www.karnatakatv.net:ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಚಿತ್ರ ಸಖತ್ ಸಿನಿಮಾ ಇಂದು ತೆರೆಕಂಡಿದ್ದು ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಸಿಂಪಲ್ ಸುನಿ ಹಾಗೂ ಗಣೇಶ್ ಜೊತೆಯಾಗಿ ಮಾಡಿರುವ ಎರಡನೇ ಸಿನಿಮಾ ಇದಾಗಿದ್ದು ಈ ಹಿಂದೆ ಚಮಕ್ ಚಿತ್ರದ ಮೂಲಕ ಒಂದಾಗಿದ್ದು, ಈ ಜೋಡಿ ಈಗ ಸಖತ್ ಸಿನಿಮಾ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬಂದಿದ್ದಾರೆ.
ಬಹಳ ನಿರೀಕ್ಷೆ ಮೂಡಿಸಿದ್ದ...
ಮಂಡ್ಯ, ನ.26: ಕೆಲವರು ಚುನಾವಣೆ ಭಾಷಣದಲ್ಲಿ 7-8 ಸಾವಿರ ಅನುದಾನ ನೀಡಿದ್ದೇವೆ ಎಂದು ಸುಳ್ಳು ಹೇಳಿದ್ರು. ಆದರೆ ನಿಜವಾಗಿಯೂ ಮಂಡ್ಯ ಜಿಲ್ಲೆಗೆ ಅನುದಾನ ನೀಡಿದ್ದು ನಮ್ಮ ಬಿಜೆಪಿ ಸರ್ಕಾರ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮದ್ದೂರಿನಲ್ಲಿ...
ಬೆಂಗಳೂರು : ಒಂದು ಸಮುದಾಯ ಅಥವಾ ಒಂದು ಧರ್ಮದ ನೀತಿಗಳನ್ನೇ ರಾಷ್ಟ್ರೀಯತೆ ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಏಕರೂಪದ ಈ ರಾಷ್ಟ್ರೀಯತೆ ನಮ್ಮ ಸಂವಿಧಾನದ ಭದ್ರ ಬುನಾದಿಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
ಸಂವಿಧಾನ ದಿನದ ಅಂಗವಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಗತ್ತಿನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ...
ಚಿಕ್ಕಬಳ್ಳಾಪುರ: ಡಿಸೆಂಬರ್ 10 ರಂದು ವಿಧಾನಪರಿಷತ್ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅದಕ್ಕಾಗಿ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸಿದರೂ ಕಷ್ಟ ಬಿಟ್ಟರೂ ಕಷ್ಟ. ಏನೇ ಮಾಡಿದ್ರೂ ಬಿಜೆಪಿ ಜತೆ ಶಾಮೀಲಾಗಿದ್ದಾರೆ ಅಂತಾರೆ. ನಮ್ಮಿಂದಲೇ ಬೆಳೆದು ಹೋದ ಕೆಲವರು ಟೀಕೆ ಮಾಡುತ್ತಾರೆ. ಕೆಲವು ಜಿಲ್ಲೆಗಳಲ್ಲಿ 2 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 2 ಸದಸ್ಯ ಸ್ಥಾನಗಳಲ್ಲಿ ಒಂದು ಅಭ್ಯರ್ಥಿ...
ಕಾನ್ಪುರ: ಟೀಂ ಇಂಡಿಯಾ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಹುಲ್ ದ್ರಾವಿಡ್ ಬಹಳಷ್ಟು ಬದಲಾವಣೆ ತರಲು ಪ್ರಯತ್ನಿಸುತ್ತಿದ್ದಾರೆ.
ಇದೀಗ ಹಳೆಯ ಸಂಪ್ರದಾಯವೊಂದನ್ನು ಮರಳಿ ಆರಂಭಿಸಿದ್ದಾರೆ. ಟೀಂ ಇಂಡಿಯಾದಲ್ಲಿ ಪಾದಾರ್ಪಣೆ ಪಂದ್ಯವಾಡುವ ಕ್ರಿಕೆಟಿಗರಿಗೆ ಗೌರವ ಪೂರ್ವಕವಾಗಿ ಕ್ಯಾಪ್ ನ್ನು ಮಾಜಿ ಕ್ರಿಕೆಟಿಗರಿಂದ ಕೊಡಿಸಲಾಗುತ್ತಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಈ ಸಂಪ್ರದಾಯ ಮರೆಯಾಗಿತ್ತು.ಆದರೆ ಕೋಚ್ ದ್ರಾವಿಡ್...
