Sunday, June 28, 2026

Karnataka Tv

ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಕೊಚ್ಚಿ ಹೋದ ಯುವಕ.

ಚಾಮರಾಜನಗರ : ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮೊಹಮ್ಮದ್ ಪೈಜರ್ (21 ) ನದಿಯಲ್ಲಿ ಕೊಚ್ಚಿಹೋದ ಘಟನೆ ಕೊಳ್ಳೆಗಾಲ ತಾಲ್ಲೂಕಿನ ಶಿವನ ಸಮುದ್ರದ ಬಳಿ ನಡೆದಿದೆ .ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರಿನಿoದ ನಾಲ್ವರು ಯುವಕರು ಶಿವನ ಸಮುದ್ರ ಸಮೀಪದ ಜಲಪಾತ ವೀಕ್ಷಣೆಗೆ ಬಂದಿದ್ದರು . ಈ ಶಿವನ ಸಮುದ್ರದಲ್ಲಿ ನಾಲ್ಕು ಜನ ನೀರಿಗಿಳಿದಿದ್ದರು ನಾಲ್ವರ...

ರಾಯಚೂರಿನಲ್ಲಿ ಮಳೆಗೆ ರೈತರ ಬದುಕು ಅಸ್ತವ್ಯಸ್ತ : ಇಬ್ಬರ ರೈತರ ಆತ್ಮಹತ್ಯೆ

ರಾಯಚೂರಿನಲ್ಲಿ ಅಕಾಲಿಕ ಮಳೆಯಿಂದ ಸಾವಿರಾರು ಎಕ್ಟೇರ್ ಬೆಳೆ ನಾಶವಾಗಿತ್ತು . ಈ ನಿಟ್ಟಿನಲ್ಲಿ ಇಬ್ಬರು ರೈತರು ಆತ್ಮಹತ್ಯೆ ಯನ್ನು ಮಾಡಿಕೊಂಡಿದ್ದರು , ವಿಚಾರ ತಿಳಿದು ರಾಯಚೂರು ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಮೃತರ ಕುಟುಂಬಗಳಿಗೆ ಶೀಘ್ರವೇ ಪರಿಹಾರವನ್ನು ನೀಡುತ್ತೇವೆ , ಹಾಗು ಹಾನಿಯಾಗಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ...

ಜಕ್ಕೂರು ಬಳಿಯ JNCASR ಗೆ ಸಿಎಂ ಭೇಟಿ.

ಬೆಂಗಳೂರು: ಯಲಹಂಕದ ಜಕ್ಕೂರು ಬಳಿ ಇರುವ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ರವರು ಭೇಟಿ ನೀಡಿ ನೆಹರು ಸಂಶೋಧನಾ ಕೇಂದ್ರ ಕ್ಕೆ ಮಳೆಯ ಅವಾಂತರದಿಂದ ಆಗಿರುವ ದೊಡ್ಡ ಪ್ರಮಾಣದ ನಷ್ಟವನ್ನು ವೀಕ್ಷಿಸಿದ ಅವರು ನಾನು ಎರಡು ತಿಂಗಳ ಹಿಂದೆ ಇಲ್ಲಿಗೆ ಭೇಟಿ ನೀಡಿದ್ದೆ, ಆಗಲೇ...

ಜಲಾವೃತ ಕೇಂದ್ರೀಯ ವಿಹಾರದಲ್ಲಿ ಸಿಎಂ ಬೊಮ್ಮಾಯಿ ಪರಿಶೀಲನೆ

ಬೆಂಗಳೂರು: ಭಾನುವಾರ ಸುರಿದ ಭಾರಿ ಮಳೆಯಿಂದ ನೀರು ತುಂಬಿಕೊಂಡಿರುವ ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಪ್ರದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರೊಂದಿಗೆ ಜೀಪ್‌ನಲ್ಲಿ ತೆರಳಿದ ಬೊಮ್ಮಾಯಿ, ಉಂಟಾದ ಹಾನಿ, ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಳೆದ ಮೂರು ದಿನಗಳಿಂದ...

ರಾಜ್ಯದಲ್ಲಿ ಭಾರಿ ಮಳೆಯಿಂದ ಅಪಾರ ಹಾನಿ; ಸಿಎಂಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯವಸ್ಥಗೊಂಡಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ, ಮಳೆ ಹಾನಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಹಲವು ಅನಾಹುತಗಳು ಸಂಭವಿಸಿದ್ದು, ಅಪಾರ ಪ್ರಮಾಣದ...

