ಬೆಂಗಳೂರು: ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತುನ 26ನೇ ಅಧ್ಯಕ್ಷರಾಗಿ ಡಾ. ಮಹೇಶ್ ಜೋಶಿ ಅವರು ಆಯ್ಕೆಯಾಗಿದ್ದಾರೆ. ರಾಜ್ಯದ ಒಟ್ಟು 420 ಮತಕೇಂದ್ರಗಳಲ್ಲಿ ಭಾನುವಾರ ನಡೆದ ಮತದಾನದಲ್ಲಿ 1.59 ಲಕ್ಷ ಮತದಾರರು ಹಕ್ಕು ಚಲಾಯಿಸಿದ್ದಾರೆ. ನಿನ್ನೆ ರಾತ್ರಿಯ ವೇಳೆಗೆ 5 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಫಲಿತಾಂಶ ಪ್ರಕಟವಾಗಿತ್ತು. ಈ ಪೈಕಿ ಮಹೇಶ್ ಜೋಷಿಯವರಿಗೆ...
ನವದೆಹಲಿ, ನವೆಂಬರ್ 22: ಭಾರತೀಯ ವಾಯುಪಡೆಯ ಏರ್ ಪೈಲಟ್ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೋಮವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ವೀರ ಚಕ್ರವನ್ನು ಪ್ರದಾನ ಮಾಡಿದರು.
ಫೆಬ್ರವರಿ 27, 2019ರಂದು ವೈಮಾನಿಕ ಯುದ್ಧದಲ್ಲಿ ಪಾಕಿಸ್ತಾನದ ಎಫ್ -16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಕ್ಕಾಗಿ ವಿಂಗ್ ಕಮಾಂಡರ್ (ಗ್ರೂಪ್ ಕ್ಯಾಪ್ಟನ್) ಅಭಿನಂದನ್ ವರ್ಧಮಾನ್ ವೀರ...
ಬೆಂಗಳೂರು: ಪುನೀತ್ ರಾಜಕುಮಾರ್ ಹೆಸರಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ರವರಿಗೆ ಪ್ರತ್ಯೇಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಅವರ ಮಕ್ಕಳಿಗೆ ಉತ್ತಮವಾದ ಉಚಿತ ಶಿಕ್ಷಣ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಯಿಯವರಿಗೆ ದಕ್ಷಿಣ ಪದವೀಧರರ ವೇದಿಕೆ ಅಧ್ಯಕ್ಷ ಎನ್.ಎಸ್.ವಿನಯ್ ಅವರು ಪತ್ರ ಬರೆದಿದ್ದಾರೆ .ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಳೆದ ಒಂದು...
ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಯಲಹಂಕ ಬಳಿ ಇರುವ ಸಿಂಗಾಪುರದ 66 ಎಕರೆ ವಿಸ್ತೀರ್ಣದ ಕೆರೆ ಕೋಡಿ ಹರಿದು ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಗೆ ನೀರು ನುಗ್ಗಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಾಲ್ಕು ದಿನದಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗಿದ್ದು ಇದರಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿವೆ. ಅದೇ ರೀತಿ...
ಕೊಲ್ಕತ್ತಾ : ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆನ್ನೆ ನಡೆದ ಮೂರನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ 73 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಟಿ20 ಸರಣಿಯನ್ನು ಭಾರತ ಸಂಪೂರ್ಣವಾಗಿ ಗೆಲ್ಲುವುದರ ಮೂಲಕ ಟಿ20 ವಿಶ್ವಕಪ್ ಸೋಲಿನ ಸೇಡನ್ನು ನ್ಯೂಜಿಲೆಂಡ್ ವಿರುದ್ಧ ತೀರಿಸಿಕೊಂಡಿದೆ.ಈ ಪಂದ್ಯದಲ್ಲಿ...