ಬೆಂಗಳೂರು: ರಾಜಧಾನಿಯ ಹಲವು ಕಡೆ ಇಂದು ಮಧ್ಯಾಹ್ನ 11:50 ರಿಂದ 12 :15 ರ ಒಳಗೆ ಒಂದು ಭಯಾನಕ ಶಬ್ದ ಕೇಳಿ ಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರ, ಕೆಂಗೇರಿ, ಜ್ಞಾನಭಾರತಿ, ಹಾಗೂ ಹಲವು ಕಡೆ ಸರಿಸುಮಾರು 11:50 ರಿಂದ 12:15 ರ ಒಳಗೆ ಒಂದು ಭಯಾನಕ ಶಬ್ದ ಕೇಳಿ ಬಂದಿದ್ದು ಅದರಿಂದ ಅಲ್ಲಿನ ಜನ...
ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ಒಂದು ಕೆಜಿ 785 ರೂಪಾಯಿಗೆ ತಲುಪಿದ್ದು, ಆ ಮೂಲಕ ರೇಷ್ಮೆ ಬೆಳಗಾರರ ಮೊಗದಲ್ಲಿ ಸಂತಸ ಮೂಡಿದೆ.
ಹೌದು ಈ ಹಿಂದೆ 300 ರೂಪಾಯಿ ಆಸುಪಾಸಿನಲ್ಲಿದ್ದ ಒಂದು ಕೆಜಿ ರೇಷ್ಮೆ ಗೂಡಿನ ದರ ಕೊರೋನಾ ಮಹಾಮಾರಿ ಹೊಡೆತಕ್ಕೆ ಸಿಲುಕಿ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿತ್ತು.
ಕೊರೋನಾ ಸಂದರ್ಭದಲ್ಲಿ ಡೀಲರ್ಗಳು ರೇಷ್ಮೆ...
ಆಂಧ್ರಪ್ರದೇಶ : ಕರ್ನೂಲು ಜಿಲ್ಲೆಯ ಪೆದ್ದಕಡಬೂರುನ ಹನುಮಂತು ಪೆನ್ಸಿಲ್ ಕದ್ದಿದ್ದಕ್ಕೆ ಸ್ನೇಹಿತನ ಮೇಲೆ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾನೆ. ಪೊಲೀಸರನ್ನು ಕಂಡರೇ ಎಲ್ಲರಿಗೂ ಭಯ.. ಪೊಲೀಸ್ ಅವರ ಸಹವಾಸನೇ ಬೇಡ ಗುರೂ ಅಂತ ಅದೆಷ್ಟೋ ಮಂದಿ ಹೇಳಿರುವುದನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಕೇಸ್ ದಾಖಲಾಗಿದೆ. ಆ ಕೇಸ್ ಕಂಡು ಪೊಲೀಸರೇ...
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿನ ವಿವಿಧ ಇಲಾಖೆಯ ಹುದ್ದೆಗಳ ನೇಮಕಾತಿಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಇದರೊಂದಿಗೆ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಕೂಡ ಗ್ರೀನ್ ಸಿಗ್ನಲ್ ಸಿಕ್ಕಿದೆ.2021 -22 ನೇ ಸಾಲಿನಲ್ಲಿ ಕೊರೋನಾ ಕಾರಣದಿಂದ ಆರ್ಥಿಕ ಮಿತವ್ಯಯ ಸಾಧಿಸಲು ನಿರ್ಬಂಧ ವಿಧಿಸಲಾಗಿತ್ತು.
ಇದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಹುದ್ದೆಗಳು...
ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದ ಬೆನ್ನಲ್ಲೆ , ರಾಯಚೂರು ಸಂಯುಕ್ತ ಕಿಸಾನ್ ಹೋರಾಟ ಸಮಿತಿಯಿಂದ ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಬೆಳೆಹಾನಿ ವಿವಿದ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಯನ್ನು ನಡೆಸಿದರು .ರೈತ ಮುಖಂಡ ಚಾಮರಸ ಪಾಟೀಲ್ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು...