್ಲಿ ಹಣ ಸಂಗ್ರಹವಾಗಿದ್ದೆಷ್ಟು..?

ಮಲೈ ಮಹದೇಶ್ವರ ದೇವಾಲಯ ಭಕ್ತರ ಪಾಲಿನ ಸ್ವರ್ಗ ,ಸಾವಿರಾರು ಭಕ್ತರು ಈ ಪವಿತ್ರ ಸ್ಥಳಕ್ಕೆ ಆಗಮಿಸುತ್ತಲೇ ಇರುತ್ತಾರೆ . ರಾಜ್ಯದಲ್ಲಿ ಅತಿಹೆಚ್ಚು ಆದಾಯ ತರುವಲ್ಲಿ ಎರಡನೇ ಸ್ಥಾನದಲ್ಲಿರುವ ಸುಪ್ರಸಿದ್ಧ ಧಾರ್ಮಿಕ ಸ್ಥಳ. ಮಲೈ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ ಈ ಬಾರಿ 1.67 ಕೋಟಿ ರುಪಾಯಿ ನಗದು ಹಣ ಸಂಗ್ರಹವಾಗಿದೆ. ಈ ಸುಪ್ರಸಿದ್ದ ಮಲೈಮಹದೇಶ್ವರ ಬೆಟ್ಟ...

`ಪುನೀತ್ ರಾಜ್ ಕುಮಾರ್ ಯೋಜನೆ’ ಜಾರಿಗೊಳಿಸಿ : ಎನ್.ಆರ್.ರಮೇಶ್

ಪುನೀತ್ ರಾಜ್ ಕುಮಾರ್ ಕನ್ನಡ ಚಿತ್ರರಂಗದ ಖ್ಯಾತ ನಟ. ಅವರು ಯಾವುದೇ ಪ್ರಚಾರದ ದೃಷ್ಟಿಯಿಲ್ಲದೆ ಅನೇಕ ಸಾಮಾಜಿಕ ಸೇವೆಗಳನ್ನು ಮಾಡಿದ್ದಾರೆ. ಅನೇಕ ಜನರಿಗೆ ಸಹಾಯ ಮಾಡಿದ್ದರು, ಈಗಾಗಿ ಅವರ ಹೆಸರಿನಲ್ಲಿ `ಪುನೀತ್ ರಾಜ್ ಕುಮಾರ್ ಯೋಜನೆ' ಜಾರಿಗೊಳಿಸಬೇಕು ಎಂದು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಆಧ್ಯಕ್ಷ ಎನ್.ಆರ್.ರಮೇಶ್ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ನೀಡಿದ್ದಾರೆ. ಅಂದು ಪುನೀತ್...

ಒಮಿಕ್ರೋನ್ ರೂಪಾಂತರಿ: ಅಂತಾರಾಷ್ಟ್ರೀಯ ಪ್ರಯಾಣದ ಬಗ್ಗೆ ಮತ್ತೆ ಪರಾಮರ್ಶಿಸಿ ಎಂದ ಮೋದಿ

ನವದೆಹಲಿ: ಹೊಸ ಕರೊನಾ ರೂಪಾಂತರಿ ಒಮಿಕ್ರೋನ್​ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಎರಡು ಗಂಟೆಗಳ ಕಾಲ ಉನ್ನತ ಅಧಿಕಾರಿಗಳ ಸಭೆ ನಡೆಯಿತು. ಹೊಸ ಸವಾಲನ್ನು ಎದುರಿಸಲು ಭಾರತ ಕ್ರಿಯಾಶೀಲವಾಗಿರಬೇಕು ಎಂದ ಮೋದಿ, ಈ ರೂಪಾಂತರಿಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣದ ನಿರ್ಬಂಧಗಳನ್ನು ಸಡಿಲೀಕರಿಸಿರುವ ನಿರ್ಧಾರವನ್ನು ಪುನರ್​ಪರಿಶೀಲಿಸಬೇಕು ಎಂದಿದ್ದಾರೆ. ನಿನ್ನೆಯಷ್ಟೇ ಕರೊನಾ ಕಾರಣದಿಂದಾಗಿ 20 ತಿಂಗಳುಗಳಿಂದ...

ಕರ್ನಾಟಕ ಗ್ರಾಮೀಣ ಅಭಿವೃದ್ಧಿ ನಿಗಮದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಕೋಟಿ ದೇಣಿಗೆ .

ಬೆಂಗಳೂರು, ನವೆಂಬರ್ 27: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಗ್ರಾಮೀಣ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 5 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಸಲ್ಲಿಸಲಾಯಿತು.ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೆ.ಆರ್.ಐ.ಡಿ.ಸಿ.ಎಲ್ ಅಧ್ಯಕ್ಷ ರುದ್ರೇಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್...