ನರೇಗಲ್: ಗದಗ ಜಿಲ್ಲೆಯ ನರೇಗಲ್ ಹೋಬಳಿಯ ಹಾಲಗೆರೆ ಸಂಸ್ಥಾನ ಮಠದ ಪೀಠಾಧಿಪತಿ ಡಾ. ಅಭಿನವ ಅನ್ನದಾನ ಸ್ವಾಮೀಜಿ (85) ಲಿಂಗೈಕ್ಯರಾಗಿದ್ದಾರೆ.
ಹಾಲಕೆರೆ,ನರೇಗಲ್,ಜಕ್ಕಲಿ,ಇಟಗಿ,ರೋಣ,ಗಜೋ0ದ್ರಗಡ,ನಿಡಗು0ದಿ,ಮಾರನಬಸರಿ,ಬೂದಿಹಾಳ,ಅಬ್ಬಿಗೇರಿ,ನಿಡೆಗುAದಿಕೊಪ್ಪ,ಸೂಡಿ,ಕಳಕಾಪೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಹಾಗೂ 28 ಶಾಖಾ ಮಠಗಳ ಲಕ್ಷಾಂತರ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ಹಾಲಕೆರೆಯ ಶ್ರೀಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ವಿವಿಧ ಹಳ್ಳಿಗಳಲ್ಲಿ ಸ್ವಯಂ ಪೇರಿತರಾಗಿ ಸಂಗಡಿಗಳನ್ನು ಬಂದ್ ಮಾಡಲಾಗಿದೆ....
ನವದೆಹಲಿ: ದೇಶದಾದ್ಯಂತ 166 ಆಧಾರ್ ಸೇವಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಅಲ್ಲಿ ಆಧಾರ್ ನೋಂದಣಿ ಮತ್ತು ವಿಳಾಸ ಬದಲಾವಣೆಯಂತಹ ಸೇವೆಗಳನ್ನು ಒದಗಿಸಲಾಗುವುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಯುಐಡಿಎಐ ತಿಳಿಸಿದೆ.
ಯುಐಡಿಎಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೌರವ್ ಗಾರ್ಗ್ ಅವರು ಗಾಜಿಯಾಬಾದ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದುವರೆಗೆ ದೇಶದಲ್ಲಿ 58 ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಆಸಕ್ತ...
ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಪರಿಣಾಮ ಭಾರೀ ಹಾನಿಯಾಗಿದೆ. ಕೋಲಾರದಲ್ಲಿ ಮಳೆರಾಯ ಅಬ್ಬರಿದು ಬೊಬ್ಬೆರೆಯುತ್ತಿದ್ದು, ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ತಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಕೋಲಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.ಕೋಲಾರ ಜಿಲ್ಲೆಯಾದ್ಯಂತ ಎರಡು ದಿನಗಳ ಹಿಂದೆ 120 ಮಿಲಿ ಮೀಟರ್ಗೂ ಹೆಚ್ಚು ದಾಖಲೆಯ ಮಳೆಯಾಗಿತ್ತು. ಮಳೆಯಿಂದಾಗಿ...
ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ ಕೊಡುವ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ.
ಕರ್ನಾಟಕ ನಾಗರಿಕ ಸೇವೆಗಳ ನಿಯಮಾವಳಿಗಳ ಪ್ರಕಾರ ಪ್ರತಿವರ್ಷ ಸರ್ಕಾರಿ ನೌಕರರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ಅರ್ಹತೆಗೆ ಅನುಗುಣವಾಗಿ ಮುಂಬಡ್ತಿ ಕೊಡುವ ಕುರಿತು ರಾಜ್ಯ...
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸುವ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ 9 ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ .ದೇಶದ 4320 ನಗರಗಳು ಪ್ರಶಸ್ತಿಗಾಗಿ ಸ್ಪರ್ಧಿಸಿದ್ದವು, 28 ದಿನಗಳ ಕಾಲ ನಡೆದ ಸಮೀಕ್ಷೆಯಲ್ಲಿ 4.2 ಕೋಟಿ ಜನರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿದ್ದರು . ಹೀಗೆ ವಿವಿಧ ವರ್ಗದಲ್ಲಿ ಆಯ್ಕೆಯಾದ ನಗರಗಳಿಗೆ ಶನಿವಾರ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...