Sunday, June 28, 2026

Karnataka Tv

100 ಸೈಬರ್ ಕ್ರೈಂ ಚಿತ್ರದಲ್ಲಿ ರಮೇಶ್ ಅರವಿಂದ್ ತಂಗಿಯಾಗಿ ರಚಿತಾ ರಾಮ್..!

www.karnatakatv.net:ಸ್ಯಾಂಡಲ್ ವುಡ್‌ನ ಚಿರಯುವಕ ಹ್ಯಾಂಡ್ಸಮ್ ನಟ ರಮೇಶ್ ಅರವಿಂದ್ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. "100" ಹೆಸರಿನಲ್ಲಿ ಕೇಸು ಕೈಗೆತ್ತಿಕೊಂಡಿದ್ದಾರೆ. ಚಿತ್ರದ ಟೈಟಲ್ "100' ಎಂದೆ ಇಡಲಾಗಿದೆ.100 ಪೊಲೀಸರಿಗೆ ಕರೆ ಮಾಡಲು ಇರುವ ಸಹಾಯವಾಣಿ ಸಂಖ್ಯೆ. ಇದನ್ನೇ ಚಿತ್ರದ ಟೈಟಲ್ ಆಗಿಸಿ ಥ್ರಿಲ್ಲರ್ ಕಥೆ ಮಾಡಿದ್ದಾರೆ ನಟ ರಮೇಶ್ ಅರವಿಂದ್ ಅವರ ನಿರ್ದೇಶಿಸಿರುವ ಸೈಬರ್...

ಕ್ರಾಂತಿ ಚಿತ್ರದಲ್ಲಿ ಡಿ.ಬಾಸ್ ತಾಯಿಯಾಗಿ ಸುಮಾಲತಾ ಹಾಗೂ ತಂದೆಯಾಗಿ ಕ್ರೇಜಿಸ್ಟಾರ್ ರವಿಚಂದ್ರನ್..!

www.karnatakatv.net:ಚಾಲೆoಜಿoಗ್ ಸ್ಟಾರ್ ದರ್ಶನ್ ಮುಂದಿನ ಚಿತ್ರ ಕ್ರಾಂತಿ, ವಿಜಯದಶಮಿ ಹಬ್ಬದಂದು ಸಿಂಪಲ್ಲಾಗಿ ಮುಹೂರ್ತವಾಗಿತ್ತು. ಮೊದಲ ಹಂತದ ಚಿತ್ರೀಕರಣ ಇತ್ತಿಚೆಗಷ್ಟೆ ಶುರುವಾಗುಗಿತ್ತು, ಆದರೆ ಪವರ್ ಸ್ಟಾರ್ ಪುನೀತ್ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿ ಕೆಲ ದಿನಗಳಕಾಲ ಗ್ಯಾಪ್ ತೆಗೆದುಕೊಳ್ಳಲಾಗಿತ್ತು. ಈಗ ಮತ್ತೆ ಶೂಟಿಂಗ್‌ನತ್ತ ಮರಳುತ್ತಿದೆ ಕ್ರಾಂತಿ ಚಿತ್ರತಂಡ. ಇನ್ನೂ ಈ ಚಿತ್ರದಲ್ಲಿ ಕ್ಲೀನ್ ಶೇವ್ ನಲ್ಲಿರೊ...

ಭಜರಂಗಿ-2 ಭರ್ಜರಿ ರೆಸ್ಪಾನ್ಸ್, ಡೈರೆಕ್ಟರ್ ಹರ್ಷ ಹೇಳಿದ್ದೇನು,,?

www.karnatakatv.net:ದೀಪಾವಳಿ ಹಬ್ಬವನ್ನು ಗಮನದಲ್ಲಿ ಇಟ್ಟುಕೊಂಡು ಭಜರಂಗಿ2 ಸಿನಿಮಾವನ್ನು ರಿಲೀಸ್ ಮಾಡಲಾಗಿತ್ತು. ಅಕ್ಟೋಬರ್ 29ರಂದು ಭಜರಂಗಿ2 ಚಿತ್ರಮಂದಿರಗಳಿಗೆ ಗ್ರ‍್ಯಾಂಡ್ ಎಂಟ್ರಿ ಕೊಟ್ಟಿತ್ತು. ಫಸ್ಟ್ ಡೇ ಫಸ್ಟ್ ಶೋ ನೋಡಿದ ಶಿವರಾಜ್‌ಕುಮಾರ್ ಫ್ಯಾನ್ಸ್ ಗಳು ಫುಲ್ ಖುಷಿಯಾಗಿದ್ದರು. ಕಥೆ, ಚಿತ್ರಕಥೆ, ಶಿವಣ್ಣನ ನಟನೆ, ಹರ್ಷ ನಿರ್ದೇಶಕನಕ್ಕೆ ಪ್ರೇಕ್ಷಕರು ಫಿದಾ ಆಗಿದ್ದು, ಅದರಲ್ಲೂ ಸಿನಿಮಾಗಾಗಿ ಬಳಸಿದ ಗ್ರಾಫಿಕ್ಸ್ ಕಂಡು...

ನವೆಂಬರ್‌ನಲ್ಲಿ ತೆರೆಗಪ್ಪಳಿಸಲಿವೆ ಸಾಲು ಸಾಲು ಸಿನಿಮಾಗಳು..!

www.karnatakatv.net:ಲಾಕ್‌ಡೌನ್‌ನಿಂದಾಗಿ ಹೆಚ್ಚು ಕಡಿಮೆ ಎರಡು ವರ್ಷಗಳ ಕಾಲ ಚಿತ್ರಮಂದಿರಗಳು ಮುಚ್ಚುವಂತಾಗಿತ್ತು. ಹಾಗಾಗಿ ಚಿತ್ರೀಕರಣ ಮುಗಿಸಿ ರಿಲೀಸ್ ಆಗಬೇಕಿರುವ ಸಿನಿಮಾಗಳು ಸಾಕಷ್ಟಿವೆ. ಸದ್ಯ ಕರ್ನಾಟಕ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.೧೦೦ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಇನ್ನೂ ಕೊರೊನಾ ಬರುವುದಕ್ಕಿಂತ ಮೊದಲು ಕನ್ನಡ ಚಿತ್ರರಂಗದಲ್ಲಿ ವಾರಕ್ಕೆ ಮೂರು ನಾಲ್ಕು ಸಿನಿಮಾಗಳು ರಿಲೀಸ್ ಆಗುತ್ತಿದ್ದವು. ಆದರೆ ಲಾಕ್‌ಡೌನ್ ಬಳಿಕ...

ಬಹುರಾಷ್ಟ್ರೀಯ ಕಂಪನಿಗಳಿಗೆ ಸೆಡ್ಡು ಹೊಡೆದ ಜೀನಿ ದಿಲೀಪ್ – ಸೆರಿ ಹಿಟ್ಟು ಬಿಡುಗಡೆ

ತುಮಕೂರು : ನಮ್ಮ ತಾತಾ ಮುತ್ತಾತರ ಕಾಲದಲ್ಲಿ ಈ ಬಿಪಿ, ಷುಗರ್, ಗ್ಯಾಸ್ಟ್ರಿಕ್‌ ಸಮಸ್ಯೆಗಳೆ ಇರಲಿಲ್ಲ. ಯಾಕಂದ್ರೆ ನಾವು ತಿನ್ನುವ ಆಹಾರವೇ ಔಷಧವಾಗಿತ್ತು. ಇದೀಗ ಬೇಸಾಯದಲ್ಲಿ ರಸಗೊಬ್ಬರ ಹಾಗೂ ಕೀಟ ನಾಶಕಗಳ ಬಳಕೆ ಆಹಾರವನ್ನೂ ವಿಷವಾಗುವಂತೆ ಮಾಡಿದೆ. ಈ ನಡುವೆ ಸಾಂಪ್ರದಾಯಕ ಪದ್ಧತಿಯಲ್ಲೆ ಸಿರಿಧಾನ್ಯಗಳು ಸೇರಿ 24 ಧಾನ್ಯಗಳನ್ನ ಮಣ್ಣಿನ ಮಡಿಕೆಯಲ್ಲಿ ಹುರಿದು ತಯಾರಿಸಿದ...

ರಾಯಚೂರಿನಲ್ಲಿ ಪೊಲೀಸರ ಮೇಲೆ ಕೈ ಮಾಡಿದ ಮಾಜಿ ಶಾಸಕ..!

www.karnatakatv.net: ರಾಯಚೂರು : ನಗರದಲ್ಲಿ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾದ ವೇಳೆ ಪೊಲೀಸರ ಮೇಲೆ ಕೈ ಮಾಡಿದ ಮಾಜಿ ಶಾಸಕ. ರಾಯಚೂರು ಗ್ರಾಮಾಂತರ ಬಿಜೆಪಿ ಮಾಜಿ ಶಾಸಕ ಪಾಪರೆಡ್ಡಿ ಅವರ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾಗಿದ್ದುರು. ಸಿದ್ದರಾಮಯ್ಯ ಪ್ರತಿಕೃತಿ ದಹಿಸಲು ಅವಕಾಶ...

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ..!

www.karnatakatv.net: 5 ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಇತರ ಪ್ರಸ್ತುತ ವಿಷಯಗಳ ಕುರಿತು ಚರ್ಚಿಸಲು, ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ನಡೆಯಲಿದ್ದು ನರೇಂದ್ರ ಮೋದಿ ಇದೇ ಸಂದರ್ಭದಲ್ಲಿ ಭಾಷಣ ಮಾಡಲಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಪಕ್ಷಕ್ಕೆ ಹಿನ್ನಡೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದ್ದು, 2019 ರ ಲೋಕಸಭಾ ಚುನಾವಣೆಯ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರು ಅಭಿನಂದನೆ ನಲ್ಲಿಸದ ನಡ್ಡಾ, ಅಮಿತ್ ಶಾ..!

www.karnatakatv.net: ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ 100 ದಿನವನ್ನು ಪೂರೈಸಿದ್ದಾರೆ. ಹಿರಿಯ ನಾಯಕ ಯಡಿಯೂರಪ್ಪ ಕೆಳಗಿಳಿದು ನೂತನ ಸಿಎಂ ಆಗಿ ಬೊಮ್ಮಾಯಿ ಅವರು ಅಧಿಕಾರವನ್ನು ಸ್ವೀಕರಿಸಿ 100 ದಿನಗಳು ಆಗಿದ್ದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಕೆಲ ದಿನಗಳ ಬಳಿಕ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 2023ರ ವಿಧಾನಸಭೆ...

ದೇಶದ ವಾಯವ್ಯ ಭಾಗದ 37,000 ಜನರು ಮನೆಯನ್ನು ತೊರೆದು ಭಾರತಕ್ಕೆ ಪಲಾಯನ..!

www.karnatakatv.net: ದೇಶದ ವಾಯವ್ಯ ಭಾಗದ 37,000 ಜನರು ಮನೆಯನ್ನು ತೊರೆದು ಭಾರತಕ್ಕೆ ಪಲಾಯನ ಮಾಡಿರುವ ಸಾಧ್ಯತೆಗಳಿವೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಮ್ಯಾನ್ಮಾರ್ ನಲ್ಲಿ ಆಂತರಿಕ ಸಂಘರ್ಷ ಮತ್ತೆ ಹೆಚ್ಚುವ ಆತಂಕದಿoದ ಅಧಿಕ ಸಂಖ್ಯೆಯ ಜನರು ಭಾರತಕ್ಕೆ ಪಲಾಯನ ಮಾಡಿದ್ದಾರೆ. 'ದೇಶದ ವಾಯವ್ಯ ಭಾಗದಲ್ಲಿ ಮ್ಯಾನ್ಮಾರ್ ಮಿಲಿಟರಿ ಹಾಗೂ ಸ್ಥಳೀಯ ಪಾಪ್ಯುಲರ್ ಡಿಫೆನ್ಸ್ ಫೋರ್ಸ್ ನಡುವೆ ಇತ್ತೀಚೆಗೆ...

ವ್ಯಾಘ್ರನ ದಾಳಿಗೆ 3 ಹಸುಗಳು ಸಾವು..!

www.karnatakatv.net: ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ವಡಯನಪುರ ಗ್ರಾಮದಲ್ಲಿ ವ್ಯಾಘ್ರನ ದಾಳಿಗೆ 3 ಹಸುಗಳು ಪ್ರಾಣ ಬಿಟ್ಟಿವೆ. ಬಂಡೀಪುರದ ಬಫರ್ ಜೋನ್ ಗೆ ಹೊಂದಿಕೊoಡಿರುವ ಗ್ರಾಮ ಇದಾಗಿದ್ದು, ಕಾಡಿನಿಂದ ನಾಡಿಗೆ ಬರುವ ಪ್ರಾಣಿಗಳ ಸಂಖ್ಯೆ ಹೆಚ್ಚಾಗಿದೆ. ಈಗ ಗ್ರಾಮದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಕರ್ತವ್ಯ...

About Me

32423 POSTS
0 COMMENTS
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img