ಲಂಚ ತೆಗೆದುಕೊಳ್ಳುವ ಇಲಾಖೆಯಿಂದಲೇ ತನಿಖೆ ಮಾಡಿಸೋದಾ ? ವಿಪಕ್ಷ ನಾಯಕ ಸಿದ್ದರಾಮಯ್ಯ .

ಮೈಸೂರು : ಲಂಚ ತೆಗೆದುಕೊಳ್ಳುವ ಇಲಾಖೆಯಿಂದಲೇ ತನಿಖೆ ಮಾಡಿಸೋದಾ? ನಿವೃತ್ತ ನ್ಯಾಯಾಧೀಶರಿಂದ ತನಿಖೆಯಾಗಲಿ- ಸಿದ್ದರಾಮಯ್ಯ ಆಗ್ರಹ. ನಮ್ಮ ಕಾಲದಲ್ಲೂ ಭ್ರಷ್ಟಾಚಾರ ಇತ್ತು, ಅದನ್ನೂ ತನಿಖೆ ಮಾಡಿಸಿ. ಯಾರು ಲಂಚ ತಗೊಂಡಿದ್ದಾರೆ ಅವರಿಗೆ ಶಿಕ್ಷೆ ಆಗಲಿ. ಗುತ್ತಿಗೆದಾರರಿಂದ ಮಂತ್ರಿಗಳೂ ಸೇರಿದಂತೆ ಎಲ್ಲಾ ಇಲಾಖಾ ಉನ್ನತಾಧಿಕಾರಿಗಳಿಗೆ ಇಷ್ಟಿಷ್ಟು ಪರ್ಸೆಟೆಂಜ್ ಸಂದಾಯವಾಗುತ್ತಿದೆ ಎಂದು ಖುದ್ದು ಪ್ರಧಾನ ಮಂತ್ರಿ ಮೋದಿಗೇ...

ಕನ್ನಡ ಕಲಿಕೆಗೆ ಅಣ್ಣಾವ್ರ ಸಿನಿಮಾ ಸ್ಫೂರ್ತಿ ಐಪಿಎಸ್ ಅಧಿಕಾರಿ.

ಕೋಲಾರ : ಐಪಿಎಸ್ ಅಧಿಕಾರಿ ರಾಜಕುಮಾರ್ ಅವರ ಸಿನಿಮಾಗಳನ್ನು ನೋಡಿ ಕನ್ನಡ ಕಲಿತು ಕನ್ನಡಿಗರ ಮನಸ್ಸು ಗೆದ್ದಿದ್ದಾರೆ..ಅನೇಕ ಜನರು ಹೊರ ರಾಜ್ಯದಿಂದ ಬಂದವರ ಜೊತೆಗೆ ಅವರ ಮಾತೃಭಾಷೆಯಲ್ಲಿಯೇ ಮಾತನಾಡಲು ಪ್ರಯತ್ನ ಮಾಡುತ್ತಾರೆ. ಆದರೆ ಕೆಲವರು ಮಾತ್ರ ಕರ್ನಾಟಕಕ್ಕೆ ಬಂದ ಕೂಡಲೇ ಕನ್ನಡ ಕಲಿಯಲು ಆರಂಭಿಸಿ ಕನ್ನಡ ಪ್ರೇಮವನ್ನ ಮೆರೆಯುತ್ತಾರೆ.. ಕನ್ನಡ ಚಿತ್ರರಂಗದ ಧ್ರುವತಾರೆ, ನಟಸಾರ್ವಭೌಮ,  ಚಂದನವನದ...

ಅವತಾರ ಪುರುಷನ ವಿಭಿನ್ನ ಜಾಹೀರಾತು ಸಾಂಗ್ ನಾಳೆ ರಿಲೀಸ್

ಲಡ್ಡು ಬಂದು ಬಾಯಿಗ್ ಬಿತ್ತಾ..!ಅವತಾರ ಪುರುಷ ಚಿತ್ರ ವಿಭಿನ್ನ ಹಾಡು ನಾಳೆ ಅಂದ್ರೆ ಭಾನುವಾರ ಬಿಡುಗಡೆಯಾಗಲಿದ್ದು, ನಾಯಕ ಶರಣ್ ಆ ಹಾಡಿನ ತುಣುಕು ರೀತಿಯಲ್ಲಿ ಕಾರು ಓಡಿಸುತ್ತಾ… ನಾಳೆ ಹಾಡು ರಿಲೀಸ್ ಆಗ್ತಿದೆ ಅಂದಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗ್ತಿದ್ದು, ಹಾಡಿನ ಬಗ್ಗೆ ವಿಶೇಷ ಕುತೂಹಲ ಹುಟ್ಟಿಕೊಂಡಿದೆ… https://youtu.be/k1f5w8bjhJU https://www.youtube.com/watch?v=BJRQiQDBwOA https://www.youtube.com/watch?v=Iea3h832p-k

About Me

32415 POSTS
0 COMMENTS
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img