ನಿವೃತ್ತಿ ವಯಸ್ಸು ಹಾಗೂ ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ : ಕೇಂದ್ರ ಸರ್ಕಾರ ಶೀಘ್ರದಲ್ಲೇ ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ನೀಡಲಿದೆ. ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಪ್ರಸ್ತಾವನೆಯನ್ನು  ಆರ್ಥಿಕ ಸಲಹಾ ಸಮಿತಿಯು ಪ್ರಧಾನಿಗೆ ಕಳುಹಿಸಿದೆ. ಇದರಲ್ಲಿ ದೇಶದ ಜನರ ದುಡಿಯುವ ವಯಸ್ಸಿನ ಮಿತಿಯನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆದಿದೆ. ಇದರೊಂದಿಗೆ ದೇಶದಲ್ಲಿ ನಿವೃತ್ತಿ ವಯಸ್ಸನ್ನು...

ಬೆಳ್ಳಿತೆರೆಯ ಮೇಲೆ ಅಪ್ಪು ಬಯೋಪಿಕ್

ಬೆಂಗಳೂರು: ಅಪ್ಪು ಅಭಿಮಾನಿಗಳಿಗೆ ಸಂತೋಷದ ಸುದ್ದಿ ಬೆಳ್ಳಿತೆರೆ ಮೇಲೆ ಮೂಡಿಬರಲಿದೆ ಅಪ್ಪುವಿನ ಜೀವನ ಚರಿತ್ರೆ. ಹೌದು ಸ್ನೇಹಿತರೆ ಅಪ್ಪು ಅನ್ನು ಕಳೆದುಕೊಂಡು ದುಃಖದಲ್ಲಿರುವ ನಾಡಿನ ಎಲ್ಲಾ ಅಭಿಮಾನಿಗಳಿಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ರವರು ಇಂತಹ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಅಭಿಮಾನಿಯೊಬ್ಬರು ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರಿಗೆ ಅಪ್ಪುವಿನ ಬಯೋಪಿಕ್ ಅನ್ನು ಸಿನಿಮಾ...

ನವೆಂಬರ್ 26 ರಿಂದ ಮತ್ತೆ ವರುಣಾರ್ಭಟ.

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 26 ರಿಂದ ಬಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ರಾಜ್ಯದಾದ್ಯಂತ ಮಳೆಯಿಂದಾಗಿ ಬಾರಿ ಪ್ರಾಣ ಹಾನಿ ಉಂಟಾಗಿದ್ದು ಆಸ್ತಿ ಹಾನಿ, ಹಾಗೂ ರೈತರ ಸಾವಿರಾರು ಹೆಕ್ಟರ್ ಬೆಳೆ ಹಾನಿ,ಸಾವಿರಾರು ಮನೆಗಳು ಉರುಳಿವೆ.ಇದರ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ,ಕೋಲಾರ, ರಾಮನಗರ,ಮಂಡ್ಯ,ಮೈಸೂರು,ಚಿಕ್ಕಬಳ್ಳಾಪುರ...

ಶರಣ್ ರವರ `ಅವತಾರ ಪುರುಷ’ ಡಿ.10ಕ್ಕೆ ಬಿಡುಗಡ

ಬೆಂಗಳೂರು: ರ‍್ಯಾಂಬೋ-2 ಚಿತ್ರದಲ್ಲಿ `ಚುಟು-ಚುಟು'.. ಹಾಗೂ `ಯವ್ವಾ ಯವ್ವಾ...' ಹಾಡಿನ ಮೂಲಕ ಪ್ರೇಕ್ಷಕರನ್ನು ಸೆಳೆದಿದ್ದ ನಟ ಶರಣ್ ಹಾಗೂ ನಟಿ ಆಶಿಕಾ ರಂಗನಾಥ್ ಜೋಡಿ, ಇದೀಗ ಮತ್ತೆ ತೆರೆಯ ಮೇಲೆ ಮೋಡಿ ಮಾಡಲು ಸಜ್ಜಾಗಿದೆ. ಸಿಂಪಲ್ ಸುನಿ ನಿದೇರ್ಶನದ `ಅವತಾರ ಪುರುಷ'ದಲ್ಲಿ ಶರಣ್ ಗೇ ನಟನೆಯ ಪಾಠ ಮಾಡಿದ್ದಾರೆ ಆಶಿಕಾ. ಚಿತ್ರ ಡಿ.10ಕ್ಕೆ ತೆರೆಕಾಣಲಿದೆ. ಸುಮಾರು...

ಕನಕದಾಸರು ಪರಿವರ್ತನೆಯ ಹರಿಕಾರರು.

ಬೆಂಗಳೂರು: ದಾಸ ಶ್ರೇಷ್ಠ ಕನಕದಾಸರ ಚಿಂತನೆಗಳು ಮತ್ತು ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನವ ಸಮಾಜ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಕನಕದಾಸರ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದಾಸರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಅವರಿಗೆ ನಿಜವಾದ...

About Me

32423 POSTS
0 COMMENTS
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img